Headlines

ತಮಿಳು ಸರಿಗಮಪ ಬಳಿಕ ಹೇಗಿದೆ ಶಿವಾನಿ ನವೀನ್ ಲೈಫ್? – Kannada News | Shivani Naveen Life Changed After Tamil Saregamapa Here are her Cute photos

ಶಿವಾನಿ ನವೀನ್ ಅವರು ಕಳೆದ ವರ್ಷ ತಮಿಳುನಾಡಿನಲ್ಲಿ ಮಿಂಚು ಹರಿಸಿದ್ದರು, ಇದಕ್ಕೆ ಕಾರಣ ಆಗಿದ್ದು ತಮಿಳಿನ ಸರಿಗಮಪ ಶೋ. ಅಲ್ಲಿ ಅವರು ಭಾಗವಹಿಸಿ ಸಾಕಷ್ಟು ಗಮನ ಸೆಳೆದಿದ್ದರು. ಈಗ ಶಿವಾನಿ ಅವರು ವಿವಿಧ ಶೋಗಳನ್ನು ನೀಡುತ್ತಿದ್ದಾರೆ. ಶಿವಾನಿ ಅವರು ಜೀ ಕನ್ನಡದ ‘ಸರಿಗಮಪ ಲಿಟಲ್ ಚಾಂಪ್ಸ್ ಸೀಸನ್ 19’ರಲ್ಲಿ ಸ್ಪರ್ಧಿಸಿದ್ದರು. ಈ ವೇಳೆ ಅವರು ಮೊದಲ ರನ್ನರ್-ಅಪ್ ಆಗಿದ್ದರು. ಅವರಿಗೆ ಸಂಗೀತದ ಬಗ್ಗೆ ಅಪಾರ ಪ್ರೀತಿ ಇದೆ. ಪ್ರತಿ ಹಂತದಲ್ಲೂ ಕಲಿಕೆ ಮಾಡುತ್ತಾ ಸಾಗುತ್ತಿದ್ದಾರೆ. ತಮಿಳಿನ ಸರಿಗಮಪ…

Read More

ಎರಡು ಕಾಲಘಟ್ಟದ ಲವ್ ಸ್ಟೋರಿ ಹೇಳುವ ‘ಮತ್ತೆ ಮಳೆ ಹೊಯ್ಯುತ್ತಿದೆ’ ಸಿನಿಮಾ – Kannada News | Matthe Male Hoyyutthide new Kannada movie songs released

ಮಳೆಗೂ ಚಿತ್ರರಂಗಕ್ಕೂ ಬಿಡದ ನಂಟು. ಮಳೆಯ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಬರುತ್ತಿದೆ. ‘ಮತ್ತೆ ಮಳೆ ಹೊಯ್ಯುತ್ತಿದೆ’ (Matthe Male Hoyyutthide) ಎಂಬುದು ಈ ಸಿನಿಮಾದ ಶೀರ್ಷಿಕೆ. ಇತ್ತೀಚೆಗೆ ಈ ಸಿನಿಮಾದ ಹಾಡುಗಳನ್ನು ರಿಲೀಸ್ ಮಾಡಲಾಯಿತು. ಚಿತ್ರವನ್ನು ಗಂಗಾಧರ್ ಅವರ ‘ಶ್ರೀ ಗವಿರಂಗನಾಥ ಸ್ವಾಮಿ ಪಿಕ್ಚರ‍್ಸ್’ ಬ್ಯಾನರ್ ಮೂಲಕ ಸುಮ ಅವರು ನಿರ್ಮಾಣ ಮಾಡುತ್ತಿದ್ದರೆ. ಶ್ರುತಿ ಅನಿಲ್‌ಕುಮಾರ್ ಅವರು ಸಹ ನಿರ್ಮಾಪಕಿ ಆಗಿದ್ದಾರೆ. ಪರಮ್‌ ಗುಬ್ಬಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಉತ್ಸವ್ ಲೆಗಸಿಯಲ್ಲಿ ಹಾಡುಗಳನ್ನು…

Read More

CSK vs PBKS IPL 2026 Live Score: ತವರಿನಲ್ಲಿ ಗೆಲುವಿನ ಹುಡುಕಾಟದಲ್ಲಿ ಸಿಎಸ್​​ಕೆ – Kannada News | Chennai Super Kings vs Punjab Kings IPL 2026 Live Cricket Score CSK vs PBKS Match on 3rd april latest news in Kannada

ಐಪಿಎಲ್ 2026 ರ ಏಳನೇ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು ತಮ್ಮ ತವರು ಮೈದಾನದಲ್ಲಿ ಎದುರಿಸುತ್ತಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ತಂಡವು ತಮ್ಮ ಮೊದಲ ಗೆಲುವಿನ ನಿರೀಕ್ಷೆಯನ್ನು ಕೊನೆಗೊಳಿಸಲು ಪ್ರಯತ್ನಿಸಿದರೆ, ಇತ್ತ ಪಂಜಾಬ್ ಕಿಂಗ್ಸ್ ತಂಡ ಸತತ ಎರಡನೇ ಪಂದ್ಯವನ್ನು ಗೆಲ್ಲ್ಲುವ ಇರಾದೆಯಲ್ಲಿದೆ. Source link

Read More

ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ ತನಿಖಾ ತಂಡಕ್ಕೆ ಭರ್ಜರಿ ಬಹುಮಾನ! – Kannada News | Prajwal Revanna case: Police officers get Rs 35 lakh cash incentive for effective case

ಬೆಂಗಳೂರು, (ಜನವರಿ 22): ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ ಗೃಹ ಇಲಾಖೆ ನಗದು ಬಹುಮಾನ ಘೋಷಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರವನ್ನು ಸಾಬೀತುಪಡಿಸುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ 25 ಲಕ್ಷ ರೂ. ನಗದು ಬಹುಮಾನ ಘೋಷಣೆ ಮಾಡಿದೆ. ಪ್ರಜ್ವಲ್ ರೇವಣ್ಣ ಪ್ರಕರಣ ತನಿಖಾ ತಂಡಕ್ಕೆ 25 ಲಕ್ಷ ರೂ. ಜೊತೆಗೆ ಪೊಲೀಸ್ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ…

Read More

ಚೋರ್ಲಾ ಘಾಟ್ ಬಳಿ 400 ಕೋಟಿ ದರೋಡೆಗಿಲ್ಲ ಪ್ರತ್ಯಕ್ಷದರ್ಶಿಗಳು: ಎಸ್​​ಐಟಿಗೆ ಸವಾಲಾದ ತನಿಖೆ!

ಬೆಳಗಾವಿ, ಜನವರಿ 28: ಚೋರ್ಲಾ ಘಾಟ್ ಬಳಿ 400 ಕೋಟಿ ದರೋಡೆ ಪ್ರಕರಣ ಸಂಬಂಧ ಪ್ರತ್ಯಕ್ಷದರ್ಶಿಗಾಗಿ ಮೂರು ರಾಜ್ಯಗಳ ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಹೋಗ್ತಿದ್ದ ಅಮಾನ್ಯಗೊಂಡ 2000 ಮುಖ ಬೆಲೆಯ 400 ಕೋಟಿ ಹಣ ತುಂಬಿದ್ದ ಕಂಟೇನರ್​​ ಹೈಜಾಕ್​​ ಮಾಡಲಾಗಿದೆ ಎನ್ನಲಾಗಿದ್ದರೂ ಆ ಬಗ್ಗೆ ಸಾಕ್ಷಿಗಳೇ ಪೊಲೀಸರಿಗೆ ಸಿಗುತ್ತಿಲ್ಲ. ಸಾಲು ಸಾಲು ಪ್ರಶ್ನೆಗಳು ತನಿಖೆ ವೇಳೆ ಎದುರಾಗ್ತಿದ್ದು, ಇವುಗಳಿಗೆ ಉತ್ತರ ಹುಡುಕೋದೇ ಈಗ ಖಾಕಿಗೆ ದೊಡ್ಡ ಸವಾಲಾಗಿ ಮಾರ್ಪಟ್ಟಿದೆ. ಪ್ರಕರಣ ಸಂಬಂಧ ಉದ್ಭವಿಸಿರೋ ಪ್ರಶ್ನೆಗಳೇನು? ಗೋವಾ…

Read More

ಪ್ರಧಾನಿ ಮೋದಿಗೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಫೋನ್; ಮಧ್ಯ ಏಷ್ಯಾ, ಹಾರ್ಮುಜ್ ಜಲಸಂಧಿ ಬಗ್ಗೆ ಚರ್ಚೆ – Kannada News | PM Modi Spoke with French President Macron discusses West Asia crisis, Strait of Hormuz security

ನವದೆಹಲಿ, ಏಪ್ರಿಲ್ 16: ಭಾರತದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ದೂರವಾಣಿ ಕರೆ ಮಾಡಿದ್ದಾರೆ. ಈ ವೇಳೆ ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷತೆ ಮತ್ತು ಸಂಚಾರದ ಸ್ವಾತಂತ್ರ್ಯವನ್ನು ತುರ್ತಾಗಿ ಮರುಸ್ಥಾಪಿಸಲು ಕರೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಮಧ್ಯ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಬಿಕ್ಕಟ್ಟಿನ ಬಗ್ಗೆ…

Read More

ಪ್ರಮುಖ ಬ್ಯಾಂಕುಗಳಲ್ಲಿ ಶೇ. 7.75ರವರೆಗೆ ಫಿಕ್ಸೆಡ್ ಡೆಪಾಸಿಟ್ ದರಗಳು

ಕೆಲವೇ ವರ್ಷಗಳಿಗೆ ಹಣವನ್ನು ಇರಿಸಬೇಕೆನ್ನುವವರಿಗೆ ಫಿಕ್ಸೆಡ್ ಡೆಪಾಸಿಟ್ ಸ್ಕೀಮ್​ಗಳು (Fixed Deposit) ಉತ್ತಮ ಎನಿಸುತ್ತವೆ. ಆರ್​ಬಿಐನ ರಿಪೋ ದರ ಬದಲಾವಣೆಗೆ ಅನುಗುಣವಾಗಿ ಎಫ್​ಡಿ ದರಗಳೂ ಬದಲಾಗಬಹುದು. ಸಾಮಾನ್ಯವಾಗಿ 1 ವರ್ಷ ಮೇಲ್ಪಟ್ಟ ಅವಧಿಗಳ ಠೇವಣಿಗಳಿಗೆ ಶೇ. 6ಕ್ಕಿಂತಲೂ ಹೆಚ್ಚು ಬಡ್ಡಿ ಸಿಗುತ್ತದೆ. ಕೆಲ ಬ್ಯಾಂಕುಗಳು ಕೆಲ ಅವಧಿಗಳ ಠೇವಣಿಗಳಿಗೆ ಗರಿಷ್ಠ ಬಡ್ಡಿ ಆಫರ್ ಮಾಡುತ್ತವೆ. ಕಮರ್ಷಿಯಲ್ ಬ್ಯಾಂಕುಗಳು ಇಂದು ಶೇ. 7.75ರವರೆಗೆ ಎಫ್​ಡಿ ದರಗಳನ್ನು ಹೊಂದಿವೆ. ಕೆಲ ಪ್ರಮುಖ ಬ್ಯಾಂಕುಗಳಲ್ಲಿನ ಡೆಪಾಸಿಟ್ ರೇಟ್​ಗಳ ವಿವರ ಈ ಕೆಳಕಂಡಂತಿದೆ:…

Read More

ಮಗನಿಗೆ ಚಳಿಯಾಗುತ್ತೆ! ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ತಾಯಿ – Kannada News | Mother Drapes martyred Sons Statue With Blanket To Save Him From Cold In Jammu

ಜಮ್ಮು, ಜನವರಿ 9: ಜಮ್ಮುವಿನಲ್ಲಿ ಸೇನಾ ಕಾರ್ಯಾಚರಣೆಯ ವೇಳೆ ಹುತಾತ್ಮನಾಗಿದ್ದ ಸೈನಿಕ ಗುರ್ನಮ್ ಸಿಂಗ್ ಎಂಬುವವರ ಪ್ರತಿಮೆಯನ್ನು ಊರಿನಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಅಲ್ಲಿ ಈಗ ವಿಪರೀತ ಚಳಿ ಇರುವುದರಿಂದ ತನ್ನ ಮಗನ ಪುತ್ಥಳಿಗೂ ಚಳಿಯಾಗುತ್ತಿರಬಹುದು ಎಂದು ಆ ಸೈನಿಕನ ತಾಯಿ ಆ ಪ್ರತಿಮೆಗೆ ದಪ್ಪನೆಯ ಕಂಬಳಿ ಹೊದೆಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಅತ್ತ ಮದ್ವೆಯಾದ ಗಂಡನೂ ಇಲ್ಲ, ಇತ್ತ ಪ್ರಿಯಕರನೂ ಇಲ್ಲ: ಯುವತಿಯನ್ನು ಒಂಟಿ ಮಾಡಿದ ಆ ವಿಡಿಯೋ – Kannada News | Ex Boyfriend leaked Private video: Woman Protest Infront off Chikkaballapur DC Office For Justice

ಚಿಕ್ಕಬಳ್ಳಾಪುರ, (ಡಿಸೆಂಬರ್ 22): ಮಾಜಿ ಪ್ರಿಯಕರನ (Lover) ಕಿತಾಪತಿಯಿಂದಾಗಿ ಯುವತಿಯ ಸಂಸಾರವೇ ಹಾಳಾಗಿದ್ದು, ಯುವತಿ ಬೀದಿಗೆ ಬಿದ್ದಿದ್ದಾಳೆ. ಹೌದು..ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಕೆಂಪನಹಳ್ಳಿ ಗ್ರಾಮದ 20 ವರ್ಷದ ಯುವತಿ, ಕಳೆದ 20 ದಿನಗಳ ಹಿಂದೆಯಷ್ಟೇ ಬೆಂಗಳೂರು ಮೂಲದ ಯುವಕನ ಜೊತೆ ಸಪ್ತಪದಿ ತುಳಿದು ನವ ದಾಂಪತ್ಯಕ್ಕೆ ಕಾಲಿಟ್ಟಿದ್ದಳು. ಆದ್ರೆ ಹನುಮೂನ್ ಮುಗಿಯುವುದಕ್ಕೂ ಮುನ್ನ ಪ್ರೀಯಕರ ಅಂಬರೀಶ, ಸ್ನೇಹಿತ ಸುನಿಲ್ ಹಾಗೂ ಪರಿಚಯಸ್ಥ ಭಾನುಪ್ರೀಯ ಸೇರಿಕೊಂಡು ಯುವತಿ ಹಾಗೂ ಅಂಬರೀಶ ಬೆಡ್ ರೂಮ್ ಹಂಚಿಕೊಂಡಿರುವ ವಿಡಿಯೋವನ್ನು…

Read More

ಅಂಬರ್‌ನಾಥ್‌ನ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ ಕಾಂಗ್ರೆಸ್​ನ 12 ಸದಸ್ಯರ ಅಮಾನತು – Kannada News | Congress suspends 12 in Maharashtra after they supports BJP in Ambernath civic polls

ನವದೆಹಲಿ, ಜನವರಿ 7: ಕಾಂಗ್ರೆಸ್ ಕೌನ್ಸಿಲರ್‌ಗಳು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಕಾಂಗ್ರೆಸ್ ಪಕ್ಷ ಇಂದು ಅಂಬರ್‌ನಾಥ್‌ನಲ್ಲಿ ತನ್ನ ಪಕ್ಷದ ಸ್ಥಳೀಯ ನಾಯಕರನ್ನು ಅಮಾನತುಗೊಳಿಸಿದೆ. ಮಹಾರಾಷ್ಟ್ರದಲ್ಲಿ (Maharashtra)  ಚುನಾವಣೋತ್ತರ ಮೈತ್ರಿಗಳ ಕುರಿತು ವ್ಯಾಪಕ ರಾಜಕೀಯ ವಿವಾದದ ನಡುವೆ ಕಾಂಗ್ರೆಸ್ ಪಕ್ಷಕ್ಕೆ ಮುಜುಗರವನ್ನುಂಟುಮಾಡಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಠಿಣ ಕ್ರಮ ಕೈಗೊಂಡಿದೆ. ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಗಣೇಶ್ ಪಾಟೀಲ್ ಅವರು ಅಂಬರ್‌ನಾಥ್ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಪ್ರದೀಪ್ ಪಾಟೀಲ್ ಅವರಿಗೆ ಪತ್ರ ಬರೆದು, ರಾಜ್ಯ ನಾಯಕರ…

Read More