Headlines

Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ, ನೇರಪ್ರಸಾರ – Kannada News | AKSSA and BJP Protest in Dharwad: Students Demand Filling of Vacant govt Posts, Live Updates

ಧಾರವಾಡ, ಫೆಬ್ರವರಿ 24: ಧಾರವಾಡದಲ್ಲಿ ಖಾಲಿ ಇರುವ 2.75 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ (AKSSA) ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಪ್ರತಿಪಕ್ಷ ಬಿಜೆಪಿ ಸಹ ಪ್ರತಿಭಟನೆ ನಡೆಸುತ್ತಿದೆ. ಶಿಕ್ಷಣ, ಪೊಲೀಸ್, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳನ್ನು ಭರ್ತಿ ಮಾಡುವಂತೆ ಪಕ್ಷವು ಒತ್ತಾಯಿಸಲಾಗಿದೆ. ಪ್ರತಿಭಟನೆಯು ಧಾರವಾಡದ ಶ್ರೀನಗರ ವೃತ್ತದಿಂದ ಆರಂಭವಾಗಿ ಮಿಚಿಗನ್ ಕಾಂಪೌಂಡ್‌ನಲ್ಲಿ ಸಭೆಯೊಂದಿಗೆ ಅಂತ್ಯಗೊಳ್ಳಲಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್,…

Read More

ಇನ್​​ಸ್ಟಾಗ್ರಾಂ ಆಯ್ತು ಈಗ ಯೂಟ್ಯೂಬ್​ನಲ್ಲೂ ದಾಖಲೆ ಬರೆದ ಪ್ರಧಾನಿ ಮೋದಿ – Kannada News | PM Modi YouTube Record: 30 Million Subscribers Mark Global Digital Leadership

ನವದೆಹಲಿ, ಮಾರ್ಚ್​ 03: ಭಾರತದ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಯೂಟ್ಯೂಬ್​ನಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ. ಯೂಟ್ಯೂಬ್​ನಲ್ಲಿ 30 ಮಿಲಿಯನ್ ಸಬ್​​ಸ್ಕ್ರೈಬರ್ ಹೊಂದುವ ಮೂಲಕ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿಂತ ಏಳು ಪಟ್ಟು ಹೆಚ್ಚು ಸಬ್​ಸ್ಕ್ರೈಬರ್ ಹೊಂದಿದ್ದಾರೆ. ಈ ಅಂಕಿ ಅಂಶವು ಪ್ರಧಾನಿ ಮೋದಿಯವರ ಜಾಗತಿಕ ಡಿಜಿಟಲ್ ವ್ಯಾಪ್ತಿ ಮತ್ತು ತೊಡಗಿಸಿಕೊಳ್ಳುವಿಕೆಯನ್ನು ಪ್ರತಿಬಿಂಬಿಸುತ್ತದೆ. ಭಾರತದಲ್ಲಿ ಬೇರೆ ಯಾವುದೇ ನಾಯಕರು ಈ ವಿಷಯದಲ್ಲಿ…

Read More

Karnataka Weather Forecast: 11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ – Kannada News

ಬೆಂಗಳೂರು, ಜೂನ್​​ 03: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಜೂ.9ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಶೇ.50ಕ್ಕಿಂತ ಕಡಿಮೆ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಭಾರಿ ಮಳೆಯೊಂದಿಗೆ ಬಿರುಗಾಳಿ ಬೀಸಬಹುದೆಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಪ್ರತಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ…

Read More

15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ: 1.40 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಹಣ ವಶಕ್ಕೆ – Kannada News | Notorious Burglar Wanted in 15 Theft Cases Arrested in Bengaluru; Gold and Cash Worth Rs 1.4 Crore Seized

ಬೆಂಗಳೂರು, ಮಾರ್ಚ್​ 3: ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು 15 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಳವಳ್ಳಿ ಮೂಲದ ಸಿದ್ದು ಅಲಿಯಾಸ್ ನಾಗರಾಜ್ ಎಂಬಾತನೇ ಬಂಧಿತ ಆರೋಪಿ. ಈತನಿಂದ ಬರೋಬ್ಬರಿ 1.40 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 19.5 ಲಕ್ಷ ರೂಪಾಯಿ ನಗದು ಮತ್ತು 711 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ನಾಗರಾಜ್ ಸುಮಾರು ಏಳೆಂಟು ವರ್ಷಗಳಿಂದ ಕಳ್ಳತನವನ್ನೇ ಮಾಡಿಕೊಂಡಿದ್ದ. ಈತನ ವಿರುದ್ಧ ಬೆಂಗಳೂರಿನ ಮಾದನಾಯಕನಹಳ್ಳಿ…

Read More

BCCI Awards 2026; ಅತಿ ಹೆಚ್ಚು ಪ್ರಶಸ್ತಿ; ಕಿಂಗ್ ಕೊಹ್ಲಿ ದಾಖಲೆ ಸರಿಗಟ್ಟಿದ ಸ್ಮೃತಿ ಮಂಧಾನ

ಬಿಸಿಸಿಐನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಮಾರ್ಚ್ 15 ರಂದು ಅಂದರೆ ಇಂದು ದೆಹಲಿಯಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಕಳೆದ ಆವೃತ್ತಿಯಲ್ಲಿ ಅಂತರರಾಷ್ಟ್ರೀಯ ಹಾಗೂ ದೇಶಿಯ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಗೌರವಿಸಲಾಗುತ್ತದೆ. ಇದೇ ಸಮಾರಂಭದಲ್ಲಿ ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂಧಾನಗೆ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಕಳೆದ ಒಂದೂವರೆ ವರ್ಷಗಳಲ್ಲಿ ಐದು ವಿಭಿನ್ನ ಐಸಿಸಿ ಟ್ರೋಫಿಗಳನ್ನು ಗೆದ್ದಿರುವ ಭಾರತ ಮಹಿಳಾ ಹಾಗೂ ಪುರುಷ ತಂಡಗಳನ್ನು ಬಿಸಿಸಿಐ ಗೌರವಿಸಲಿದೆ. ಇದರ ಜೊತೆಗೆ,…

Read More

ಗೋಲುಗಳ ಮೇಲೆ ಗೋಲು… ವಿಶ್ವ ದಾಖಲೆ ಸರಿಗಟ್ಟಿದ ಮೆಸ್ಸಿ..! – Kannada News | Lionel Messi equals World record in FIFA World Cup

ಆರೋಹೆಡ್ ಅಂಗಳದಲ್ಲಿ ನಡೆದಿದ್ದು ಕೇವಲ ಕಾಲ್ಚೆಂಡಿನ ಆಟವಾಗಿರಲಿಲ್ಲ, ಬದಲಾಗಿ ಫುಟ್‌ಬಾಲ್ ಮೈದಾನದ ಹಸಿರು ಹಾಸಿನ ಮೇಲೆ ಬರೆದ ಇತಿಹಾಸದ ಮಹಾಕಾವ್ಯ! ಕಾಲಿನಲ್ಲೇ ಕಲೆಯುಂಡು, ಚೆಂಡನ್ನೇ ತನ್ನ ಆಜ್ಞಾಧಾರಕನನ್ನಾಗಿ ಮಾಡಿಕೊಂಡಿರುವ ಫುಟ್‌ಬಾಲ್ ಲೋಕದ ಏಕೈಕ ‘ಮಾಂತ್ರಿಕ’ ಲಿಯೋನೆಲ್ ಮೆಸ್ಸಿ (Lionel Messi) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಹ್ಯಾಟ್ರಿಕ್ ಗೋಲು ದಾಖಲಿಸುವ ಮೂಲಕ ಎಂಬುದು ವಿಶೇಷ. 2026ರ ಫಿಫಾ ವಿಶ್ವಕಪ್‌ನ ಗ್ರೂಪ್ ‘ಜೆ’ ನ  ಆರಂಭಿಕ ಪಂದ್ಯದಲ್ಲಿ ಆಲ್ಜೀರಿಯಾ ವಿರುದ್ಧ ಭರ್ಜರಿ ಹ್ಯಾಟ್ರಿಕ್ ಗೋಲು ಸಿಡಿಸುವ ಮೂಲಕ…

Read More

ಉಡುಪಿಯಲ್ಲಿ ಮರಾಠಿಗರ ವಿಶಿಷ್ಟ ಹೋಳಿ ಸಂಭ್ರಮ: ಚೆರ್ಕಾಡಿ ಮೈದಾನದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಭಾಗಿ! – Kannada News | Traditional Holi in Udupi: Maratha Community’s Grand Celebration and Cultural Revival

ಉಡುಪಿ, ಮಾ.4: ಬಣ್ಣಗಳ ಹಬ್ಬ ಹೋಳಿ ಅಂದ್ರೆ ಕೇವಲ ಬಣ್ಣ ಎರಚಾಟವಲ್ಲ, ಅದರಾಚೆಗಿನ ಸಾಂಸ್ಕೃತಿಕ ಶ್ರೀಮಂತಿಕೆ. ಇದೀಗ ಕರಾವಳಿ ಭಾಗವಾದ ಉಡುಪಿ ಜಿಲ್ಲೆಯ ನೆಲೆಸಿರುವ ಮರಾಠಿ ಸಮುದಾಯದವರು ತಮ್ಮ ಮೂಲ ಸಂಪ್ರದಾಯವನ್ನು ಉಳಿಸಿಕೊಂಡು ಈ ಬಾರಿ ಅತ್ಯಂತ ವೈಭವದಿಂದ ಹೋಳಿ ಹಬ್ಬವನ್ನು ಆಚರಿಸಿದ್ದಾರೆ. ಉಡುಪಿಯ ಚೆರ್ಕಾಡಿ ಮೈದಾನದಲ್ಲಿ ನಡೆದ ಈ ಸಂಭ್ರಮವು ತುಳುನಾಡಿನ ಜಾನಪದ ಸೊಗಡಿಗೆ ಹೊಸ ಕಲೆ ನೀಡಿದೆ. ಸುಮಾರು ಮೂರ್ನಾಲ್ಕು ಶತಮಾನಗಳ ಹಿಂದೆ ಛತ್ರಪತಿ ಶಿವಾಜಿ ಮಹಾರಾಜರ ಕಾಲದಲ್ಲಿ ಮಹಾರಾಷ್ಟ್ರದಿಂದ ವಲಸೆ ಬಂದು ಕರ್ನಾಟಕದ…

Read More

ರಕ್ತಹೀನತೆ ನಿವಾರಿಸುವ, ಮೈ ಬೆಚ್ಚಗಾಗಿಸುವ ನೈಸರ್ಗಿಕ ವಿಧಾನಗಳು: ಬಾಬಾ ರಾಮದೇವ್ ಶಿಫಾರಸು – Kannada News | Baba Ramdev advices natural methods to keep body warm in winters

ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿರಿಸಬಹುದಾದ ವಿವಿಧ ನೈಸರ್ಗಿಕ ವಿಧಾನಗಳನ್ನು ಬಾಬಾ ರಾಮದೇವ್ ವಿವರಿಸುತ್ತಾರೆ. ನೀವು ಗಮನಿಸಿ ನೋಡಿ, ಕೆಲ ವ್ಯಕ್ತಿಗಳ ದೇಹವು ಬೇರೆಯವರಿಗೆ ಹೋಲಿಸಿದರೆ ತಣ್ಣಗಿರುತ್ತದೆ. ದೇಹದಲ್ಲಿ ರಕ್ತದ ಅಂಶ ಕಡಿಮೆ ಇದ್ದರೆ ಹೀಗಾಗಬಹುದು. ಇದಲ್ಲದೆ, ಕಳಪೆ ಜೀರ್ಣಕ್ರಿಯೆಯು ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಕೆಲವು ಸರಳ ಕ್ರಮಗಳನ್ನು ಅಳವಡಿಸಿಕೊಳ್ಳುವ ಮೂಲಕ, ನೀವು ದೀರ್ಘಕಾಲದವರೆಗೆ ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳಬಹುದು ಎಂದು ರಾಮದೇವ್ (Baba Ramdev) ಹೇಳುತ್ತಾರೆ. ವಾಸ್ತವವಾಗಿ, ಕಳಪೆ ಜೀರ್ಣಕ್ರಿಯೆ ಇರುವ ಜನರು ಅಜೀರ್ಣ, ಗ್ಯಾಸ್ ಮತ್ತು ಆ್ಯಸಿಡಿಟಿಯಿಂದ…

Read More

ಕೊಪ್ಪಳ: ಬಸ್ಸಿಗಾಗಿ ನೂಕುನುಗ್ಗಲು, ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು – Kannada News | Karnatakas Shakti Yojana Leads to Massive Women Crowds at Gavi Math Pilgrimage

ಕೊಪ್ಪಳ, ಜ.12: ರಾಜ್ಯ ಸರ್ಕಾರದ ಶಕ್ತಿ ಯೋಜನೆಯು ಸಾರ್ವಜನಿಕ ಸಾರಿಗೆಯ ಮೇಲೆ ಗಮನಾರ್ಹ ಪರಿಣಾಮ ಬೀರಿದೆ. ಈ ಯೋಜನೆಯಿಂದಾಗಿ ರಾಜ್ಯದ ವಿವಿಧೆಡೆ, ಅದರಲ್ಲೂ ವಿಶೇಷವಾಗಿ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಭಕ್ತರ ದಟ್ಟಣೆ ಹೆಚ್ಚಾಗಿದೆ. ಕೊಪ್ಪಳ ಜಿಲ್ಲೆಯಲ್ಲಿರುವ ಗವಿ ಮಠಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತ ಸಾಗರ ಹರಿದುಬಂದಿದ್ದು, ಇದೀಗ ಕೊಪ್ಪಳ ಬಸ್ ನಿಲ್ದಾಣದಲ್ಲಿ ಗಣನೀಯವಾಗಿ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಬಸ್ ನಿಲ್ದಾಣದ ತುಂಬೆಲ್ಲಾ ಮಹಿಳೆಯರೇ ಕಂಡುಬಂದಿದ್ದಾರೆ. ನಿನ್ನೆ ಸಂಜೆ ಕೊಪ್ಪಳ ಬಸ್ ನಿಲ್ದಾಣದಲ್ಲಿ ಬಸ್‌ಗಳ ಕೊರತೆಯಿಂದಾಗಿ…

Read More

ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ: 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ – Kannada News | Hoskote Teen Kalyani’s Suspicious Death: Inter District Body Transfer Raises Police Questions

ಚಿಕ್ಕಬಳ್ಳಾಪುರ, ಫೆ.10: ಜಿಲ್ಲೆಯಲ್ಲಿ 17 ವರ್ಷದ ಬಾಲಕಿ ಕಲ್ಯಾಣಿಯ ನಿಗೂಢ ಸಾವು ಮತ್ತು ಆಕೆಯ ಶವವನ್ನು ಪೊಲೀಸರಿಗೆ ತಿಳಿಸದೆ ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ಸಾಗಿಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗಿಡ್ನಹಳ್ಳಿ ಗ್ರಾಮದಲ್ಲಿ ದೊಡ್ಡಪ್ಪ-ದೊಡ್ಡಮ್ಮನ ಮನೆಯಲ್ಲಿ ಬೆಳೆದಿದ್ದ ಕಲ್ಯಾಣಿ ಇಂದು ಬೆಳಿಗ್ಗೆ ಗಿಡ್ನಹಳ್ಳಿ ಗ್ರಾಮದ ತೋಟವೊಂದರ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಬಾಲಕಿ ಸಾವನ್ನಪ್ಪಿದ ನಂತರ, ಪೋಷಕರು ಮತ್ತು ಸಂಬಂಧಿಕರು ಸ್ಥಳೀಯ ನಂದಗುಡಿ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ ಶವವನ್ನು…

Read More