Headlines

Bigg Boss Live: ಬಿಗ್ ಬಾಸ್ ವಿನ್ನರ್ ಗಿಲ್ಲಿ ಸಂಭ್ರಮ ನೋಡಿ; ಮೊದಲ ರಿಯಾಕ್ಷನ್ – Kannada News | Bigg Boss Kannada Season 12 Gilli Nata Interview And Special Live Video

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿ ಗಿಲ್ಲಿ ನಟ ಹೊರ ಹೊಮ್ಮಿದ್ದಾರೆ. ಅವರು ವಿನ್ ಆದ ಬಳಿಕ ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದ್ದಾರೆ. ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ನಟ ಸಂಭ್ರಮಿಸಿದ್ದಾರೆ. ಅಭಿಮಾನ ನೋಡಿ ಅವರು ಭಾವುಕರಾದರು. ಆ ವಿಡಿಯೋಗಳನ್ನು ಅವರು ಹಂಚಿಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ರೋಗಿಗಳ ಪಾಲಿಗೆ ನರಕಯಾತನೆಯ ತಾಣ: ಬೆಡ್‌ ಇಲ್ಲವೆಂದು ಗಾಯಾಳನ್ನು ಹೊರಗೇ ನಿಲ್ಲಿಸಿದ ಸಿಬ್ಬಂದಿ

ಹುಬ್ಬಳ್ಳಿ, ಮಾ.14: ಉತ್ತರ ಕರ್ನಾಟಕದ ಅತಿದೊಡ್ಡ ಸರ್ಕಾರಿ ಆಸ್ಪತ್ರೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (KIMS) ಈಗ ರೋಗಿಗಳ ಪಾಲಿಗೆ ನರಕಯಾತನೆಯ ತಾಣವಾಗಿ ಮಾರ್ಪಡುತ್ತಿದೆಯೇ ಎಂಬ ಅನುಮಾನ ಮೂಡಿದೆ. ಧಾರವಾಡದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯೊಬ್ಬರಿಗೆ ಬೆಡ್‌ ಇಲ್ಲ ಎಂಬ ಕಾರಣ ನೀಡಿ ಚಿಕಿತ್ಸೆ ನಿರಾಕರಿಸಿರುವ ಘಟನೆ ಬೆಳಕಿಗೆ ಬಂದಿದೆ. ಧಾರವಾಡದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಪ್ರಾಣಾಪಾಯದಲ್ಲಿದ್ದ ಅವರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ…

Read More

PBKS vs RR Playing XI: ಬಲಿಷ್ಠ ಪಡೆಗಳನ್ನೇ ಕಣಕ್ಕಿಳಿಸಿದ ಕಿಂಗ್ಸ್ ಮತ್ತು ರಾಯಲ್ಸ್ – Kannada News | PBKS vs RR Playing XI Punjab Kings vs Rajasthan Royals Today IPL 2026 match Confirmed playing 11 details with name in Kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 40ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಿವೆ. ಮುಲ್ಲನ್​ಪುರ್​ನಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಪಂಜಾಬ್ ಕಿಂಗ್ಸ್ ತಂಡವು ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ಈ ಪಂದ್ಯದಲ್ಲಿ ಶಿಮ್ರಾನ್ ಹೆಟ್ಮೆಯರ್…

Read More

ಭಾರತದಿಂದ ತೆರಳುತ್ತಿದ್ದ ಇರಾನ್ ಯುದ್ಧನೌಕೆಯ ಮುಳುಗಿಸಿದ ಅಮೆರಿಕ: ಸಾವಿನ ಸಂಖ್ಯೆ 87ಕ್ಕೆ ಏರಿಕೆ – Kannada News | US Sinks Iranian Warship IRIS Dena in Indian Ocean; Death Toll Rises to 87 Amid Escalating Iran US Tensions

ಕೊಲಂಬೋ, ಮಾರ್ಚ್​ 4: ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಜಲಾಂತರ್ಗಾಮಿಯು ಇರಾನ್ ಯುದ್ಧನೌಕೆಯನ್ನು ಮುಳುಗಿಸಿದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಕನಿಷ್ಠ 87 ಕ್ಕೆ ಏರಿಕೆಯಾಗಿದೆ ಎಂದು ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಐಆರ್​ಐಎಸ್ ದೇನಾ (IRIS Dena) ಎಂಬ ಯುದ್ಧನೌಕೆ ಕೆಲವೇ ವಾರಗಳ ಹಿಂದೆ ಭಾರತದಲ್ಲಿ ನೌಕಾ ಸಮರಾಭ್ಯಾಸದಲ್ಲಿ ಭಾಗವಹಿಸಿ ಇರಾನ್​ಗೆ ಮರಳುತ್ತಿತ್ತು. ಯುದ್ಧನೌಕೆಯನ್ನು ಹೊಡೆದುರುಳಿಸಿದ್ದು ತಾನೇ ಎಂದು ಈಗಾಗಲೇ ಅಮೆರಿಕ ದೃಢಪಡಿಸಿದೆ. ಐಆರ್​ಐಎಸ್ ದೇನಾ 2024 ರಲ್ಲಿ ಭಾರತಕ್ಕೆ ಬಂದಿದ್ದು, ನೌಕಾ ಸಮರಾಭ್ಯಾಸದಲ್ಲಿ ಭಾಗವಹಿಸಿತ್ತು. ಮೃತರ…

Read More

ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್ – Kannada News | Tharun Sudhir talks about Darshan and Kichcha Sudeep Fans war

ಕನ್ನಡ ಚಿತ್ರರಂಗದಲ್ಲಿ ಸುದೀಪ್ (Kichcha Sudeep) ಫ್ಯಾನ್ಸ್ ಮತ್ತು ದರ್ಶನ್ ಫ್ಯಾನ್ಸ್ ನಡುವೆ ವಾರ್ ಶುರುವಾಗಿದೆ. ಈ ಬಗ್ಗೆ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ತಾವು ಕಂಡಂತೆ ದರ್ಶನ್ ಫ್ಯಾನ್ಸ್ (Darshan Fans) ಎಂಥವರು ಎಂಬುದನ್ನು ತರುಣ್ ಸುಧೀರ್ ವಿವರಿಸಿದ್ದಾರೆ. ‘ಫ್ಯಾನ್ಸ್ ವಾರ್ ಎಲ್ಲ ಚಿತ್ರರಂಗದಲ್ಲೂ ಇದೆ. 10ರಲ್ಲಿ ಒಂದಾದರೂ ನೆಗೆಟಿವ್ ಕಮೆಂಟ್ ಇರತ್ತೆ. ವಿಕೃತ ಖುಷಿಪಡುವವರು ಯಾರ ಫ್ಯಾನ್ಸ್ ಕೂಡ ಅಲ್ಲ. ದರ್ಶನ್ ಅಭಿಮಾನಿಗಳನ್ನು ನಾನು ನೋಡಿದ್ದೇನೆ. ಅವರು ಆ…

Read More

ಒತ್ತಡದಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಯಾಗುತ್ತೆ ಗೊತ್ತಾ? ತಿಳಿದ್ರೆ ಶಾಕ್ ಆಗ್ತೀರಾ! – Kannada News | Stress: The Silent Health Threat

ಒತ್ತಡ (Stress) ಇಲ್ಲದ ವ್ಯಕ್ತಿ ಇರಲು ಸಾಧ್ಯವೇ… ಎಂಬ ಪ್ರಶ್ನೆಗೆ ಸಹಜವಾಗಿ ಇಲ್ಲ ಎಂಬ ಉತ್ತರವೇ ಬರುತ್ತೆ. ಹಣಕಾಸಿನ ತೊಂದರೆ, ಕಚೇರಿ ಕೆಲಸ, ಕುಟುಂಬದ ಜವಾಬ್ದಾರಿ ಹೀಗೆ ನಾನಾ ರೀತಿಯ ಕಾರಣಗಳು ವ್ಯಕ್ತಿಯನ್ನು ಒಳಗಿನಿಂದ ಹಿಂಡಿ ಹಿಪ್ಪೆ ಮಾಡಿಬಿಡಬಹುದು, ಆದರೆ ನಿಮಗೆ ಗೊತ್ತಾ… ನಿಮಗೆ ತಿಳಿದೋ ತಿಳಿಯದೆಯೋ ಅನುಭವಿಸುವ ಒತ್ತಡ ಅಕಾಲಿಕ ವಯಸ್ಸಾಗುವಿಕೆಗೆ ಕಾರಣವಾಗುತ್ತದೆ. ಹೌದು, ಅತಿಯಾಗಿ ಯೋಚಿಸುವುದರಿಂದ ಕೂದಲು ಉದುರುವಿಕೆಯಿಂದ ಹಿಡಿದು ಹೃದಯ ಸಂಬಂಧಿ ಕಾಯಿಲೆಗಳವರೆಗೆ ಅನೇಕ ರೀತಿಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅಷ್ಟೇ ಅಲ್ಲ, ಒತ್ತಡಕ್ಕೆ…

Read More

Money9 Financial Freedom Summit: ಚಿಲ್ಲರೆ ಹೂಡಿಕೆದಾರರೇ ಷೇರು ಮಾರುಕಟ್ಟೆಯ ಬೆನ್ನೆಲುಬು; ಬರುಣ್ ದಾಸ್

ನವದೆಹಲಿ, ಮಾರ್ಚ್​​ 12: ಚಿಲ್ಲರೆ ಹೂಡಿಕೆದಾರರು ಷೇರು ಮಾರುಕಟ್ಟೆಯ ಬೆನ್ನೆಲುಬು. ಕಳೆದ ಎರಡು ವರ್ಷಗಳಲ್ಲಿ ಷೇರು ಮಾರುಕಟ್ಟೆಯ ನಿಜವಾದ ಹೀರೋಗಳೆಂದರೆ ರಿಟೇಲ್ ಹೂಡಿಕೆದಾರರು ಹೊರತು ಸಾಂಸ್ಥಿಕ ಹೂಡಿಕೆದಾರರಲ್ಲ. ಚಿಲ್ಲರೆ ಹೂಡಿಕೆದಾರರೇ ನವ ಭಾರತದ ಶಕ್ತಿ ಎಂದು ಮನಿ9 ಫೈನಾನ್ಶಿಯಲ್ ಫ್ರೀಡಂ ಶೃಂಗಸಭೆ 2026ರಲ್ಲಿ (Money9 Financial Summit) ಟಿವಿ9 ನೆಟ್‌ವರ್ಕ್‌ನ ಎಂಡಿ ಮತ್ತು ಸಿಇಒ ಬರುಣ್ ದಾಸ್​​ (Barun Das) ಹೇಳಿದ್ದಾರೆ. ಜನರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮಾಡುವುದೇ ನಮ್ಮ ಗುರಿ: ಬರುಣ್ ದಾಸ್ ಮನಿ9 ಫೈನಾನ್ಶಿಯಲ್ ಫ್ರೀಡಂ…

Read More

IND vs NZ: ಸಂಜು ಸ್ಯಾಮ್ಸನ್​​ಗೆ ಇದುವೇ ಕೊನೆಯ ಚಾನ್ಸ್​ – Kannada News | IND vs NZ 5th T20: Last Chance for Sanju Samson

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5ನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು (ಜ.31) ತಿರುವನಂತಪುರದ ಗ್ರೀನ್​ಫೀಲ್ಡ್ ಮೈದಾನದಲ್ಲಿ ನಡೆಯಲಿರುವ ಪಂದ್ಯವು ಸಂಜು ಸ್ಯಾಮ್ಸನ್​ ಪಾಲಿಗೆ ಕೊನೆಯ ಚಾನ್ಸ್​. ಏಕೆಂದರೆ ಕಳೆದ ನಾಲ್ಕು ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವ ಸ್ಯಾಮ್ಸನ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೇವಲ 10 ರನ್ ಬಾರಿಸಿದ್ದ ಸ್ಯಾಮ್ಸನ್, ದ್ವಿತೀಯ ಪಂದ್ಯದಲ್ಲಿ 6 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇನ್ನು ಮೂರನೇ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಹಾಗೆಯೇ ನಾಲ್ಕನೇ ಪಂದ್ಯದಲ್ಲಿ 24…

Read More

Toxic Teaser: ಹಾಲಿವುಡ್​ ರೇಂಜ್​​​ನಲ್ಲಿದೆ ‘ಟಾಕ್ಸಿಕ್​’ ಟೀಸರ್; ಎಲ್ಲರಿಗೂ ಇದೇ ವಾರ್ನಿಂಗ್ – Kannada News | Yash Birthday, Rocking Star Rocks in Toxic Teaser Toxic Teaser Review Yash In Rocking Look

‘ಟಾಕ್ಸಿಕ್’ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಯಶ್ ನಟನೆಯ ಈ ಚಿತ್ರಕ್ಕೆ ಗೀತು ಮೋಹನ್​​ದಾಸ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಲಿದೆ. ಅದಕ್ಕೂ ಮೊದಲು ಚಿತ್ರದ ಟೀಸರ್ ರಿಲೀಸ್ ಆಗಿದೆ. ಯಶ್ ಬರ್ತ್​ಡೇ (ಜನವರಿ 8) ಪ್ರಯುಕ್ತ ಸರಿಯಾಗಿ 10 ಗಂಟೆ 10 ನಿಮಿಷಕ್ಕೆ ಟೀಸರ್ ಬಿಡುಗಡೆ ಕಂಡಿದೆ. ಸಿನಿಮಾ ಹೇಗಿರಬಹುದು ಎಂಬುದಕ್ಕೆ ಕ್ಲ್ಯಾರಿಟಿ ಸಿಕ್ಕಂತೆ ಆಗಿದೆ. ‘ಟಾಕ್ಸಿಕ್’ ಸಿನಿಮಾ ತಂಡ ಇತ್ತೀಚೆಗೆ ಯಶ್ ಅವರ ಪೋಸ್ಟರ್ ರಿಲೀಸ್ ಮಾಡಿತು. ಆ ಬಳಿಕ…

Read More

ಒಂದು ತಿಂಗಳಲ್ಲಿ ಫೋನ್​ಪೇನಲ್ಲಿ 1,000 ಕೋಟಿ ಟ್ರಾನ್ಸಾಕ್ಷನ್ಸ್; ಈ ಮೈಲಿಗಲ್ಲು ಮುಟ್ಟಿದ ಮೊದಲ ಯುಪಿಐ ಆ್ಯಪ್ – Kannada News | NPCI data for 2026 March, Phone pe sees 10 billion transactions, with Gpay close second, here are details

ನವದೆಹಲಿ, ಏಪ್ರಿಲ್ 23: ಭಾರತದ ಅತಿದೊಡ್ಡ ಯುಪಿಐ ಆ್ಯಪ್ ಎನಿಸಿರುವ ಫೋನ್​ಪೇ (PhonePe) ಮಾರ್ಚ್ ತಿಂಗಳಲ್ಲಿ ಹೊಸ ದಾಖಲೆ ಬರೆದಿದೆ. 2026ರ ಮಾರ್ಚ್​ನಲ್ಲಿ ಫೋನ್​ಪೇ ಪ್ಲಾಟ್​ಫಾರ್ಮ್​ನಲ್ಲಿ 10 ಬಿಲಿಯನ್​ಗೂ ಹೆಚ್ಚು ಟ್ರಾನ್ಸಾಕ್ಷನ್​ಗಳು ಆಗಿವೆ. ಅಂದರೆ, ಒಂದು ತಿಂಗಳಲ್ಲಿ 1,000 ಕೋಟಿಗೂ ಹೆಚ್ಚು ಹಣ ವಹಿವಾಟುಗಳು ಫೋನ್ ಪೇನಿಂದ ಆಗಿವೆ. ಈ ಮೈಲಿಗಲ್ಲು ಮುಟ್ಟಿದ ಮೊದಲ ಯುಪಿಐ ಆ್ಯಪ್ ಎನ್ನುವ ದಾಖಲೆ ಫೋನ್​ಪೇನದ್ದು. ಯುಪಿಐ ಮಾರುಕಟ್ಟೆಯಲ್ಲಿ ಫೋನ್​ಪೇ ಮತ್ತು ಗೂಗಲ್ ಪೇ ಪಾರಮ್ಯ ಯುಪಿಐ ಪೇಮೆಂಟ್ ವಿಚಾರದಲ್ಲಿ ಫೋನ್…

Read More