Headlines

ರಾಜ್ಯದ ತರಕಾರಿಗಳಲ್ಲಿ ಹೇರಳವಾಗಿ ಸಿಕ್ತು ಲೆಡ್ ಅಂಶ!ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರಿನಾ? – Kannada News | Shocking Report: Lead and Pesticides Found in Karnataka Vegetables

ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರೀನಾ? ಬೆಂಗಳೂರು, ಫೆಬ್ರವರಿ 23: ರಾಜ್ಯದ ತರಕಾರಿಗಳಲ್ಲಿ ಲೆಡ್ (Lead)ಪ್ರಮಾಣ ಹೇರಳವಾಗಿ ಕಂಡುಬಂದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB)ಯು ಕರ್ನಾಟಕದಾದ್ಯಂತ 70ಕ್ಕೂ ಹೆಚ್ಚು ತರಕಾರಿ ಸ್ಯಾಂಪಲ್​ಗಳನ್ನು ತಂದು ಪರಿಶೀಲಿಸಿದಾಗ 19 ಮಾದರಿಗಳಲ್ಲಿ ಸೀಸದ ಪ್ರಮಾಣ ಮಿತಿ ಮೀರಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಕೀಟನಾಶಕ ಬಳಕೆ ಬಗ್ಗೆ ಜಾಗೃತಿ ಮೂಡಿಸುವಂತೆ ಸಮಿತಿ ಶಿಫಾರಸು ಮಾಡಿದೆ. ಎರಡು ವರ್ಷಗಳ ಹಿಂದೆಯೂ ತರಕಾರಿಗಳಲ್ಲಿ ಭಾರಿ ಲೋಹಗಳ ಅಂಶ ಪತ್ತೆಯಾಗಿದೆ…

Read More

ವೈಭವ್ ಸೂರ್ಯವಂಶಿಯ ಆರ್ಭಟಕ್ಕೆ ಪಂತ್ ದಾಖಲೆ ಬ್ರೇಕ್ – Kannada News | Vaibhav Suryavanshi breaks Rishabh Pant’s World Record

ವೈಭವ್ ಸೂರ್ಯವಂಶಿಯ (Vaibhav Suryavanshi) ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಈ ಬಾರಿ ರೆಕಾರ್ಡ್ ನಿರ್ಮಾಣವಾಗಿದ್ದು ಅಂಡರ್-19 ಪಂದ್ಯದಲ್ಲಿ. ಅದು ಸಹ ರಿಷಭ್ ಪಂತ್ ಅವರ ಭರ್ಜರಿ ದಾಖಲೆಯನ್ನು ಮುರಿದು ವೈಭವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. Source link

Read More

24 ಗಂಟೆಗಳ ಅಂತರದಲ್ಲಿ 2 ಐತಿಹಾಸಿಕ ಜಯ ಸಾಧಿಸಿದ ಐರ್ಲೆಂಡ್..! – Kannada News | Ireland Cricket Makes History: Men Beat India, Women Conquer West Indies in T20 World Cup

ಕ್ರಿಕೆಟ್ ಲೋಕದಲ್ಲಿ ಈಗಷ್ಟೇ ನೆಲೆ ಕಂಡುಕೊಳ್ಳುತ್ತಿರುವ ಐರ್ಲೆಂಡ್ ತಂಡ (Ireland Cricket) ಕೇವಲ 24 ಗಂಟೆಗಳ ಅಂತರದಲ್ಲಿ 2 ಐತಿಹಾಸಿಕ ಗೆಲುವು ಸಾಧಿಸಿದೆ. ಒಂದೆಡೆ ಐರ್ಲೆಂಡ್ ಪುರುಷರ ತಂಡ, ಟೀಂ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯವನ್ನು 34 ರನ್​​ಗಳಿಂದ ಗೆದ್ದುಕೊಂಡಿತು. ಇದು ಕ್ರಿಕೆಟ್ ಇತಿಹಾಸದಲ್ಲಿ ಟೀಂ ಇಂಡಿಯಾ ವಿರುದ್ಧ ಯಾವುದೇ ಮಾದರಿಯಲ್ಲಿ ಐರ್ಲೆಂಡ್ ತಂಡದ ಮೊದಲ ಜಯವಾಗಿತ್ತು. ಈ ಪಂದ್ಯ ಮುಗಿದು 24 ಗಂಟೆಗಳ ಅಂತರದಲ್ಲಿ ಐರ್ಲೆಂಡ್ ಮಹಿಳಾ ತಂಡ ಟಿ20 ವಿಶ್ವಕಪ್​ನಲ್ಲಿ (T20 World…

Read More

Daily Devotional: ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ? – Kannada News | Daily Devotional: The Significance of Gotra in Hindu Marriages

ಬೆಂಗಳೂರು, ಡಿಸೆಂಬರ್ 20: ಒಂದೇ ಗೋತ್ರದವರ ನಡುವೆ ವಿವಾಹ ಸಾಧ್ಯವೇ ಎಂಬುದು ಹಲವು ಕುಟುಂಬಗಳಲ್ಲಿ ಉದ್ಭವಿಸುವ ಸಾಮಾನ್ಯ ಪ್ರಶ್ನೆಯಾಗಿದೆ. ಗೋತ್ರವು ವ್ಯಕ್ತಿಯ ಜೀವಾ ನಾಡಿಯನ್ನು ಪ್ರತಿನಿಧಿಸುತ್ತದೆ ಮತ್ತು ಇದು ಹುಟ್ಟಿಗೆ ನೇರ ಸಂಬಂಧ ಹೊಂದಿದೆ. ಜ್ಯೋತಿಷ್ಯ, ಆಧ್ಯಾತ್ಮಿಕ ಮತ್ತು ಸನಾತನ ಧರ್ಮದ ಪ್ರಕಾರ, ವಿವಾಹಕ್ಕಾಗಿ ಗೋತ್ರವನ್ನು ಪರಿಶೀಲಿಸುವುದು ಸಾಂಪ್ರದಾಯಿಕ ಪದ್ಧತಿಯಾಗಿದೆ. ಇದನ್ನು ವಿಜ್ಞಾನದಲ್ಲಿ ಕ್ರೋಮೋಸೋಮ್‌ಗಳಿಗೆ (X-Y, X-X) ಹೋಲಿಸಬಹುದು. ಗೋತ್ರವನ್ನು ಒಂದೇ ರಕ್ತದ ಪ್ರತೀಕ ಎಂದು ಕೂಡ ವ್ಯಾಖ್ಯಾನಿಸಲಾಗುತ್ತದೆ. ವಿವಾಹದ ನಂತರ ಹೆಣ್ಣು ತನ್ನ ಗಂಡನ ಗೋತ್ರವನ್ನು…

Read More

ಬಾಲಕಿ ಕಣ್ಣೆದುರೇ ತಂದೆಯ ಕೊಲೆ ಪ್ರಕರಣ: ನಿಗೂಢ ಕೊಲೆಯ ಸುಳಿವು ನೀಡಿದ್ದ ಕಾರು! ಕೊನೆಗೂ ಬಲೆಗೆ ಬಿದ್ದ ಹಂತಕರು – Kannada News | Father Murdered Before Daughter’s Eyes in Tumakuru: Car Clue Leads Police to Killers Within 48 Hours

ಆರೋಪಿಗಳಾದ ಅರುಣ್, ಕವಿತೇಶ್ವರನ್ ಹಾಗೂ ಕೇಶವನ್ ತುಮಕೂರು, ಜನವರಿ 16: ಅದೊಂದು ಕೊಲೆಗೆ ಇಡೀ ತುಮಕೂರು (Tumakur) ಜಿಲ್ಲೆ ಬೆಚ್ಚಿ ಬಿದಿತ್ತು. ಮಕ್ಕಳ ಜೊತೆ ಮನೆ ಮುಂದೆ ಕುಳಿತಿದ್ದ ಮಂಜುನಾಥ್ ಎಂಬ ವ್ಯಕ್ತಿ ಅರಿಚಿತ ಮುಸುಕುಧಾರಿಗಳ ದಾಳಿಗೆ ಮೃತಪಟ್ಟಿದ್ದರು. ಸಮಾಜದಲ್ಲಿ ಒಳ್ಳೆಯ ಹೆಸರು ಹೊಂದಿದ್ದ ಮಂಜುನಾಥನ ಕೊಲೆ ತುಮಕೂರು ಪೊಲೀಸರಿಗೆ ಸವಾಲಾಗಿತ್ತು. ಆದರೆ ಸಿಕ್ಕ ಅದೊಂದು ಸುಳಿವು ಆಧರಿಸಿ ಶಿವಮೊಗ್ಗ ಪೊಲೀಸರ ಜೊತೆ ಜಂಟಿ ಕಾರ್ಯಾಚರಣೆ ನಡೆಸಿದ ತುಮಕೂರು ಪೊಲೀಸರು ಕೃತ್ಯ ನಡೆದ 48 ಗಂಟೆಗಳಲ್ಲೇ ಆರೋಪಿಗಳನ್ನು…

Read More

Karnataka 2nd PUC Result 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ

ಬೆಂಗಳೂರು, (ಏಪ್ರಿಲ್ 09): ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ಲಕ್ಷಾಂತರ ವಿದ್ಯಾರ್ಥಿಗಳ ಕಾಯುವಿಕೆ ಅಂತ್ಯವಾಗಿದೆ. ಹೌದು…2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಆನ್​​ಲೈನ್​​ನಲ್ಲಿ ಪ್ರಕಟವಾಗಿದೆ. ಈ ಮೊದಲು ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟಿಸುವುದು ವಾಡಿಕೆ. ಆದ್ರೆ, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಿಸಲಾಗಿದ್ದು, ಇದೀಗ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಸುದ್ದಿಗೋಷ್ಠಿ ಫಲಿತಾಂಶವನ್ನು ಪ್ರಕಟಿಸಿದ್ದು, ಯಾರು…

Read More

Vasthu Tips: ಹೊಸ ಮನೆಗೆ ಶಿಫ್ಟ್ ಆಗ್ತಾ ಇದ್ದೀರಾ? ಹಾಗಿದ್ರೆ ತಪ್ಪಿಯೂ ಈ ವಸ್ತು ಕೊಂಡೊಯ್ಯಬೇಡಿ – Kannada News | Vastu Tips: Don’t Carry These 7 Old Items to Your New Home for Prosperity and Peace

ಹೊಸ ಮನೆಗೆ ಹೋಗುವುದು ಹೊಸ ಭರವಸೆ ಮತ್ತು ಸಂತೋಷದ ಸಂಕೇತ. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಹಳೆಯ ಮನೆಯ ಕೆಲವು ವಸ್ತುಗಳನ್ನು ಹೊಸ ಮನೆಗೆ ಕೊಂಡೊಯ್ಯುವುದು ಅಶುಭ ಎಂದು ಪರಿಗಣಿಸಲಾಗಿದೆ. ಅಂತಹ ವಸ್ತುಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಹಳೆಯ ಪೊರಕೆ (Old Broom): ವಾಸ್ತು ಶಾಸ್ತ್ರದಲ್ಲಿ ಪೊರಕೆಯನ್ನು ಲಕ್ಷ್ಮಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಆದರೆ ಹೊಸ ಮನೆಗೆ ಹಳೆಯ ಪೊರಕೆಯನ್ನು ಕೊಂಡೊಯ್ಯಬಾರದು. ಹಳೆಯ ಪೊರಕೆಯು ಹಳೆಯ ಮನೆಯ ನಕಾರಾತ್ಮಕತೆ ಮತ್ತು ದಾರಿದ್ರ್ಯವನ್ನು ಹೊಂದಿರುತ್ತದೆ ಎಂದು ನಂಬಲಾಗಿದೆ. ಹೊಸ…

Read More

ಗಾಜಾ ಶಾಂತಿ ಮಂಡಳಿ ಸೇರಲು ನಿರಾಕರಿಸಿದ್ದಕ್ಕೆ ಫ್ರಾನ್ಸ್​​ಗೆ ಶೇ.200ರಷ್ಟು ಸುಂಕದ ಎಚ್ಚರಿಕೆ ಕೊಟ್ಟ ಟ್ರಂಪ್ – Kannada News | Trump Threatens 200Percent Tariff on French Wine Amid Gaza Peace Rift

ವಾಷಿಂಗ್ಟನ್, ಜನವರಿ 20: ಅಮೆರಿಕ ಮತ್ತು ಫ್ರಾನ್ಸ್​ ನಡುವಿನ ರಾಜಕೀಯ ಮತ್ತು ರಾಜತಾಂತ್ರಿಕ ಉದ್ವಿಗ್ನತೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಫ್ರಾನ್ಸ್​ಗೆ ಫ್ರೆಂಚ್ ವೈನ್ ಮತ್ತು ಷಾಂಪೇನ್ ಮೇಲೆ ಶೇ.200ರಷ್ಟು ಸುಂಕ ವಿಧಿಸುವ ಕುರಿತು ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ. ಗಾಜಾ ಶಾಂತಿ ಮಂಡಳಿಗೆ ಸೇರಲು ಫ್ರಾನ್ಸ್​ ಅಧ್ಯಕ್ಷ ಇಮ್ಯಾನ್ಯುವಲ್ ಮ್ಯಾಕ್ರನ್ ನಿರಾಕರಿಸಿದ್ದಕ್ಕೆ, ಟ್ರಂಪ್ ಈ ಕ್ರಮ ಕೈಗೊಂಡಿದ್ದಾರೆ. ಯುದ್ಧಪೀಡಿತ ಪ್ರದೇಶಗಳಲ್ಲಿ, ವಿಶೇಷವಾಗಿ ಗಾಜಾದಲ್ಲಿ ಪುನರ್ನಿರ್ಮಾಣ ಮತ್ತು ಶಾಂತಿ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡುವುದು…

Read More

ಟ್ರಂಪ್ ಭೇಟಿ ವಿಚಾರ; ಪ್ರಧಾನಿ ಮೋದಿ ಪರ ಬ್ಯಾಟ್ ಬೀಸಿದ ಕಾಂಗ್ರೆಸ್ ನಾಯಕ ಶಶಿ ತರೂರ್ – Kannada News | Congress Leader Shashi Tharoor Backs PM Narendra Modi Over Donald Trump Meet in France

ನವದೆಹಲಿ, ಜೂನ್ 20: ಸಾಮಾನ್ಯವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿಗಳನ್ನು ತೀವ್ರವಾಗಿ ಟೀಕಿಸುವ ಕಾಂಗ್ರೆಸ್ ಸಂಸದ ಶಶಿ ತರೂರ್ (Shashi Tharoor) ಈ ಬಾರಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಭೇಟಿಯ ವಿಚಾರದಲ್ಲಿ ಪ್ರಧಾನಿ ಮೋದಿಯವರನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ದೇಶದ ಹಿತಾಸಕ್ತಿ ಮತ್ತು ರಾಜತಾಂತ್ರಿಕತೆಯ ವಿಷಯ ಬಂದಾಗ ಪಕ್ಷದ ರಾಜಕೀಯವನ್ನು ಬದಿಗೆ ಸರಿಸಬೇಕು ಎಂದು ಶಶಿ ತರೂರ್ ಪ್ರತಿಪಾದಿಸಿದ್ದಾರೆ. ವಿಶ್ವ ರಾಜಕಾರಣದಲ್ಲಿ ಡೊನಾಲ್ಡ್ ಟ್ರಂಪ್ ಅವರ ನಡೆಗಳು ಮತ್ತು ಹೇಳಿಕೆಗಳು ಅತ್ಯಂತ ಅನಿರೀಕ್ಷಿತವಾಗಿರುತ್ತವೆ….

Read More

Video: 30 ನಿಮಿಮಿಷಗಳ ಕಾಲ ಸಿಪಿಆರ್ ಮಾಡಿ ರೋಗಿಯ ಜೀವ ಉಳಿಸಿದ ವೈದ್ಯೆ – Kannada News | Half an Hour of Relentless Effort of Doctor in ICU Brings Patient Back to Life

ಐಸಿಯುನಲ್ಲಿ ಯಮನ ವಿರುದ್ಧ ವೈದ್ಯೆ ಹೋರಾಡಿ ರೋಗಿಯ ಪ್ರಾಣ ಉಳಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ವೈದ್ಯೆಯೊಬ್ಬರು 30 ನಿಮಿಷಗಳ ಕಾಲ ಸಿಪಿಆರ್ ಮಾಡಿ ರೋಗಿಯನ್ನು ಬದುಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರೋಗಿಯನ್ನು ಬದುಕಿಸಲೇ ಬೇಕೆನ್ನುವ ದೃಢ ಸಂಕಲ್ಪಕ್ಕೆ ಎಲ್ಲರೂ ಧನ್ಯವಾದ ವ್ಯಕ್ತಪಡಿಸಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More