Headlines

ಹೊಟ್ಟೆ ನೋವನ್ನು ನಿರ್ಲಕ್ಷಿಸಬೇಡಿ; ಇದರ ಹಿಂದೆ ಬರಬಹುದು ನೀವು ಊಹಿಸಲೂ ಸಾಧ್ಯವಿಲ್ಲದ ಕಾಯಿಲೆಗಳು! – Kannada News | What Your Stomach Pain Is Trying to Tell You

ಕೆಲವರಿಗೆ ಪದೇ ಪದೇ ಹೊಟ್ಟೆ ನೋವು (Stomach Pain) ಕಾಣಿಸಿಕೊಳ್ಳುತ್ತದೆ. ಆದರೆ ಇದನ್ನು ಸಾಮಾನ್ಯ ಆರೋಗ್ಯ ಸಮಸ್ಯೆ ಎಂದು ನಿರ್ಲಕ್ಷಿಸುತ್ತಾರೆ, ಇದು ಅನಿಲ, ಆಯಾಸ ಅಥವಾ ಆಹಾರ ಪದ್ಧತಿಯಲ್ಲಿ ಆದಂತಹ ಬದಲಾವಣೆಯಿಂದ ಉಂಟಾಗುತ್ತದೆ ಎಂದು ಅಂದುಕೊಳ್ಳುತ್ತಾರೆ. ಆದರೆ ಹೊಟ್ಟೆ ನೋವು ಆಗಾಗ ಕಂಡುಬಂದರೆ, ಅದು ದೇಹದಲ್ಲಿನ ಆಂತರಿಕ ಸಮಸ್ಯೆಯ ಸಂಕೇತವೂ ಆಗಿರಬಹುದು ಎಂಬುದನ್ನು ಮರೆಯಬಾರದು. ಅಂತಹ ನೋವಿನ ಜೊತೆಗೆ, ಹೊಟ್ಟೆಯಲ್ಲಿ ಉರಿ, ಭಾರ, ವಾಕರಿಕೆ, ಹಸಿವಿನ ಕೊರತೆ, ಆಗಾಗ ಅತಿಸಾರ ಅಥವಾ ಮಲಬದ್ಧತೆ, ಉಬ್ಬುವುದು ಅಥವಾ ಆಯಾಸದಂತಹ…

Read More

T20 World Cup: ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿ ಗಂಭೀರ್ ದಾಖಲೆ ಸರಿಗಟ್ಟಿದ ಅಭಿಷೇಕ್ – Kannada News | Abhishek Sharma’s T20 World Cup Debut Disaster: Golden Duck Equates Gambhir’s Record

ಅಭಿಷೇಕ್ ಶರ್ಮಾ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಔಟಾದ ನಂತರ ಅಮೆರಿಕ ವಿರುದ್ಧದ ಪಂದ್ಯದ ಚಿತ್ರಣವೇ ಬದಲಾಯಿತು. ಭಾರತದ ಅಗ್ರ ಕ್ರಮಾಂಕವು ಕ್ಷಣಾರ್ಧದಲ್ಲಿ ಕುಸಿಯಿತು. ಭಾರತವು ಕೇವಲ 46 ರನ್‌ಗಳಿಗೆ ತನ್ನ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. ಅಭಿಷೇಕ್, ತಿಲಕ್, ಇಶಾನ್, ದುಬೆ, ಹಾರ್ದಿಕ್ ಪಾಂಡ್ಯ ಮತ್ತು ರಿಂಕು ಸಿಂಗ್ ಕೂಡ ಬೇಗನೆ ವಿಕೆಟ್ ಒಪ್ಪಿಸಿದರು. Source link

Read More

ಶಾಕಿಂಗ್ ಮಾಹಿತಿ ರಿವೀಲ್ ಮಾಡಿದ ಆರೋಗ್ಯ ಇಲಾಖೆ: ಸಿಟಿ ಜನರಲ್ಲಿ ಹೆಚ್ಚುತ್ತಿದೆ ಮಾನಸಿಕ ಖಿನ್ನತೆ ಸಮಸ್ಯೆ – Kannada News | Bangalore Mental Health Crisis: Tele Manas Offers Lifeline Amidst Rising Depression

ಬೆಂಗಳೂರು, ಫೆಬ್ರವರಿ 07: ಸಿಲಿಕಾನ್ ಸಿಟಿ ಬೆಂಗಳೂರು (bangaluru) ಒಂಥರಾ ಬ್ಯುಸಿ ಸಿಟಿ. ಇಲ್ಲಿ ಇರುವ ಜನರು ಕೂಡ ಅಷ್ಟೇ ಬ್ಯುಸಿ ಹಾಗೂ ಒತ್ತಡದ ಜೀವನ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಇದೀಗ ಸಿಟಿ ಮಂದಿ ಹೆಚ್ಚು ಮಾನಸಿಕ ಅನಾರೋಗ್ಯಕ್ಕೆ (Mental Health) ತುತ್ತಾಗುತ್ತಿದ್ದಾರೆ. ಹೀಗಾಗಿ ಟೆಲಿ ಮಾನಸ್​​ಗೆ ಮನೋ ರೋಗಿಗಳಿಂದ ಲಕ್ಷಾಂತರ ಕರೆಗಳು ಬರುತ್ತಿವೆ. ಸಿ. ಜೆ ರಾಯ್​ ಹಾಗೂ ಮಕ್ಕಳ ಸೂಸೈಡ್ ಬಳಿಕ ಆರೋಗ್ಯ ಇಲಾಖೆ ಶಾಕಿಂಗ್ ಮಾಹಿತಿಯೊಂದನ್ನು ಬಯಲು ಮಾಡಿದೆ. ಹೌದು.. ಇತ್ತೀಚೆಗೆ ಜನರ…

Read More

T20 World Cup: ಏಕಾಂಗಿ ಹೋರಾಟ ನೀಡಿ ತಂಡದ ಮಾನ ಉಳಿಸಿದ ಸೂರ್ಯಕುಮಾರ್

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಮೆರಿಕ ವಿರುದ್ಧದ ಮೊದಲ ಪಂದ್ಯದೊಂದಿಗೆ 2026 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ತನ್ನ ಅಭಿಯಾನವನ್ನು ಆರಂಭಿಸಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡವು ನಿರಾಶಾದಾಯಕ ಆರಂಭ ಪಡೆದುಕೊಂಡಿತು. ಪವರ್‌ಪ್ಲೇನಲ್ಲಿಯೇ ತಂಡವು ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. ಆರಂಭಿಕ ಜೋಡಿ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಬೇಗನೆ ವಿಕೆಟ್ ಒಪ್ಪಿಸಿದರು. ಪರಿಣಾಮವಾಗಿ ಆರನೇ ವಿಕೆಟ್ ಪತನಕ್ಕೆ ತಂಡದ ಸ್ಕೋರ್​ಬೋರ್ಡ್​ನಲ್ಲಿ ಇದಿದ್ದು ಕೇವಲ 77 ರನ್‌. ಈ…

Read More

ಊರಿಗೆಲ್ಲ ಊಟ ಹಾಕಿಸಿ ಮಗನಂತಿರುವ ಕೋಣದ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ ರೈತ – Kannada News | Chikkalawala’s Sanjay Satale Throws Grand 1st Birthday for Pet Buffalo Shyam

ಬೆಳಗಾವಿ, ಫೆ.7: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಕ್ಕಲವಾಳ ಗ್ರಾಮದಲ್ಲಿ ಒಂದು ಅಪರೂಪದ ಘಟನೆಯೊಂದು ನಡೆದಿದೆ. ಮನೆಯ ಮುಂದೆ ಹಾಕಿರುವ ಪೆಂಡಾಲ್ , ಸಂಭ್ರಮ ನೋಡಿ ಮದುವೆ ಇರಬೇಕು ಎಂದುಕೊಳ್ಳಬೇಕು. ಅಷ್ಟೊಂದು ಸಡಗರ ಇತ್ತು ಈ ಮನೆಯಲ್ಲಿ. ಇಷ್ಟಕ್ಕೂ ಈ ಸಂಭ್ರಮಕ್ಕೆ ಕಾರಣವೇನು? ಎಂದು ಒಮ್ಮೆ ಯೋಚನೆ ಮಾಡಬಹುದು. ಇದಕ್ಕೆ ಅಸಲಿ ಕಾರಣ ಚಿಕ್ಕಲವಾಳ ಗ್ರಾಮದ ಸಂಜಯ್ ಸತಾಳೆ ಎಂಬುವವರ ಮನೆಯ ಕೋಣ. ಹೌದು ಅವರ ತನ್ನ ಕೋಣ ವರ್ಷ ಪೂರೈಸಿದಕ್ಕೆ ಈ ಸಂಭ್ರಮವನ್ನು ಮಾಡಿದ್ದಾರೆ. ಊರಿಗೆಲ್ಲಾ ಊಟ…

Read More

ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು, 13 ಜನರಿಗೆ ಗಾಯ – Kannada News | Surajkund Fair tragedy Police dead 13 injured after swing collapses in Faridabad

ಫರಿದಾಬಾದ್, ಫೆಬ್ರವರಿ 7: ಹರಿಯಾಣದ ಫರೀದಾಬಾದ್​ನಲ್ಲಿ ನಡೆಯುತ್ತಿದ್ದ ಸೂರಜ್‌ಕುಂಡ್ ಜಾತ್ರೆಯಲ್ಲಿ ದುರಂತ ಸಂಭವಿಸಿದೆ. ಎಲ್ಲ ಜಾತ್ರೆಗಳಲ್ಲೂ ಇರುವಂತೆ ಆ ಜಾತ್ರೆಯಲ್ಲೂ ಜಾಯಿಂಟ್ ವೀಲ್, ಜೋಕಾಲಿ ಮತ್ತಿತರ ಸ್ವಿಂಗ್​ಗಳನ್ನು ಹಾಕಲಾಗಿತ್ತು. ಈ ವೇಳೆ ಸುನಾಮಿ ಸ್ವಿಂಗ್ ತುಂಡಾಗಿ ಬಿದ್ದಿದೆ. ಅದರಲ್ಲಿ ಕುಳಿತಿದ್ದವರು ಕೆಳಗೆ ಬೀಳಲಾರಂಭಿಸಿದರು. ಜಾತ್ರೆಯಲ್ಲಿ ವಿಪರೀತ ಜನ ಸೇರಿದ್ದರಿಂದ ಏನಾಯಿತು ಎಂದು ಅಲ್ಲಿದ್ದವರಿಗೆ ಗೊತ್ತಾಗುವಷ್ಟರಲ್ಲಿ ಮೇಲಿನಿಂದ ಬಿದ್ದು ಪೊಲೀಸ್ ಸಾವನ್ನಪ್ಪಿದ್ದು, 13ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯ ಸಮಯದಲ್ಲಿ ಉಯ್ಯಾಲೆಯಲ್ಲಿ 18 ಜನರಿದ್ದರು. ಈ…

Read More

‘ಕಾವು, ಕಾವು’ ಎಂದವರಿಗೆ ಟಾಂಗ್ ಕೊಟ್ಟ ಗಿಲ್ಲಿ: ವಿಡಿಯೋ – Kannada News | Bigg Boss Kannada winner Gilli reply to people who shouted Kavya’s name

ದಿನಸಿ ಮಾರ್ಟ್ ಮುಂದೆ ರೌಡಿಸಂ: ಡೆಲಿವರಿ ಬಾಯ್ಸ್​ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು! Source link

Read More

T20 World Cup: ಬಂದ ಪುಟ್ಟ ಹೋದ ಪುಟ್ಟ; ಭಾರತದ ಬ್ಯಾಟಿಂಗ್ ಬಂಡವಾಳ ಬಯಲು – Kannada News | T20 World Cup 2026: India Batting Falters vs USA; Suryakumar Shines with 84

2026 ರ ಟಿ20 ವಿಶ್ವಕಪ್​​ನ (T20 World Cup 2026) ಮೊದಲ ದಿನವೇ ಪಂದ್ಯವನ್ನಾಡಿದ ಆತಿಥೇಯ ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಅಮೆರಿಕ ತಂಡವನ್ನು (India vs USA) ಎದುರಿಸಿತು. ಈ ಪಂದ್ಯಕ್ಕೂ ಮುನ್ನ ಅನುಭವಿಗಳು ಹಾಗೂ ಪರಿಣಿತರ ಹೇಳಿಕೆಯ ಪ್ರಕಾರ, ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿರುವ ಟೀಂ ಇಂಡಿಯಾ, ಯುಎಸ್​ಎ ಬೌಲಿಂಗ್ ವಿಭಾಗವನ್ನು ಪುಡಿಪುಡಿ ಮಾಡಲಿದೆ ಎನ್ನಲಾಗುತ್ತಿತ್ತು. ಆದರೆ ಪಂದ್ಯ ಆರಂಭವಾದ ಮೊದಲ 6 ಓವರ್​ಗಳಲ್ಲೇ ಟೀಂ ಇಂಡಿಯಾದ ಬ್ಯಾಟಿಂಗ್ ವಿಭಾಗದ ನ್ಯೂನತೆ ಜಗಜ್ಜಾಹೀರಾಯಿತು….

Read More

ಭಾರತೀಯರ ಇಂಧನ ಭದ್ರತೆಗೆ ಮೊದಲ ಆದ್ಯತೆ; ವಿದೇಶಾಂಗ ಸಚಿವಾಲಯ ಸ್ಪಷ್ಟನೆ – Kannada News | Energy security is supreme priority MEA says amid Donald Trumps Russian oil import curb claims

ನವದೆಹಲಿ, ಫೆಬ್ರವರಿ 7: ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ಭಾರತದ ಜನರಿಗೆ ಇಂಧನ ಭದ್ರತೆಯು ಸರ್ಕಾರದ ಪ್ರಮುಖ ಆದ್ಯತೆಯಾಗಿ ಉಳಿದಿದೆ. ಭಾರತದ ಇಂಧನ ಮೂಲದ ವಿಷಯದಲ್ಲಿ 1.4 ಬಿಲಿಯನ್ ಭಾರತೀಯರ ಇಂಧನ ಭದ್ರತೆ ಸರ್ಕಾರದ ಅತ್ಯಂತ ಪ್ರಮುಖ ಆದ್ಯತೆಯಾಗಿದೆ ಎಂದು ಸರ್ಕಾರವು ಹಲವಾರು ಸಂದರ್ಭಗಳಲ್ಲಿ ಸಾರ್ವಜನಿಕವಾಗಿ ಹೇಳಿದೆ” ಎಂದು ಪುನರುಚ್ಛರಿಸಿದ್ದಾರೆ. ಭಾರತ ರಷ್ಯಾದಿಂದ ತೈಲ ಆಮದನ್ನು ಸ್ಥಗಿತಗೊಳಿಸಲಿದೆ ಎಂಬ ಅಮೆರಿಕದ ಹೇಳಿಕೆಯ ಮಧ್ಯೆ ಈ ಹೇಳಿಕೆಯು ಭಾರತದ ದೀರ್ಘಕಾಲದ ನಿಲುವನ್ನು ಪ್ರತಿಬಿಂಬಿಸುತ್ತದೆ….

Read More

ತೋಟದ ಮನೆ ಟಾರ್ಗೆಟ್: ಕಳ್ಳರನ್ನು ಕರೆಸಿ ಕಳ್ಳತನ ಮಾಡಿಸಿದ ಕಾನ್ಸ್‌ಟೇಬಲ್‌; ಆರು ಜನರ ಬಂಧನ – Kannada News | Haveri: Six people, including a constable arrested for theft

ಹಾವೇರಿ, ಫೆಬ್ರವರಿ 07: ಮದುವೆಯಾಗಿದ್ದ ಊರಿನಲ್ಲಿ ಕಳ್ಳತನ (Theft) ಮಾಡಿಸಿದ್ದ ಕಾನ್ಸ್‌ಟೇಬಲ್​ ಸೇರಿದಂತೆ ಆರು ಜನ ಕಳ್ಳರನ್ನು ಜಿಲ್ಲೆಯ ಹಿರೇಕೆರೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಹಿರೇಕೇರೂರು ತಾಲೂಕಿನ ಹಳೆ ನಿಡು ನೇಗಿಲು ಗ್ರಾಮದಲ್ಲಿ ಘಟನೆ ನಡೆದಿದೆ. ಬಾಗಲಕೋಟೆ ಮೂಲದ ರಾಘವೇಂದ್ರ, ವಿಜಯ, ಮಲ್ಲೇಶ, ಕಾಂತೇಶ್, ನಾಗೇಶ್ ಮತ್ತು ಹಿರೇಕೆರೂರು ಪೊಲೀಸ್ ಠಾಣೆಯ ಕಾರು ಚಾಲಕ ಪ್ರದೀಪ್ ನಾಯಕ್ ಬಂಧಿತರು. ನಡೆದಿದ್ದೇನು?  ಜನವರಿ 19ರಂದು ರಾತ್ರಿ ಹಿರೇಕೆರೂರು ತಾಲೂಕಿನ ಹಳೇ ನಿಡುನೇಗಿಲು ಗ್ರಾಮದ ಮಲ್ಲನಗೌಡ ಈಶ್ವರಗೌಡ ಪಾಟೀಲ್…

Read More