Headlines

ವಚನಾನಂದ ಸ್ವಾಮೀಜಿಗೆ ಬಿಗ್​​ ಶಾಕ್ ಕೊಟ್ಟ ಧರ್ಮದರ್ಶಿ ಸಮಿತಿ​​: ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ

ದಾವಣಗೆರೆ, ಏಪ್ರಿಲ್​​ 13: ಲೆಕ್ಕ ಕೊಡಿ ಅಭಿಯಾನ ತೀವ್ರ ಸ್ವರೂಪ ಪಡೆದ ಬೆನ್ನಲ್ಲೇ ವಚನಾನಂದ ಸ್ವಾಮೀಜಿಗೆ ಬಿಗ್​​ ಶಾಕ್​​ ಕೊಡಲಾಗಿದ್ದು, ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಲಾಗಿದೆ. ಗುರುಪೀಠದಲ್ಲಿ ನಡೆದ ಧರ್ಮದರ್ಶಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಒಟ್ಟು 15 ಜನ ಇರುವ ಧರ್ಮದರ್ಶಿ ಸಮಿತಿ ಸಭೆಯಲ್ಲಿ 12 ಜನ ಈ ನಿರ್ಧಾರಕ್ಕೆ ಸಹಮತ ಸೂಚಿಸಿದ್ದಾರೆ ಎಂದು ಧರ್ಮದರ್ಶಿ ಸಮಿತಿ ಸದಸ್ಯರಾದ ಬಸವರಾಜ್ ದಿಂಡೂರ ಹಾಗೂ ಬಾವಿ ಬೆಟ್ಟಪ್ಪ ತಿಳಿಸಿದ್ದಾರೆ. ಇನ್ನು ಧರ್ಮದರ್ಶಿ ಸಮಿತಿಯ ನಿರ್ಧಾರದ ಬಗ್ಗೆಸಂಸ್ಥಾಪಕ ಟ್ರಸ್ಟಿ…

Read More

ವಿರಾಟ್ ಕೊಹ್ಲಿಯ ಗಾಯದ ಬಗ್ಗೆ ಬಿಗ್ ಅಪ್​ಡೇಟ್

IPL 2026: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್  ವಿರುದ್ಧದ ಪಂದ್ಯದ ವೇಳೆ ಆರ್​ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಗಾಯಗೊಂಡಿದ್ದರು. ಈ ಗಾಯದ ಕಾರಣ ಅವರು ಫೀಲ್ಡಿಂಗ್ ಮಾಡಿರಲಿಲ್ಲ. ಇದೀಗ ಈ ಗಾಯದ ಬಗ್ಗೆ ಬಿಗ್ ಅಪ್​ಡೇಟ್ ಹೊರಬಿದ್ದಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಹಿಮ್ಮಡಿ ನೋವಿಗೆ ತುತ್ತಾಗಿದ್ದ ವಿರಾಟ್ ಕೊಹ್ಲಿ ಈಗ ಆರಾಮಾಗಿದ್ದಾರೆ. ಅಂದರೆ ಗಾಯದ ಸಮಸ್ಯೆಯು ಗಂಭೀರವಲ್ಲ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ…

Read More

ಹಿಮಾಚಲ ಪ್ರದೇಶ: ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿನಿಯ ಶಿರಚ್ಛೇದ ಮಾಡಿದ ಕ್ರೂರಿಗಳು

ಶಿಮ್ಲಾ, ಏಪ್ರಿಲ್ 13: ಹಿಮಾಚಲ ಪ್ರದೇಶ ಇಂದು(ಏಪ್ರಿಲ್ 13) ನಡೆದ ಒಂದು ಪೈಶಾಚಿಕ ಕೃತ್ಯ ಜನತೆಯನ್ನು ಆತಂಕಕ್ಕೆ ದೂಡಿದೆ. ಕಾಲೇಜಿಗೆ ತೆರಳಿ ಉಜ್ವಲ ಭವಿಷ್ಯದ ಕನಸು ಕಾಣುತ್ತಿದ್ದ 19 ವರ್ಷದ ಯುವತಿಯನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಶಿರಚ್ಛೇದ ಮಾಡಿ ಹತ್ಯೆ(Murder) ಮಾಡಿರುವ ಘಟನೆ ಮಂಡಿ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಸುಮಾರು 9.15ರ ಸಮಯ. ಮಂಡಿ ಜಿಲ್ಲೆಯ ಸರ್ಕಾಘಾಟ್ ಪ್ರದೇಶದಲ್ಲಿ ಜನಜಂಗುಳಿ ನಡುವೆಯೇ ಈ ಘೋರ ದುರಂತ ಸಂಭವಿಸಿದೆ. ಎಂದಿನಂತೆ ಕಾಲೇಜಿಗೆಂದು ಮನೆಯಿಂದ ಹೊರಟಿದ್ದ ವಿದ್ಯಾರ್ಥಿನಿಯ ಮೇಲೆ ಅಪರಿಚಿತರು…

Read More

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಘಾತ: ತನಿಖೆಗೆ ಬಿಸಿಸಿಐ ಸೂಚನೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಯಮಗಳ ಉಲ್ಲಂಘನೆಯ ಆರೋಪದ ಮೇಲೆ ರಾಜಸ್ಥಾನ್ ರಾಯಲ್ಸ್ (RR) ತಂಡದ ಮ್ಯಾನೇಜರ್ ರೋಮಿ ಭಿಂದರ್ ಅವರು ಬಿಸಿಸಿಐನ ಭ್ರಷ್ಟಾಚಾರ ವಿರೋಧಿ ಘಟಕದ (ACU) ತನಿಖೆಗೆ ಗುರಿಯಾಗಿದ್ದಾರೆ. ಪಂದ್ಯದ ವೇಳೆ ಡಗೌಟ್‌ನಲ್ಲಿ ಮೊಬೈಲ್ ಫೋನ್ ಬಳಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿರುವುದು ಈ ವಿವಾದಕ್ಕೆ ಕಾರಣವಾಗಿದೆ. ವಿವಾದದ ಹಿನ್ನೆಲೆ ಏನು? ಏಪ್ರಿಲ್ 10 ರಂದು ಗುವಾಹಟಿಯಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದ ವೇಳೆ ಈ ಘಟನೆ ನಡೆದಿದೆ….

Read More

ಅಸ್ತಿತ್ವದಲ್ಲೇ ಇಲ್ಲದ ಕಂಪನಿಗೆ 53 ಎಕರೆ ಭೂಮಿ ಪರಭಾರೆ: ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್, ಸಿಬಿಐ ತನಿಖೆಗೆ ಆದೇಶ

ಬೆಂಗಳೂರು, ಏಪ್ರಿಲ್ 13: ಅಸ್ತಿತ್ವಕ್ಕೆ ಬರುವ ಎಷ್ಟೋ ವರ್ಷಗಳ ಮೊದಲೇ, ಇಲ್ಲದ ಕಂಪನಿಯೊಂದಕ್ಕೆ ಸುಮಾರು 53 ಎಕರೆ 26 ಗುಂಟೆ ಜಮೀನು ಸ್ವಾಧೀನಪಡಿಸಿಕೊಂಡು ಹಂಚಿಕೆ ಮಾಡಿರುವ ಸರ್ಕಾರದ ಕ್ರಮವನ್ನು ಕರ್ನಾಟಕ ಹೈಕೋರ್ಟ್ (Karnataka High Court) ‘ಸಂವಿಧಾನಕ್ಕೆ ಮಾಡಿದ ವಂಚನೆ’ ಎಂದು ಕರೆದಿದೆ. ಈ ಬಹುಕೋಟಿ ಹಗರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಆದೇಶಿಸಿರುವ ನ್ಯಾಯಾಲಯ, ಸಂಬಂಧಪಟ್ಟ ಸಂಸ್ಥೆಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ. ಏನಿದು ಹಗರಣ? ಹೆಬ್ಬಾಳದ ಅಮಾನಿಕೆರೆ ಬಳಿಯ ಅತೀ ಹೆಚ್ಚು ಮೌಲ್ಯದ…

Read More

RCB ತಂಡದಲ್ಲಿ ‘ಧುರಂಧರ’ರ ದಂಡೇ ಇದೆ: ಎದುರಾಳಿಗಳು ನಡುಗುತ್ತಿದ್ದಾರೆ!

IPL 2026: ಒಬ್ಬ ಕ್ರಿಕೆಟ್ ತಂಡದ ನಾಯಕನಿಗೆ ತನ್ನ ತಂಡ ಸತತವಾಗಿ 200ಕ್ಕೂ ಹೆಚ್ಚು ರನ್ ಗಳಿಸುತ್ತಿದೆ ಎಂದರೆ ಅದಕ್ಕಿಂತ ದೊಡ್ಡ ಸಮಾಧಾನ ಮತ್ತೊಂದಿಲ್ಲ. ಪ್ರಸ್ತುತ ನನ್ನ ತಂಡದ ಬ್ಯಾಟಿಂಗ್ ಲೈನಪ್ ನೋಡಿದರೆ, ಕೇವಲ ಆಟಗಾರರಲ್ಲ, ಅಪ್ಪಟ ‘ಧುರಂಧರ’ರ ದಂಡೇ ಅಲ್ಲಿ ನಿಂತಿದೆ ಅನ್ನಿಸುತ್ತದೆ. ಹೀಗಂದಿರುವುದು ಮತ್ಯಾರೂ ಅಲ್ಲ, ರಾಯಲ್ ಚಾಲೆಂಜರ್ಸ್​ ಬೆಂಗಳೂರು  ತಂಡದ ನಾಯಕ ರಜತ್ ಪಾಟಿದಾರ್. ‘ಧುರಂಧರ’ರ ದಂಡು: ಪ್ರತಿ ಪಂದ್ಯದಲ್ಲೂ 200 ರನ್ ದಾಟುವುದು ಸುಲಭದ ಮಾತಲ್ಲ. ಇದಕ್ಕೆ ಆರಂಭಿಕರಿಂದ ಹಿಡಿದು ಫಿನಿಶರ್‌ಗಳವರೆಗೆ…

Read More

ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್: ನಾಪತ್ತೆಯಾಗಿದ್ದ ಮಹಿಳೆಯಿಂದ ಸ್ಫೋಟಕ ಹೇಳಿಕೆ

ಬೆಂಗಳೂರು, ಏಪ್ರಿಲ್​​ 13: ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಪ್ರಕರಣವು ಇದೀಗ ಮಹತ್ವದ ತಿರುವನ್ನು ಪಡೆದುಕೊಂಡಿದೆ. ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದ ಮಹಿಳೆಯು ಇದೀಗ ಯು-ಟರ್ನ್ ಹೊಡೆದಿದ್ದಾರೆ. ವಿಡಿಯೋ ರಿಲೀಸ್ ಮಾಡಿರುವ ಅವರು, ತಾನು ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿಲ್ಲ, ತನ್ನ ಮತ್ತು ಸ್ವಾಮೀಜಿ ನಡುವೆ ಗುರು-ಭಕ್ತಿಯ ಸಂಬಂಧವಿದೆ ಎಂದು ವಿಡಿಯೊ ಮೂಲಕ ಸ್ಪಷ್ಟಪಡಿಸಿದ್ದಾರೆ. ನನ್ನ ಹೆಸರಿನಲ್ಲಿ ಯಾರೋ ದೂರು ದಾಖಲಿಸಿದ್ದಾರೆ. ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ….

Read More

ನಿಶ್ಚಿತಾರ್ಥವಾದ ಯುವಕನ ಮನೆಯವರಿಗೆ ಯುವತಿಯೊಂದಿಗಿನ ಫೋಟೋ ಕಳುಹಿಸಿದ ಪ್ರೇಮಿ; ಮುಂದಾಗಿದ್ದು ದುರಂತ

ವಿಜಯಪುರ, ಏಪ್ರಿಲ್​​ 13: ಹದಿಹರೆಯದ ಪ್ರೇಮ ಪ್ರಕರಣಗಳು ಕೆಲವೊಮ್ಮೆ ಜೀವಕ್ಕೇ ಕಂಟಕವಾಗಿಬಿಡುತ್ತವೆ. ಪ್ರೀತಿಸಿದ ಹುಡುಗ ಅಥವಾ ಹುಡುಗಿ ಸಿಗದ ಕಾರಣಕ್ಕೆ ಮನನೊಂದು ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ತೆಗೆದುಕೊಂಡು ಬಲಿಯಾದವರ ಸಂಖ್ಯೆ ದೊಡ್ಡದ್ದೇ ಇದೆ. ಆದರೆ ವಿಜಯಪುರದಲ್ಲಿ ಇದಕ್ಕೆ ತುಸು ಭಿನ್ನವೆಂಬಂತಹ ಪ್ರಕರಣವೊಂದು ನಡೆದಿದೆ. ತಾನು ಪ್ರೀತಿಸಿದ್ದ ಯುವತಿಗೆ ಮತ್ತೊಬ್ಬನ ಜೊತೆ ವಿವಾಹ ನಿಶ್ಚಯವಾಗಿದ್ದಕ್ಕೆ ರೊಚ್ಚಿಗೆದ್ದ ಯುವಕ ಮಾಡಿದ ಕೆಲಸ, ಮದುವೆಯ ಕನಸು ಕಂಡಿದ್ದ ಯುವತಿಯ ಪ್ರಾಣವನ್ನೇ ತೆಗೆದಿದೆ. ಹೌದು, ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದ…

Read More

ನೋಯ್ಡಾ ಗಾರ್ಮೆಂಟ್ಸ್ ಫ್ಯಾಕ್ಟರಿ ಕಾರ್ಮಿಕರಿಂದ ಪ್ರತಿಭಟನೆ, ಗಲಾಟೆ; ಪ್ರತಿಭಟನಾಕಾರರ ಬೇಡಿಕೆಗಳೇನು?

ನವದೆಹಲಿ, ಏಪ್ರಿಲ್ 13: ಇಲ್ಲಿಗೆ ಸಮೀಪದ ನೋಯ್ಡಾದಲ್ಲಿ ಆರಂಭವಾದ ಗಾರ್ಮೆಂಟ್ಸ್ ಫ್ಯಾಕ್ಟರಿ ಕಾರ್ಮಿಕರ ಪ್ರತಿಭಟನೆಯು (garment workers protest) ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಹಿಂಸಾರೂಪ ಪಡೆದಿದೆ. ನೋಯ್ಡಾದ ಸೆಕ್ಟರ್ 60 ಮತ್ತು ಫೇಸ್-2ನಲ್ಲಿ ಕಲ್ಲುತೂರಾಟ, ಗಲಾಟೆ ಇತ್ಯಾದಿ ಹಿಂಸಾಚಾರಗಳು ನಡೆದಿರುವುದು ವರದಿಯಾಗಿದೆ. ಸಾಕಷ್ಟು ಕಡೆ ಆಸ್ತಿಪಾಸ್ತಿ ಹಾನಿಯಾಗಿದೆ, ವಾಹನಗಳನ್ನು ಸುಟ್ಟಿರುವ ಘಟನೆಗಳೂ ಬೆಳಕಿಗ ಬಂದಿವೆ. ಕೈಗಾರಿಕಾ ಸ್ಥಳಗಳಲ್ಲಿ ಸಾಕಷ್ಟು ಪೊಲೀಸರನ್ನು ನಿಯೋಜಿಸಿ, ಪರಿಸ್ಥಿತಿ ನಿಯಂತ್ರಿಸಲು ಪ್ರಯತ್ನಿಸಲಾಗುತ್ತಿದೆ. ಗಾರ್ಮೆಂಟ್ಸ್ ಕಾರ್ಮಿಕರ ಗಲಾಟೆಗೆ ಕಾರಣವೇನು? ಗಾರ್ಮೆಂಟ್ಸ್ ಮತ್ತು ಫ್ಯಾಕ್ಟರಿ ಕಾರ್ಮಿಕರು…

Read More

ಕೊಹ್ಲಿ ರೋಸ್ಟ್ ಮಾಡೋಕೆ ಹೇಗೆ ಸಾಧ್ಯ? ಅಸಲಿ ಕಥೆ ಹೇಳಿದ ದಾನಿಶ್ ಸೇಠ್

ನಟ, ಸ್ಟ್ಯಾಂಡಪ್ ಕಾಮಿಡಿಯನ್ ದಾನಿಶ್ ಸೇಠ್ ಅವರ ಪರಿಚಯ ಅನೇಕರಿಗೆ ಇದೆ. ‘ಹಂಬಲ್ ಪೊಲಿಟೀಶಿಯನ್ ನೋಗರಾಜ್’ ಚಿತ್ರ ಮಾಡಿ ಗಮನ ಸೆಳೆದ ಅವರು, ನಂತರ ‘ಫ್ರೆಂಚ್ ಬಿರಿಯಾನಿ’ ರೀತಿಯ ಚಿತ್ರಗಳನ್ನು ಮಾಡಿದರು. ಇದರ ಜೊತೆ ಅವರು ‘ಮಿಸ್ಟರ್ ನ್ಯಾಗ್ಸ್’ ಆಗಿ ಎಲ್ಲರಿಗೂ ಇಷ್ಟ ಆಗುತ್ತಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆರ್​​ಸಿಬಿ ಇನ್​​ಸೈಡರ್ ಆಗಿ ಕಾಂಟೆಂಟ್​​ಗಳನ್ನು ಕ್ರಿಯೇಟ್ ಮಾಡುತ್ತಾರೆ. ಮಿಸ್ಟರ್ ನ್ಯಾಗ್ಸ್ ಆಗಿ ಎಲ್ಲರನ್ನೂ ರಂಜಿಸುತ್ತಿದ್ದಾರೆ. ಅವರು ಟಿವಿ9 ಕನ್ನಡ ಡಿಜಿಟಲ್ ಜೊತೆಗೆ ಮಾತನಾಡಿದ್ದಾರೆ. ಅವರ ಸಂದರ್ಶನದ…

Read More