Headlines

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಅಕ್ರಮ? 80 ಲಕ್ಷ ರೂಪಾಯಿಗೆ ಒಂದು ಪಶು ವೈದ್ಯಾಧಿಕಾರಿ ಸೀಟ್​​ ಬಿಕರಿ? – Kannada News | KPSC Recruitment Scam: Over 50 Candidates Rush to Police Station Alleging Veterinary Officer Posts Sold for 80 Lakh Rupees Each

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಅಕ್ರಮ? ಬೆಂಗಳೂರು, ಜುಲೈ 23: ಸ್ವಜನಪಕ್ಷಪಾತ ಸೇರಿದಂತೆ ವಿವಿಧ ಗಂಭೀರ ಆರೋಪಗಳ ಹಿನ್ನೆಲೆ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತ್ತಿನ ನಡುವೆಯೇ ಕೆಪಿಎಸ್​​ಸಿಯಲ್ಲಿ ಮತ್ತೊಂದು ಬ್ರಹ್ಮಾಂಡ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ದೂರಲಾಗಿದ್ದು, ನೇಮಕಾತಿ ಪ್ರಕ್ರಿಯೆಯನ್ನೇ ರದ್ದುಗೊಳಿಸುವಂತೆ ಆಕಾಂಕ್ಷಿಗಳು ಒತ್ತಾಯಿಸಿದ್ದಾರೆ. ನೇಮಕಾತಿಯಲ್ಲಿ ಶೇ.60ರಷ್ಟು ಅಕ್ರಮ ಆಗಿರುವ ಬಗ್ಗೆ ಆರೋಪಿಸಲಾಗಿದ್ದು, ಇದರಲ್ಲಿಯೂ ಇತ್ತೀಚೆಗಷ್ಟೇ ಅಮಾನತ್ತಾಗಿರುವ ಶಿವಶಂಕರಪ್ಪ ಸಾಹುಕಾರ್ ಹೆಸರು ತಳಕುಹಾಕಿಕೊಂಡಿದೆ….

Read More

MI vs CSK ಪಂದ್ಯವನ್ನು ‘ಎಲ್ ಕ್ಲಾಸಿಕೋ’ ಎಂದು ಕರೆಯುವುದು ಯಾಕೆ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವನ್ನು ‘ಎಲ್ ಕ್ಲಾಸಿಕೋ’ ಮ್ಯಾಚ್ ಎಂದು ವರ್ಣಿಸಲಾಗುತ್ತಿದೆ. ಇಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವನ್ನೇ ಯಾಕೆ ‘ಎಲ್ ಕ್ಲಾಸಿಕೋ’ ಎಂದು ಕರೆಯಲಾಗುತ್ತಿದೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ… ‘ಎಲ್ ಕ್ಲಾಸಿಕೋ’ ಎಂದರೇನು? ‘ಎಲ್ ಕ್ಲಾಸಿಕೋ’ (El Clásico)…

Read More

‘ಧುರಂಧರ್’ ತಯಾರಾಗಿದ್ದು ಹೇಗೆ ಗೊತ್ತಾ? ಚಿತ್ರಮಂದಿರದಲ್ಲೇ ನೋಡಿ ಮೇಕಿಂಗ್ ವಿಡಿಯೋ – Kannada News | Dhurandhar Making Video to release in theatres after box office success

ಆದಿತ್ಯ ಧರ್ ನಿರ್ದೇಶನದ ‘ಧುರಂಧರ್’ ಮತ್ತು ‘ಧುರಂಧರ್ 2’ (Dhurandhar 2) ಚಿತ್ರಗಳು ಸದ್ಯ ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿವೆ. 2025ರ ಡಿಸೆಂಬರ್‌ನಲ್ಲಿ ಮೊದಲ ಭಾಗ ಮತ್ತು 2026ರ ಮಾರ್ಚ್ 19ರಂದು ಎರಡನೇ ಭಾಗ ಬಿಡುಗಡೆಯಾಗಿ ಪ್ರೇಕ್ಷಕರನ್ನು ರಂಜಿಸಿದ್ದವು. ಇದೀಗ ರಣವೀರ್ ಸಿಂಗ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಧುರಂಧರ್’ ಸಿನಿಮಾದ ಮೇಕಿಂಗ್ ವಿಡಿಯೋವನ್ನು (BTS Video) ದೊಡ್ಡ ಪರದೆಯಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ. ಬಿಡುಗಡೆಯಾದ ಕೇವಲ ಒಂದು ತಿಂಗಳೊಳಗೆ ‘ಧುರಂಧರ್ 2’…

Read More

ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ? – Kannada News | High Level Meeting In Delhi for Karnataka Cabinet expansion And KPCC bearers Appointment

ನವದೆಹಲಿ, (ಜುಲೈ 16): ಸಂಪುಟ ವಿಸ್ತರಣೆ ಸರ್ಕಸ್ ತೀವ್ರಗೊಂಡಿದ್ದು, ಈ ಸಂಬಂಧ ದೆಹಲಿಯಲ್ಲಿ ಸುರ್ಜೆವಾಲಾ ನಿವಾಸದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ವರಿಷ್ಠರ ಜೊತೆಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಮಂತ್ರಿ ಸ್ಥಾನ ಪಡೆದುಕೊಳ್ಳಲು ಅನೇಕ ಮಂದಿ ಪ್ರಯತ್ನ ನಡೆಸುತ್ತಿದ್ದಾರೆ. ಇಪ್ಪತ್ತು ಸ್ಥಾನಗಳ ಪೈಕಿ ಐವತ್ತು ಮಂದಿ ಲಾಬಿ ನಡೆಸುತ್ತಿದ್ದಾರೆ. ಆದರೆ ಎಷ್ಟು ಜನರಿಗೆ ಈ ಬಾರಿ ಅವಕಾಶ ಸಿಗುತ್ತದೆ? ಯಾರಿಗೆಲ್ಲಾ ಮಂತ್ರಿ ಸ್ಥಾನ? ಸಿಗಲಿದೆ ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಸಿಎಂ ಡಿಕೆ ಶಿವಕುಮಾರ್, ಮಾಜಿ…

Read More

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಶ್ರೇಯಸ್ ಅಯ್ಯರ್ ಅನುಮಾನ – Kannada News | Shreyas Iyer Injury Update: Fitness Concerns Delay Team India Return, Misses NZ Series

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿ ಪ್ರಾರಂಭವಾಗುವ ಕೇವಲ ಎರಡು ದಿನಗಳ ಮೊದಲು, ಜನವರಿ 9 ರೊಳಗೆ ಶ್ರೇಯಸ್ ಫಿಟ್ನೆಸ್ ಕ್ಲಿಯರೆನ್ಸ್ ಪಡೆಯುವ ನಿರೀಕ್ಷೆಯಿದೆ. ಈಗ, ಶ್ರೇಯಸ್ ಅಯ್ಯರ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಆಡದಿದ್ದರೆ, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅದ್ಭುತ ಶತಕ ಬಾರಿಸಿದ್ದ ರುತುರಾಜ್ ಗಾಯಕ್ವಾಡ್ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ. Source link

Read More

ಬೆಂಗಳೂರು: ಕೋಗಿಲು ಲೇಔಟ್ ನಿರಾಶ್ರಿತರಿಗೆ ವಸತಿ ಭಾಗ್ಯ; ಮನೆ ಹಸ್ತಾಂತರಕ್ಕೆ ದಿನಾಂಕ ನಿಗದಿ – Kannada News | Bengaluru: Kogilu Housing Project Handover on January 2, Victims to Receive New Homes

ಬೆಂಗಳೂರು, ಡಿಸೆಂಬರ್​ 31: ಕೋಗಿಲು (Kogilu) ಸುತ್ತ ರಾಜಕೀಯ ಜಟಾಪಟಿ ಜೋರಾಗಿ ನಡೆಯುತ್ತಿದೆ. ಇದೇ ವಿಚಾರ ಮುಂದಿಟ್ಟುಕೊಂಡು ವಿಪಕ್ಷ ಬಿಜೆಪಿ ಸರ್ಕಾರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ. ಕೋಗಿಲು ಲೇಔಟ್​ನಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡಿದ್ದವರಿಗೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ಕೊಡುತ್ತಿದೆ. ಇದೀಗ ಜನವರಿ 2ರಂದು ಕೋಗಿಲು ನಿರಾಶ್ರಿತರಿಗೆ ಮನೆ (home) ಹಸ್ತಾಂತರಕ್ಕೆ ಸರ್ಕಾರ ದಿನಾಂಕ ನಿಗದಿ ಮಾಡಿದೆ. ನಿರಾಶ್ರಿತರಿಗೆ ವಸತಿ ಭಾಗ್ಯ ಯಲಹಂಕ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ಹಿನ್ನೆಲೆ ಅರ್ಹ ಸಂತ್ರಸ್ತರಿಗೆ ಜಿಬಿಎ…

Read More

ಮಹಿಳಾ ಟಿ20 ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಬಹುನಿರೀಕ್ಷಿತ ಮಹಿಳಾ ಟಿ20 ವಿಶ್ವಕಪ್​ ಜೂನ್ 12 ರಿಂದ ಶುರುವಾಗಲಿದೆ. ಇಂಗ್ಲೆಂಡ್ ಮತ್ತು ವೇಲ್ಸ್ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 12 ತಂಡಗಳು ಕಣಕ್ಕಿಳಿಯಲಿವೆ. ಈ ಹನ್ನೆರಡು ತಂಡಗಳನ್ನು ಎರಡು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಮೊದಲ ಸುತ್ತಿನಲ್ಲಿ ಗ್ರೂಪ್​ಗಳಲ್ಲಿರುವ ತಂಡಗಳ ನಡುವೆ ಪಂದ್ಯ ನಡೆಯಲಿದೆ. ಗ್ರೂಪ್ A: ಆಸ್ಟ್ರೇಲಿಯಾ, ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ಬಾಂಗ್ಲಾದೇಶ್, ನೆದರ್ಲ್ಯಾಂಡ್ಸ್. ಗ್ರೂಪ್ B: ಇಂಗ್ಲೆಂಡ್, ವೆಸ್ಟ್ ಇಂಡೀಸ್, ನ್ಯೂಝಿಲೆಂಡ್, ಶ್ರೀಲಂಕಾ, ಸ್ಕಾಟ್ಲೆಂಡ್, ಐರ್ಲೆಂಡ್. ಇದನ್ನೂ ಓದಿ: ನಾನು RCB ತಂಡದ ಕಟ್ಟಾ…

Read More

ಶರಣಾಗತಿ ಬಿಟ್ಟರೆ ಯಾವುದೇ ಒಪ್ಪಂದದ ಆಯ್ಕೆಯಿಲ್ಲ; ಇರಾನ್​ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್, ಮಾರ್ಚ್ 6: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಇರಾನ್ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. “ಇರಾನ್ ಮುಂದೆ ಇರುವುದು ಬೇಷರತ್ತಾದ ಶರಣಾಗತಿಯ ಮಾರ್ಗವೊಂದೇ. ಇರಾನ್ ಜೊತೆ ಬೇರಾವುದೇ ಒಪ್ಪಂದ ಸಾಧ್ಯವಿಲ್ಲ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಟೆಹ್ರಾನ್ ಜೊತೆ ಯಾವುದೇ ಒಪ್ಪಂದ ಮಾಡಿಕೊಳ್ಳುವುದಿಲ್ಲ, ಶರಣಾಗತಿ ಮಾತ್ರ ಅವರ ಮುಂದೆ ಉಳಿದಿರುವ ಆಯ್ಕೆಯಾಗಿದೆ” ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಸ್ಪಷ್ಟವಾಗಿ ಹೇಳಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು, ಸಂಘರ್ಷ ಪೀಡಿತ ದೇಶದಲ್ಲಿ…

Read More

ಮೆಟ್ರೋ ವಿಸ್ತರಣೆಗೆ 40,000 ಕೋಟಿ ರೂ! ಬೆಂಗಳೂರು ಆಚೆಗೂ ಅಭಿವೃದ್ಧಿಗೆ ಡಿಕೆಶಿ ಮನವಿ – Kannada News | DCM DK Shivakumar Pushes for Bengaluru Metro Expansion and River Interlinking with Central Government

ದೆಹಲಿ, ಡಿಸೆಂಬರ್ 24: ಬೆಂಗಳೂರು ಮೆಟ್ರೋ ಯೋಜನೆಗಳ ಪ್ರಗತಿ ಹಾಗೂ ವಿಸ್ತರಣೆ ಸಂಬಂಧ ದೆಹಲಿಯಲ್ಲಿ ಕೇಂದ್ರ ಸಚಿವರೊಂದಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚರ್ಚೆ ನಡೆಸಿದ್ದು, ಈ ಎರಡನೇ ಹಂತದ ಮೆಟ್ರೋ ಯೋಜನೆಗೆ 15 ವರ್ಷಗಳ ಹಿಂದೆ 26,000 ಕೋಟಿ ರೂ. ವೆಚ್ಚ ಅಂದಾಜು ಮಾಡಲಾಗಿದ್ದರೂ, ಈಗ ಅದು 40,000 ಕೋಟಿಗ ರೂ.ಗೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ. ಭೂಸ್ವಾಧೀನ ವೆಚ್ಚ 2,250 ಕೋಟಿಯಿಂದ 5,195 ಕೋಟಿ ರೂ.ಗೆ ಹಾಗೂ ಸಿವಿಲ್ ಕಾಮಗಾರಿಗಳ ವೆಚ್ಚ 12,000 ಕೋಟಿಯಿಂದ 16,000 ಕೋಟಿ…

Read More

IND vs AFG: ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ – Kannada News

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಜೂನ್ 6 ರಂದು ನ್ಯೂ ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪ್ರಾರಂಭವಾಗಲಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾ ತಯಾರಿ ನಡೆಸುತ್ತಿದೆ. ಭಾರತ ತಂಡದ ಸಿದ್ಧತೆಗಳ ಮೊದಲ ವೀಡಿಯೊವನ್ನು ಬಿಸಿಸಿಐ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಟೀಂ ಇಂಡಿಯಾ ಆಟಗಾರರು ಮೊದಲಿಗೆ ಫೀಲ್ಡಿಂಗ್, ನಂತರ ಬ್ಯಾಟಿಂಗ್ ಅಭ್ಯಾಸ ಮಾಡುವುದನ್ನು ಕಾಣಬಹುದಾಗಿದೆ. ಕೆಎಲ್ ರಾಹುಲ್, ಕುಲ್ದೀಪ್ ಯಾದವ್ ಮತ್ತು ಇತರ ಭಾರತೀಯ ಸ್ಪಿನ್ನರ್‌ಗಳ ವಿರುದ್ಧ ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ…

Read More