Headlines

ಕೊನೆಗೂ ಕೊಹ್ಲಿಯ ದಾಖಲೆ ಮುರಿದ ಸೂರ್ಯಕುಮಾರ್ ಯಾದವ್ – Kannada News | Suryakumar Yadav Breaks Virat Kohli’s Huge Record

ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ (virat kohli) ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಮೂರನೇ ಪಂದ್ಯದಲ್ಲಿ ಭಾರತ ಮತ್ತು ಯುಎಸ್​ಎ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಸ್​ಎ ತಂಡದ ನಾಯಕ ಮೊನಾಂಕ್ ಪಟೇಲ್ ಭಾರತ ತಂಡವನ್ನು ಬ್ಯಾಟಿಂಗ್ ಆಹ್ವಾನಿಸಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್…

Read More

Bengaluru Air Quality: ಬೆಂಗಳೂರು, ಮಂಗಳೂರು ಸೇರಿ ಇನ್ನೂ ನಾಲ್ಕು ಜಿಲ್ಲೆಗಳ ಏರ್ ಕ್ವಾಲಿಟಿ ಕಳಪೆ – Kannada News | Bangalore Air Pollution Crisis: Bengaluru, Manglore, Mysore and Belagavi Air quality has gotten worse

ಬೆಂಗಳೂರು, ಮಂಗಳೂರು ಸೇರಿ ಇನ್ನೂ ನಾಲ್ಕು ಜಿಲ್ಲೆಗಳ ಏರ್ ಕ್ವಾಲಿಟಿ ಕಳಪೆ ಬೆಂಗಳೂರು, ಫೆಬ್ರುವರಿ 08: ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಬೆಂಗಳೂರಿನ ವಾಯು ಗುಣಮಟ್ಟವೀಗ (Bengaluru Air Quality) ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 170ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ನೂರರ ಆಸುಪಾಸಿದ್ದ AQI  ತಾರಕಕ್ಕೆ! ಕೆಲ ದಿನಗಳ ಹಿಂದೆಯಷ್ಟೇ ತೀವ್ರ…

Read More

ಕನ್ನಡ ಚಿತ್ರರಂಗಕ್ಕೆ ಮರಳಿ ಬಂದ ‘ಯಾರೇ ನೀನು ಚೆಲುವೆ’ ಹೀರೋಯಿನ್ ಸಂಗೀತಾ – Kannada News | Sangita Madhavan Nair comeback to Kannada Film Industry

ನಟಿ ಸಂಗೀತಾ ಮಾಧವನ್ (Sangita Madhavan) ಅವರು ಕನ್ನಡ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರು. ಅವರು ಕನ್ನಡ ಸಿನಿಮಾಗಳಲ್ಲಿ ನಟಿಸದೇ ಎರಡೂವರೆ ದಶಕಕ್ಕೂ ಹೆಚ್ಚು ಕಾಲ ಆಗಿದೆ. 1998ರಲ್ಲಿ ಬಿಡುಗಡೆ ಆಗಿದ್ದ ‘ಯಾರೆ ನೀನು ಚೆಲುವೆ’ (Yaare Neenu Cheluve) ಸಿನಿಮಾದಲ್ಲಿ ಸಂಗೀತಾ ಮಾಧವನ್ ಅವರು ಹೀರೋಯಿನ್ ಆಗಿ ನಟಿಸಿದ್ದರು. 2000ನೇ ಇಸವಿಯಲ್ಲಿ ರಿಲೀಸ್ ಆದ ‘ಯಾರೆ ನೀ ಅಭಿಮಾನಿ’ ಸಿನಿಮಾದಲ್ಲಿ ಕೂಡ ಅವರು ಅಭಿನಯಿಸಿದ್ದರು. ಆ ಬಳಿಕ ದೊಡ್ಡ ಗ್ಯಾಪ್ ತೆಗೆದುಕೊಂಡಿದ್ದರು. ಈಗ ಸಂಗೀತಾ ಮಾಧವನ್ ಅವರು…

Read More

ಎಣ್ಣೆ ಏಟಲ್ಲಿ ಕ್ಯಾಬ್​​ಗೆ ಸ್ಕೂಟಿ ಗುದ್ದಿ ಯುವತಿಯರ ರಂಪಾಟ: ಸ್ಥಳೀಯರ ಜೊತೆಗೂ ಕಿರಿಕ್​​ – Kannada News | Drunk Girl Hits Cab with Scooter, Assaults Driver in Hulimavu, Bengaluru

ಬೆಂಗಳೂರು, ಫೆಬ್ರವರಿ 08: ಮದ್ಯದ ಅಮಲಿನಲ್ಲಿ ಕಾರು, ಬೈಕ್​ಗಳಿಗೆ ದ್ವಿಚಕ್ರ ವಾಹನ ಗುದ್ದಿ ಯುವತಿಯರು ಕಿರಿಕ್ ಮಾಡಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಹುಳಿಮಾವು ಬಳಿ ನಡೆದಿದೆ. ಕ್ಯಾಬ್ ಡ್ರೈವರ್ ಜೊತೆ ವಾಗ್ವಾದ ನಡೆಸಿ ಆತನ ಮೇಲೆ ಹಲ್ಲೆ ನಡೆಸಲು ಉತ್ತರ ಭಾರತೀಯ ಯುವತಿಯರು ಯತ್ನಿಸಿದ್ದು, ಪ್ರಶ್ನಿಸಿದ ಜನರ ಜೊತೆಗೂ ಯುವತಿಯರು ಅಸಭ್ಯವಾಗಿ ವರ್ತಿಸಿದ್ದಾರೆ. ಕೂಡಲೇ ಸಾರ್ವಜನಿಕರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳ್ಕೆ ಬಂದರೂ ಯುವತಿಯರ ಹೈಡ್ರಾಮಾ ಮಾತ್ರ ನಿಂತಿಲ್ಲ. ಕೈಗೆ ಚೈನ್…

Read More

ಗೆದ್ದರೂ ಅಮೆರಿಕ ವಿರುದ್ಧ ಹೀನಾಯ ದಾಖಲೆ ಬರೆದ ಟೀಮ್ ಇಂಡಿಯಾ – Kannada News | Team India’s Lowest Power play Score against USA

ಅಷ್ಟೇ ಅಲ್ಲದೇ, ಅಸೋಸಿಯೇಟ್ ನೇಷನ್ ವಿರುದ್ಧ ಪವರ್ ಪ್ಲೇನಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಬ್ಯಾಟರ್ ಗಳು 4 ವಿಕೆಟ್‌ಗಳನ್ನು ಕಳೆದುಕೊಂಡಿದ್ದಾರೆ. ಅಂದರೆ ಎಲ್ಲಾ ಅರ್ಥದಲ್ಲೂ ಅಮೆರಿಕ ಬೌಲರ್‌ಗಳು ಪವರ್ ಪ್ಲೇನಲ್ಲಿ ಟೀಮ್ ಇಂಡಿಯಾವನ್ನು ಇಕ್ಕಟಿಗೆ ಸಿಲುಕಿಸಿತ್ತು ಎಂದರೆ ತಪ್ಪಾಗಲಾರದು. Source link

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಚಳಿ, ಒಣ ಹವೆಯ ಹವಾಮಾನ – Kannada News | Bengaluru temperature: clear sky and cold weather in Bengaluru, Dry weather all over Karnataka

ಬೆಂಗಳೂರು, ಫೆಬ್ರುವರಿ 08: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯ (Weather Forecast)  ವಾತಾವರಣವೇ ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್,…

Read More

Ballari: ತೆಕ್ಕಲಕೋಟೆ ಬಳಿ ಉತ್ಖನನದ ವೇಳೆ ಸಾವಿರಾರು ವರ್ಷಗಳ ಹಿಂದಿನ ಅಸ್ಥಿಪಂಜರ ಪತ್ತೆ – Kannada News | 3,000–5,000 Year Old Human Skeleton Found in Tekkalakote, Ballari

ಬಳ್ಳಾರಿ, ಫೆಬ್ರವರಿ 08: ಜಿಲ್ಲೆಯ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ನಡೆದ ಉತ್ಖನನದ ವೇಳೆ ಸುಮಾರು 3-5 ಸಾವಿರ ವರ್ಷಗಳ ಹಿಂದಿನ ಮಾನವ ಅಸ್ಥಿಪಂಜರ ಪತ್ತೆಯಾಗಿದೆ. ಕಳೆದ ವಾರ ಉತ್ಖನನ ನಡೆಸುತ್ತಿದ್ದಾಗ ಮಾನವ ಮೂಳೆಗಳು ಕಂಡುಬಂದಿದ್ದು, ನಂತರ ಆಳವಾಗಿ ಅಗೆದಾಗ 5.5 ಅಡಿ ಉದ್ದದ ಸಂಪೂರ್ಣ ಅಸ್ಥಿಪಂಜರವು ಪತ್ತೆಯಾಗಿದೆ. ಕಲ್ಲುಗಳನ್ನು ಇರಿಸಿ ಶವ ಸಂಸ್ಕಾರ ಮಾಡಿದ ಸ್ಥಿತಿಯಲ್ಲಿ ಈ ಅಸ್ಥಿಪಂಜರ ದೊರೆತಿದೆ. ಇದು ನೂತನ ಶಿಲಾಯುಗ ಕಾಲಕ್ಕೆ ಸಂಬಂಧಪಟ್ಟಿರಬಹುದು ಎಂದು ತಜ್ಞರು ಹೇಳಿದ್ದು, ನಿಖರವಾದ ಮಾಹಿತಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಯಾರನ್ನೂ ಯಾವುದನ್ನೂ ನಂಬಲಾರರು – Kannada News | Horoscope 08 February 2026; Dina Rashi Bhavishya Today, Checkout the details here

ಮೇಷ ರಾಶಿ: ಅನಿರೀಕ್ಷಿತ ಸುದ್ದಿಯು ನಿಮ್ಮ‌ ಮನಸ್ಸಿಗೆ ಘಾಸಿಯನ್ನು ಮಾಡಬಹುದು. ‌ಇನ್ನೊಬ್ಬರನ್ನು ದೂರುತ್ತ ನಿಮ್ಮ ಕಾರ್ಯಗಳನ್ನು ಸಾಧಿಸಿಕೊಳ್ಳುವಿರಿ. ಬಡ್ತಿಯಲ್ಲಿ ಸುಧಾರಣೆ ಇರಲಿದೆ. ದಾಂಪತ್ಯ ಜೀವನವನ್ನು ಜೋಪಾನವಾಗಿ ನಡೆಸಬೇಕಾದೀತು.‌ ಮಕ್ಕಳ ಕೆಲವು ಘಟನೆಗಳು ನಿಮ್ಮನ್ನು ಭ್ರಾಂತಗೊಳಿಸಬಹುದು. ಇಂದು ದೇಹಕ್ಕೂ ಮನಸ್ಸಿಗೂ ಸ್ವಲ್ಪ ವಿಶ್ರಾಂತಿಯನ್ನು ನೀಡಿ. ಆಗಬೇಕಾಗಿರುವ ಕೆಲಸವನ್ನು ನೀವು ಪಟ್ಟಿ ಮಾಡಿ. ಸ್ತ್ರೀಯರ ಸಹವಾಸವು ಅಧಿಕವಾಗಿರುವುದು. ವೃಷಭ ರಾಶಿ: ಸಂಗಾತಿಯ ನಡುವಿನ ಮಾತುಕತೆಗಳು ವಿಕೋಪಕ್ಕೆ ಹೋಗಬಹುದು. ಪ್ರೀತಿಯು ಇರಬೇಕಾದ ಸ್ಥಳದಲ್ಲಿ ಸ್ವಪ್ರತಿಷ್ಠೆಯು ಕಾಣಿಸಿಕೊಳ್ಳುವುದು. ನೀವು ಅಂದುಕೊಂಡಿದ್ದು ಮಾತ್ರವೇ ಸತ್ಯವಾಗದು….

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 8ರ ದಿನಭವಿಷ್ಯ

ನಿಮ್ಮಿಂದ ಈ ದಿನ ಸಾಧ್ಯವಾದಲ್ಲಿ ಗೋ ಗ್ರಾಸವನ್ನು ನೀಡಿ. ಒಂದು ವೇಳೆ ಇದನ್ನು ನೇರವಾಗಿ ಮಾಡುವುದಕ್ಕೆ ಸಾಧ್ಯವಿಲ್ಲ ಎಂದಾದಲ್ಲಿ ಆನ್ ಲೈನ್ ಮೂಲಕವಾಗಿ ಗೋಗ್ರಾಸ ಸೇವೆಗೆ ದೇಣಿಗೆ ನೀಡಬಹುದು ಎಂದಾದಲ್ಲಿ ಹಾಗೂ ಅದು ಸಾಧ್ಯವೂ ಆದಲ್ಲಿ ನೀಡಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಪ್ರೀತಿ- ಪ್ರೇಮದಲ್ಲಿ ಅಂದುಕೊಳ್ಳದ ಕೆಲವು ಬೆಳವಣಿಗೆಗಳು ನಡೆಯಲಿವೆ. ಈ ಹಿಂದೆ ಆಗಿದ್ದ ಕೆಲವು ಘಟನೆಗಳಿಂದಾಗಿ ಯಾರದೋ ಮಾತು, ಟೀಕೆ, ಆಕ್ಷೇಪಗಳಿಗೆ ಇಡೀ ದಿನ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 8ರ ದಿನಭವಿಷ್ಯ

ಭೂಮಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ಅಡೆತಡೆ ಎದುರಾಗುತ್ತದೆ, ಅಂದುಕೊಂಡ ವೇಗದಲ್ಲಿ ವ್ಯವಹಾರ ಮುಂದುವರಿಯುತ್ತಾ ಇಲ್ಲ ಎಂದಾದಲ್ಲಿ ಕಾರ್ನೇಲಿಯನ್ ಸ್ಟೋನ್ ಉಂಗುರ ಬಳಸುವುದರಿಂದ ಅನುಕೂಲಗಳು ಆಗಲಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಒಂದು ವೇಳೆ ಆಸ್ತಿ ಅಥವಾ ವಾಹನ ಮಾರಾಟಕ್ಕೆ ಇಟ್ಟಿದ್ದಲ್ಲಿ ಇವುಗಳಿಗೆ ಸಂಬಂಧಿಸಿದಂತೆ ಯಾವುದೇ ಮಾತುಕತೆಯನ್ನು ಇದೊಂದು ದಿನದ ಮಟ್ಟಿಗೆ ಮಾಡಬೇಡಿ. ನಿಮ್ಮ ಬಳಿ ಇರುವ ಹಣಕ್ಕೆ ತಕ್ಕಂತೆ ಪ್ರಾಜೆಕ್ಟ್ ವೊಂದು ಹುಡುಕಿಕೊಂಡು ಬರುವಂಥ ಸಾಧ್ಯತೆಗಳಿವೆ. ಉದಾಹರಣೆಗೆ,…

Read More