Headlines

ನಮ್ಮ ನಿಮ್ಮ ಎಸ್​ಐಪಿಗಳು ವಿದೇಶೀ ಹೂಡಿಕೆದಾರರಿಗೆ ಆಹಾರವಾಗುತ್ತಿವೆಯಾ? ಜೆಫರೀಸ್ ಏಜೆನ್ಸಿ ಬಿಚ್ಚಿಟ್ಟಿದೆ ಘೋರ ಸತ್ಯ – Kannada News | Indians SIPs main reason behind falling rupee and exiting of FPIs, says Jefferies

ನವದೆಹಲಿ, ಮೇ 24: ಜಾಗತಿಕ ಬ್ರೋಕರೇಜ್ ಸಂಸ್ಥೆಯಾದ ಜೆಫರೀಸ್ (Jefferies), ಭಾರತೀಯ ಆರ್ಥಿಕತೆ ಮತ್ತು ಷೇರು ಮಾರುಕಟ್ಟೆಯಲ್ಲಿ ಸದ್ಯ ನಡೆಯುತ್ತಿರುವ ಮೂರು ಪ್ರಮುಖ ವಿದ್ಯಮಾನಗಳ ನಡುವಿನ ಆಸಕ್ತಿದಾಯಕ ನಂಟನ್ನು ಬಿಚ್ಚಿಟ್ಟಿದೆ. ಭಾರತೀಯರಲ್ಲಿ ಹೆಚ್ಚುತ್ತಿರುವ ಮ್ಯೂಚುಯಲ್ ಫಂಡ್ ಎಸ್‌ಐಪಿ (SIP) ಹೂಡಿಕೆ, ವಿದೇಶಿ ಪೋರ್ಟ್‌ಫೋಲಿಯೋ ಹೂಡಿಕೆದಾರರ (FPI) ಭಾರಿ ಪ್ರಮಾಣದ ಹಣದ ಹಿಂತೆಗೆತ (FPI outflows), ಮತ್ತು ಯುಎಸ್ ಡಾಲರ್ ಎದುರು ಭಾರತೀಯ ರೂಪಾಯಿಯ ಮೌಲ್ಯ ಕುಸಿತ, ಈ ಮೂರು ಬೆಳವಣಿಗೆಗಳ ಮಧ್ಯೆ ಒಂದಕ್ಕೊಂಡು ನಂಟು ಬೆಸೆದುಕೊಂಡಿರುವುದನ್ನು ಜೆಫರೀಸ್…

Read More

ಆಟೋ ಪ್ರಯಾಣಿಕರಿಗೆ ಬ್ಯಾಡ್​​ ನ್ಯೂಸ್​​: ಮೀಟರ್​ ದರ ಹೆಚ್ಚಳಕ್ಕೆ ಚಾಲಕ ಸಂಘಟನೆಗಳ ಮನವಿ – Kannada News | Bangalore Auto Fare Hike Looms: LPG Price Soars, Drivers Demand Rupees 50 Minimum

ಬೆಂಗಳೂರು, ಮೇ 07: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮ ಆಟೋ ಎಲ್ಪಿಜಿ ದರ ನಿರಂತರವಾಗಿ ಏರಿಕೆ ಕಂಡಿದೆ. ಹೀಗಾಗಿ ಆಟೋ ಮೀಟರ್ ದರ ಏರಿಕೆ ಮಾಡುವಂತೆ ಆಗ್ರಹಿಸಿ ಆಟೋ ಚಾಲಕ ಸಂಘಟನೆಗಳು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಯುದ್ಧಕ್ಕೂ ಮುನ್ನ ಒಂದು ಲೀಟರ್ ಆಟೋ ಎಲ್ಪಿಜಿ ದರ 56 ರೂ. ಇತ್ತು. ಬಳಿಕ ಅದು ಕಳೆದ ಒಂದು ವಾರದ ಹಿಂದೆ 90 ರೂ.ಗಳಿಗೆ ಏರಿತ್ತು. ಆದರೆ ಸದ್ಯ ಬೆಂಗಳೂರಲ್ಲಿ ಒಂದು ಲೀಟರ್ ಆಟೋ…

Read More

ದಾಖಲೆ ಬಜೆಟ್, ಮಿತಿಮೀರದ ಸಾಲ, ವಿತ್ತೀಯ ಶಿಸ್ತು: ಸರ್ಕಾರದ ಸಾಧನೆ ಹೇಳಿದ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 6: ದಾಖಲೆಯ 4.48 ಲಕ್ಷ ಕೋಟಿ ರೂ ಗಾತ್ರದ ಬಜೆಟ್ (Karnataka Budget 2026) ಮಂಡನೆ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಸಾಲ, ಜಿಡಿಪಿ ವೃದ್ಧಿ, ವಿತ್ತೀಯ ಕೊರತೆ, ಹಣಕಾಸು ಶಿಸ್ತು ಇತ್ಯಾದಿ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಸಾಲ, ಜಿಎಸ್​ಟಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಹೇಗೆ ಅನ್ಯಾಯ ಆಗುತ್ತಿದೆ ಎಂದು ವಿವರಿಸಿದ್ದಾರೆ. ರಾಜ್ಯ ಸರ್ಕಾರ ಸಾಲದ ಮೇಲೆ ಸಾಲ ಮಾಡುತ್ತಿದೆ ಎಂದು ಬಿಜೆಪಿ ಮಾಡುತ್ತಿರುವ ಆರೋಪವನ್ನು ಸಿದ್ದರಾಮಯ್ಯ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ – Kannada News | Bengaluru temperature: Bengaluru Chill Intensifies, City Shivers

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ ಬೆಂಗಳೂರು, ಜನವರಿ 12: ಬೆಂಗಳೂರು ಕಳೆದ ಮೂರು–ನಾಲ್ಕು ದಿನಗಳಿಂದ ಮೈಕೊರೆಯುವ ಚಳಿಯಿಂದ (Weather Forecast) ಕಂಪಿಸುತ್ತಿದೆ. ಇಂದು ಕೂಡಾ ಇಡೀ ದಿನ ಮೋಡಮುಸುಕಿದ ವಾತಾವರಣದ ಜೊತೆಗೆ ತೀವ್ರ ಚಳಿ ಕಂಡುಬಂದಿದ್ದು, ಸಿಟಿ ಜನರು ಮನೆಯಿಂದ ಹೊರಬರಲು ಹಿಂಜರಿಯುವಂತಾಗಿದೆ. ಅದರೊಂದಿಗೆ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣವಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶೀತಗಾಳಿ ಹೆಚ್ಚಾಗಿ ತೀವ್ರ…

Read More

ಕೋವಿಡ್ ಗಿಂತ ಅಪಾಯಕಾರಿಯೇ ಈ ಗುಯಿಲಿನ್‌ ಬಾರ್‌ ಸಿಂಡ್ರೋಮ್‌? ಲಕ್ಷಣಗಳು ಹೇಗಿರುತ್ತೆ, ತಡೆಗಟ್ಟುವುದು ಹೇಗೆ? – Kannada News | GBS Symptoms: What You Need to Know

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದೇ ಒಂದು ಸವಾಲಾಗಿ ಪರಿಣಮಿಸಿದ್ದು ಕೊರೊನಾದ ನಂತರ ಈಗ ಜಿಬಿಎಸ್‌ (GBS) ಅಥವಾ ಗುಯಿಲಿನ್‌ ಬಾರ್‌ ಸಿಂಡ್ರೋಮ್‌ ಎಂಬ ರೋಗ ಭಾರಿ ಸುದ್ದಿಯಲ್ಲಿದ್ದು ಜನರ ಆತಂಕಕ್ಕೆ ಕಾರಣವಾಗಿದೆ. ದೇಶಾದ್ಯಂತ ಈ ಬಗ್ಗೆ ಕಳವಳ ಹೆಚ್ಚಾಗಿದ್ದು, ಸರಿಯಾದ ಮಾಹಿತಿ ಇಲ್ಲದೆಯೇ ಭಯ ಪಡುವಂತಾಗಿದೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ಕೂಡ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಇಂಟ್ರಾವೆನಸ್ ಇಮ್ಯುನೊಗ್ಲಾಬ್ಯುಲಿನ್’ (IVIG) ಚಿಕಿತ್ಸೆಯನ್ನು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ವ್ಯಾಪ್ತಿಗೆ ತರಲಾಗಿದ್ದು,…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ ಏರುತ್ತಿದೆ ಗರಿಷ್ಠ ತಾಪಮಾನ, ಕರಾವಳಿ ಜಿಲ್ಲೆಗಳಲ್ಲಿ ಸೆಕೆ ಸೆಕೆ – Kannada News | Karnataka Weather Updates, Coastal Districts on Yellow Alert as Temperatures Soar

ಬೆಂಗಳೂರು, ಫೆಬ್ರವರಿ 15: ಕರ್ನಾಟಕ(Karnataka)ದಾದ್ಯಂತ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗುತ್ತಿದೆ, ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಸೆಕೆ ವಿಪರೀತವಾಗಿದ್ದು, ಸೆಕೆಯ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಸೆಕೆ ಹೆಚ್ಚಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಕೂಡ ಗರಿಷ್ಠ ಉಷ್ಣಾಂಶ ಹೆಚ್ಚಾಗುತ್ತಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು,…

Read More

DK Shivakumar Oath Taking: 25ನೇ ಮುಖ್ಯಮಂತ್ರಿಯಾಗಿ ಇಂದು ಡಿಕೆ ಶಿವಕುಮಾರ್ ಪ್ರಮಾಣವಚನ: ಲೋಕಭವನದಲ್ಲಿ ಸಂಭ್ರಮ – Kannada News

ಡಿಕೆ ಶಿವಕುಮಾರ್ ಪ್ರಮಾಣವಚನಕ್ಕೆ ಲೋಕಭವನದಲ್ಲಿ ಸಿದ್ಧತೆImage Credit source: tv9 ಬೆಂಗಳೂರು, ಜೂನ್ 3: ರಾಜ್ಯ ರಾಜಕಾರಣದ ಅತ್ಯಂತ ಮಹತ್ವದ ಘಟ್ಟಕ್ಕೆ ರಾಜಧಾನಿ ಬೆಂಗಳೂರು ಸಾಕ್ಷಿಯಾಗುತ್ತಿದ್ದು, ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರು ಅಧಿಕಾರ ಸ್ವೀಕರಿಸಲು ಕ್ಷಣಗಣನೆ ಶುರುವಾಗಿದೆ. ಬೆಂಗಳೂರಿನ ಲೋಕಭವನದ ಗಾಜಿನ ಮನೆ (ಗ್ಲಾಸ್ ಹೌಸ್) ಮದುವಣಗಿತ್ತಿಯಂತೆ ಕಂಗೊಳಿಸುತ್ತಿದ್ದು, ಇಂದು (ಜೂನ್ 3) ಸಂಜೆ ಸರಿಯಾಗಿ 4 ಗಂಟೆ 5 ನಿಮಿಷದ ಶುಭ ಮುಹೂರ್ತದಲ್ಲಿ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ…

Read More

IPL 2026: ವಿಮಾನದಲ್ಲಿ ನಿಷೇಧಿತ ಇ-ಸಿಗರೇಟ್ ಸೇದಿದ ಯುಜ್ವೇಂದ್ರ ಚಾಹಲ್; ವಿಡಿಯೋ ವೈರಲ್ – Kannada News | IPL E Cigarette Scandal: Yuzvendra Chahal Vaping on Flight After Parag’s Fine; Legal Action Looms

ಕೆಲವೇ ದಿನಗಳ ಹಿಂದಷ್ಟೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಐಪಿಎಲ್ ಪಂದ್ಯದ ವೇಳೆ ತಂಡದ ಡ್ರೆಸ್ಸಿಂಗ್ ರೂಮ್ ಒಳಗೆ ಇ-ಸಿಗರೇಟ್ ಸೇದಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. ನ್ಯೂ ಚಂಡೀಗಢದಲ್ಲಿ ನಡೆದಿದ್ದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಪರಾಗ್ ನಿಷೇಧಿತ ಇ- ಸಿಗರೇಟ್ ಸೇದಿ ಸಿಕ್ಕಿಬಿದ್ದಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಬಳಿಕ ಕ್ರಮಕ್ಕೆ ಮುಂದಾಗಿದ್ದ ಬಿಸಿಸಿಐ, ರಿಯಾನ್ ಪರಾಗ್​ಗೆ ಪಂದ್ಯ ಶುಲ್ಕ ಶೇಕಡಾ 25 ರಷ್ಟು ಮೊತ್ತವನ್ನು ದಂಡವಾಗಿ ವಿಧಿಸಿತ್ತು….

Read More

ಧಾರಾಕಾರ ಮಳೆಗೆ ಕುಸಿದ ಮನೆ‌ ಮೇಲ್ಚಾವಣಿ: ತಂದೆ, ಮಗನ ಜೀವ ಉಳಿಸಿದ ಸಾಕು ಬೆಕ್ಕು – Kannada News

ಕುಸಿದ ಮನೆ‌ ಮೇಲ್ಚಾವಣಿ, ಬೆಕ್ಕುImage Credit source: tv9 kannada ಬಾಗಲಕೋಟೆ, ಜೂನ್​​ 07: ಮುಂಗಾರು ಮಳೆ (Rain) ಸಮರ್ಪಕವಾಗಿ ಆಗಿಲ್ಲ ಎಂದು ರೈತರು ಕಣ್ಣೀರು ಹಾಕುತ್ತಿರುವ ಬೆನ್ನಲ್ಲೇ, ಬಾಗಲಕೋಟೆಯಲ್ಲಿ ಸುರಿದ ಧಾರಾಕಾರ ಮಳೆ ಒಂದು ಕಡೆ ಆತಂಕ ಉಂಟುಮಾಡಿದ್ದರೆ, ಮತ್ತೊಂದೆಡೆ ಪವಾಡಸದೃಶ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ನಿನ್ನೆ ವಲ್ಲಭಬಾಯಿ ನಗರದಲ್ಲಿ ಆರ್ಭಟಿಸಿದ ಮಳೆಗೆ ಮನೆಯೊಂದರ ಇಡೀ ಮೇಲ್ಛಾವಣಿಯೇ ಕುಸಿದಿದೆ. ಆದರೆ ಸಾಕು ಬೆಕ್ಕಿನಿಂದಾಗಿ (Cat) ತಂದೆ ಮತ್ತು ಮಗ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆ ಮೂಲಕ…

Read More

BPL ಕಾರ್ಡ್​​ದಾರರಿಗೆ ಶೀಘ್ರವೇ ಗುಡ್​​ನ್ಯೂಸ್​?: ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ – Kannada News | Karnataka BPL Card Income Limit Revision: Good News for Beneficiaries?

ಬೆಳಗಾವಿ, ಡಿಸೆಂಬರ್​​ 18: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್​​ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ. ಗಿಂತ ಅಧಿಕವಾಗುತ್ತಿದೆ. ಹೀಗಾಗಿ ಈ ಬಗ್ಗೆ…

Read More