Headlines

ಅಬ್ಬರ ಸಿಡಿಲಬ್ಬರ… ಟ್ರಾವಿಸ್ ಹೆಡ್​ ಬ್ಯಾಟ್​ನಿಂದ ದಾಖಲೆಯ ಸೆಂಚುರಿ – Kannada News | Travis Head record Breaking Century in Ashes 2026

ಆ್ಯಶಸ್ ಸರಣಿಯಲ್ಲಿ ಟ್ರಾವಿಸ್ ಹೆಡ್ (Travis Head) ಸಿಡಿಲಬ್ಬರ ಮುಂದುವರೆದಿದೆ. ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆಯುತ್ತಿರುವ ಈ ಸರಣಿಯ 5ನೇ ಪಂದ್ಯದಲ್ಲೂ ಹೆಡ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಅದು ಕೂಡ ಅತೀ ವೇಗದಲ್ಲಿ ಎಂಬುದು ವಿಶೇಷ. ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 384 ರನ್​ ಕಲೆಹಾಕಿದ್ದರು. Source link

Read More

TV9 Kannada News Live: ಶೆಡ್​​ಗೆ ಬೆಂಕಿ ತಗುಲಿ ಮಕ್ಕಳಿಬ್ಬರು ದಹನ; ಬೆಟ್ಟದಿಂದ ಜಿಗಿದು ಇಂಜಿನಿಯರ್ ಆತ್ಮಹತ್ಯೆ – Kannada News | TV9 Kannada News Live: Two Children Die in Bengaluru Fire Accident; Engineer Dies by Suicide After Jumping Off Hill

ಅತ್ನಿ ಅವಘಡ, ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರ್ Image Credit source: tv9 kannada ಬೆಂಗಳೂರು, ಮೇ 11: ನಗರದ ಕೊತ್ತನೂರು ಸಮೀಪದ ನಾರಾಯಣಪುರದಲ್ಲಿ ಶೆಡ್‌ಗೆ ಬೆಂಕಿ (fire tragedy) ತಗುಲಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಅರ್ಜುನ್ (5) ಮತ್ತು ಆಶಾ (3) ಮೃತ ಮಕ್ಕಳು. ಮತ್ತೊಂದು ಪ್ರಕರಣದಲ್ಲಿ PWD ಸಹಾಯಕ ಇಂಜಿನಿಯರ್​​ ಬೆಟ್ಟದಿಂದ ಜಿಗಿದು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ತುಮಕೂರು ತಾಲೂಕಿನ ದೇವರಾಯನದುರ್ಗ ಬೆಟ್ಟದಲ್ಲಿ ನಡೆದಿದೆ. ಮಂಜುಪ್ರಸಾದ್​​ (33) ಆತ್ಮಹತ್ಯೆ ಮಾಡಿಕೊಂಡ…

Read More

ವಿವಾದ ಎಬ್ಬಿಸಿದ ಜೂ ಎನ್​​ಟಿಆರ್ ಹೊಸ ಸಿನಿಮಾ ಪೋಸ್ಟರ್ – Kannada News | Jr NTR and Trivikram Shrinivas’s movie poster dace criticism

ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರ್ಯಾಗನ್’ ಸಿನಿಮಾನಲ್ಲಿ ನಟಿಸುತ್ತಿರುವ ಜೂ ಎನ್​​ಟಿಆರ್ (Jr NTR), ಇದೀಗ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಸಿನಿಮಾವನ್ನು ಅವರ ಆಪ್ತ ಗೆಳೆಯರಲ್ಲಿ ಒಬ್ಬರಾಗಿರುವ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ ಮಾಡಲಿದ್ದಾರೆ. ಸಿನಿಮಾದ ಪೋಸ್ಟರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಯುದ್ಧಗಳ ದೇವತೆ ಎಂದು ಕರೆಯಲಾಗುವ ಮುರುಗನ್ ಅಥವಾ ಸುಬ್ರಹ್ಮಣ್ಯ ಸ್ವಾಮಿಯನ್ನು ಆಧರಿಸಿದ ಕತೆಯನ್ನು ಸಿನಿಮಾಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಸಿನಿಮಾದ ಪೋಸ್ಟರ್ ಅನ್ನು ಸಹ ಇದೇ ವಿಷಯದ ಆಧಾರದ ಮೇಲೆ ಮಾಡಲಾಗಿದೆ. ಆದರೆ ಪೋಸ್ಟರ್ ಇದೀಗ…

Read More

ರಜನಿಕಾಂತ್‌ ಅವರ ಈ ಚಿತ್ರದಿಂದ ಸ್ಫೂರ್ತಿ ಪಡೆದಿದೆ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ – Kannada News | Samantha’s ‘Maa Inti Bangaram’: Basha Inspired Action Comedy Releasing June 19

ಟಾಲಿವುಡ್ ಸ್ಟಾರ್ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅಭಿನಯದ ಮುಂಬರುವ ಆ್ಯಕ್ಷನ್ ಕಾಮಿಡಿ ಸಿನಿಮಾ ‘ಮಾ ಇಂಟಿ ಬಂಗಾರಂ’ ಸದ್ಯ ಭಾರಿ ಕುತೂಹಲ ಮೂಡಿಸಿದೆ. ಈ ಚಿತ್ರದಲ್ಲಿ ಕನ್ನಡದ ಹೀರೋ ದಿಗಂತ್ ಕೂಡ ನಟಿಸಿದ್ದಾರೆ. ಇದರ ನಡುವೆ ಚಿತ್ರದ ಕಥೆಯ ಬಗ್ಗೆ ಪ್ರಮುಖ ರಹಸ್ಯವೊಂದನ್ನು ನಿರ್ದೇಶಕಿ ನಂದಿನಿ ರೆಡ್ಡಿ ಬಿಚ್ಚಿಟ್ಟಿದ್ದಾರೆ. ಈ ಚಿತ್ರದ ಕಥೆಯು ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ಸಾರ್ವಕಾಲಿಕ ಬ್ಲಾಕ್‌ಬಸ್ಟರ್ ‘ಬಾಷಾ’ ಸಿನಿಮಾದಿಂದ ಸ್ಫೂರ್ತಿ ಪಡೆದಿದೆ ಎಂದು ಅವರು ಹೇಳಿದ್ದಾರೆ. ಮಾಧ್ಯಮವೊಂದರ…

Read More

ನಾಳೆ ಭಾರತಕ್ಕೆ ಜಪಾನ್ ಪ್ರಧಾನಿ ಟಕೈಚಿ ಭೇಟಿ; ಮೋದಿ ಜೊತೆ ಮಹತ್ವದ ಮಾತುಕತೆ – Kannada News | Japanese PM Sanae Takaichi to visit India on July 1 hold talks with PM Modi on strategic partnership

ನವದೆಹಲಿ, ಜೂನ್ 30: ಜಪಾನ್ ಪ್ರಧಾನಿ ಸನಾ ಇ ಟಕೈಚಿ (Sanae Takaichi) ಅವರು ಜುಲೈ 1 ರಿಂದ ಭಾರತಕ್ಕೆ ತಮ್ಮ ಚೊಚ್ಚಲ ಅಧಿಕೃತ ಭೇಟಿ ನೀಡುತ್ತಿದ್ದಾರೆ. ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಅವರು ಕೈಗೊಳ್ಳುತ್ತಿರುವ ಅತ್ಯಂತ ಮಹತ್ವದ ವಿದೇಶಿ ಪ್ರವಾಸ ಇದಾಗಿದೆ. ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರೊಂದಿಗೆ ಜಪಾನ್ ಪ್ರಧಾನಿ ನಡೆಸಲಿರುವ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆಯು ಭಾರತ-ಜಪಾನ್ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತೊಂದು ಹಂತಕ್ಕೆ…

Read More

ಇಡೀ ಇಂದೋರ್​ಗೆ ನೀರು ಪೂರೈಸುತ್ತಿದ್ದ ಟ್ಯಾಂಕಿನಲ್ಲಿತ್ತು ವ್ಯಕ್ತಿಯ ಶವ, 30 ವರ್ಷಗಳ ಹಿಂದೆ ಏನಾಗಿತ್ತು? – Kannada News | Indore’s Bhagirathpura Recalls a Disturbing Water Tank Tragedy After 30 Years

ಇಂದೋರ್, ಜನವರಿ 05: ಇಂದೋರ್​ನಲ್ಲಿ ಚರಂಡಿ ನೀರು( Sewage Water) ಕುಡಿಯುವ ನೀರಿನ ಜತೆ ಮಿಶ್ರಣವಾಗಿ ಹಲವು ಜನರ ಜೀವಕ್ಕೆ ಕುತ್ತು ತಂದಿದೆ. ಆದರೆ ಭಾಗೀರಥಪುರದಲ್ಲಿ ಈ ರೀತಿಯ ದುರಂತ ಹೊಸದೇನಲ್ಲ. ಇಂದೋರ್​ 30 ವರ್ಷಗಳ ಹಿಂದೆ ನಡೆದಿರುವ ಘಟನೆಯನ್ನು ಅಲ್ಲಿನ ಜನತೆ ನೆನಪಿಸಿಕೊಂಡಿದ್ದಾರೆ. ಸುಭಾಷ್ ಚೌಕ್ ಟ್ಯಾಂಕ್‌ನಲ್ಲಿ ಕೊಳೆತ ಶವವೊಂದು ಪತ್ತೆಯಾಗಿತ್ತು. ಸಾವಿರಾರು ಜನರು ಆ ಟ್ಯಾಂಕಿನ ನೀರನ್ನೇ ಕುಡಿದಿದ್ದರು. ಪಶ್ಚಿಮ ಇಂದೋರ್‌ನ ಸಾವಿರಾರು ಮನೆಗಳಿಗೆ ವಾರಗಳವರೆಗೆ ನೀರು ಪೂರೈಸುತ್ತಿದ್ದ ಟ್ಯಾಂಕ್‌ನೊಳಗೆ ಮಾನವ ಅಸ್ಥಿಪಂಜರ ಪತ್ತೆಯಾಗಿತ್ತು….

Read More

ಸಿಕ್ಸರ್‌ಗಳ ಸುರಿಮಳೆಗೆ ಕಾರಣವಾಯ್ತು ಶ್ರೇಯಸ್ ಅಯ್ಯರ್ ಅವರ ಆ ಒಂದು ಸವಾಲು! – Kannada News | Shreyas Iyer’s ‘Six Hitting’ Challenge Powers PBKS’ Record Run

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದೆ. ಮುಲ್ಲನ್​ಪುರ್​ನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 254 ರನ್​ಗಳು. ಈ 254 ರನ್​ಗಳಲ್ಲಿ ಬರೋಬ್ಬರಿ 21 ಸಿಕ್ಸರ್​ಗಳಿದ್ದವು ಎಂಬುದು ವಿಶೇಷ. ಹೀಗೆ ಪಂಜಾಬ್ ಕಿಂಗ್ಸ್ ಬ್ಯಾಟರ್​ಗಳು ಸಿಕ್ಸರ್​ ಸುರಿಮಳೆಗೈಯ್ಯಲು ಮುಖ್ಯ ಕಾರಣ ನಾಯಕ ಶ್ರೇಯಸ್ ಅಯ್ಯರ್ ಮುಂದಿಟ್ಟಿರುವ ಒಂದು ಸ್ಪರ್ಧೆ ಎಂದರೆ…

Read More

ಬೆಂಗಳೂರಿನಲ್ಲಿ ಆಟೋ ಗ್ಯಾಸ್ ಹಾಹಾಕಾರ: ಕಿಲೋಮೀಟರ್‌ಗಟ್ಟಲೆ ರಿಕ್ಷಾ ಸಾಲು! ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ ಎಚ್ಚರಿಕೆ

ಬೆಂಗಳೂರು, ಏಪ್ರಿಲ್ 3: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಆಟೋ ಎಲ್‌ಪಿಜಿ ಗ್ಯಾಸ್ ಅಭಾವ (Auto LPG Crisis) ವಿಕೋಪಕ್ಕೆ ತಲುಪಿದ್ದು, ಆಟೋ ಚಾಲಕರ ಬದುಕು ಬೀದಿಗೆ ಬಂದಿದೆ. ಗ್ಯಾಸ್ ಕೊರತೆ ಮತ್ತು ಅನಿಯಂತ್ರಿತ ದರ ಏರಿಕೆಯಿಂದ ಚಾಲಕರು ಕಂಗಾಲಾಗಿದ್ದಾರೆ. ಏತನ್ಮಧ್ಯೆ, ಸೋಮವಾರದೊಳಗೆ ಸಮಸ್ಯೆ ಬಗೆಹರಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ‘ಪೀಸ್ ಆಟೋ’ ಸಂಘಟನೆ ಗಡುವು ನೀಡಿದೆ. ಇಲ್ಲದಿದ್ದರೆ ಸಚಿವರ ಮನೆಗೆ ಆಟೋ ಸಮೇತ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆಯನ್ನೂ ನೀಡಿದೆ….

Read More

ಇರಾನ್​ ಮೇಲೆ ಇಸ್ರೇಲ್-ಯುಎಸ್​ ದಾಳಿ; ಸಾವಿನ ಸಂಖ್ಯೆ 787ಕ್ಕೆ ಏರಿಕೆ – Kannada News | Death Toll rises to 787 in Iran US Israel strikes Irans nuke facility

ಟೆಹ್ರಾನ್, ಮಾರ್ಚ್ 3: ಫೆಬ್ರವರಿ 28ರಂದು ಇರಾನ್​ನ ಮೇಲೆ ದಾಳಿ ಆರಂಭಿಸಿದ್ದ ಇಸ್ರೇಲ್ (Israel War) ಹಾಗೂ ಅಮೆರಿಕ ಇರಾನ್​ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಹತ್ಯೆ ಮಾಡಿತ್ತು. ಇದಾದ ನಂತರ ಈ ಸಂಘರ್ಷ ಬೇರೆ ದೇಶಗಳಿಗೂ ಪಸರಿಸಿತು. ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆ ಇರಾನ್ ದಾಳಿ ನಡೆಸಲಾರಂಭಿಸಿದೆ. ಇದೀಗ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ದಾಳಿಯ ಸಾವಿನ ಸಂಖ್ಯೆ 787ಕ್ಕೆ ಏರಿದೆ. ಸೋಮವಾರ, ಸಾವಿನ ಸಂಖ್ಯೆ 555 ಇತ್ತು. ಇಂದು ಇರಾನ್​ನ ಪರಮಾಣು ಸೌಲಭ್ಯದ…

Read More

ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ – Kannada News | Chikkaballapur Student Talks about Cuts janivara During CET Exam

ಚಿಕ್ಕಬಳ್ಳಾಪುರ, (ಏಪ್ರಿಲ್ 25): ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಹಳ ಸ್ಪಷ್ಟವಾಗಿ ವಸ್ತ್ರ, ಸಂಹಿತೆಯ ಬಗ್ಗೆ ವಿವರಿಸಿದೆ. ಆದರೂ ಸಹ ಮೊನ್ನೆ ನಡೆದ ಸಿಇಟಿ ಪರೀಕ್ಷೆ ವೇಳೆ ಅಭ್ಯರ್ಥಿಗಳ ಜನಿವಾರಕ್ಕೆ ಕತ್ತರಿ ಹಾಕಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಸಂಬಂಧ ಕೆಲವರನ್ನು ಅಮಾನತು ಸಹ ಮಾಡಲಾಗಿದೆ. ಇಂತಹ ಘಟನೆ ನಡೆದಿರುವುದು ಉದ್ದೇಶ ಪೂರ್ವಕವಾಗಿ ಮಾಡಿದಂತೆ ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಪ್ರಕರಣದ ತನಿಖೆಗಾಗಿ ತಂಡ ರಚಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಇನ್ನು ಜನಿವಾರ…

Read More