Headlines

ಸಿಎಂ ಆಕಾಂಕ್ಷಿಯಾಗಿದ್ದ ಪರಮೇಶ್ವರ್ ಡಿಸಿಎಂ ಆಗಿ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ – Kannada News

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು ಬಳಿಕ ಸಿದ್ದರಾಮಯ್ಯನವರ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಡಾ ಜಿ ಪರಮೇಶ್ವರ್ (Dr G Parameshwar) ಅವರು ಇದೀಗ ಡಿಕೆ ಶಿವಕುಮಾರ್ ಕ್ಯಾಬಿನೆಟ್​​​ನಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಪರಮೇಶ್ವರ್ ಅವರು ಡಾ, ಬಿಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣವನಚ ಸ್ವೀಕರಿಸಿದರು. ಇನ್ನು ಒಟ್ಟು 5ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಡಾ.ಜಿ.ಪರಮೇಶ್ವರ್, 1989ರಲ್ಲಿ ಮಧುಗಿರಿಯಿಂದ ಸ್ಪರ್ಧಿಸಿ ವಿಧಾನಸಭೆ…

Read More

ಅನುಮಾನಾಸ್ಪದ ರೀತಿಯಲ್ಲಿ ‘ಮಜಾ ಭಾರತ’ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು ನಿಧನ – Kannada News | Majaa Bharatha and Comedy Kiladigalu fame Siddartha Parasanura found dead suspiciously in Humnabad

ಕಿರುತೆರೆಯ ಕಾಮಿಡಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಗಮನ ಸೆಳೆದಿದ್ದ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು (Siddartha Parasanura) ಅವರು ನಿಧನರಾಗಿದ್ದಾರೆ. ಅವರ ಅಭಿಮಾನಿಗಳಿಗೆ, ಆಪ್ತರಿಗೆ ಮತ್ತು ಕುಟುಂಬದವರಿಗೆ ಈ ಸಾವಿನ ಸುದ್ದಿ ತೀವ್ರ ಆಘಾತ ನೀಡಿದೆ. ಸಿದ್ದಾರ್ಥ ಅವರ ಸಾವಿನ ಬಗ್ಗೆ ಒಂದಷ್ಟು ಅನುಮಾನಗಳು ಮೂಡಿವೆ. ಅವರ ನಿಧನಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ‘ಮಜಾ ಭಾರತ’ (Majaa Bharatha) ಮುಂತಾದ ಶೋಗಳಲ್ಲಿ ಅವರು ಕಾಣಿಸಿಕೊಂಡಿದ್ದರು. ಸಿದ್ದಾರ್ಥ ಪರಸನೂರು ಅವರು ಅನುಮಾನಾಸ್ಪದವಾಗಿ ನಿಧನರಾಗಿದ್ದು, ಪೊಲೀಸರು…

Read More

ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಭದ್ರಕೋಟೆಯಲ್ಲೇ ಅಹಿಂದ ದಾಳ ಉರುಳಿಸಿದ ಬಿಜೆಪಿ! ಜಾತಿ ಲೆಕ್ಕಾಚಾರ ಹೇಗಿದೆ ಗೊತ್ತೇ?

ದಾವಣಗೆರೆ, ಮಾರ್ಚ್ 20: ದಾವಣಗೆರೆ ದಕ್ಷಿಣದ ಉಪಚುನಾವಣೆ (Davanagere By-Election) ಕಣ ಈಗ ಜಾತಿ ರಾಜಕಾರಣದಿಂದ ರಂಗೇರುವ ಸುಳಿವು ದೊರೆತಿದೆ. ಕಾಂಗ್ರೆಸ್‌ನಲ್ಲಿ (Congress) ಶಾಮನೂರು ಶಿವಶಂಕರಪ್ಪ ಕುಟುಂಬ ಮತ್ತು ಮುಸ್ಲಿಂ ನಾಯಕರ ನಡುವೆ ಟಿಕೆಟ್ ಫೈಟ್ ಜೋರಾಗಿದೆ. ಇದೇ ಸಮಯವನ್ನು ಸರಿಯಾಗಿ ಬಳಸಿಕೊಂಡಿರುವ ಬಿಜೆಪಿ (BJP), ಕಾಂಗ್ರೆಸ್‌ನ ಭದ್ರಕೋಟೆಯಲ್ಲೇ ಅಹಿಂದ ದಾಳ ಉರುಳಿಸಿದೆ. ಅಹಿಂದ ಸಮುದಾಯಕ್ಕೆ ಮಣೆ ಹಾಕುವ ಮೂಲಕ ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಬ್ಯಾಂಕ್‌ಗೆ ಕನ್ನ ಹಾಕಲು ತಂತ್ರ ರೂಪಿಸಿದೆ. ದಾವಣಗೆರೆ ದಕ್ಷಿಣ ಕ್ಷೇತ್ರ ಎಂದರೆ ಶಾಮನೂರು…

Read More

ಸೂಪರ್ ಎಲ್‌ನಿನೋ ಎಫೆಕ್ಟ್: ಕರ್ನಾಟಕದಲ್ಲಿ ಮಳೆ ಕೊರತೆ ತೀವ್ರ, ಬರಗಾಲದ ಛಾಯೆ – Kannada News | Karnataka Faces Severe Drought Threat as Super El Nino Triggers 42 Percent Monsoon Rain Deficit

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್ ಡ್ಯಾಂ ಹಿನ್ನೀರು ಪ್ರದೇಶದಲ್ಲಿ ನೀರು ಕಡಿಮೆಯಾಗಿರುವುದುImage Credit source: tv9 ಬೆಂಗಳೂರು, ಜೂನ್ 27: ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಮಳೆ (Monsoon Rain) ಕೈಕೊಟ್ಟಿದೆ. ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ದೇಶದಾದ್ಯಂತ ಸರಾಸರಿಗಿಂತ ಶೇ 42ರಿಂದ 43ರಷ್ಟು ಮಳೆ ಕೊರತೆ ದಾಖಲಾಗಿದೆ. ಇದರ ಪರಿಣಾಮವಾಗಿ ಕೃಷಿ ಚಟುವಟಿಕೆಗಳಿಗೆ ತೀವ್ರ ಹೊಡೆತ ಬಿದ್ದಿದ್ದು, ಜಲಾಶಯಗಳು, ನದಿಗಳು ಹಾಗೂ ಭೂಗರ್ಭಜಲದ ಮಟ್ಟವೂ ಕುಸಿಯುತ್ತಿದೆ. ಕರ್ನಾಟಕದ ಪ್ರಮುಖ ಡ್ಯಾಂಗಳಲ್ಲಿ ನೀರಿನ ಮಟ್ಟ ಡೆಡ್ ಸ್ಟೋರೇಜ್…

Read More

Video: ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ – Kannada News | Narendra Modi Engages With Global Leaders at India AI Impact Summit 2026

ನವದೆಹಲಿ, ಫೆಬ್ರವರಿ 19: ಇಂದು ದೆಹಲಿಯಲ್ಲಿ ಎಐ ಇಂಪ್ಯಾಕ್ಟ್​ ಶೃಂಗಸಭೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ವಿಶ್ವ ನಾಯಕರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಜತೆ ಕುಳಿತು ಚರ್ಚಿಸುತ್ತಿರುವ ವಿಡಿಯೋ ಇಲ್ಲಿದೆ.  ಸಿಇಒಗಳು, ಸಿಎಕ್ಸ್‌ಒಗಳು ಸೇರಿದಂತೆ 500 ಕ್ಕೂ ಹೆಚ್ಚು ಜಾಗತಿಕ ಎಐ ನಾಯಕರು, ಸುಮಾರು 100 ಸಿಇಒಗಳು ಮತ್ತು ಸಂಸ್ಥಾಪಕರು, 150 ಶಿಕ್ಷಣ ತಜ್ಞರು ಮತ್ತು ಸಂಶೋಧಕರು ಮತ್ತು 400 ಸಿಟಿಒಗಳು ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇದು 20…

Read More

ಬಾಗಲಕೋಟೆ: ಲೋಕಾಯುಕ್ತ ದಾಳಿ ವೇಳೆ ಮನೆಗೆ ನುಗ್ಗಿದ ಹಾವು! – Kannada News | Snake Slithers into House During Lokayukta Raid in Bagalkote; Video Goes Viral

ಬಾಗಲಕೋಟೆ, ಮಾರ್ಚ್​ 5: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳು ಬಾಗಲಕೋಟೆಯಲ್ಲಿ ನಡೆಸಿದ ದಾಳಿಯ ವೇಳೆ ಅಚ್ಚರಿಯ ಘಟನೆ ನಡೆದಿದೆ. ಮನೆಯೊಂದರಲ್ಲಿ ಶೋಧ ಕಾರ್ಯ ನಡೆಯುತ್ತಿದ್ದಾಗ ಕೆಳಮಹಡಿಗೆ ಕೆರೆ ಹಾವು ನುಗ್ಗಿ ಕೆಲಕಾಲ ಗೊಂದಲ ಉಂಟುಮಾಡಿತು. ಬಳಿಕ ಮನೆಯವರು ಹಾವನ್ನು ಹೊಡೆದು ದೂರ ಸಾಗಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಮುಖ್ಯ ಎಂಜಿನಿಯರ್ ವಸಂತ್ ವಾಲಪ್ಪ ನಾಯಕ್ ಅವರ ವಿರುದ್ಧ ದಾಖಲಾಗಿದ್ದ ದೂರಿನ ಆಧಾರದಲ್ಲಿ ಅವರ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆಸಿದರು….

Read More

ಬೆಂಗಳೂರಲ್ಲಿ ಮಿತಿ ಮೀರಿದ ಶ್ವಾನಗಳ ದಾಳಿ ಪ್ರಕರಣ: 5 ತಿಂಗಳಲ್ಲಿ 9.7 ಸಾವಿರ ಕೇಸ್​​ – Kannada News | Stray Dog Menace In Karnataka: Over 2.6 Lakh Dog Bite Cases And 30 Rabies Deaths Reported This Year

ಬೆಂಗಳೂರು, ಜೂನ್​​ 16: ರಾಜಧಾನಿ ಬೆಂಗಳೂರಲ್ಲಿ (Bengaluru) ಶ್ವಾನಗಳ ದಾಳಿ ಪ್ರಕರಣಗಳು ಮಿತಿ ಮೀರಿದ್ದು, ಈ ಸಂಬಂಧ ಆರೋಗ್ಯ ಇಲಾಖೆಯ ಅಂಕಿ-ಅಂಶಗಳು ಆತಂಕ ಮೂಡಿಸಿದೆ. ಕಳೆದ 5 ತಿಂಗಳಲ್ಲಿ ಬೆಂಗಳೂರಲ್ಲಿ ಬರೋಬ್ಬರಿ 9,763 ಪ್ರಕರಣಗಳು ಪತ್ತೆಯಾಗಿದ್ದು, ಕೇವಲ 1 ವಾರದಲ್ಲಿ 13,220 ನಾಯಿ ಕಡಿತಗಳು ರಾಜ್ಯದಲ್ಲಿ ವರದಿಯಾಗಿವೆ. ನಾಯಿಗಳ ದಾಳಿಯಿಂದ ಕಳೆದ ವಾರ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಜನವರಿಯಿಂದ ಇಲ್ಲಿಯವರೆಗೆ ಬರೊಬ್ಬರಿ 2,66,367 ಜನರಿಗೆ ರಾಜ್ಯದಲ್ಲಿ ನಾಯಿ ಕಚ್ಚಿದ್ದು ಒಟ್ಟು 30 ಜನರು ಮೃತಪಟ್ಟಿದ್ದಾರೆ. ಮುಖ್ಯಾಂಶಗಳು ಬೆಂಗಳೂರು…

Read More

Video: ಏಕಾಏಕಿ ರಸ್ತೆಗೆ ಅಡ್ಡಲಾಗಿ ಬಂದ ದನಕ್ಕೆ ಬೈಕ್​ ಡಿಕ್ಕಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ! – Kannada News | Viral CCTV: Bike Cow Crash Highlights Road Safety, Driver Vigilance

ರಸ್ತೆಯಲ್ಲಿ ಸಂಚರಿಸುವಾಗ ಸವಾರರು ಎಷ್ಟು ಜಾಗರೂಕರಾಗಿರಬೇಕು ಎಂಬುದಕ್ಕೆ ಸಾಕ್ಷಿಯಾದ ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸೋಶಿಯಲ್​ ಮಿಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಅದೃಷ್ಟವಶಾತ್, ಅಪಘಾತದ ನಂತರ ಬೈಕ್ ಸವಾರ ತಕ್ಷಣವೇ ಎದ್ದು ನಿಲ್ಲಲು ಪ್ರಯತ್ನಿಸಿದ್ದು, ದನವೂ ಕೂಡ ಎದ್ದು ಓಡಿದೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ರಸ್ತೆ ಬದಿಯಲ್ಲಿ ಸಂಚರಿಸುವ ಪ್ರಾಣಿಗಳ ಅನಿರೀಕ್ಷಿತ ನುಗ್ಗುವಿಕೆಯ ಬಗ್ಗೆ ವಾಹನ ಸವಾರರು ಸದಾ ಎಚ್ಚರಿಕೆಯಿಂದಿರಬೇಕು ಎಂಬುದಕ್ಕೆ ಈ ಘಟನೆಯು ಎಚ್ಚರಿಕೆಯ ಗಂಟೆಯಾಗಿದೆ….

Read More

ನಾನು ಅಷ್ಟೊಂದು ಹೆದರಿದ್ದೆ… ಕೈಲ್ ಜೇಮಿಸನ್ ಬಹಿರಂಗ ಹೇಳಿಕೆ – Kannada News | Kyle Jamieson Shaken by 15 Year Old Vaibhav Sooryavanshi

ವಯಸ್ಸು ಜಸ್ಟ್​ ನಂಬರ್ ಅಷ್ಟೇ… ಎಂಬುದನ್ನು ವೈಭವ್ ಸೂರ್ಯವಂಶಿ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಐಪಿಎಲ್ ಇತಿಹಾಸದ ಅತ್ಯಂತ ಕಿರಿಯ ಆಟಗಾರನ ಆಕ್ರಮಣಕಾರಿ ಆಟಕ್ಕೆ ಬೆಚ್ಚಿಬಿದ್ದಿರುವ ಕೈಲ್ ಜೇಮಿಸನ್, ವೈಭವ್‌ರನ್ನು ನೋಡಿ ತಾನು ಭಯಭೀತನಾಗಿದ್ದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಕುತೂಹಲಕಾರಿ ವಿಷಯ ಎಂದರೆ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ ವೈಭವ್ ಸೂರ್ಯವಂಶಿಯ ವಿಕೆಟ್ ಅನ್ನು ಜೇಮಿಸನ್ ಅವರೇ ಪಡೆದಿದ್ದರು. ಇದೀಗ ವಿಕೆಟ್ ಪಡೆದಿದ್ದಕ್ಕಿಂತ ಹೆಚ್ಚಾಗಿ, ವೈಭವ್ ಸೂರ್ಯವಂಶಿ ಬಗ್ಗೆ ನೀಡಿದ ಹೇಳಿಕೆ ಈಗ ಎಲ್ಲೆಡೆ ವೈರಲ್ ಆಗಿದೆ….

Read More

ಹಣ್ಣುಗಳಿಗೆ ಇಲಿ ಪಾಷಾಣ ಸವರುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ವ್ಯಾಪಾರಿ – Kannada News | Food Safety Crisis: Malad Vendor Poisons Fruits with Ratol; Public Outrage in Mumbai

ಮುಂಬೈ: ಮುಂಬೈನ ಮಾಲಾಡ್ ಪ್ರದೇಶದಲ್ಲಿ ನಡುರಸ್ತೆಯಲ್ಲೇ ಹಣ್ಣುಗಳ ವ್ಯಾಪಾರಿಯೊಬ್ಬರು ಹಣ್ಣುಗಳಿಗೆ ‘ರಾಟೋಲ್’ (Ratol) ಎಂಬ ಇಲಿ ಪಾಷಾಣವನ್ನು ಸವರುತ್ತಿದ್ದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಈ ಕೃತ್ಯವನ್ನು ಗಮನಿಸಿದ ಸಾರ್ವಜನಿಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವ್ಯಾಪಾರಿಯು ತನ್ನ ಹಣ್ಣಿನ ತಳ್ಳುಗಾಡಿಯ ಮೇಲೆ ಹಣ್ಣುಗಳನ್ನು ಜೋಡಿಸುವ ಮೊದಲು ಅವುಗಳಿಗೆ ಇಲಿ ಪಾಷಾಣವನ್ನು ಹಚ್ಚುತ್ತಿರುವುದು ಕಂಡುಬಂದಿದೆ. ಸಾಮಾನ್ಯವಾಗಿ ಹಣ್ಣುಗಳಿಗೆ ಇಲಿಗಳು ಬರದಂತೆ ತಡೆಯಲು ಇಂತಹ ಅಪಾಯಕಾರಿ ಕೆಲಸ ಮಾಡುತ್ತಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಮನುಷ್ಯರು ಸೇವಿಸುವ…

Read More