Headlines

90 ದಿನಗಳ ಬಳಿಕ ಜೈಲಿನಿಂದ ಹೊರಬಂದ ಪೈರಸಿ ಕಿಂಗ್ ಐಬೊಮ್ಮ ರವಿ – Kannada News | Ibomma Ravi got Interim bail after 90 days of arrest

ಪೈರಸಿ (Piracy) ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ರವಿ ಅಲಿಯಾಸ್ ಐಬೊಮ್ಮ ರವಿ ನಿನ್ನೆ ಚಂಚಗುಡ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಐಬೊಮ್ಮ ಸೇರಿದಂತೆ ಕೆಲವು ಪೈರಸಿ ವೆಬ್​​ಸೈಟ್ ಮತ್ತು ಅಪ್ಲಿಕೇಶನ್​​ಗಳನ್ನು ನಡೆಸುತ್ತದ್ದ ರವಿಯನ್ನು ಮೂರು ತಿಂಗಳ ಹಿಂದೆ ಪೊಲೀಸರು ಬಂದಿಸಿದ್ದರು. ಐಬೊಮ್ಮ ರವಿ ವಿರುದ್ಧ ಪೈರಸಿಯ ಹಲವಾರು ಕೇಸುಗಳು ದಾಖಲಾಗಿದ್ದವು. ವಿದೇಶದಲ್ಲಿ ಕೂತು ಪೈರಸಿ ವೆಬ್​​ಸೈಟ್ ನಡೆಸುತ್ತಿದ್ದ ರವಿ, ಕೌಟುಂಬಿಕ ಕಾರಣಗಳಿಗಾಗಿ ಹೈದರಾಬಾದ್​​ಗೆ ಬಂದಾಗ ಆತನನ್ನು ಪೊಲೀಸರು ಬಂಧಿಸಿದ್ದರು. ಆದರೆ ಬಂಧಿಸಿದ 90 ದಿನಗಳ…

Read More

ಸೆಕೆಯೆಂದು ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು: ಸಾವಲ್ಲೂ ಒಂದಾದ ಆಪ್ತ ಸ್ನೇಹಿತರು

ಹುಬ್ಬಳ್ಳಿ, ಮಾರ್ಚ್​ 11: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ರಣಬಿಸಿಲಿಗೆ ಜನರು ಬಸವಳಿಯುತ್ತಿದ್ದಾರೆ. ಎಲ್ಲಿಯಾದ್ರು ನೀರು ಕಂಡ್ರೆ ಸಾಕು ಅಲ್ಲಿ ಸ್ವಲ್ಪ ಹೊತ್ತು ಆಟವಾಡಿ, ರಿಲ್ಯಾಕ್ಸ್ ಆಕಬೇಕು ಎಂದು ಬಯಸುತ್ತಿದ್ದಾರೆ. ಆದ್ರೆ ನಿಮ್ಮ ಮಕ್ಕಳು ಈ ರೀತಿಯಾಗಿ ಹೋಗ್ತಿದ್ದರೆ ಅವರ ಬಗ್ಗೆ ಸ್ವಲ್ಪ ಎಚ್ಚರವಹಿಸೋದು ಉತ್ತಮ. ಯಾಕಂದ್ರೆ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಬೈರಿದೇವರಕೊಪ್ಪದಲ್ಲಿರುವ ರೇಣುಕಾ ನಗರದ ಸಮರ್ಥ್ ಮತ್ತು ಹರೀಶ್ ಎಂಬ ಹದಿನೇಳು ವರ್ಷದ…

Read More

ಮಿತವ್ಯಯಕ್ಕೆ ಪ್ರಧಾನಿ ಮೋದಿ ಮೊದಲ ಹೆಜ್ಜೆ: ಬೆಂಗಾವಲು ಪಡೆಗೆ ಕತ್ತರಿ, ಸಚಿವರು, ಎನ್​ಡಿಎ ಸಿಎಂಗಳಿಗೂ ಸೂಚನೆ – Kannada News | PM Modi Leads by Example: Cuts SPG Convoy by 50 Percent and Switches to Electric Vehicles for Fuel Saving

ಪ್ರಧಾನಿ ಮೋದಿ (ಸಂಗ್ರಹ ಚಿತ್ರ)Image Credit source: TV9 Network ನವದೆಹಲಿ, ಮೇ 13: ಮಧ್ಯಪ್ರಾಚ್ಯ ಯುದ್ಧ ಹಾಗೂ ಅಂತರರಾಷ್ಟ್ರೀಯ ಅನಿಶ್ಚಿತತೆಗಳ ಹಿನ್ನೆಲೆಯಲ್ಲಿ ಒಂದು ವರ್ಷ ಚಿನ್ನ ಖರೀದಿ ಮಾಡದಂತೆ ಹಾಗೂ ಇಂಧನ ಮಿತ ಬಳಕೆಗೆ ದೇಶದ ಜನತೆಗೆ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಇದೀಗ ತಾವೇ ಆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಖುದ್ದು ತಮ್ಮದೇ ಎಸ್‌ಪಿಜಿ ಭದ್ರತಾ ಪಡೆಗೆ ನಿಯೋಜನೆಗೊಳ್ಳುವ ವಾಹನಗಳ ಸಂಖ್ಯೆಯಲ್ಲಿ ಕಡಿತ ಹಾಗೂ ಪೆಟ್ರೋಲ್, ಡೀಸೆಲ್ ಚಾಲಿತ…

Read More

ಖಮೇನಿ ಹತ್ಯೆ ಖಂಡಿಸಿ ಕರಾಚಿಯಲ್ಲಿ ಹಿಂಸಾಚಾರ, ಅಮೆರಿಕ ರಾಯಭಾರಿ ಕಚೇರಿ ಮೇಲೆ ದಾಳಿ, 10 ಮಂದಿ ಸಾವು – Kannada News | US Israel Strike Kills Khamenei: Karachi Embassy Attacked Amidst Iran Vows Retaliation

ಕರಾಚಿ, ಮಾರ್ಚ್​ 01: ಇಸ್ರೇಲ್ ಹಾಗೂ ಅಮೆರಿಕ ಜಂಟಿಯಾಗಿ ಇರಾನ್(Iran) ಮೇಲೆ ವೈಮಾನಿಕ ದಾಳಿ ನಡೆಸಿದ ಪರಿಣಾಮ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಈ ಹತ್ಯೆಯನ್ನು ಖಂಡಿಸಿ, ಪಾಕಿಸ್ತಾನದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಕರಾಚಿಯಲ್ಲಿರುವ ರಾಯಭಾರಿ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕೈಯಲ್ಲಿ ಕೋಲು ಹಾಗೂ ಕಲ್ಲುಗಳನ್ನು ಹಿಡಿದಿದ್ದ ನೂರಾರು ಜನರ ಗುಂಪು ರಾಯಭಾರಿ ಕಚೇರಿಯತ್ತ ನುಗ್ಗಿ ಕಲ್ಲು ತೂರಾಟ ನಡೆಸಿತು. ಇರಾನ್…

Read More

Dhurandhar 2: ರಣವೀರ್ ಸಿಂಗ್ ಮುಂದೆ ಬೇರೆ ಹೀರೋಗಳೆಲ್ಲ ಜೋಕರ್​ಗಳು; ಆರ್​ಜಿವಿ ಟೀಕೆ

‘ಧುರಂಧರ್ 2 ಒಂದು ಹಾರರ್. ಬುದ್ಧಿಹೀನ ಮತ್ತು ಅತಿಯಾದ ಅಬ್ಬರದ ಸಿನಿಮಾಗಳ ಮೂಲಕ ತಮ್ಮ ವೃತ್ತಿಜೀವನ ಕಟ್ಟಿಕೊಂಡಿರುವ ಎಲ್ಲಾ ಫಿಲ್ಮ್ ಮೇಕರ್​ಗಳಿಗೆ ಇದೊಂದು ಭಯಾನಕ ಅನುಭವ. ಮೆದುಳನ್ನು ಮನೆಯಲ್ಲೇ ಬಿಟ್ಟು ಸಿನಿಮಾ ನೋಡಲು ಪ್ರೇರೇಪಿಸುತ್ತಿದ್ದಂತಹ ಸಿನಿಮಾಗಳ ಕಾಲ ಮುಗಿಯಿತು. ಅಬ್ಬರದ ಮತ್ತು ಮಸಾಲಾ ಸಿನಿಮಾಗಳು ಈಗ ವೆಂಟಿಲೇಟರ್ ಮೇಲೆ ಉಸಿರಾಡಲು ಒದ್ದಾಡುತ್ತಿವೆ. ದೇವರಂತೆ ಆರಾಧಿಸಲ್ಪಡುವ ಪ್ರತಿಯೊಬ್ಬ ಹೀರೋಗಳಿಗೂ ಧುರಂಧರ್ 2 (Dhurandhar 2) ಸಿನಿಮಾ ನಡುಕ ಹುಟ್ಟಿಸಲಿದೆ.’ ‘ಈ ಸಿನಿಮಾ ಮೂಲಕ ರಣವೀರ್ ಸಿಂಗ್ ಅವರು ಎಂದಿಗೂ…

Read More

Money Plant Vastu Tips: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ಮನಿ ಪ್ಲಾಂಟ್ ಇಡಬೇಡಿ

ಬೆಂಗಳೂರು (ಏ. 05): ಅನೇಕ ಜನರು ತಮ್ಮ ಮನೆಗಳಲ್ಲಿ ಮನಿ ಪ್ಲಾಂಟ್ (Money Plant) ಅನ್ನು ಬೆಳೆಸುತ್ತಾರೆ. ಈ ಸಸ್ಯವು ಗಾಳಿಯನ್ನು ಶುದ್ಧೀಕರಿಸುವುದಲ್ಲದೆ ಆಕರ್ಷಕವಾಗಿ ಕಾಣುತ್ತದೆ. ಆದಾಗ್ಯೂ, ವಾಸ್ತು ಶಾಸ್ತ್ರದ ಪ್ರಕಾರ, ಈ ಇಂಡೋರ್ ಪ್ಲಾಂಟ್ ಅಪಾರ ಪ್ರಾಮುಖ್ಯತೆಯನ್ನು ಹೊಂದಿದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಸರಿಯಾದ ದಿಕ್ಕಿನಲ್ಲಿ ಮನಿ ಪ್ಲಾಂಟ್ ಇಡುವುದರಿಂದ ಅದೃಷ್ಟ ಮತ್ತು ಸಂಪತ್ತು ಬರುತ್ತದೆ ಎಂದು ಭಾರತೀಯ ಸಂಸ್ಕೃತಿಯಲ್ಲಿ ಬಲವಾಗಿ ನಂಬಲಾಗಿದೆ. ವೈಜ್ಞಾನಿಕವಾಗಿ, ಈ ಸಸ್ಯವು ಅದರ ಸುತ್ತಲೂ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸುತ್ತದೆ,…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 9ರ ದಿನಭವಿಷ್ಯ

ನೀವು ಬಳಸದೆ ಹಾಗೇ ಇಟ್ಟಿರುವಂಥ ಹಳೇ ಬಟ್ಟೆಗಳನ್ನು ದಾನ ಮಾಡಿ. ಸಾಧ್ಯ ಆದಲ್ಲಿ ಅದರ ಜೊತೆಗೆ ಒಂದು ಜೊತೆ ಹೊಸ ಬಟ್ಟೆಯ ಸಹಿತ ಕೊಡಿ. ನಿರಾಸಕ್ತಿ, ವಿಪರೀತದ ಕೋಪ ಹಾಗೂ ಹಿಂಜರಿಕೆ ಕಾಡುತ್ತಾ ಇದ್ದಲ್ಲಿ ದೂರವಾಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಕೋರ್ಟ್- ಕಚೇರಿ ಅಲೆದಾಟ ಮಾಡುತ್ತಿರುವವರಿಗೆ ರಾಜೀ- ಸಂಧಾನದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳೋಣ ಎಂಬ ಪ್ರಸ್ತಾವವನ್ನು ನಿಮ್ಮ ಎದುರಿನ ಪಾರ್ಟಿಯವರಿಂದ ಬರುವ ಸಾಧ್ಯತೆ ಇದೆ. ಮುಕ್ತ…

Read More

ನೆಲಮಂಗಲ: ಖಾಸಗಿ ಕಂಪನಿಯ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ, ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

ನೆಲಮಂಗಲ, ಏಪ್ರಿಲ್ 9: ನೆಲಮಂಗಲದ ಅಡಕಮಾರನಹಳ್ಳಿಯಲ್ಲಿನ ಆಹಾರ ಸಂಗ್ರಹ ಗೋದಾಮಿನಲ್ಲಿ ಬುಧವಾರ ರಾತ್ರಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಆಂಜನೇಯ ದೇಗುಲದ ಬಳಿ ಇರುವ ಗೋದಾಮಿನಲ್ಲಿ ಸಂಭವಿಸಿದ ಈ ದುರ್ಘಟನೆಯಲ್ಲಿ ಗೋದಾಮಿನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಆಹಾರ ಪದಾರ್ಥಗಳು ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಅವಘಡದ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ನೆಲಮಂಗಲ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ರಾತ್ರಿ ಸುಮಾರು 10 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅನ್ಯರಿಂದ ಗೆಲುವಿನ ಸಂಭ್ರಮ – Kannada News | Horoscope 07 February 2026; Dina Rashi Bhavishya Today, Checkout the details here

ಮೇಷ ರಾಶಿ : ಉದ್ಯೋಗದ ಕಾರಣಕ್ಕೆ ಪ್ರಯಾಣ ಮಾಡುವ ಅವಕಾಶವಿರುತ್ತದೆ. ವ್ಯಾಪಾರವನ್ನು ಹೆಚ್ಚಿಸಲು ಹೊಸ ಸ್ಥಳದ ಪರಿಶೀಲನೆ ನಡೆಸುವಿರಿ.‌ ಇಂದು ವೃತ್ತಿಗೆ ಸೇರಿದ ನಿರ್ಧಾರಗಳನ್ನು ಬಹಳ ಚಿಂತನಶೀಲವಾಗಿ ತೆಗೆದುಕೊಳ್ಳಿ. ಕಛೇರಿಯ ಕೆಲಸದಲ್ಲಿ ನೌಕರರ ಕಾರ್ಯದಕ್ಷತೆತ ಕಾರಣಗಳಿಂದ ನಿಧಾನವಾಗಲಿದೆ. ನಿಮ್ಮಿಂದಾಗಿ ಮನೆಯಲ್ಲಿ‌ ಇಂದು ಸಂತೋಷವು ಇರಲಿದೆ. ‌ಅನುಕಂಪದಿಂದ ಏನನ್ನಾದರೂ ಸಾಧಿಸಿಕೊಳ್ಳುವಿರಿ. ವೃಷಭ ರಾಶಿ : ಇಂದಿನ ಪರಿಸ್ಥಿಗೆ ತಕ್ಕಹಾಗೆ ಮನಃಸ್ಥಿತಿಯಲ್ಲಿ ಏರಿಳಿತಗಳಿರಬಹುದು. ಉದ್ಯೋಗ ಸಂದರ್ಶನದಿಂದ ಆತಂಕ ದೂರಾಗುವುದು. ನಿಮ್ಮ ಆಕರ್ಷಕ ರೂಪಕ್ಕೆ ಮನವು ಸೋಲಬಹುದು. ಬರುವ ಯೋಜನೆಗಳನ್ನು ಸಕಾರಾತ್ಮಕವಾಗಿ…

Read More

ಯುಎಇಯ ಫ್ರಂಟ್​​ಲೈನ್ ಆರೋಗ್ಯ ಕಾರ್ಯಕರ್ತರಿಗೆ ಶುಭ ಸುದ್ದಿ; 37 ಕೋಟಿ ರೂ. ಆರ್ಥಿಕ ನಿಧಿ ಘೋಷಿಸಿದ ಬುರ್ಜೀಲ್ ಹೋಲ್ಡಿಂಗ್ಸ್ – Kannada News | Burjeel Holdings Chairman Dr Shamsheer Vayalil announces Rs 37 crore Fund for UAE Frontline Healthcare Workers

ಅಬುಧಾಬಿ, ಜನವರಿ 19: ಯುಎಇಯ ಫ್ರಂಟ್​​ಲೈನ್ ಆರೋಗ್ಯ ಕಾರ್ಯಕರ್ತರು ಮೊದಲ ಬಾರಿಗೆ ಸರ್​​ಪ್ರೈಸ್​ ರೂಪದಲ್ಲಿ 37 ಕೋಟಿ ರೂ. ಮೌಲ್ಯದ ಆರ್ಥಿಕ ಸಹಾಯವನ್ನು ಪಡೆದಿದ್ದಾರೆ. ಬುರ್ಜೀಲ್ ಹೋಲ್ಡಿಂಗ್ಸ್ ಅಧ್ಯಕ್ಷ ಮತ್ತು ಸಿಇಒ ಡಾ. ಶಂಶೀರ್ ವಯಾಲಿಲ್ ಘೋಷಿಸಿದ ಈ ನಿಧಿಯು ಸುಮಾರು 10,000 ಫ್ರಂಟ್​​ಲೈನ್ ಉದ್ಯೋಗಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಇದು ಸುಮಾರು ಶೇ. 85ರಷ್ಟು ನರ್ಸಿಂಗ್, ಅಲೈಡ್ ಹೆಲ್ತ್, ರೋಗಿಗಳ ಆರೈಕೆ, ಕಾರ್ಯಾಚರಣೆಗಳು ಮತ್ತು ಬೆಂಬಲ ಸಿಬ್ಬಂದಿಯನ್ನು ಒಳಗೊಳ್ಳುತ್ತದೆ. ಗುಂಪು ಮಟ್ಟದ ನಾಯಕತ್ವ ಭಾಷಣಕ್ಕಾಗಿ ಅಬುಧಾಬಿಯ ಎತಿಹಾದ್…

Read More