Headlines

ಮಹಿಳೆಯರ ಉದ್ಯೋಗ, ವಾಸಕ್ಕೆ ಬೆಂಗಳೂರೇ ಬೆಸ್ಟ್! ಸಿಲಿಕಾನ್ ಸಿಟಿ ದೇಶದಲ್ಲೇ ನಂ.1 ಎಂದ ಸಮೀಕ್ಷೆ – Kannada News | Bengaluru Ranked No 1 City in India for Working Women and Living, Says Survey

ಬೆಂಗಳೂರು, ಜನವರಿ 8: ಮಹಿಳೆಯರಿಗೆ ಉದ್ಯೋಗ ಹಾಗೂ ವಾಸಕ್ಕೆ ಅತ್ಯಂತ ಅನುಕೂಲಕರ ನಗರವಾಗಿ ಬೆಂಗಳೂರು ಹೊರಹೊಮ್ಮಿರುವುದು ಸಮೀಕ್ಷೆಯೊಂದರಿಂದ ತಿಳಿದುಬಂದಿದೆ. ಉತ್ತಮ ಹವಾಮಾನದಿಂದ ದೇಶದ ಇತರ ಭಾಗಗಳ ಜನರನ್ನು ಆಕರ್ಷಿಸುತ್ತಿದ್ದ ಬೆಂಗಳೂರು (Bangalore) ಇದೀಗ ಮಹಿಳಾ ಸ್ನೇಹಿ ಉದ್ಯೋಗದ ವಾತಾವರಣದಲ್ಲಿಯೂ ದೇಶದಲ್ಲೇ ಮೊದಲ ಸ್ಥಾನ ಪಡೆದುಕೊಂಡಿದೆ. ಅವತಾರ್ ಗ್ರೂಪ್ (Avtar Group) ಎಂಬ ವರ್ಕ್​​ಪ್ಲೇಸ್ ಕಲ್ಚರ್ ಕನ್ಸಲ್ಟಿಂಗ್ ಫರ್ಮ್ ಬಿಡುಗಡೆ ಮಾಡಿದ ‘ಟಾಪ್ ಸಿಟೀಸ್ ವಿಮೆನ್ ಇನ್ ಇಂಡಿಯಾ’ ವರದಿಯಲ್ಲಿ, ಮಹಿಳೆಯರು ಕೆಲಸ ಮಾಡಲು ಹೆಚ್ಚು ಇಚ್ಛಿಸುವ ನಗರಗಳ…

Read More

ಕಂಗನಾ ಮಾಡಿದ ‘ಎಮರ್ಜೆನ್ಸಿ’ ಸಿನಿಮಾ 2 ದಿನ ಓಡಲಿಲ್ಲ: ಖಾರವಾಗಿ ಹೇಳಿದ ‘ಧುರಂಧರ್ 2’ ನಟ

ಬಾಲಿವುಡ್‌ನ ಹಿರಿಯ ನಟ ರಾಕೇಶ್ ಬೇಡಿ ಅವರು ‘ಧುರಂಧರ್ 2’ (Dhurandhar 2) ಸಿನಿಮಾದಲ್ಲಿ ಮಾಡಿದ ಪಾತ್ರ ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಪಾಕಿಸ್ತಾನದ ರಾಜಕಾರಣಿಯಾಗಿ ಅವರು ಕಾಣಿಸಿಕೊಂಡಿದ್ದಾರೆ. ಸದ್ಯ ಈ ಸಿನಿಮಾದ ಯಶಸ್ಸಿನ ಅಲೆಯಲ್ಲಿ ರಾಕೇಶ್ ಬೇಡಿ (Rakesh Bedi) ಅವರು ತೇಲುತ್ತಿದ್ದಾರೆ. ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದರೂ, ಒಂದು ವರ್ಗದ ಜನರು ಇದನ್ನು ಪ್ರೊಪಗಾಂಡಾ ಎಂದು ಕರೆಯುತ್ತಿದ್ದಾರೆ. ಈ ಟೀಕೆಗಳಿಗೆ ರಾಕೇಶ್ ಬೇಡಿ ಅವರು ಖಡಕ್ ಉತ್ತರ ನೀಡಿದ್ದು, ಇದೇ ವೇಳೆ ಕಂಗನಾ…

Read More

Baldness and Luck: ಬೋಳುತಲೆ ಅದೃಷ್ಟವೇ? ಜ್ಯೋತಿಷ್ಯಶಾಸ್ತ್ರ ಹೇಳುವುದೇನು ಗೊತ್ತಾ? – Kannada News | The Astrological and Spiritual Significance of Baldness; Checkout the details here

ಮನುಷ್ಯನ ಜೀವನದಲ್ಲಿ ಬಾಲ್ಯದಿಂದ ವೃದ್ಧಾಪ್ಯದವರೆಗೂ ದೇಹದಲ್ಲಿ ಅನೇಕ ಬದಲಾವಣೆಗಳು ನಡೆಯುತ್ತವೆ. ಈ ಬದಲಾವಣೆಗಳಲ್ಲಿ ಕೂದಲು ಉದುರಿ ಬೋಳುತಲೆ ಆಗುವುದು ಸಾಮಾನ್ಯ. ಸಮಾಜದಲ್ಲಿ ಕೆಲವರು ಬೋಳುತಲೆಯನ್ನು ಸಂಕೋಚದ ವಿಷಯವೆಂದು ಪರಿಗಣಿಸಿ, ವಿಗ್ ಅಥವಾ ಇತರ ಮಾರ್ಪಾಡುಗಳ ಮೂಲಕ ಮರೆಮಾಚಲು ಪ್ರಯತ್ನಿಸುತ್ತಾರೆ. ಆದರೆ, ವೈಜ್ಞಾನಿಕವಾಗಿ, ಧಾರ್ಮಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ಈ ಬೋಳುತಲೆಯನ್ನು ವಿಭಿನ್ನ ದೃಷ್ಟಿಕೋನಗಳಿಂದ ವಿಶ್ಲೇಷಿಸಲಾಗಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು…

Read More

ಯಾರೂ ಹೊರಗೆ ಬರಬೇಡಿ; ಇಸ್ರೇಲ್​, ಇರಾನ್, ಕತಾರ್​​ನ ಭಾರತೀಯ ಪ್ರಜೆಗಳಿಗೆ ಸೂಚನೆ – Kannada News | Remain close to designated shelters Indias advisory for Indian nationals amid Israel, US attack on Iran

ನವದೆಹಲಿ, ಫೆಬ್ರವರಿ 28: ಇಸ್ರೇಲ್ ಮತ್ತು ಅಮೆರಿಕ ಇರಾನ್ ವಿರುದ್ಧ ಜಂಟಿ ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ, ಟೆಲ್ ಅವೀವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಶನಿವಾರ ಇಸ್ರೇಲ್‌ನಲ್ಲಿರುವ ಭಾರತೀಯ ಪ್ರಜೆಗಳು ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಅತ್ಯಂತ ಎಚ್ಚರಿಕೆಯಿಂದ ವರ್ತಿಸುವಂತೆ ಮತ್ತು ಜಾಗರೂಕರಾಗಿರಲು ಸಲಹೆ ನೀಡಿದೆ. ತುರ್ತು ಸಲಹೆ ಬಿಡುಗಡೆ ಮಾಡಿರುವ ಭಾರತ, ಇಸ್ರೇಲಿ ಅಧಿಕಾರಿಗಳು ಮತ್ತು ಹೋಮ್ ಫ್ರಂಟ್ ಕಮಾಂಡ್ ಹೊರಡಿಸಿದ ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಭಾರತೀಯರಿಗೆ ಸೂಚಿಸಿದೆ. ಭಾರತೀಯರು ಅಧಿಕೃತ ಹೋಮ್ ಫ್ರಂಟ್ ಕಮಾಂಡ್…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?

2026ರ ಪರಾಭವನಾಮ ಸಂವತ್ಸರದ ಯುಗಾದಿಯಂದು ಮೀನ ರಾಶಿಯವರ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು ವಿಶ್ಲೇಷಿಸಿದ್ದಾರೆ. ಈ ರಾಶಿಯವರಿಗೆ ಶನಿ ಸಾಡೇ ಸಾತಿಯ ಗರ್ಭ ಭಾಗ ನಡೆಯುತ್ತಿದ್ದು, ಗುರು ನಾಲ್ಕರಿಂದ ಐದಕ್ಕೆ, ಶನಿ ಒಂದರಲ್ಲಿ, ರಾಹು 12ರಿಂದ 11ರಲ್ಲಿ ಮತ್ತು ಕೇತು ಆರರಿಂದ ಐದರಲ್ಲಿ ಇರುತ್ತಾರೆ. ಆದಾಯ 14 ಮತ್ತು ವ್ಯಯ 7 ಇರಲಿದೆ. ಆರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರಾದರೂ ಆರ್ಥಿಕವಾಗಿ ಉತ್ತಮ ಪರಿಸ್ಥಿತಿ ಇರುತ್ತದೆ. ಸರ್ಕಾರಿ ಉದ್ಯೋಗ, ವ್ಯಾಪಾರ, ಪಾಲುದಾರಿಕೆ ಹಾಗೂ ಉದ್ಯೋಗದಲ್ಲಿ ಶುಭ ಫಲಗಳಿವೆ….

Read More

ಕೇಂದ್ರದ ವಿರುದ್ಧ ಸುಳ್ಳು ಜಾಹೀರಾತು ಆರೋಪ: ಸಚಿವ ಪ್ರಿಯಾಂಕ್​​ ಖರ್ಗೆ ವಿರುದ್ಧ ಮಂಡ್ಯ ಬಿಜೆಪಿ ದೂರು – Kannada News | Mandya BJP Alleges Misuse of Public Funds for Political Ads by RDPR Dept, Violating SC Guidelines

ಮಂಡ್ಯ, ಜನವರಿ 31: ಸಾರ್ವಜನಿಕರ ತೆರಿಗೆ ಹಣದಲ್ಲಿ ಕೇಂದ್ರ ಸರ್ಕಾರದ ಯೋಜನೆಯ ಬಗ್ಗೆ ಸುಳ್ಳು ಸುದ್ದಿ ಪ್ರಕಟಣೆ ನೀಡಿರುವುದಾಗಿ ಆರೋಪಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಇಲಾಖೆಯ ಮುಖ್ಯ ಕಾರ್ಯದರ್ಶಿ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮಂಡ್ಯ ಜಿಲ್ಲಾ ಬಿಜೆಪಿ ದೂರು ನೀಡಿದೆ. ಸುಪ್ರೀಂಕೋರ್ಟ್‌ನ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ಜಾಹೀರಾತುಗಳು ರಾಜಕೀಯ ಪ್ರೇರಿತವಾಗಿರಬಾರದು ಎಂದಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ…

Read More

‘ಅವಳ ಪರಿಸ್ಥಿತಿ ನೋಡಿದ್ರೆ ಬೇಸರವಾಗುತ್ತೆ’; ಶೋಭಿತಾ ಬಗ್ಗೆ ನಾಗ ಚೈತನ್ಯ ಮಾತು – Kannada News | Naga Chaitanya on Sobhita: Sad to see her situation, breaks silence on hate comments and marriage

ನಾಗ ಚೈತನ್ಯ ಹಾಗೂ ಶೋಭಿತಾ ಧುಲಿಪಾಲ್ ವಿವಾಹ ಆಗಿ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಸಮಂತಾ ವಿಚ್ಛೇದನದ ಬಳಿಕ ನಾಗ ಚೈತನ್ಯ ಬಾಳಲ್ಲಿ ಶೋಭಿತಾ ಬಂದರು. ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಚ್ಯಾಟ್ ಮಾಡಿಕೊಂಡರು. ಆ ಬಳಿಕ ಎದುರು ಭೇಟಿ ಆಗಿ, ಗೆಳೆತನ ಮೂಡಿ, ಅದು ಪ್ರೀತಿಗೆ ತಿರುಗಿ ಈಗ ವಿವಾಹ ಆಗಿದ್ದಾರೆ. ಈಗ ನಾಗಚೈತನ್ಯ ಅವರು ಶೋಭಿತಾ ಬಗ್ಗೆ ಮಾತನಾಡಿದ್ದಾರೆ. ಶೋಭಿತಾ ಅವರನ್ನು ನೋಡಿದರೆ ಬೇಸರವಾಗುತ್ತದೆ ಎಂದಿದ್ದಾರೆ. ಸಮಂತಾ ಜೊತೆಗಿನ ವಿಚ್ಛೇದನದ ಬಳಿಕ ಕೆಲ ಸಮಯ ನಾಗ ಚೈತನ್ಯ…

Read More

ನೀವಾಗೇ ಅಮೆರಿಕ ಬಿಟ್ಟು ಹೋಗಿ; ಫ್ಲೈಟ್ ಟಿಕೆಟ್ ಕೊಡ್ತೀವಿ, ಎರಡೂವರೆ ಲಕ್ಷ ರೂ ಹಣ ಕೊಡ್ತೀವಿ: ವಲಸಿಗ ಭಾರತೀಯರಿಗೆ ಅಮೆರಿಕ ಆಫರ್

ವಾಷಿಂಗ್ಟನ್, ಮಾರ್ಚ್ 18: ಅಕ್ರಮವಾಗಿ ವಾಸಿಸುತ್ತಿರುವ ವಲಸಿಗರನ್ನು ಹೊರಗೆ ಕಳುಹಿಸಲು ಅಮೆರಿಕದ ಸರ್ಕಾರ ಹೊಸ ಪ್ಲಾನ್ ಹಾಕಿದೆ. ವಲಸಿಗರು ತಾವಾಗಿಯೇ ಹೊರ ಹೋಗಲು ಬಯಸಿದರೆ ಒಂದಷ್ಟು ಹಣಕಾಸು ನೆರವು ಕೊಡುವುದಾಗಿ ಸರಕಾರ ಹೇಳಿದೆ. ಈ ವಲಸಿಗರು ಹೊರಹೋಗುವುದಾದರೆ ಅವರಿಗೆ 2,600 ಡಾಲರ್​ಗಳ ಎಕ್ಸಿಟ್ ಬೋನಸ್ ಕೊಡಲಾಗುವುದು. ಅಂದರೆ, ಸುಮಾರು ಎರಡೂವರೆ ಲಕ್ಷ ರೂ ಪ್ರೋತ್ಸಾಹ ಧನ ಕೊಡಲಾಗುವುದು. ಜೊತೆಗೆ, ದಂಡಪಾವತಿ ಇತ್ಯಾದಿಯಿಂದ ವಿನಾಯಿತಿ ಸಿಗುತ್ತದೆ. ಫ್ಲೈಟ್ ಟಿಕೆಟ್ ಅನ್ನೂ ಸರ್ಕಾರವೇ ಒದಗಿಸುತ್ತದೆ. ಅಮೆರಿಕದ ಗೃಹ ಭದ್ರತಾ ಇಲಾಖೆ…

Read More

Ratanpur’s Female Hanuman: ವಿಶ್ವದ ಏಕೈಕ ಸ್ತ್ರೀ ರೂಪದ ಹನುಮಂತನ ದೇವಾಲಯ; ಇಲ್ಲಿನ ವಿಗ್ರಹದ ರಹಸ್ಯವೇನು ಗೊತ್ತೇ?

ಭಾರತವು ವೈವಿಧ್ಯಮಯ ಸಂಸ್ಕೃತಿ ಮತ್ತು ವಿಶಿಷ್ಟ ದೇವಾಲಯಗಳ ತವರೂರು. ಸಾಮಾನ್ಯವಾಗಿ ನಾವು ಆಂಜನೇಯನನ್ನು ಬ್ರಹ್ಮಚಾರಿ, ಶಕ್ತಿಶಾಲಿ ಪುರುಷ ರೂಪದಲ್ಲಿ ಪೂಜಿಸುವುದನ್ನು ಕಂಡಿದ್ದೇವೆ. ಆದರೆ, ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯ ರತನ್‌ಪುರ ಎಂಬಲ್ಲಿ ಹನುಮಂತನನ್ನು ‘ಸ್ತ್ರೀ’ ಅವತಾರದಲ್ಲಿ ಆರಾಧಿಸಲಾಗುತ್ತದೆ. ‘ಗಿರ್ಜಬಂದ್ ಹನುಮಾನ್ ದೇವಾಲಯ’ ಎಂದು ಕರೆಯಲ್ಪಡುವ ಈ ಪುಣ್ಯಕ್ಷೇತ್ರವು ಹನುಮನನ್ನು ಸ್ತ್ರೀ ರೂಪದಲ್ಲಿ ಪೂಜಿಸುವ ವಿಶ್ವದ ಏಕೈಕ ಸ್ಥಳ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಲ್ಲಿರುವ ವಿಗ್ರಹವು ಅತ್ಯಂತ ವಿಶಿಷ್ಟವಾಗಿದ್ದು, ಸ್ತ್ರೀ ಮುಖ ಮತ್ತು ದೇಹವನ್ನು ಹೊಂದಿದೆ. ಪೂರ್ವಕ್ಕೆ ಮುಖ ಮಾಡಿರುವ…

Read More

Vivo T5 Pro 5G: ಭಾರತದಲ್ಲಿ ಬರೋಬ್ಬರಿ 9,020mAh ಬ್ಯಾಟರಿಯ ಹೊಸ ಸ್ಮಾರ್ಟ್​​ಫೋನ್ ಬಿಡುಗಡೆ: ಬೆಲೆ ಕೇವಲ.. – Kannada News | Vivo launched its new 9020mah big battery smartphone called vivo t5 pro 5g

ಬೆಂಗಳೂರು (ಏ. 15): ಪ್ರಸಿದ್ಧ ವಿವೋ (Vivo) ಕಂಪನಿ ಭಾರತದಲ್ಲಿ ತನ್ನ ಹೊಸ ವಿವೋ ಟಿ5 ಪ್ರೊ 5ಜಿ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಹ್ಯಾಂಡ್‌ಸೆಟ್ ಈ ತಿಂಗಳ ಕೊನೆಯಲ್ಲಿ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಮತ್ತು ಕಂಪನಿಯ ಆನ್‌ಲೈನ್ ಸ್ಟೋರ್ ಮೂಲಕ ದೇಶದಲ್ಲಿ ಮಾರಾಟಕ್ಕೆ ಬರಲಿದೆ. ಹೊಸ ವಿವೋ ಟಿ5 ಪ್ರೊ 5ಜಿ ಎರಡು ಬಣ್ಣ ಆಯ್ಕೆಗಳು ಮತ್ತು ಮೂರು RAM ಮತ್ತು ಸ್ಟೋರೇಜ್ ಕಾನ್ಫಿಗರೇಶನ್‌ಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 7 ಸರಣಿ ಚಿಪ್‌ಸೆಟ್‌ನಿಂದ…

Read More