Headlines

ಹೈ ಬಿಪಿಯಿಂದ ಮರೆವು ಹೆಚ್ಚಾಗುತ್ತಾ? ಮೆದುಳಿನ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತೆ?

ಇತ್ತೀಚಿನ ದಿನಗಳಲ್ಲಿ ಹೈ ಬಿಪಿ (High BP) ಸಮಸ್ಯೆ ಯುವಕರಲ್ಲೂ ಹೆಚ್ಚಾಗಿ ಕಾಣಿಸುತ್ತಿದೆ. ಇದನ್ನು ಹಲವರು ಹೃದಯ ಸಂಬಂಧಿತ ಸಮಸ್ಯೆ ಎಂದು ಭಾವಿಸುತ್ತಾರೆ. ಆದರೆ ತಜ್ಞರ ಪ್ರಕಾರ, ಹೈ ಬಿಪಿ ದೇಹದ ಹಲವು ಅಂಗಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ವಿಶೇಷವಾಗಿ, ಇದು ಮೆದುಳಿನ ಆರೋಗ್ಯ ಮತ್ತು ನೆನಪಿನ ಶಕ್ತಿಯ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತಿದೆ. ಆರೋಗ್ಯ ತಜ್ಞರ ಪ್ರಕಾರ, ದೀರ್ಘಕಾಲ ಹೈ ಬಿಪಿ ಇದ್ದವರಿಗೆ ಮೆದುಳಿಗೆ ರಕ್ತವನ್ನು ಸಾಗಿಸುವ ರಕ್ತನಾಳಗಳು ಹಾನಿಗೊಳಗಾಗಬಹುದು. ಇದರಿಂದ…

Read More

ಪಾಕ್ ದಾಂಡಿಗನ ವಿಶ್ವ ದಾಖಲೆಯನ್ನೇ ಉಡೀಸ್ ಮಾಡಿದ ವೈಭವ್ – Kannada News | Vaibhav Suryavanshi Breaks Pakistan Batter’s World Record

ಯೂತ್ ಕ್ರಿಕೆಟ್‌ನಲ್ಲಿ ವೈಭವ್ ಸೂರ್ಯವಂಶಿ (Vaibhav suryavanshi) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಪಾಕಿಸ್ತಾನದ ದಾಂಡಿಗ ಅಹಮದ್ ಶೆಹಝಾದ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

Video: ಅಮೆರಿಕದ ಪನಾಮ ಕಾಲುವೆ ಮೇಲಿರುವ ಸೇತುವೆಯಲ್ಲಿ ಮೂರು ಇಂಧನ ಟ್ಯಾಂಕರ್​ಗಳ ಸ್ಫೋಟ, ಭಯಾನಕ ವಿಡಿಯೋ ಇಲ್ಲಿದೆ

ಪನಾಮ, ಏಪ್ರಿಲ್ 07: ಪನಾಮ ಕಾಲುವೆಯ ಪೆಸಿಫಿಕ್ ಪ್ರವೇಶದ್ವಾರದಲ್ಲಿರುವ ಬ್ರಿಡ್ಜ್ ಆಫ್ ದಿ ಅಮೆರಿಕಾಸ್ ಬಳಿ ಇಂಧನ ಟ್ಯಾಂಕರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪನಾಮ ನಗರದ ಪಶ್ಚಿಮ ಭಾಗದಲ್ಲಿರುವ ಬಾಲ್ಬೋವಾದ ಲಾ ಬೊಕಾ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಮೂರು ಇಂಧನ ಟ್ಯಾಂಕರ್​ಗಳಿಗೆ ಬೆಂಕಿ ತಗುಲಿ ಸ್ಫೋಟಗೊಂಡಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.ಸೇತುವೆ ಪಕ್ಕದಲ್ಲಿದ್ದ ಬೇರೆ ವಾಹನಗಳಿಗೂ ಹಾನಿಯುಂಟಾಗಿದೆ.1,654 ಮೀಟರ್ ಉದ್ದದ ಪ್ರಮುಖ ರಸ್ತೆಯಾದ ಬ್ರಿಡ್ಜ್ ಆಫ್ ದಿ…

Read More

ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ.. – Kannada News | PDO Nataraj refutes allegations made by Yash mother Pushpa Arun Kumar

ನಿವೇಶನವೊಂದಕ್ಕೆ ಸಂಬಂಧಪಟ್ಟಂತೆ ಹಾಸನದಲ್ಲಿ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ (Pushpa Arun Kumar) ಅವರು ಪಿಡಿಒ ನಟರಾಜ್ ವಿರುದ್ಧ ಗುಡುಗಿದ್ದರು. ನಟರಾಜ್ ಮೇಲೆ ಕೆಲವು ಆರೋಪಗಳನ್ನು ಅವರು ಹೊರಿಸಿದ್ದರು. ಆ ಬಗ್ಗೆ ಸ್ವತಃ ನಟರಾಜ್ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ‘ಪುಷ್ಪಾ ಅವರು ಈ ರೀತಿ ಮಾತನಾಡಿರುವುದು ಸರಿಯಲ್ಲ. ನನ್ನ ಹೆಸರು ಹೇಳುವುದರಿಂದ ಅವರು ಸಮಾಜದಲ್ಲಿ ಅಧಃಪಥನಕ್ಕೆ ಇಳಿಯುತ್ತಿದ್ದಾರೆ. ಮನಸ್ಥಿತಿ ಹಾಳುಮಾಡಿಕೊಳ್ಳುತ್ತಿದ್ದಾರೆ. ಅದರಿಂದ ನನಗೆ ಬೇಜಾರು ಇಲ್ಲ. ನನ್ನಿಂದ ತಪ್ಪಾಗಿದ್ದರೆ ಅದನ್ನು ಸಂಬಂಧಪಟ್ಟವರಿಗೆ ನೀಡಲಿ’ ಎಂದು ಪಿಡಿಓ…

Read More

ಅಜೀಂ ಪ್ರೇಮ್ ಜಿ ವಿವಿಯಲ್ಲಿ ದೇಶ ವಿರೋಧಿ ಚಟುವಟಿಕೆ ಆರೋಪ: ಎಬಿವಿಪಿ ಪ್ರತಿಭಟನೆ, ಮಾನ್ಯತೆ ರದ್ದುಗೊಳಿಸಲು ಅಮಿತ್ ಶಾಗೆ ಪತ್ರ – Kannada News | ABVP Protests at Azim Premji University Over Alleged Anti National Activities, Letter Sent to Amit Shah Seeking Action

ಬೆಂಗಳೂರು, ಫೆಬ್ರವರಿ 25: ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಪ್ರತಿಭಟನೆ ನಡೆಸಿದೆ. ಸ್ಪಾರ್ಕ್ ಹಾಗೂ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಸಂಘಟನೆಗಳು ಭಾರತೀಯ ಸೈನಿಕರಿಗೆ ಅಪಮಾನ ಮಾಡುವಂಥ ಮತ್ತು ಕಾಶ್ಮೀರ ಪ್ರತ್ಯೇಕತೆಯನ್ನು ಬೆಂಬಲಿಸುವ ಕಾರ್ಯಕ್ರಮಗಳನ್ನು ಆಯೋಜಿಸಿವೆ ಎಂದು ಎಬಿವಿಪಿ ಆರೋಪಿಸಿದೆ. ಪ್ರತಿಭಟನೆ ತೀವ್ರಗೊಂಡಾಗ ಪೊಲೀಸರು ಮಧ್ಯಪ್ರವೇಶಿಸಿ, ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು. ಸ್ಪಾರ್ಕ್ ಸಂಘಟನೆಯನ್ನು ನಿಷೇಧಿಸಬೇಕು ಮತ್ತು ವಿಶ್ವವಿದ್ಯಾಲಯ…

Read More

17 ಶಾಸಕರ ಖರೀದಿಸಿ 2019ರಲ್ಲಿ ಸರ್ಕಾರ ರಚಿಸಿತ್ತಾ ಬಿಜೆಪಿ?: ಈಶ್ವರಪ್ಪ ಹೇಳಿಕೆ ಬೆನ್ನಲ್ಲೇ ಮತ್ತೆ ಮುನ್ನೆಲೆಗೆ ಬಂದ ಚರ್ಚೆ – Kannada News | Did BJP Buy 17 MLAs to Form Govt in 2019? KS Eshwarappa’s Explosive Remarks Reignite ‘Horse Trading’ Debate

ಶಿವಮೊಗ್ಗ, ಜೂನ್​ 22: 17 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಜುಲೈ 23, 2019ರಲ್ಲಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್​​-ಜೆಡಿಎಸ್​​ ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಂಡು ಪತನಗೊಂಡಿತ್ತು. ಬಳಿಕ ಜುಲೈ 26, 2019ರಂದು ಬಿ.ಎಸ್. ಯಡಿಯೂರಪ್ಪ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ವೇಳೆ ಬಿಜೆಪಿ ಕುದುರೆ ವ್ಯಾಪಾರ ನಡೆಸಿರುವ ಆರೋಪವನ್ನು ಕಾಂಗ್ರೆಸ್​​ ಮತ್ತು ಜೆಡಿಎಸ್​​ ಮಾಡಿದ್ದವು. ಆದರೆ ಬಿಜೆಪಿ ಮಾತ್ರ ಇದನ್ನು ಅಲ್ಲಗಳೆದಿತ್ತು. ಆದರೀಗ ಮಾಜಿ ಸಚಿವ, ಬಿಜೆಪಿಯಿಂದ ಉಚ್ಛಾಟಿತರಾಗಿರುವ ನಾಯಕ ಕೆ.ಎಸ್​​. ಈಶ್ವರಪ್ಪ…

Read More

ಇದು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಗಂಭೀರ್ ನೀಡಿದ ಎಚ್ಚರಿಕೆ..!

2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ನ್ಯೂಝಿಲೆಂಡ್ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸಿದ ನಂತರ, ಟೀಮ್ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ಆಟಗಾರರ ವೈಯಕ್ತಿಕ ಮೈಲಿಗಲ್ಲುಗಳ (ಶತಕ, ಅರ್ಧಶತಕ) ಕುರಿತು ಕಟುವಾದ ಮಾತುಗಳನ್ನಾಡಿದ್ದರು. ಭಾರತೀಯ ಕ್ರಿಕೆಟ್‌ನಲ್ಲಿ ಬಹಳ ಕಾಲದಿಂದ ನಾವು ವೈಯಕ್ತಿಕ ಮೈಲಿಗಲ್ಲುಗಳ ಬಗ್ಗೆಯೇ ಮಾತನಾಡುತ್ತಿದ್ದೇವೆ. ಇನ್ಮುಂದೆ ವೈಯಕ್ತಿಕ ದಾಖಲೆಗಳಿಗಾಗಿ ಆಡುವುದನ್ನು ನಿಲ್ಲಿಸಿ, ಟ್ರೋಫಿ ಗೆಲುವುದನ್ನು ಆಚರಿಸಬೇಕೆಂದು ಎಂದು ಗಂಭೀರ್ ಹೇಳಿಕೆ ನೀಡಿದ್ದರು. ಗೌತಮ್ ಗಂಭೀರ್ ಅವರ ಈ ಹೇಳಿಕೆಯು ಟೀಮ್ ಇಂಡಿಯಾದ ದಿಗ್ಗಜರಾದ…

Read More

ಮದುವೆಯಾಗೋದಾಗಿ ನಂಬಿಸಿ ಗರ್ಭಿಣಿ ಮಾಡಿ ಯುವತಿಗೆ ಕೈಕೊಟ್ಟ ವಿವಾಹಿತ: ಪೊಲೀಸ್​​ ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ – Kannada News | Koppal Man Cheats Woman, Makes Her Pregnant After Marriage Promise: Victim Files Police Complaint

ಸಂತ್ರಸ್ತೆಯಿಂದ ದೂರುImage Credit source: Tv9 Kannada ಕೊಪ್ಪಳ, ಮೇ 02: ಮದುವೆಯಾಗುವುದಾಗಿ ಯುವತಿಯನ್ನು ನಂಬಿಸಿ, ದೈಹಿಕ ಸಂಪರ್ಕವನ್ನೂ ಬೆಳೆಸಿ ಆಕೆ ಗರ್ಭಿಣಿಯಾದ ಬಳಿಕ ವ್ಯಕ್ತಿಯೋರ್ವ ಕೈಕೊಟ್ಟ ಆರೋಪ ಕೊಪ್ಪಳ ತಾಲೂಕಿನ ಹೊಸೂರು ಗ್ರಾಮದಲ್ಲಿ ಕೇಳಿಬಂದಿದೆ. 28 ವರ್ಷದ ಯುವತಿಗೆ 48 ವರ್ಷದ ವೀರಪ್ಪ ಎಂಬಾತ ವಂಚನೆ ಮಾಡಿದ್ದಾನೆ. ತನಗೆ ನ್ಯಾಯ ಬೇಕು, ಹುಟ್ಟುವ ಮಗುವಿಗೆ ಅಪ್ಪ ಬೇಕು ಎಂದು ಆಗ್ರಹಿಸಿ ಸಂತ್ರಸ್ತೆ ಪೊಲೀಸ್​​ ಠಾಣೆ ಮೆಟ್ಟಿಲೇರಿದ್ದಾಳೆ. ಹೀಗಿದ್ದರೂ ಆರೋಪಿ ಮದುವೆಗೆ ನಿರಾಕರಿಸುತ್ತಿದ್ದಾನೆ ಎನ್ನಲಾಗಿದೆ. ಪತ್ನಿಯಿದ್ದರೂ ಸಂತ್ರಸ್ತ…

Read More

ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಪುಂಡಾಟ: ವಾರ್ಡರ್ ಮೇಲೆ ಹಲ್ಲೆಗೆ ಯತ್ನ! – Kannada News

ಬೆಂಗಳೂರು, ಜೂನ್ 07: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಕೈದಿಗಳು (Inmates) ಜೈಲು ಸಿಬ್ಬಂದಿ ಜೊತೆ ವಾಗ್ವಾದ ನಡೆಸಿ, ಧರ್ಮದ ಪರ ಘೋಷಣೆಗಳನ್ನು ಕೂಗಿ ಪುಂಡಾಟ ನಡೆಸಿರುವ ಗಂಭೀರ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಮೂರು ದಿನಗಳ ಹಿಂದೆ ನಡೆದ ಈ ಘಟನೆಯಿಂದಾಗಿ ಜೈಲು ಆವರಣದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮುಖ್ಯಾಂಶಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಾಂಬ್ ಸ್ಫೋಟದ ಕೈದಿಗಳು ಪುಂಡಾಟ ನಡೆಸಿದ್ದಾರೆ. ನಿಯಮ ಉಲ್ಲಂಘನೆ ಪ್ರಶ್ನಿಸಿದ ಜೈಲು ವಾರ್ಡರ್…

Read More

ಎರಡನೇ ಬಾರಿಗೆತಾಯಿ ಆಗ್ತಿದ್ದಾರೆ ಸೋನಂ ಕಪೂರ್; ಸೀಮಂತ ಶಾಸ್ತ್ರದ ಫೋಟೋ ವೈರಲ್ – Kannada News | Sonam Kapoor to be mom soon at the age of 40 Sonam Kapoor Baby Shower Photos

ಸೋನಂ ಕಪೂರ್ ಅವರು ಹಿಂದಿ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ನಟನೆ ಮಾಡಿದರು. ಆದರೆ, ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಗಲೇ ಇಲ್ಲ. ಈಗ ಅವರು ಫ್ಯಾಮಿಲಿ ಜೊತೆ ಹಾಯಾಗಿದ್ದಾರೆ. ಉದ್ಯಮಿ ಆನಂದ್ ಅಹೂಜಾ ಅವರನ್ನು ಸೋನಂ ಕಪೂರ್ ವಿವಾಹ ಆಗಿದ್ದಾರೆ. 2018ರಲ್ಲಿ ಅದ್ದೂರಿಯಾಗಿ ಈ ಮದುವೆ ನಡೆಯಿತು. ಈಗ ಸೋನಂ ಕಪೂರ್ ಅವರು ಎರಡನೇ ಬಾರಿಗೆ ತಾಯಿ ಆಗುತ್ತಿದ್ದಾರೆ. 2022ರಲ್ಲಿ ಸೋನಂ ಕಪೂರ್ ಅವರಿಗೆ ಗಂಡು ಮಗು ಜನಿಸಿತು. ಮಗುವಿಗೆ ಅವರು ವಾಯು ಎಂದು ನಾಮಕರಣ ಮಾಡಿದ್ದಾರೆ….

Read More