Headlines

‘ಧುರಂಧರ್ 3’ ಸಿನಿಮಾ ಬರಲಿದೆಯೇ? ಕುತೂಹಲದ ಪ್ರಶ್ನೆಗೆ ಉತ್ತರ ನೀಡಿದ ನಟ ರಾಕೇಶ್ ಬೇಡಿ – Kannada News | Rakesh Bedi talks about possibility of making Dhurandhar 3 with Ranveer Singh

ಆದಿತ್ಯ ಧರ್ ನಿರ್ದೇಶನದ ಹಾಗೂ ರಣವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಹಾಗೂ ‘ಧುರಂಧರ್ 2’ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದಿವೆ. ಎರಡು ಭಾಗಗಳ ಭರ್ಜರಿ ಯಶಸ್ಸಿನ ನಂತರ, ‘ಧುರಂಧರ್ 3’ (Dhurandhar 3) ಮಾಡಬೇಕು ಎಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಈ ಬೆನ್ನಲ್ಲೇ ಚಿತ್ರದಲ್ಲಿ ಜಮೀಲ್ ಜಮಾಲಿ ಪಾತ್ರ ಮಾಡಿ ಗಮನ ಸೆಳೆದಿದ್ದ ಹಿರಿಯ ನಟ ರಾಕೇಶ್ ಬೇಡಿ (Rakesh Bedi) ಅವರು ಮೂರನೇ ಭಾಗದ ಸಾಧ್ಯತೆಗಳ ಬಗ್ಗೆ ತಮ್ಮ…

Read More

IND vs AFG: ಆರಂಭಿಕನಾಗಿ 16 ಸಾವಿರ ರನ್; ರೋಹಿತ್ ಶರ್ಮಾಗೆ ಬೇಕು ಕೇವಲ 6 ರನ್

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಜೂನ್ 13, 2026 ರಿಂದ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಆಡುವುದು ಖಚಿತವಾಗಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಕೇವಲ 6 ರನ್ ಬಾರಿಸಿದರೆ, ಹೊಸ ದಾಖಲೆಯೊಂದು ಸೃಷ್ಟಿಯಾಗಿದೆ (PC-PTI). ಹಿಟ್‌ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆರಂಭಿಕನಾಗಿ 16,000 ರನ್‌ಗಳನ್ನು ಪೂರ್ಣಗೊಳಿಸಲು ಈಗ…

Read More

ಗ್ರೇಟರ್ ಬೆಂಗಳೂರು ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು – Kannada News | Greater Bengaluru Authority Employees Calls For Strike Against GBA Special Commissioner Munish Moudgil Alleging Harassment

ಬೆಂಗಳೂರು, (ಡಿಸೆಂಬರ್ 23): ಗ್ರೇಟರ್ ಬೆಂಗಳೂರು ಪ್ರಾಧಿಕಾರದ (Greater Bengaluru Authority) ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ (Munish Moudgil)​ ವಿರುದ್ಧ ನೌಕರರು ಹಾಗೂ ಅಧಿಕಾರಿಗಳ ಪಿತ್ತ ನೆತ್ತಿಗೇರಿದ್ದು, ಕಿರುಕುಳ ಹಾಗೂ ದುರುದ್ದೇಶಪೂರ್ವಕವಾಗಿ ಅಧಿಕಾರಿಗಳನ್ನು ಅಮಾನತು ಮಾಡುವ ಕೆಲಸಕ್ಕೆ ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ ಎಂದು GBA ನೌಕರರು ಪ್ರತಿಭಟನೆಯ ಹಾದಿ ತುಳಿದಿದ್ದಾರೆ. GBA ದಕ್ಷಿಣ ವಲಯ ಉಪ ಆಯುಕ್ತ ಡಿ.ಕೆ.ಬಾಬು ಮತ್ತು ಕಂದಾಯ ಅಧಿಕಾರಿ ಶ್ರೀಮತಿ ವರಲಕ್ಷ್ಮಿ ರವರನ್ನು ಕಾನೂನು ಬಾಹಿರವಾಗಿ ಅಮಾನತ್ತು ಮಾಡಲು…

Read More

DC vs CSK Playing XI: ಧೋನಿ ಅಲಭ್ಯ: ಹೀಗಿದೆ ಉಭಯ ತಂಡಗಳ ಪ್ಲೇಯಿಂಗ್ 11 – Kannada News | DC vs CSK Playing XI Delhi Capitals vs Chennai Super Kings Today IPL 2026 match Confirmed playing 11 details with name in kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 48ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಸಿಎಸ್​ಕೆ ತಂಡ ಮೊದಲು ಬೌಲಿಂಗ್ ಮಾಡಲಿದೆ. ಇನ್ನು ಈ ಪಂದ್ಯಕ್ಕೂ ಮಹೇಂದ್ರ ಸಿಂಗ್ ಧೋನಿ ಅಲಭ್ಯರಾಗಿದ್ದಾರೆ. ಫಿಟ್​ನೆಸ್​ ಸಮಸ್ಯೆಯಿಂದ ಬಳಲುತ್ತಿರುವ ಈ ಬಾರಿ ಒಂದೇ ಒಂದು ಪಂದ್ಯವಾಡಿಲ್ಲ. ಅಂದರೆ ಈ…

Read More

ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬಳಿಕ ಡಿವೈಡರ್‌ಗೆ ಗುದ್ದಿ ಪಲ್ಟಿ: ಓರ್ವ ವ್ಯಕ್ತಿ ಸಾವು – Kannada News | Fatal Srinivaspur Car Crash: One Dead, Car Overturns After Hitting Bike at Hakkipikki Colony

ಕೋಲಾರ, ಮಾ.4: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹಕ್ಕಿಪಿಕ್ಕಿ ಕಾಲೋನಿ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಅತಿ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶ ಮೂಲದ ಬಶೀರ್ (40) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತೋರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ…

Read More

ಹುಟ್ಟುಹಬ್ಬದಂದೇ ಹೆಲ್ತ್ ಇನ್ಸ್‌ಪೆಕ್ಟರ್​​ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ತುಮಕೂರು, ಮಾರ್ಚ್​ 30: ಖಾಸಗಿ ಜಾಗವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಹೆಲ್ತ್ ಇನ್ಸ್‌ಪೆಕ್ಟರ್ (Food Inspector)​​​ ಶವ ಪತ್ತೆ (Death) ಆಗಿರುವಂತಹ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ತಾವರೆಕೆರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಮೇಶ್​​ ಮೃತ ಹೆಲ್ತ್ ಇನ್ಸ್‌ಪೆಕ್ಟರ್. ಹುಟ್ಟುಹಬ್ಬದ ದಿನವೇ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಆಗಿದ್ದು, ಸದ್ಯ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಸಾವಿನ ಬಗ್ಗೆ ದೂರು ನೀಡಿದ ಬಳಿಕ ಪೊಲೀಸರು ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ. ನಡೆದಿದ್ದೇನು? ವರ್ಷದ ಹಿಂದೆ ಸ್ಕ್ಯಾವೆಂಜರ್ ಆಕ್ಟ್ ಅಡಿ ಉಮೇಶ್​…

Read More

ಜಸ್ಪ್ರೀತ್ ಬುಮ್ರಾ ಓರ್ವ ಫುಟ್‌ಬಾಲ್ ಆಟಗಾರ ಎಂದ ರಾಮ್ ಚರಣ್; ತಪ್ಪಿಗೆ ಕ್ಷಮೆ ಕೇಳಿದ ನಟ – Kannada News | Peddi actor Ram Charan calls Jasprit Bumrah a Footballer in Viral Video and apologizes

ಟಾಲಿವುಡ್ ನಟ ರಾಮ್ ಚರಣ್ (Ram Charan) ಅವರು ಬಹುನಿರೀಕ್ಷಿತ ‘ಪೆದ್ದಿ’ (Peddi) ಸಿನಿಮಾದ ಗ್ರ್ಯಾಂಡ್ ಮ್ಯೂಸಿಕ್ ಲಾಂಚ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ಈ ಅದ್ಧೂರಿ ಸಮಾರಂಭದಲ್ಲಿ ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್, ನಟಿ ಜಾನ್ವಿ ಕಪೂರ್ ಸೇರಿದಂತೆ ಚಿತ್ರತಂಡದ ಪ್ರಮುಖರು ಉಪಸ್ಥಿತರಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ನಡೆದ ಲಘು ಸಂವಾದದಲ್ಲಿ ರಾಮ್ ಚರಣ್ ಅವರು ಭಾರತೀಯ ಕ್ರಿಕೆಟರ್​ಗಳ ಬಗ್ಗೆ ಮಾತನಾಡುವಾಗ ಒಂದು ತಪ್ಪು ಆಗಿದೆ. ಜಸ್ಪ್ರೀತ್ ಬುಮ್ರಾ (Jasprit Bumrah) ಅವರನ್ನು…

Read More

ಬೆನ್ನಿಗೆ ಚೂರಿ ಹಾಕಿದವರನ್ನು ಮತ್ತೆ ನಂಬುವುದಿಲ್ಲ; ಕಾಂಗ್ರೆಸ್ ವಿರುದ್ಧ ಉದಯನಿಧಿ ಸ್ಟಾಲಿನ್ ಆಕ್ರೋಶ – Kannada News | Won’t trust them again; Udhayanidhi Stalin lashes out at Congress for supporting TVK

ಚೆನ್ನೈ, ಮೇ 24: ತಮಿಳುನಾಡಿನ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಬೆಳವಣಿಗೆಯೊಂದರಲ್ಲಿ ಡಿಎಂಕೆ (DMK) ಯುವ ಘಟಕದ ಮುಖ್ಯಸ್ಥ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಬೆಂಬಲ ನೀಡಿದ ಕಾಂಗ್ರೆಸ್ ನಿಲುವನ್ನು ಕಟುವಾಗಿ ಟೀಕಿಸಿರುವ ಅವರು, “ಕಾಂಗ್ರೆಸ್ ನಮ್ಮ ಬೆನ್ನಿಗೆ ಚೂರಿ ಹಾಕಿದೆ, ಇನ್ಮುಂದೆ ಅವರನ್ನು ಎಂದಿಗೂ ನಂಬುವುದಿಲ್ಲ” ಎಂದು…

Read More

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಾತುಕತೆಗೆ ಪಟ್ಟು: ಸಾರಿಗೆ ನೌಕರರ ಸಂಧಾನ ವಿಫಲ – Kannada News | Karnataka Transport Strike Looms: Talks Fail, Workers Demand Meeting with CM Siddaramaiah

ಬೆಂಗಳೂರು, ಮೇ 18: ಮೇ 20ರಂದು ಸಾರಿಗೆ ನೌಕರರ ಮುಷ್ಕರ ವಿಚಾರ ಸಂಬಂಧ ಬೆಂಗಳೂರಿನ (Bengaluru) ಬನ್ನೇರುಘಟ್ಟದ ಕಾರ್ಮಿಕ ಭವನದಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದೆ. ಎಷ್ಟೇ ಮನವೊಲಿಕೆಗೆ ಯತ್ನಿಸಿದರೂ ಸಾರಿಗೆ ನೌಕರರು ಪಟ್ಟು ಬಿಟ್ಟಿಲ್ಲ. ನಿಗಮಗಳ ಅಧಿಕಾರಿಗಳ ಮನವಿಗೆ ಜಂಟಿ ಕ್ರಿಯಾ ಸಮಿತಿ ಕೊನೆಗೂ ಒಪ್ಪಿಗೆ ಸೂಚಿಸಿಲ್ಲ. ಮತ್ತೆ ಮೇ 25ಕ್ಕೆ ಸಭೆಗೆ ಬರಲು ಅಧಿಕಾರಿಗಳು ಆಹ್ವಾನ ನೀಡಿದರೂ ನಿಗಮದ ಅಧಿಕಾರಿಗಳ ಮನವಿಗೆ ಒಪ್ಪದ ಸಾರಿಗೆ ಮುಖಂಡರು, ಸಿಎಂ ಜೊತೆಗೆ ಸಭೆಗೆ ಪಟ್ಟು ಹಿಡಿದಿದ್ದಾರೆ. ಸಾರಿಗೆ…

Read More

ಉದ್ಯೋಗಾಕಾಕ್ಷಿಗಳಿಂದ ಮತ್ತೊಂದು ಸುತ್ತಿನ ಹೋರಾಟಕ್ಕೆ ಕರೆ: ಧಾರವಾಡದಲ್ಲಿ ನಾಳೆ ನಡೆಯಲಿದ್ಯಾ ಹೈಡ್ರಾಮಾ?

ಧಾರವಾಡ, ಏಪ್ರಿಲ್​​ 07: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಿದ ಘಟನೆ ಮಾಸುವ ಮುನ್ನವೇ ವಿದ್ಯಾಕಾಶಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿದೆ. ಮತ್ತೆ ಬೀದಿಗೆ ಇಳಿಯಲು ಉದ್ಯೋಗಾಕಾಂಕ್ಷಿಗಳು ನಿರ್ಧರಿಸಿದ್ದು, ಆ ಮೂಲಕ ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ಹೊರಹಾಕಲು ರೆಡಿ ಆಗಿದ್ದಾರೆ. ನಾಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಹೋರಾಟ ನಡೆಸಲು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘದಿಂದ ಪ್ರತಿಭಟನೆಗೆ ಸಿದ್ಧತೆ ನಡೆದಿದೆ. ನಾಳೆಯಿಂದ ಅನಿರ್ದಿಷ್ಟಾವಧಿ…

Read More