Headlines

Vasthu Tips: ಪರ್ಸ್‌ನಲ್ಲಿ ಹಣ ನಿಲ್ಲುತ್ತಿಲ್ಲವೇ? ಲಕ್ಷ್ಮಿಯ ಕೃಪೆಗಾಗಿ ಈ ಸರಳ ವಾಸ್ತು ನಿಯಮ ಅನುಸರಿಸಿ – Kannada News | Vastu Tips for Wallet: Attract Wealth and Stop Money Loss with These Simple Purse Changes

ಪರ್ಸ್‌ನಲ್ಲಿ ಹಣ ನಿಲ್ಲುತ್ತಿಲ್ಲವೇ?Image Credit source: Pinterest ಎಷ್ಟೇ ಸಂಪಾದಿಸಿದರೂ ಕೈಯಲ್ಲಿ ಹಣ ಉಳಿಯುತ್ತಿಲ್ಲ, ಅನಗತ್ಯ ಖರ್ಚುಗಳು ಹೆಚ್ಚಾಗುತ್ತಿವೆ ಎಂಬುದು ಇಂದಿನ ಕಾಲದ ಅನೇಕರ ದೊಡ್ಡ ಸಮಸ್ಯೆ. ವಾಸ್ತು ಶಾಸ್ತ್ರದ ಪ್ರಕಾರ, ನಾವು ಹಣ ಇಡುವ ಪರ್ಸ್ ಅಥವಾ ಕೈಚೀಲದಲ್ಲಿರುವ ‘ನಕಾರಾತ್ಮಕ ಶಕ್ತಿ’ ಇದಕ್ಕೆ ಮುಖ್ಯ ಕಾರಣವಾಗಿರಬಹುದು. ನಿಮ್ಮ ಪರ್ಸ್ ಅನ್ನು ಅದೃಷ್ಟದ ಕೇಂದ್ರವನ್ನಾಗಿ ಮಾಡಲು ಈ ಕೆಳಗಿನ ಸರಳ ಬದಲಾವಣೆಗಳನ್ನು ಮಾಡಿಕೊಳ್ಳಿ: ಸಂಪತ್ತು ಹೆಚ್ಚಿಸಲು ಪರ್ಸ್‌ನಲ್ಲಿ ಇರಬೇಕಾದ ವಸ್ತುಗಳು: ಅರಿಶಿನ ಮಿಶ್ರಿತ ಅಕ್ಕಿ: ವಾಸ್ತು ಪ್ರಕಾರ…

Read More

Viral News: ಗರ್ಭಿಣಿ ಪ್ರೇಯಸಿಯನ್ನು ಚಲಿಸುವ ಕಾರಿನಿಂದ ತಳ್ಳಿದ ಯುವಕ – Kannada News | Man throws pregnant lover out of moving car for refusing abortion

ನವದೆಹಲಿ, ಫೆಬ್ರವರಿ 6: ಉತ್ತರ ಪ್ರದೇಶದಲ್ಲಿ ಚಲಿಸುವ ಕಾರಿನಿಂದ ತನ್ನ ಪ್ರೇಯಸಿಯನ್ನು ತಳ್ಳಿರುವ ಯುವಕ ಇದೀಗ ಪೊಲೀಸರ ವಶದಲ್ಲಿದ್ದಾನೆ. ಗರ್ಭಪಾತ (Abortion) ಮಾಡಿಸಿಕೊಳ್ಳಲು ನಿರಾಕರಿಸಿದ್ದಕ್ಕಾಗಿ 19 ವರ್ಷದ ಯುವತಿಯನ್ನು ಆಕೆಯ ಪ್ರೇಮಿ ಹೆದ್ದಾರಿಯಲ್ಲಿ ಚಲಿಸುವ ಕಾರಿನಿಂದ ಹೊರಗೆ ತಳ್ಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತುರ್ಕಪಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರಿಯಾ ಇಂಟರ್ ಕಾಲೇಜು ಬಳಿ ಇಂದು ಸಂಜೆ ಈ ಘಟನೆ ನಡೆದಿದೆ. ಕೊಲ್ಕತ್ತಾ ಮೂಲದ ಯುವತಿ ಅಮ್ಜದ್ ಅಲಿ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆತ ಆಕೆಯೊಂದಿಗೆ ಜಗಳವಾಡಿ, ತನ್ನ…

Read More

Daily Devotional: ಹುಟ್ಟು ಗುಣ ಸುಟ್ಟರೂ ಹೋಗಲ್ಲ ಅನ್ನೋದು ನಿಜವೇ? – Kannada News | Daily Devotional: Can Innate Nature Truly Be Changed

ಬೆಂಗಳೂರು, ಮಾರ್ಚ್​​ 01: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿಹುಟ್ಟು ಗುಣ ಸುಟ್ಟರೂ ಹೋಗಲ್ಲ ಅನ್ನೋದು ನಿಜವೇ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹುಟ್ಟಿನಿಂದ ಬಂದ ಗುಣಗಳು ದೇಹ ನಾಶವಾದರೂ ಹೋಗುವುದಿಲ್ಲ ಎಂಬುದು ಈ ಗಾದೆಯ ಅರ್ಥ. ಆದರೆ, ಈ ಮಾತಿನ ಸತ್ಯಾಸತ್ಯತೆಯನ್ನು ಪರಿಶೀಲಿಸಿದಾಗ, ಇದು ಸಂಪೂರ್ಣ ಸತ್ಯವಲ್ಲ ಎಂದು ತಿಳಿದುಬರುತ್ತದೆ. ಮಾನವನ ಸ್ವಭಾವವನ್ನು ಬದಲಾಯಿಸಲು ಸಾಧ್ಯವಿದೆ. ಈ ಗಾದೆ ಮಾತು ಎಲ್ಲರಿಗೂ ಅನ್ವಯಿಸುವುದಿಲ್ಲ. ಇದು ಹೆಚ್ಚಾಗಿ ಸೋಂಬೇರಿಗಳು ಮತ್ತು ನಿರ್ಲಕ್ಷ್ಯ ಮಾಡುವವರಿಗೆ ಮಾತ್ರ ಅನ್ವಯಿಸುತ್ತದೆ. ಮಹಾಸಾಧಕರಿಗೆ ಈ…

Read More

Video: ಡೌಟ್ ಕೇಳೋ ನೆಪದಲ್ಲಿ ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವಿಡಿಯೋ ಫುಲ್ ವೈರಲ್

ತಮಿಳುನಾಡು: ಕಛೇರಿಯಲ್ಲೇ ಡೌಟ್​ ಕೇಳೋ ನೆಪದಲ್ಲಿ ಬಂದು ಮಹಿಳಾ ಉದ್ಯೋಗಿಗೆ ತುಟಿಗೆ ಚುಂಬಿಸಲು ಮುಂದಾದ ಘಟನೆ ತಮಿಳುನಾಡಿದ ಕೊಯಮತ್ತೂರಿನಲ್ಲಿ ನಡೆದಿದೆ. ಕಾಮುಕನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. @rameshofficial0 ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಮಹಿಳೆ ಕೆಲಸ ಮಾಡುತ್ತಿರುವಾಗ ಅಲ್ಲಿಗೆ ಬಂದ ಪುರುಷ ಸಹೋದ್ಯೋಗಿ ಕಂಪ್ಯೂಟರ್‌ನಲ್ಲಿ ಏನೋ ತೋರಿಸುತ್ತಾ ಏಕಾಏಕಿ ಆಕೆಯ ತುಟಿಗೆ ಚುಂಬಿಸಲು ಮುಂದಾಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.   ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯಿಂದ ಮಸಾಜ್…

Read More

ಐರ್ಲೆಂಡ್​ನಲ್ಲಿ ಕನ್ನಡಿಗನ ನಿಗೂಢ ಸಾವು: ಮನೆಯಲ್ಲಿ ಶವ ಪತ್ತೆ – Kannada News | Mangaluru: Dakshina Kannada Youths Mysterious Death in Ireland

ಮಂಗಳೂರು, ಫೆಬ್ರವರಿ 19: ಕೆನಡಾದಲ್ಲಿ ಸಾಫ್ಟ್​​ವೇರ್ ಇಂಜಿನಿಯರ್​​​ ಆಗಿದ್ದ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್​​ ಕೆನಡಾದಲ್ಲಿ ಗುಂಡೇಟಿಗೆ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ಐರ್ಲೆಂಡ್​ನಲ್ಲಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಯುವಕ ನಿಗೂಢವಾಗಿ ಸಾವನ್ನಪ್ಪಿದ್ದು (death), ಇದೀಗ ಶವ ಪತ್ತೆ ಆಗಿದೆ. ಸಾಂಜೋ ಸುನೀಲ್(31) ಮೃತ ಯುವಕ. ಸದ್ಯ ಸುನೀಲ್ ಅನುಮಾನಾಸ್ಪದ ಸಾವಿನ ಬಗ್ಗೆ ಐರ್ಲೆಂಡ್ ಪೊಲೀಸರು ತನಿಖೆ ನಡೆಸಿದ್ದಾರೆ. ನಡೆದಿದ್ದೇನು? ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ…

Read More

ಫೈನಲ್​ನಲ್ಲಿ RCB ತಂಡದ ಎದುರಾಳಿ ಯಾರು?

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿದೆ. ಪ್ರಥಮ ಸುತ್ತಿನಲ್ಲಿ ಕಣಕ್ಕಿಳಿದ 5 ತಂಡಗಳಲ್ಲಿ ಮೂರು ತಂಡಗಳು ಪ್ಲೇಆಫ್​ಗೆ ಪ್ರವೇಶಿಸಿದರೆ, ಎರಡು ಟೀಮ್​ಗಳು ಹೊರಬಿದ್ದಿವೆ. ಪ್ಲೇಆಫ್​ಗೆ ಪ್ರವೇಶಿಸಿರುವ ಮೂರು ತಂಡಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನೇರವಾಗಿ ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ನಾಕೌಟ್ ಹಂತಕ್ಕೇರಿದೆ. ಅಂದರೆ ಎಲಿಮಿನೇಟರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತುಗುಜರಾತ್ ಜೈಂಟ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ…

Read More

‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್ – Kannada News | Vinod Prabhakar talks about his new movie Balaramana Dinagalu during teaser launch

‘ಬಲರಾಮನ ದಿನಗಳು’ (Balaramana Dinagalu) ಸಿನಿಮಾದಲ್ಲಿ ನಟ ವಿನೋದ್ ಪ್ರಭಾಕರ್ ಅವರು ಮುಖ್ಯ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ವೇದಿಕೆ ಏರಿ ಮಾತನಾಡಿದರು. ಆದಷ್ಟು ಬೇಗ ಈ ಸಿನಿಮಾವನ್ನು ಬಿಡುಗಡೆ ಮಾಡಲು ತಯಾರಿ ನಡೆದಿದೆ. ‘ಸಿನಿಮಾ ಚೆನ್ನಾಗಿ ಇದ್ದರೆ ಜನರು ಖಂಡಿತಾ ನೋಡುತ್ತಾರೆ. ಅದಕ್ಕೆ ನನ್ನ ಮಾದೇವ ಸಿನಿಮಾ ಸಾಕ್ಷಿ. ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು. ಅದೇ ರೀತಿ ಬಲರಾಮನ ದಿನಗಳು ಸಿನಿಮಾ ಕೂಡ ಹಿಟ್ ಆಗುತ್ತದೆ. ದೊಡ್ಡ…

Read More

ದುಬಾರಿಯಾದ ಸಲ್ಮಾನ್ ಖಾನ್ ಸಿನಿಮಾ; 40 ದಿನ ರೀಶೂಟ್

‘ಬ್ಯಾಟಲ್ ಆಫ್ ಗಲ್ವಾನ್’ ಸಿನಿಮಾದ ಟೈಟಲ್​​ನ ಇತ್ತೀಚೆಗೆ ‘ಮಾತೃಭೂಮಿ’ (Matrabhoomi) ಎಂದು ಬದಲಾಯಿಸಲಾಗಿದೆ. ಇದಕ್ಕೆ ಕಾರಣ ಏನು ಎಂಬುದನ್ನು ತಂಡ ರಿವೀಲ್ ಮಾಡಿರಲಿಲ್ಲ. ಹೀಗಿರುವಾಗಲೇ ಇದರ ಹಿಂದಿನ ಅಸಲಿ ವಿಷಯ ರಿವೀಲ್ ಆಗಿದೆ. ಸಲ್ಮಾನ್ ಖಾನ್ ಸಿನಿಮಾ ದುಬಾರಿ ಆಗಿದೆ. ತಂಡದವರು ಸಿನಿಮಾದ ಟೈಟಲ್ ಬದಲಿಸಿದ್ದು ಮಾತ್ರವಲ್ಲ, 40 ದಿನಗಳ ರೀ ಶೂಟ್ ಮಾಡುತ್ತಿದ್ದಾರೆ. ಅಪೂರ್ವ ಲಖಿಯಾ ಅವರು ‘ಮಾತೃಭೂಮಿ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. 2020ರಲ್ಲಿ ಗಲ್ವಾನ್ ಕಣಿವೆಯಲ್ಲಿ ನಡೆದ ಭಾರತ ಹಾಗೂ ಚೀನಾ ಸಂಘರ್ಷದ ಬಗ್ಗೆ…

Read More

‘ಜನ ನಾಯಗನ್’ ಸಿನಿಮಾ ಬಿಡುಗಡೆ ಯಾವಾಗ: ಅಪ್​​ಡೇಟ್ ಹಂಚಿಕೊಂಡ ನಿರ್ಮಾಪಕ – Kannada News | Jana Nayagan movie producer Venkat K Narayan talks about movie’s release

ನಟ ವಿಜಯ್ (Vijay) ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಬಿಡುಗಡೆಯನ್ನು ರಾಜಕೀಯ ಪ್ರಭಾವ ಬಳಸಿ ತಡೆ ಹಿಡಿಯಲಾಗಿತ್ತು. ಆದರೆ ಈಗ ವಿಜಯ್ ಅವರು ತಮಿಳುನಾಡಿನ ಸಿಎಂ ಆಗಿದ್ದಾರೆ. ‘ಜನ ನಾಯಗನ್’ ಸಿನಿಮಾ ಈಗ ಯಾವುದೇ ಅಡೆ-ತಡೆ ಇಲ್ಲದೆ ಬಿಡುಗಡೆ ಆಗಲಿದೆ ಎಂಬುದು ಅಭಿಮಾನಿಗಳ ನಿರೀಕ್ಷೆ ಆಗಿತ್ತು. ಆದರೆ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಬಗ್ಗೆ ಯಾವುದೇ ಅಧಿಕೃತ ಸುದ್ದಿಗಳು ಹೊರಬಿದ್ದಿರಲಿಲ್ಲ. ಇದೀಗ ಸಿನಿಮಾದ ನಿರ್ಮಾಪಕ ಕೆವಿಎನ್ ಪ್ರೊಡಕ್ಷನ್​​ನ ಮಾಲೀಕ ವೆಂಕಟ್ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಾಗ ‘ಜನ…

Read More

370 ರೂ. ಬಿರಿಯಾನಿ ವಿವಾದ: ಕಾಮಿಡಿಯನ್ ಪ್ರಣೀತ್‌ಗೆ ಮೊದಲೇ ವಾರ್ನಿಂಗ್ ನೀಡಿದ್ದ ಸಲ್ಮಾನ್ ಖಾನ್ – Kannada News

ಸ್ಟ್ಯಾಂಡಪ್ ಕಾಮಿಡಿಯನ್ ಪ್ರಣೀತ್ ಮೋರೆ (Pranit More) ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಟ್ರೋಲ್ ಹಾಗೂ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಅವರ ಶೋ ಒಂದರ ವಿಡಿಯೋ ಕ್ಲಿಪ್ ವೈರಲ್ ಆದ ಬೆನ್ನಲ್ಲೇ ಈ ವಿವಾದ ಸೃಷ್ಟಿಯಾಗಿದ್ದು, ಇದರ ನಡುವೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರು ಈ ಮೊದಲೇ ಪ್ರಣೀತ್‌ ಮೋರೆಗೆ ನೀಡಿದ್ದ ಎಚ್ಚರಿಕೆಯ ವಿಡಿಯೋ ಒಂದು ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಏನಿದು 370 ರೂಪಾಯಿ ಬಿರಿಯಾನಿ ವಿವಾದ? ಇತ್ತೀಚೆಗೆ…

Read More