ಪೋಕ್ಸೋ ಪ್ರಕರಣಗಳನ್ನು ತಕ್ಷಣ ವರದಿ ಮಾಡಬೇಕು; ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಸೂಚನೆ!

ಬೆಂಗಳೂರು, ಏಪ್ರಿಲ್ 04: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾಸಗಿ ಆಸ್ಪತ್ರೆಗಳಿಗಾಗಿ ಮಹತ್ವದ ನಿರ್ದೇಶನ ಹೊರಡಿಸಿದೆ. ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ, ಪೋಕ್ಸೋ ಕಾಯ್ದೆ 2012ರಡಿ (POCSO Act) ಕಡ್ಡಾಯವಾಗಿ ವರದಿ ಸಲ್ಲಿಸುವಂತೆ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಪತ್ತೆಯಾದಾಗ ಖಾಸಗಿ ಆಸ್ಪತ್ರೆಗಳು ತಕ್ಷಣವೇ ಪೊಲೀಸ್ ಇಲಾಖೆ ಅಥವಾ ವಿಶೇಷ ಕಿಶೋರ ಪೊಲೀಸ್ ಘಟಕಕ್ಕೆ ಮಾಹಿತಿ ನೀಡಬೇಕು ಎಂದು ಇಲಾಖೆಯು ಸ್ಪಷ್ಟಪಡಿಸಿದೆ. ಸಾಮಾನ್ಯವಾಗಿ ಇಂತಹ ಪ್ರಕರಣಗಳು ಆಸ್ಪತ್ರೆಗಳಿಗೆ…

Read More

ಈ ರಾಶಿಗೆ ಶನಿ ನೀಡುವ ಪೆಟ್ಟು ತುಂಬಾ ಭೀಕರ!: ಎಚ್ಚರಿಕೆ ಹೆಜ್ಜೆ ಅಗತ್ಯ

ಮಕರ ರಾಶಿ ಹತ್ತನೇ ರಾಶಿಯಾಗಿದ್ದು ಅಧಿಪತಿಯಾದ ಶನಿ ತೃತೀಯದಲ್ಲಿ ಇರುವನು. ಈ ರಾಶಿಗೆ ಎಲ್ಲ ಗ್ರಹರೂ ಪ್ರತಿಕೂಲತೆಯನ್ನು ಹೆಚ್ಚು ಉಂಟುಮಾಡುವ ಸಾಧ್ಯತೆಯಿದ್ದು, ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗುವುದು. ದೈವ ಬಲವನ್ನು ನಂಬಿ ಮುನ್ನಡೆದರೆ ಯಶಸ್ಸು ಸಿಗಲಿದೆ. ದುಡುಕಿ ಯೋಜನೆಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಆರ್ಥಿಕತೆ, ಆದಾಯ ಮತ್ತು ಸಾಲ : ​ಎರಡನೇ ರಾಶಿಯಲ್ಲಿ ರಾಹು ಮತ್ತು ಮಂಗಳ ಸೇರಿರುವುದರಿಂದ ಆರ್ಥಿಕವಾಗಿ ಹಠಾತ್ ಏರಿಳಿತಗಳು ಕಂಡುಬರುತ್ತವೆ. ಕೈಗೆ ಬರಬೇಕಾದ ಹಣ ಬರಬಹುದು, ಆದರೆ ಅದು ಕೂಡಲೇ ಬೇರೆ ಯಾವುದೋ…

Read More

ನಾಡದ್ರೋಹಿ ಕಾಂಗ್ರೆಸ್ ಸರ್ಕಾರದಿಂದ ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ: ಅಶೋಕ್ ವಾಗ್ದಾಳಿ – Kannada News | R Ashoka Slams CM DK Shivakumar Over Alleged Secret Release of 2000 Cusecs Cauvery Water to Tamil Nadu

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್Image Credit source: tv9 ಬೆಂಗಳೂರು, ಜೂನ್ 29: ರಾಜ್ಯದಲ್ಲಿ ಮುಂಗಾರು ಮಳೆ ಕ್ಷೀಣಿಸಿ ಕಾವೇರಿ (Cauvery) ಕೊಳ್ಳದ ರೈತರು ಮತ್ತೊಮ್ಮೆ ಬರಗಾಲದ ಆತಂಕದಲ್ಲಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ (Bengaluru) ಜನ ಹನಿ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲೂ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ಕನ್ನಡಿಗರಿಗೆ ಮಹಾದ್ರೋಹ ಎಸಗುತ್ತಿದ್ದು, ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R…

Read More

ಮಿಂಚಿನ ವೇಗ… ಹೊಸ ಇತಿಹಾಸ ಬರೆದ ಗುರಿಂದರ್ವೀರ್ ಸಿಂಗ್ – Kannada News | Gurindervir singh smashes 100m national record with historic 10 09s

ರಾಂಚಿಯ ಬಿರ್ಸಾ ಮುಂಡಾ ಕ್ರೀಡಾಂಗಣದಲ್ಲಿ ನಡೆದ 2026ರ ನ್ಯಾಷನಲ್ ಸೀನಿಯರ್ ಫೆಡರೇಶನ್ ಕಪ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪಂಜಾಬ್‌ನ 25 ವರ್ಷದ ಓಟಗಾರ ಗುರಿಂದರ್ವೀರ್ ಸಿಂಗ್ ಕೇವಲ 10.09 ಸೆಕೆಂಡುಗಳಲ್ಲಿ ಗುರಿ ತಲುಪಿ, ಪುರುಷರ 100 ಮೀಟರ್ ಓಟದಲ್ಲಿ ಹೊಸ ರಾಷ್ಟ್ರೀಯ ದಾಖಲೆ ಬರೆದಿದ್ದಾರೆ. ಈ ಮೂಲಕ ಭಾರತದ ಇತಿಹಾಸದಲ್ಲೇ 10.10 ಸೆಕೆಂಡ್‌ಗಿಂತ ಕಡಿಮೆ ಅವಧಿಯಲ್ಲಿ ಓಡಿದ ಮೊದಲ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭರ್ಜರಿ ಪೈಪೋಟಿ: ನ್ಯಾಷನಲ್ ಸೀನಿಯರ್ ಫೆಡರೇಶನ್ ಕಪ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಪುರುಷರ 100…

Read More

ಗಣರಾಜ್ಯೋತ್ಸವದ ಹಿನ್ನೆಲೆ ಸಂವಿಧಾನ ಕುರಿತ ಪುಸ್ತಕಗಳಿಗೆ ಭಾರೀ ಬೇಡಿಕೆ! – Kannada News | Bengaluru Sees Surge in Constitution Book Sales: Republic Day Fuels Demand

ಗಣರಾಜ್ಯೋತ್ಸವದ ಹಿನ್ನೆಲೆ ಸಂವಿಧಾನ ಕುರಿತ ಪುಸ್ತಕಗಳಿಗೆ ಭಾರೀ ಬೇಡಿಕೆ! ಬೆಂಗಳೂರು, ಜನವರಿ: ಗಣರಾಜ್ಯೋತ್ಸವದ (Republic Day) ಹಿನ್ನೆಲೆಯಲ್ಲಿ ನಗರದಲ್ಲಿ ಈ ತಿಂಗಳು ಭಾರತೀಯ ಸಂವಿಧಾನ, ನಾಗರಿಕರ ಹಕ್ಕುಗಳು ಹಾಗೂ ಫೆಡರಲಿಸಂ ವಿಷಯಗಳ ಕುರಿತ ಪುಸ್ತಕಗಳಿಗೆ ವಿಶೇಷ ಬೇಡಿಕೆ ಕಂಡುಬಂದಿದೆ. ಕೆಲವು ಓದುಗರು ಅಧ್ಯಯನಕ್ಕಾಗಿ ಈ ಪುಸ್ತಕಗಳನ್ನು ಖರೀದಿಸುತ್ತಿದ್ದರೆ, ಇನ್ನೂ ಕೆಲವರು ಕಾರ್ಯಕ್ರಮಗಳಿಗೆ ಬಹುಮಾನ ಹಾಗೂ ಉಡುಗೊರೆಯಾಗಿ ನೀಡಲು ಸಂವಿಧಾನ ಸಂಬಂಧಿತ ಪುಸ್ತಕಗಳನ್ನು ಆಯ್ಕೆ ಮಾಡುತ್ತಿದ್ದಾರೆ. ಹೆಚ್ಚುತ್ತಿರುವ ‘ಸಂವಿಧಾನ ಓದು ಪುಸ್ತಕ’ದ ಡಿಮ್ಯಾಂಡ್ ಸಂವಿಧಾನ ಕುರಿತ ಕನ್ನಡ ಪುಸ್ತಕಗಳ…

Read More

ಎಬೋಲಾ ಎಂಟ್ರಿ ಆತಂಕದಲ್ಲಿದ್ದ ಕರ್ನಾಟವೀಗ ನಿರಾಳ: ಉಗಾಂಡಾ ಮೂಲದ ಮಹಿಳೆಯ ಸ್ಯಾಂಪಲ್​​ ವರದಿ ನೆಗೆಟಿವ್​​

ಬೆಂಗಳೂರು, ಮೇ 27: ಎಬೋಲಾ ವೈರಸ್ ಶಂಕಿತ ಪ್ರಕರಣವೊಂದು ಬೆಂಗಳೂರಲ್ಲಿ ಪತ್ತೆಯಾಗಿರೋದು ಭಾರಿ ಆತಂಕಕ್ಕೆ ಕಾರಣವಾಗಿತ್ತು. ಆದರೆ ಉಗಾಂಡಾ ಮೂಲದ ಮಹಿಳೆಯ ಎಬೋಲಾ ಪರೀಕ್ಷೆಯ ರಿಪೋರ್ಟ್​​ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೈಸೇರಿದ್ದು, ವರದಿ ನೆಗೆಟಿವ್ ಬಂದಿದೆ. ಹೀಗಾಗಿ ರಾಜ್ಯಕ್ಕೂ ಎಬೋಲಾ ಮಾರಿ ಕಾಲಿಟ್ಟಿತಾ ಎಂಬ ಆತಂಕದಲ್ಲಿದ್ದ ಇಲಾಖೆ ನಿಟ್ಟುಸಿರು ಬಿಟ್ಟಿದೆ. ಮುಖ್ಯಾಂಶಗಳು ಎಬೋಲಾ ಎಂಟ್ರಿ ಆತಂಕದಲ್ಲಿದ್ದ ಕರ್ನಾಟಕಕ್ಕೆ ಬಿಗ್​​ ರಿಲೀಫ್​​ ಉಗಾಂಡಾ ಮೂಲದ ಮಹಿಳೆಯ ಸ್ಯಾಂಪಲ್​​ ವರದಿ ನೆಗೆಟಿವ್​​ ನಿಟ್ಟುಸಿರು ಬಿಟ್ಟ ಆರೋಗ್ಯ ಮತ್ತು…

Read More

RR vs RCB Playing XI: ಟಾಸ್ ಗೆದ್ದ ರಾಜಸ್ಥಾನ್; ಆರ್​ಸಿಬಿ ತಂಡಕ್ಕೆ ಹೇಜಲ್‌ವುಡ್ ಎಂಟ್ರಿ

ಐಪಿಎಲ್ 2026 (IPL 2026) ರ 16ನೇ ಪಂದ್ಯದಲ್ಲಿ ಎರಡು ಅಜೇಯ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು (RR vs RCB) ತಂಡವನ್ನು ತನ್ನ ತವರು ಮೈದಾನದಲ್ಲಿ ಎದುರಿಸುತ್ತಿದೆ. ಹಾಲಿ ಚಾಂಪಿಯನ್ ಆರ್‌ಸಿಬಿ ಈ ಆವೃತ್ತಿಯಲ್ಲಿ ಆಡಿದ ಸತತ 2 ಪಂದ್ಯಗಳನ್ನು ಗೆದ್ದಿದೆ. ಇತ್ತ ರಾಜಸ್ಥಾನ ಕೂಡ ಸತತ 3 ಪಂದ್ಯಗಳನ್ನು ಗೆದ್ದಿದೆ. ಆದ್ದರಿಂದ, ಏಪ್ರಿಲ್ 10 ರ ಶುಕ್ರವಾರದಂದು ರಾಜಸ್ಥಾನ ಮತ್ತು ಬೆಂಗಳೂರಿನ ನಡುವೆ ಯಾವ ತಂಡವು ತಮ್ಮ…

Read More

ಮಸ್ಸೂರಿಗೆ ಗಂಡನೊಂದಿಗೆ ಹನಿಮೂನ್​ಗೆ ಹೋಗಿದ್ದ ಯುವತಿಯ ನಿಗೂಢ ಸಾವು; ಹೋಂ ಸ್ಟೇಯಲ್ಲಿತ್ತು ರಕ್ತಸಿಕ್ತ ಶವ – Kannada News | Mussoorie Tragedy Delhi techie found dead in homestay room during Honeymoon Trip

ಡೆಹ್ರಾಡೂನ್, ಜೂನ್ 16: ಇತ್ತೀಚೆಗಷ್ಟೇ ಮದುವೆಯಾಗಿದ್ದ ಜೋಡಿಯೊಂದು ಉತ್ತರಾಖಂಡದ (Uttarakhand) ಸುಂದರ ಗಿರಿಧಾಮ ಮಸ್ಸೂರಿಗೆ ಪ್ರವಾಸಕ್ಕೆ ಹೋಗಿತ್ತು. ಅಲ್ಲಿ ದುರಂತವೊಂದು ನಡೆದಿದೆ. ಮೇಘಾಲಯದಲ್ಲಿ ಹನಿಮೂನ್​ಗೆ ತೆರಳಿದ್ದ ವೇಳೆ ಗಂಡನನ್ನು ಹೆಂಡತಿಯೇ ಕೊಲೆ ಮಾಡಿಸಿದ್ದ ಘಟನೆಯ ನೆನಪಿನ್ನೂ ಮಾಸಿಲ್ಲ. ಇದೀಗ ಮಸ್ಸೂರಿಯಲ್ಲಿ ಅದೇ ರೀತಿಯ ಅನುಮಾನಾಸ್ಪದ ಸಾವಿನ ಪ್ರಕರಣ ನಡೆದಿದೆ. ಪತಿಯೊಂದಿಗೆ ರಜೆ ಕಳೆಯಲು ಬಂದಿದ್ದ ದೆಹಲಿಯ 27 ವರ್ಷದ ಐಟಿ ಉದ್ಯೋಗಿ ತಂಗಿದ್ದ ಹೋಂಸ್ಟೇ ರೂಮ್‌ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಈ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ…

Read More

ಸಿನಿಮಾ ಬಿಡುಗಡೆಗೆ ಎಂಟು ತಿಂಗಳು, ಈಗಲೇ 90,000ಕ್ಕೆ ಟಿಕೆಟ್ ಸೋಲ್ಡ್ ಔಟ್

ಸಿನಿಮಾದ (Cinema) ಬಿಡುಗಡೆ ಆಗುವ ಕೆಲ ದಿನಗಳ ಮುಂಚೆ ಕೆಲವೊಮ್ಮೆ ಕೆಲವು ಗಂಟೆಗಳ ಮುಂಚೆ ಮಾತ್ರ ಸಿನಿಮಾದ ಅಡ್ವಾನ್ಸ್ ಬುಕಿಂಗ್​​ಗಳು ಶುರು ಆಗುತ್ತವೆ. ಆದರೆ ಇಲ್ಲೊಂದು ಸಿನಿಮಾ ಬಿಡುಗಡೆಗೆ ಎಂಟು ತಿಂಗಳ ಮುಂಚೆಯೇ ಟಿಕೆಟ್​​ಗಳು ಮಾರಾಟ ಆಗಿವೆ, ಅದೂ 90 ಸಾವಿರ ರೂಪಾಯಿಗೆ ಮಾರಾಟ ಆಗಿವೆ. ವಿಶ್ವ ಸಿನೆಮಾ ರಂಗದಲ್ಲಿ ಅತ್ಯಂತ ಯಶಸ್ವಿ ಸೈನ್ಸ್ ಫಿಕ್ಷನ್ ಫ್ರಾಂಚೈಸಿಗಳಲ್ಲಿ ಒಂದಾದ ‘ಡ್ಯೂನ್’ ಸರಣಿಯ ಮೂರನೇ ಭಾಗವು ಈ ವರ್ಷದ ಡಿಸೆಂಬರ್ 18ರಂದು ಬಿಡುಗಡೆಯಾಗಲಿದೆ. ಈ ಚಿತ್ರವು ತಾಂತ್ರಿಕವಾಗಿ ಅತ್ಯಂತ…

Read More

‘ರಾಜಕೀಯಕ್ಕೆ ಬಂದರೆ ನೇರವಾಗಿ ಮುಖ್ಯಮಂತ್ರಿಯೇ ಆಗುತ್ತೇನೆ’; ತ್ರಿಷಾ ಹಳೆಯ ವಿಡಿಯೋ ವೈರಲ್ – Kannada News | Thalapathy Vijay CM: Trisha Krishnan’s Old Joke Foreshadows TVK’s Tamil Nadu Rise

ಸಿನಿಮಾ ರಂಗ ಮತ್ತು ರಾಜಕೀಯಕ್ಕೆ ಅವಿನಾಭಾವ ಸಂಬಂಧವಿದೆ. ಅದರಲ್ಲೂ ತಮಿಳುನಾಡು ರಾಜಕಾರಣದಲ್ಲಿ ಬೆಳ್ಳಿತೆರೆಯ ತಾರೆಗಳು ಆಡಳಿತದ ಚುಕ್ಕಾಣಿ ಹಿಡಿಯುವುದು ಹೊಸದೇನಲ್ಲ. ಆದರೆ, ಈಗ ನಟಿ ತ್ರಿಷಾ ಕೃಷ್ಣನ್ (Trisha Krishnan) ಅವರ ಹಳೆಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸಂಚಲನ ಮೂಡಿಸುತ್ತಿದೆ. ಅಂದು ಅವರು ಕೇವಲ ತಮಾಷೆಗಾಗಿ ಹೇಳಿದ್ದ “ನಾನು ಸಿಎಂ ಆಗುತ್ತೇನೆ” ಎಂಬ ಮಾತು, ಇಂದು ಅವರ ಆಪ್ತ ಗೆಳೆಯ ದಳಪತಿ ವಿಜಯ್ ಅವರ ಜೀವನದಲ್ಲಿ ನಿಜವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಕೆಲವು ವರ್ಷಗಳ ಹಿಂದೆ…

Read More