Headlines

ಗೋವಾ ಕಾಂಗ್ರೆಸ್‌ನ ಭರವಸೆಯ ನಾಯಕ ಕೇತನ್ ಭಾಟಿಕರ್ ನಿಧನ: ದಾಂಡೇಲಿಗೆ ತೆರಳುತ್ತಿದ್ದಾಗ ಹಾವು ಕಚ್ಚಿ ಘೋರ ದುರಂತ – Kannada News | Goa Congress Leader Ketan Bhatikar Dies of Snakebite Near Karnataka Border

ಕೇತನ್ ಭಾಟಿಕರ್ (ಚಿತ್ರ: ಕೇತನ್ ಭಾಟಿಕರ್ ಅವರ ಫೇಸ್​​ಬುಕ್ ಖಾತೆಯಿಂದ)Image Credit source: Facebook ಪಣಜಿ, ಮೇ 15: ಗೋವಾ ಕಾಂಗ್ರೆಸ್ (Congress) ನಾಯಕ ಕೇತನ್ ಭಾಟಿಕರ್ (38) (Ketan Bhatikar) ಹಾವಿನ ಕಡಿತದಿಂದ ಮೃತಪಟ್ಟಿದ್ದಾರೆ. ಗೋವಾ-ಕರ್ನಾಟಕ ಗಡಿ ಭಾಗದಲ್ಲಿ ಕರ್ಮಲ್ ಘಾಟ್ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಕೇತನ್ ಭಾಟಿಕರ್ ದಾಂಡೇಲಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಪಕ್ಷದ ಉದಯೋನ್ಮುಖ ನಾಯಕನ ಅಕಾಲಿಕ ನಿಧನಕ್ಕೆ ಕಾಂಗ್ರೆಸ್ ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮುಖ್ಯಾಂಶಗಳು ಗೋವಾ-ಕರ್ನಾಟಕ ಗಡಿಯ ಕರ್ಮಲ್…

Read More

ಬಿಗ್ ಬಾಸ್ ಮುಗೀತಿದ್ದಂತೆ ಸುದೀಪ್​​ಗೆ ಶಾಕ್; ವಂಚನೆ ಆರೋಪದಡಿ ದೂರು ದಾಖಲು

ಬಿಗ್ ಬಾಸ್ (Bigg Boss) ಕನ್ನಡ ಸೀಸನ್ 12 ಅನ್ನು ಕಿಚ್ಚ ಸುದೀಪ್ ಇತ್ತೀಚೆಗೆ ಪೂರ್ಣಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಅವರಿಗೆ ಶಾಕ್ ಎದುರಾಗಿದೆ. ಕಿಚ್ಚ ಸುದೀಪ್ ನಿರ್ಮಾಣದ ‘ವಾರಸ್ದಾರ’ ಧಾರಾವಾಹಿ ವಿಷಯವಾಗಿ ನಡೆದ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಕಿಚ್ಚ ಸುದೀಪ್, ಚಕ್ರವರ್ತಿ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ. ಹಣ ಕೊಡೋದಾಗಿ ನಂಬಿಸಿ ಕೇಸ್ ಹಿಂಪಡೆದುಕೊಳ್ಳುವಂತೆ ಸುದೀಪ್-ಚಕ್ರವರ್ತಿ ಚಂದ್ರಚೂಡ್ ಮಾಡಿದ್ದರಂತೆ. ಆ ಬಳಿಕ ಹಣ ಕೊಡದೆ ವಂಚಿಸಿದ್ದಾರೆ ಎನ್ನಲಾಗಿದೆ. 10 ವರ್ಷಗಳ ಹಿಂದಿನ ಪ್ರಕರಣ…

Read More

‘ದೊಡ್ಮನೆ ಹಬ್ಬ’ದಲ್ಲಿ ರಕ್ಷಿತಾ ಶೆಟ್ಟಿ ಕಣ್ಣೀರು; ತಬ್ಬಿ ಸಂತೈಸಿದ ರಘು-ಗಿಲ್ಲಿ – Kannada News | Gilli Nata And Raghu Hugged Rakshitha Shetty While she is crying on Stage

ರಕ್ಷಿತಾ ಶೆಟ್ಟಿ ಅವರು ದೊಡ್ಮನೆಯಲ್ಲಿ ಸಾಕಷ್ಟು ಹೆಸರು ಮಾಡಿದರು. ಅವರು ರನ್ನರ್ ಅಪ್ ಕೂಡ ಆಗಿದ್ದರು. ಅವರು ದೊಡ್ಮನೆ ಹಬ್ಬದಲ್ಲಿ ಕಣ್ಣೀರು ಹಾಕಿದ್ದಾರೆ. ಆಗ ವೇದಿಕೆ ಏರಿದ ರಘು ಹಾಗೂ ಗಿಲ್ಲಿ ರಕ್ಷಿತಾನ ಸಮಾಧಾನ ಮಾಡಿದ್ದನ್ನು ಕಾಣಬಹುದು. ಬಿಗ್ ಬಾಸ್ ಮನೆಯನ್ನು, ಸಹ ಸ್ಪರ್ಧಿಗಳನ್ನು ಮಿಸ್ ಮಾಡಿಕೊಂಡಿದ್ದಕ್ಕೆ ಈ ಕಣ್ಣೀರು ಬಂದಿದೆ. ಏಪ್ರಿಲ್ 14ರ ಮಧ್ಯಾಹ್ನ 6 ಗಂಟೆಗೆ ಈ ಕಾರ್ಯಕ್ರಮ ಪ್ರಸಾರ ಕಾಣಲಿದೆ. ಸತತ ಮೂರು ಗಂಟೆ ಈ ಮನರಂಜನೆ ಸಿಗಲಿದೆ ಎಂಬುದು ವಿಶೇಷ. ಆ…

Read More

ಜಿಬಿಎ ಚುನಾವಣೆಗೆ ಸುಪ್ರೀಂಕೋರ್ಟ್​​ನಿಂದ ಹೊಸ ಡೆಡ್​​ಲೈನ್​​: ಈ ಹಿಂದೆ ನೀಡಿದ್ದ ಅವಧಿ ವಿಸ್ತರಣೆ – Kannada News | Supreme Court Extends Deadline For Greater Bengaluru Authority Elections Till August 31

ನವದೆಹಲಿ/ಬೆಂಗಳೂರು, ಮೇ 20: ಗ್ರೇಟರ್​​ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ನಿರ್ಣಯ ಕೈಗೊಂಡಿದೆ. ಜೂನ್​​ 30ರ ವರೆಗೆ ಈ ಮುಂಚೆ ನೀಡಿದ್ದ ಗಡುವನ್ನು ಆಗಸ್ಟ್ 31, 2026ರವರೆಗೆ ವಿಸ್ತರಿಸಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ಮನವಿ ಮೇರೆಗೆ ಸಮಯಾವಕಾಶ ನೀಡಿರುವ ಕೋರ್ಟ್​​, ಇದೇ ಅಂತಿಮ ಅವಕಾಶ. ಮತ್ತಷ್ಟು ವಿಸ್ತರಣೆ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಮುಖ್ಯಾಂಶಗಳು ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಗಡುವು ವಿಸ್ತರಣೆ ಈ ಹಿಂದೆ ಜೂನ್​​ 30ರ…

Read More

ಜಾಗತಿಕ ಬಿಕ್ಕಟ್ಟಿನ ಮಧ್ಯೆ ಭಾರತದ ಆರ್ಥಿಕತೆಗೆ ಉತ್ತೇಜನ ನೀಡಲು ಪ್ರಧಾನಿ ಮೋದಿ ಕ್ರಮ: ಆರ್ಥಿಕ ಸಲಹಾ ಮಂಡಳಿ ಜೊತೆ ಮಹತ್ವದ ಸಭೆ – Kannada News

ಪ್ರಧಾನಮಂತ್ರಿ ನರೇಂದ್ರ ಮೋದಿImage Credit source: PMO India ನವದೆಹಲಿ, ಜೂನ್ 6: ಜಾಗತಿಕ ಮಟ್ಟದ ತಲ್ಲಣಗಳು ಮತ್ತು ಪ್ರಾದೇಶಿಕ ರಾಜಕೀಯ ಸವಾಲುಗಳ ಮಧ್ಯೆಯೂ ಭಾರತದ ಆರ್ಥಿಕ ಪ್ರಗತಿಯ ವೇಗವನ್ನು ಕಾಯ್ದುಕೊಳ್ಳಲು ಕೇಂದ್ರ ಸರ್ಕಾರ ಭರ್ಜರಿ ಮಾಸ್ಟರ್ ಪ್ಲಾನ್ ರೂಪಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಶನಿವಾರ ಪ್ರಧಾನಿಯವರ ಆರ್ಥಿಕ ಸಲಹಾ ಮಂಡಳಿಯ (EAC) ಸದಸ್ಯರೊಂದಿಗೆ ದೆಹಲಿಯಲ್ಲಿ ಶನಿವಾರ ಉನ್ನತ ಮಟ್ಟದ ಸಭೆ ನಡೆಸಿದರು. ಅಸ್ಥಿರ ಜಾಗತಿಕ ವಾತಾವರಣದಲ್ಲಿ ಭಾರತದ ಆರ್ಥಿಕತೆಯನ್ನು ಮತ್ತಷ್ಟು ಬಲಪಡಿಸುವ ಮತ್ತು…

Read More

ಐತಿಹಾಸಿಕ ಭೂತನಾಳ ಕೆರೆಯಲ್ಲಿ ಘೋರ ದುರಂತ: ಒಬ್ರನ್ನ ಹಿಡಿಯಲು ಹೋಗಿ ಮೂವರು ದುರಂತ ಸಾವು

ವಿಜಯಪುರ, ಏಪ್ರಿಲ್​ 08: ಕೆರೆಯಲ್ಲಿ ಮುಳುಗಿ ಬೆಂಗಳೂರು ಮೂಲದ ಮೂವರು ಸಾವನ್ನಪ್ಪಿರುವಂತಹ (death) ಘಟನೆ ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ನಡೆದಿದೆ. ಮೊಹಮ್ಮದ್ ಹಯಾತ್(12), ಹೈದರ್ ಪಾಷಾ(32) ಮತ್ತು ಅಬ್ದುಲ್ ಖುದ್ದೂಸ್(35) ಮೃತರು. ಸದ್ಯ ಕೆರೆಯಿಂದ ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ನಡೆದಿದ್ದೇನು? ಕುಟುಂಬ ಸಮೇತ ಒಟ್ಟು 14 ಜನರು ವಿಜಯಪುರಕ್ಕೆ ಪ್ರವಾಸಕ್ಕಾಗಿ ಆಗಮಿಸಿ ಭೂತನಾಳ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಗೆ ಇಂದು ಲಾಭವೋ ಲಾಭ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 6ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಒತ್ತಡ ತಂದು ನಿಮ್ಮಿಂದ ಕೆಲಸ ಮಾಡಿಸಿಕೊಳ್ಳಬಹುದು ಅಂದುಕೊಂಡವರಿಗೆ ಅಚ್ಚರಿ ಎದುರಾಗಲಿದೆ. ನೇರವಾಗಿ ಉತ್ತರ ನೀಡಿ, ಬಾಯಿ ಮುಚ್ಚಿಸುತ್ತೀರಿ. ರಿಯಲ್ ಎಸ್ಟೇಟ್ ವ್ಯವಹಾರ ಕೈ ಹಿಡಿಯಲಿದೆ. ಉದ್ಯೋಗವೋ- ವ್ಯವಹಾರವೋ ಕುಟುಂಬದ ವಿಚಾರವೋ ಒಟ್ಟಿನಲ್ಲಿ ನಿಮ್ಮ ತನಕ ಬಂದ…

Read More

ನೂತನ ಸಿಎಂ ಡಿಕೆ ಶಿವಕುಮಾರ್​​ಗೆ ಶುಭ ಹಾರೈಸಿದ ಲಿಂಗಾಯತ ಸ್ವಾಮೀಜಿಗಳು – Kannada News

ಬೆಂಗಳೂರು, ಜೂನ್​​ 06: ಸಿಎಂ ಡಿಕೆ ಶಿವಕುಮಾರ್​​ರ ಬೆಂಗಳೂರಿನಲ್ಲಿರುವ ನಿವಾಸಕ್ಕೆ ಲಿಂಗಾಯತ ಸ್ವಾಮೀಜಿಗಳು ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸ್ವಾಮೀಜಿಗಳು ಡಿಕೆ ಶಿವಕುಮಾರ್​​​ಗೆ ಆಶೀರ್ವಾದ ಮಾಡಿ ಶುಭ ಹಾರೈಸಿದರು. ಧಾರವಾಡ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಸಿಂದಗಿಯ ಡಾಕ್ಟರ್ ಪ್ರಭು ಸಾರಂಗದೇವ ಸ್ವಾಮೀಜಿ, ಸೊಲ್ಲಾಪುರದ ಶ್ರೀಕಂಠ ಶಿವಾಚಾರ್ಯರು, ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯರು, ಶಿವಗಂಗಿಯ ಡಾಕ್ಟರ್ ಮಲೆಯ ಶಾಂತಮುನಿ ಶಿವಾಚಾರ್ಯರು, ಬೆಂಗಳೂರಿನ ಡಾಕ್ಟರ್ ಮಹಾಂತಲಿಂಗ ಶಿವಾಚಾರ್ಯರು ಮತ್ತು ಶಹಾಪುರದ ಶ್ರೀ ಸುಗೂರೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ಉಪಸ್ಥಿತರಿದ್ದರು….

Read More

Chanchal Bhowmik: ಬಾಂಗ್ಲಾದೇಶದಲ್ಲಿ ಮತ್ತೊಂದು ಹಿಂದೂ ಯುವಕನ ಹತ್ಯೆ; ಗ್ಯಾರೇಜ್‌ನೊಳಗೆ ಸಜೀವ ದಹನ – Kannada News | Bangladesh Hindu Targeted: Chanchal Bhoumik Murdered Amid Rising Violence

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲೆ ನಡೆಯುತ್ತಿರುವ ಹಿಂಸಾಚಾರದ ಘಟನೆಗಳು ಮತ್ತೆ ಆತಂಕ ಮೂಡಿಸುತ್ತಿವೆ. ಜನವರಿ 23ರ ಶುಕ್ರವಾರ ತಡರಾತ್ರಿ, ನರಸಿಂಗ್ಡಿ ಜಿಲ್ಲೆಯಲ್ಲಿ 23 ವರ್ಷದ ಹಿಂದೂ ಯುವಕ ಚಂಚಲ್ ಭೌಮಿಕ್ ಅವರನ್ನು ಗ್ಯಾರೇಜ್‌ನೊಳಗೆ ಜೀವಂತವಾಗಿ ಸುಟ್ಟುಹಾಕಿರುವ ಘಟನೆ ವರದಿಯಾಗಿದೆ. ಸ್ಥಳೀಯರ ಮಾಹಿತಿಯಂತೆ, ನರಸಿಂಗ್ಡಿ ಪೊಲೀಸ್ ಲೈನ್ಸ್ ಸಮೀಪದ ಮಸೀದಿ ಪ್ರದೇಶದಲ್ಲಿರುವ ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ಚಂಚಲ್ ಭೌಮಿಕ್, ಎಂದಿನಂತೆ ಕೆಲಸ ಮುಗಿಸಿ ಗ್ಯಾರೇಜ್ ಒಳಗೇ ಮಲಗಿದ್ದ. ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಗ್ಯಾರೇಜ್‌ನ ಶಟರ್ ಅನ್ನು ಹೊರಗಿನಿಂದ…

Read More

CM ವಿಜಯ್‌ ಗೆ ಮೊದಲ ಶಾಕ್:ಮೇಕೆದಾಟುಗೆ ಅಡ್ಡಗಾಲು ಹಾಕಲು ಮುಂದಾದ ತಮಿಳುನಾಡಿಗೆ ಹಿನ್ನಡೆ – Kannada News | Supreme Court dismisses review petition by Tamil Nadu govt against Karnataka Mekedatu project

ನವದೆಹಲಿ, (ಮೇ 25): ಕರ್ನಾಟಕದ ಮಹತ್ವಾಕಾಂಕ್ಷೆಯ ಮೇಕೆದಾಟು  ಯೋಜನೆಗೆ (mekedatu project) ಅಡ್ಡಗಾಲು ಹಾಕಲು ಮುಂದಾಗಿದ್ದ ತಮಿಳುನಾಡು (Tamil Nadu) ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ (Vijay) ಸುಪ್ರೀಂಕೋರ್ಟ್ (Supreme court)  ಶಾಕ್ ಕೊಟ್ಟಿದೆ. ಕರ್ನಾಟಕದ ಪ್ರಸ್ತಾವಿತ ಮೇಕೆದಾಟು ಯೋಜನೆ ವಿರುದ್ಧದ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದ 2025ರ ತೀರ್ಪನ್ನು ಮರುಪರಿಶೀಲನೆಗೆ ಕೋರಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ ಕರ್ನಾಟಕದ ವಿರುದ್ಧ ಹೆಜ್ಜೆ ಇಟ್ಟಿದ್ದ ತಮಿಳುನಾಡು ಸಿಎಂ ವಿಜಯ್​​ಗೆ ಮೊದಲ ಶಾಕ್ ಇದಾಗಿದೆ. ಮುಖ್ಯಾಂಶಗಳು ಮೇಕೆದಾಟು ಯೋಜನೆಗೆ…

Read More