ಮೈಸೂರು ದಸರಾ ಶೈಲಿಯಲ್ಲಿ ವಿಜ್ರಂಭಿಸಲಿದೆ ಬೆಂಗಳೂರು; ಕರಗ ಶಕ್ತ್ಯೋತ್ಸವಕ್ಕೆ ಒಂಭತ್ತೇ ದಿನಗಳು ಬಾಕಿ!

ಬೆಂಗಳೂರು, ಮಾರ್ಚ್​ 16: ಬೆಂಗಳೂರು ಕರಗ (Bengaluru Karaga) ಶಕ್ತ್ಯೋತ್ಸವಕ್ಕೆ ಕೇವಲ ಒಂಬತ್ತು ದಿನಗಳು ಮಾತ್ರ ಬಾಕಿಯಿದ್ದು, ಉತ್ಸವವನ್ನು ಈ ಬಾರಿ ವಿಶೇಷವಾಗಿ ಆಚರಿಸಲು ಸಕಲ ಸಿದ್ಧತೆಗಳು ಆರಂಭವಾಗಿವೆ. ಐತಿಹಾಸಿಕ ಧರ್ಮರಾಯಸ್ವಾಮಿ ದೇವಾಲಯದಲ್ಲಿ ನಡೆಯುವ ಕರಗ ಶಕ್ತ್ಯೋತ್ಸವ ಈ ಬಾರಿ ಮೈಸೂರು ದಸರಾ ಶೈಲಿಯಲ್ಲೇ ಅದ್ಧೂರಿಯಾಗಿ ನಡೆಯುವ ಸಾಧ್ಯತೆ ಇದೆ. ವಿಶೇಷವಾಗಿ ನಗರದ ಪ್ರಮುಖ ರಸ್ತೆಗಳನ್ನು ಮೈಸೂರು ದಸರಾ ಮಾದರಿಯಲ್ಲಿ ಲೈಟಿಂಗ್ ಮೂಲಕ ಅಲಂಕರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ. ಲಕ್ಷಾಂತರ ರೂ. ವೆಚ್ಚದಲ್ಲಿ ಲೈಟಿಂಗ್!…

Read More

‘ಆ ಡ್ರೆಸ್ ಹಾಕಿ ಬಾ, ನಿನ್ನ ದೇಹ ನೋಡಬೇಕು’; ನಿರ್ಮಾಪಕನ ಮಾತಿಗೆ ನಟಿ ಶಾಕ್ – Kannada News | Aishwarya Rajesh Reveals Shocking Casting Couch Experience, Prioritizes Talent Over Looks

ದಕ್ಷಿಣ ಭಾರತದ ಸಿನಿಮಾ ರಂಗದಲ್ಲಿ ಸೌಂದರ್ಯಕ್ಕಿಂತ ನಟನೆಗೆ ಆದ್ಯತೆ ನೀಡುವ ನಾಯಕಿಯರಲ್ಲಿ ಐಶ್ವರ್ಯಾ ರಾಜೇಶ್ (Aishwarya Rajesh) ಒಬ್ಬರು. ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಸ್ಟಾರ್ ನಾಯಕಿಯಾಗಿ ಹೊರಹೊಮ್ಮುತ್ತಿದ್ದಾರೆ. ಒಂದೆಡೆ, ಅವರು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸುತ್ತಿದ್ದರೆ, ಮತ್ತೊಂದೆಡೆ ಅವರು ಮಹಿಳಾ ಪ್ರಧಾನ ಚಿತ್ರಗಳಲ್ಲಿಯೂ ನಟಿಸುತ್ತಿದ್ದಾರೆ. ಅವರು ಒಂದು ಕಹಿ ಅನುಭವ ಹಂಚಿಕೊಂಡಿದ್ದಾರೆ. ಕಳೆದ ವರ್ಷ ‘ಸಂಕ್ರಾಂತಿ ಕಿ ವಸ್ತುನ್ನಾನ್’ ಚಿತ್ರದೊಂದಿಗೆ ಐಶ್ವರ್ಯಾ ತಮ್ಮ ವೃತ್ತಿಜೀವನದಲ್ಲಿ ಅತಿದೊಡ್ಡ ಬ್ಲಾಕ್ಬಸ್ಟರ್ ನೀಡಿದರು. ವೆಂಕಟೇಶ್ ಅವರ ಪತ್ನಿ ಭಾಗ್ಯಲಕ್ಷ್ಮಿ ಪಾತ್ರಕ್ಕಾಗಿ ಅವರು…

Read More

ಸಂಕಷ್ಟದಲ್ಲಿ ಹೋಟೆಲ್ ಉದ್ಯಮ: ಜಿಎಸ್​ಟಿ ವಿನಾಯಿತಿ ಕೋರಿ ನಿರ್ಮಲಾ ಸೀತಾರಾಮನ್ ಮೊರೆ ಹೋದ ಬೆಂಗಳೂರು ಹೋಟೆಲ್ ಮಾಲೀಕರ ಸಂಘ – Kannada News | Bengaluru Hotel Association Urges Nirmala Sitharaman to Reduce GST on Restaurants and Hotel Rooms

ಬೆಂಗಳೂರು, ಮೇ 12: ಹೆಚ್ಚುತ್ತಿರುವ ಕಚ್ಚಾ ವಸ್ತುಗಳ (ಗ್ಯಾಸ್, ತರಕಾರಿ ಮತ್ತಿತರ ವಸ್ತುಗಳು) ಬೆಲೆ ಮತ್ತು ನಿರ್ವಹಣಾ ವೆಚ್ಚದಿಂದ ಕಂಗಾಲಾಗಿರುವ ಬೆಂಗಳೂರಿನ ಹೋಟೆಲ್ ಉದ್ಯಮವು ಈಗ ಕೇಂದ್ರ ಸರ್ಕಾರದ ಮೊರೆ ಹೋಗಿದೆ. ಹೋಟೆಲ್ ಕೊಠಡಿಗಳು ಮತ್ತು ರೆಸ್ಟೋರೆಂಟ್ ಸೇವೆಗಳ ಮೇಲಿನ ಜಿಎಸ್‌ಟಿ (GST) ದರವನ್ನು ತರ್ಕಬದ್ಧಗೊಳಿಸುವಂತೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘವು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದು ಮನವಿ ಮಾಡಿದೆ. ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ಸೌಲಭ್ಯದ ಕೊರತೆಯಿಂದಾಗಿ ಹೋಟೆಲ್ ಉದ್ಯಮವು…

Read More

ಮೀನುಗಾರಿಕೆಗೆ ತಟ್ಟಿದ ತಾಪಮಾನ ಬಿಸಿ: ಮತ್ಸ್ಯಕ್ಷಾಮ, ಮೀನುಗಾರಿಕೆ ಸ್ಥಗಿತಗೊಳಿಸಿ ದಡ ಸೇರಿದ ಸಾವಿರಾರು ಬೋಟ್‌ಗಳು! – Kannada News | Mangaluru Fishing Crisis: Rising Sea Temperatures Lead to Fish Scarcity; Thousands of Boats Anchored Due to Losses

ಮಂಗಳೂರಿನ ಬಂದರಿನಲ್ಲಿ ನಿಂತಿರುವ ಮೀನುಗಾರಿಕೆ ಬೋಟುಗಳುImage Credit source: tv9 ಮಂಗಳೂರು, ಏಪ್ರಿಲ್ 16: ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿಯ (Karnataka Coastal Weather) ಆರ್ಭಟ ಹೆಚ್ಚಾಗಿದ್ದು, ವಾತಾವರಣ ಬೆಂಕಿ ಕೆಂಡದಂತಾಗಿದೆ. ಈ ತಾಪಮಾನದ ಏರಿಕೆ ಈಗ ಸಮುದ್ರಕ್ಕೂ ತಟ್ಟಿದ್ದು, ಮತ್ಸ್ಯಕ್ಷಾಮ ಉಂಟಾಗಿದೆ. ಬಿಸಿಲಿನ ತಾಪ ತಾಳಲಾರದೆ ಮೀನುಗಳು ತಂಪಾದ ಪ್ರದೇಶ ಹುಡುಕಿಕೊಂಡು ಸಮುದ್ರದಾಳದ ಕಲ್ಲುಬಂಡೆಗಳ ನಡುವೆ ಆಶ್ರಯ ಪಡೆಯುತ್ತಿವೆ. ಇದರ ನೇರ ಪರಿಣಾಮ ಮೀನುಗಾರಿಕೆ ಮೇಲೆ ಉಂಟಾಗಿದ್ದು, ಮೀನುಗಾರರು ಕಂಗಾಲಾಗಿದ್ದಾರೆ. ಮೀನುಗಳು ಸಿಗದ ಕಾರಣ ನೂರಾರು…

Read More

‘ಆಕಾಶ್’ ಚಿತ್ರೀಕರಣದ ನೆನಪುಗಳು: ವಿಡಿಯೋ ಹಂಚಿಕೊಂಡ ರಮ್ಯಾ

ಪುನೀತ್ ರಾಜ್​​ಕುಮಾರ್ (Puneeth Rajkumar) ಮತ್ತು ರಮ್ಯಾ ನಟನೆಯ ‘ಆಕಾಶ್’ ಸಿನಿಮಾ ಬಿಡುಗಡೆ ಆಗಿ 21 ವರ್ಷಗಳಾಗಿವೆ. ಇತ್ತೀಚೆಗಷ್ಟೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿತ್ತು. ನಟಿ ರಮ್ಯಾ ಸಹ ‘ಆಕಾಶ್’ ಸಿನಿಮಾದ ಮರು ಬಿಡುಗಡೆ ಶೋಗೆ ಹೋಗಿ ಎಂಜಾಯ್ ಮಾಡಿದ್ದರು. ಇದೀಗ ನಟಿ ರಮ್ಯಾ ಅವರು ‘ಆಕಾಶ್’ ಸಿನಿಮಾದ ಶೂಟಿಂಗ್​​ನ ವಿಡಿಯೋ ಒಂದನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಪುನೀತ್ ರಾಜ್​​ಕುಮಾರ್, ಅಶ್ವಿನಿ ಪುನೀತ್ ರಾಜ್​​ಕುಮಾರ್, ರಾಘಣ್ಣ, ರಾಜ್​​ಕುಮಾರ್, ಪಾರ್ವತಮ್ಮ, ಯುವ, ವಿನಯ್ ರಾಜ್​​ಕುಮಾರ್, ಮಹೇಶ್ ಬಾಬು ಇನ್ನೂ…

Read More

Emergency Credit Line Guarantee Scheme- ಏರ್​ಲೈನ್ಸ್, ಎಂಎಸ್​ಎಂಇಗಳಿಗೆ ಬೆಂಬಲಿಸುವ ಇಸಿಎಲ್​ಜಿಎಸ್ 5.0 ಸ್ಕೀಮ್​ಗೆ ಅನುಮೋದನೆ – Kannada News | ECLGS 5.0 Approved: India Extends Vital Financial Support to MSMEs & Airlines Amidst Global Crisis

ಇಸಿಎಲ್​ಜಿಎಸ್ ಯೋಜನೆImage Credit source: AI/Mediaforge/TV9 ನವದೆಹಲಿ, ಮೇ 6: ಪಶ್ಚಿಮ ಏಷ್ಯಾ (West Asia) ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜಾಗತಿಕವಾಗಿ ಉಂಟಾಗಿರುವ ಆರ್ಥಿಕ ಸವಾಲುಗಳನ್ನು ಎದುರಿಸಲು ಮತ್ತು ದೇಶದ ಉದ್ಯಮಗಳಿಗೆ ಆಸರೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮಹತ್ವದ ನಿರ್ಧಾರ ಕೈಗೊಂಡಿದೆ. ಸಂಕಷ್ಟದಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (MSMEಗಳು) ಹಾಗೂ ವಿಮಾನಯಾನ ಸಂಸ್ಥೆಗಳಿಗೆ (Airlines) ನೆರವಾಗಲು ‘ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್’ನ 5ನೇ ಹಂತಕ್ಕೆ (ECLGS…

Read More

ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ನಾನು ಮಾತನಾಡಿದ್ದರಲ್ಲಿ ತಪ್ಪೇ ಇಲ್ಲ ಎಂದ ಕೆ. ಮಂಜು – Kannada News | Producer K Manju talks about Chakravarthy Chandrachud and Kichcha Sudeep

ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ಸಿನಿಮಾ ನಿರ್ಮಾಪಕರ ಬಗ್ಗೆ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದ್ದು, ಅದಕ್ಕೆ ನಿರ್ಮಾಪಕ ಕೆ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ. ಸುದೀಪ್ (Kichcha Sudeep) ಜೊತೆ ಚಂದ್ರಚೂಡ್ ಆಪ್ತವಾಗಿದ್ದಾರೆ. ಆ ಕುರಿತು ಕೂಡ ಕೆ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ‘ಚಂದ್ರಚೂಡ್ ವೈಯಕ್ತಿಕ ವಿಷಯಗಳನ್ನು ನಾವು ಮಾತನಾಡಿಲ್ಲ. ಚಿತ್ರರಂಗದ ಬಗ್ಗೆ ಮಾತ್ರ ಮಾತನಾಡಿದ್ದೇವೆ. ಯಾವ ನಿರ್ಮಾಪಕರು ಕೂಡ ಮೋಸ ಮಾಡಿಲ್ಲ. ಚಿತ್ರರಂಗಕ್ಕೆ ನಿನ್ನ ಕೊಡುಗೆ ಏನಿದೆ? ಸುದೀಪ್…

Read More

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ

ಮಲಯಾಳಂ ಸ್ಟಾರ್ ನಟ ಮೋಹನ್​​ಲಾಲ್ (Mohanlal) ನಟಿಸಿ, ನಂದ ಕಿಶೋರ್ ನಿರ್ದೇಶನ ಮಾಡಿರುವ ‘ವೃಷಭ’ ಸಿನಿಮಾದ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು. ಕಾರ್ಯಕ್ರಮದ ಅತಿಥಿಯಾಗಿ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ ಅವರು, ತಾವು ಮುಂಬೈಗೆ, ಮಾಜಿ ಸಿಎಂ ಮಗಳ ಮದುವೆಗೆ ಹೋಗಿದ್ದಾಗ ಅಲ್ಲಿ ಕನ್ನಡ ಚಿತ್ರರಂಗದ ಬಗ್ಗೆ ನಡೆದ ಚರ್ಚೆಯ ಬಗ್ಗೆ ಹೇಳಿದರು. ಬಾಲಿವುಡ್​ನ ಕೆಲವರು ನನ್ನೊಂದಿಗೆ ಅಂದು ಮಾತನಾಡಿದರು, ‘ಬಾಲಿವುಡ್ ಬಿದ್ದು ಹೋಗಿದೆ, ಆದರೆ ಸ್ಯಾಂಡಲ್​​ವುಡ್ ಬೆಳೆದು ನಿಂತಿದೆ’…

Read More

ಒಂದೇ ವರ್ಷದಲ್ಲಿ 40 ಬಾಲಕಾರ್ಮಿಕರ ಪತ್ತೆ ಮಾಡಿದ ಮಂಡ್ಯ ಜಿಲ್ಲಾಡಳಿತ: 14 ಎಫ್​​ಐಆರ್​​ – Kannada News | Mandya Cracks Down on Child Labor: 40 Rescued, 14 FIRs in One Year

ಮಂಡ್ಯ, ಮೇ 06: ಸರ್ಕಾರದ ಸಾಕಷ್ಟು ಕಠಿಮ ನಿಯಮಗಳ ನಡುವೆಯೂ ಕಳೆದ ಒಂದು ವರ್ಷದಲ್ಲಿ ಮಂಡ್ಯ ಜಿಲ್ಲೆಯಲ್ಲಿ 40 ಬಾಲಕಾರ್ಮಿಕರನ್ನು ಗುರುತಿಸಲಾಗಿದ್ದು, ಈ ಸಂಬಂಧ 14 ಎಫ್‌ಐಆರ್‌ಗಳು ದಾಖಲಾಗಿವೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಬಾಲಕಾರ್ಮಿಕ ನಿರ್ಮೂಲನೆ ಕಾರ್ಯಪಡೆ ಸಭೆಯಲ್ಲಿ ಜಿಲ್ಲಾಧಿಕಾರಿ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಗ್ಯಾರೇಜ್, ಹೋಟೆಲ್ ಹಾಗೂ ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿರುವುದನ್ನು ಗುರುತಿಸಿ, ಮಾಲೀಕರ ವಿರುದ್ಧ ಕಠಿಣ…

Read More

ಕ್ಷೇತ್ರ ಪುನರ್ ವಿಂಗಡಣೆಯಾದರೆ ನಿಜಕ್ಕೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತಾ? ಸ್ಥಾನಗಳ ಲೆಕ್ಕಾಚಾರ ಇಲ್ಲಿದೆ – Kannada News | Delimitation Became Flashpoint Between Centre And South Indian States what New Numbers says

ನವದೆಹಲಿ, ಏಪ್ರಿಲ್ 15: ಪ್ರಸ್ತಾವಿತ ಸೀಮಾ ನಿರ್ಣಯದ (Delimitation) ಕುರಿತಾದ ಚರ್ಚೆ ತೀವ್ರಗೊಳ್ಳುತ್ತಿದ್ದಂತೆ ಬಿಜೆಪಿ ದಕ್ಷಿಣ ಭಾರತದ ರಾಜ್ಯಗಳಿಂದ ಹೆಚ್ಚುತ್ತಿರುವ ಪ್ರತಿರೋಧವನ್ನು ಎದುರಿಸುತ್ತಿದೆ. ಕರ್ನಾಟಕ, ತೆಲಂಗಾಣ, ತಮಿಳುನಾಡು ಕ್ಷೇತ್ರ ಮರು ವಿಂಗಡಣೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಇದರಿಂದ ತಮ್ಮ ರಾಜ್ಯಕ್ಕೆ ಅನ್ಯಾಯವಾಗುತ್ತದೆ ಎಂಬ ಕಳವಳ ವ್ಯಕ್ತಪಡಿಸಿವೆ. ಈ ಸೀಮಾ ನಿರ್ಣಯ ಜಾರಿಯಾದರೆ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಆಗುವ ಪರಿಣಾಮಗಳೇನು? ಜನಸಂಖ್ಯೆ ಆಧಾರಿತ ಸೀಮಾ ನಿರ್ಣಯವು ಉತ್ತರದ ರಾಜ್ಯಗಳಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ ಎಂದು ದಕ್ಷಿಣದ ರಾಜ್ಯಗಳ…

Read More