Headlines

ಜೊತೆಗಿದ್ದವರೇ ಮೋಸ ಮಾಡಿದರು, ಆ ನಟನ ಮಾತು ಕೇಳಲಿಲ್ಲ: ಅರ್ಜುನ್ ಸರ್ಜಾ – Kannada News | Arjun Sarja emotional about financial loss and Sobhan Babu advice

ಈಗ ಎಲ್ಲರೂ ಆಕ್ಷನ್ ಕಿಂಗ್​​ಗಳೇ ಆದರೆ ಕೆಲ ದಶಕದ ಮುಂಚೆ ನಿಜವಾದ ‘ಆಕ್ಷನ್ ಕಿಂಗ್’ ಎಂದರೆ ಅರ್ಜುನ್ ಸರ್ಜಾ (Arjun Sarja) ಮಾತ್ರವೇ. ಚಿತ್ರರಂಗಕ್ಕೆ ಆಕ್ಷನ್​​ನಲ್ಲಿ ಭಿನ್ನತೆ ತಂದವರೇ ಅರ್ಜುನ್ ಸರ್ಜಾ. ತಮ್ಮ ಅದ್ಭುತ ಮೈಕಟ್ಟು, ಕರಾಟೆ ಪಟ್ಟುಗಳು ಜೊತೆಗೆ ಅದ್ಭುತ ನಟನೆಯ ಮೂಲಕ ಅರ್ಜುನ್ ಸರ್ಜಾ ಲಕ್ಷಾಂತರ ಪ್ರೇಕ್ಷಕರನ್ನು ಸೆಳೆದಿದ್ದರು. ಬಾಲ ನಟನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅರ್ಜುನ್ ಸರ್ಜಾ ತಮ್ಮ 46 ವರ್ಷಗಳ ವೃತ್ತಿ ಪಯಣದಲ್ಲಿ ಹಲವಾರು ರೀತಿಯ ಪಾತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ…

Read More

ಮಧುಮೇಹ, ಅಧಿಕ ರಕ್ತದೊತ್ತಡ ಇರುವವರಿಗೆ ಶ್ರವಣದೋಷ ಉಂಟಾಗುತ್ತದೆಯೇ? ವೈದ್ಯರು ಹೇಳುವುದೇನು? – Kannada News | Diabetes, High BP & Hearing Loss: The Link

ಮಧುಮೇಹ (Diabetes) ಅಥವಾ ಅಧಿಕ ರಕ್ತದೊತ್ತಡ (High BP) ಇದ್ದರೆ, ಹೃದಯ, ಮೂತ್ರಪಿಂಡ ಮತ್ತು ಕಣ್ಣಿಗೆ ಸಂಬಂಧ ಪಟ್ಟ ಕಾಯಿಲೆಗಳು ಬರುವ ಅಪಾಯವಿರುತ್ತದೆ. ಇದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಇದು ಹಿಯರಿಂಗ್ ಲಾಸ್ ಗೆ ಕಾರಣವಾಗುತ್ತದೆಯೇ ಅಥವಾ ಶ್ರವಣ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬುದು ಹಲವರಿಗಿರುವ ಗೊಂದಲ. ಅದರಲ್ಲಿಯೂ ಈ ರೀತಿಯ ಸಮಸ್ಯೆ ವಯಸ್ಸಾದ ನಂತರ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಇದು ನಿಜವೇ ಎಂಬ ಅನುಮಾನ ಮೂಡುತ್ತದೆ. ಅದಕ್ಕಾಗಿಯೇ ದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ…

Read More

ಪದೇ ಪದೇ ಆತ್ಮಹತ್ಯೆ ಯತ್ನಿಸಿದ 8ನೇ ತರಗತಿ ವಿದ್ಯಾರ್ಥಿನಿ: ಅಸಲಿ ಕಾರಣ ಇಲ್ಲಿದೆ – Kannada News | Child Protection Lapses: Karwar Children’s Home Fails Girl, Exposing Systemic Failures

ಕಾರವಾರ, ಫೆ.7: ಕಾರವಾರದ ಸರ್ಕಾರಿ ಬಾಲಮಂದಿರದಲ್ಲಿ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆಯೊಂದು ನಡೆದಿದೆ. ಘೋರ ದೌರ್ಜನ್ಯಕ್ಕೆ ಒಳಗಾಗಿ ಈಗಾಗಲೇ ನೊಂದಿದ್ದ ಬಾಲಕಿಗೆ ರಕ್ಷಣೆ ಸಿಗಬೇಕಾದ ಜಾಗದಲ್ಲಿಯೇ ಇಂತಹ ನಿರ್ಧಾರ ಮಾಡಿರುವುದು ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಈ ಬಾಲಕಿ ಮೂಲತಃ ಹಳಿಯಾಳ ತಾಲೂಕಿನವಳು. ಕಳೆದ ಆಗಸ್ಟ್‌ನಲ್ಲಿ ಪೋಕ್ಸೋ ಪ್ರಕರಣವೊಂದರ ಅಡಿಯಲ್ಲಿ ಈಕೆಯನ್ನು ರಕ್ಷಿಸಿ ಕಾರವಾರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ಬಾಲಮಂದಿರಕ್ಕೆ ದಾಖಲಿಸಲಾಗಿತ್ತು. ಈಕೆ ಕಾರವಾರದ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಆದರೆ, ಮಾನಸಿಕ…

Read More

T20 World Cup: ಮೊದಲ ದಿನವೇ ಹ್ಯಾಟ್ರಿಕ್ ವಿಕೆಟ್; ವಿಂಡೀಸ್​ಗೆ ಜಯ – Kannada News | T20 World Cup 2026: Romario Shepherd’s Historic Hat Trick Powers West Indies Win

2026 ರ ಟಿ20 ವಿಶ್ವಕಪ್​ ಮೊದಲ ದಿನವೇ ಕೆಲವು ಅಚ್ಚರಿಯ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನದ ಮೊದಲ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ನೆದರ್ಲ್ಯಾಂಡ್ಸ್ ಸೋಲಿನ ಭಯ ಹುಟ್ಟಿಸಿತು. ಆದರೆ ಕೊನೆಯಲ್ಲಿ ಪಾಕಿಸ್ತಾನಕ್ಕೆ ಗೆಲುವು ಸಿಕ್ಕಿತು. ಆ ನಂತರ ನಡೆದ ಎರಡನೇ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ವೆಸ್ಟ್ ಇಂಡೀಸ್ ಅಮೋಘ ಪ್ರದರ್ಶನ ನೀಡಿತು. ಇದೇ ಪಂದ್ಯದಲ್ಲಿ ಆಲ್‌ರೌಂಡರ್ ರೊಮಾರಿಯೊ ಶೆಫರ್ಡ್​ ಹ್ಯಾಟ್ರಿಕ್ ವಿಕೆಟ್ ಪಡೆಯುವುದರ ಜೊತೆಗೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದರು. ಇದರ ಫಲವಾಗಿ ವಿಂಡೀಸ್ ತಂಡ 35 ರನ್​ಗಳ…

Read More

ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ; ವಿಡಿಯೋ ವೈರಲ್ – Kannada News | PM Modi Welcomed with Indian Traditional dance in Malaysia Watch Aamzing Video

ಕೌಲಾಲಂಪುರ, ಫೆಬ್ರವರಿ 7: ಪ್ರಧಾನಿ ಮೋದಿ ಇಂದು ತಮ್ಮ 2 ದಿನಗಳ ಭೇಟಿಗಾಗಿ ಮಲೇಷ್ಯಾಕ್ಕೆ ಆಗಮಿಸಿದರು. ಈ ವೇಳೆ 800ಕ್ಕೂ ಹೆಚ್ಚು ನೃತ್ಯಗಾರರಿಂದ ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ನೃತ್ಯಗಳನ್ನು ಪ್ರದರ್ಶಿಸುವ ಮೂಲಕ ಪ್ರಧಾನಿ ಮೋದಿಯವರಿಗೆ (PM Modi in Malaysia) ವಿನೂತನವಾಗಿ ಸ್ವಾಗತ ಕೋರಲಾಯಿತು. ವಿದೇಶಿ ನೆಲದಲ್ಲಿ ನೂರಾರು ಜನರು ಪ್ರದರ್ಶಿಸಿದ ಭರತನಾಟ್ಯ ಕಂಡು ಪ್ರಧಾನಿ ಮೋದಿ ಅಚ್ಚರಿಗೊಂಡರು. ಈ ವೇಳೆ ‘ಭಾರತ್ ಮಾತಾ ಕಿ ಜೈ’, ‘ಮೋದಿ, ಮೋದಿ’ ಘೋಷಣೆಗಳು ಮಾರ್ದನಿಸಿದವು. ಪ್ರಧಾನಿ ಮೋದಿ…

Read More

BCCI Contracts: ಬಿಸಿಸಿಐ ಕೇಂದ್ರ ಒಪ್ಪಂದದಲ್ಲಿ 21 ಆಟಗಾರ್ತಿಯರು; ಕನ್ನಡತಿಗೆ ಶಾಕ್ – Kannada News | *BCCI Women’s Central Contracts 2026: Grades, Salaries and New Players Revealed

ಬಿಸಿಸಿಐ ಶೀಘ್ರದಲ್ಲೇ ಭಾರತದ ಪುರುಷರ ಹಾಗೂ ಮಹಿಳೆಯರ ಕ್ರಿಕೆಟ್ ತಂಡದ ಹೊಸ ಕೇಂದ್ರ ಒಪ್ಪಂದವನ್ನು ಪ್ರಕಟಿಸಲು ತಯಾರಿ ನಡೆಸಿದೆ. ಅದರಂತೆ ಈ ಬಾರಿ ಎಷ್ಟು ಆಟಗಾರರಿಗೆ ಕೇಂದ್ರ ಒಪ್ಪಂದಗಳನ್ನು ನೀಡಬೇಕು ಎಂಬುದನ್ನು ಬಿಸಿಸಿಐ ಈಗಾಗಲೇ ನಿರ್ಧರಿಸಿದೆ. ಪುರುಷರ ಕೇಂದ್ರ ಒಪ್ಪಂದದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾ್ ಕೊಹ್ಲಿ ಎ+ ಗ್ರೇಡ್​ನಿಂದ ಬಿ ಗ್ರೇಡ್​ಗೆ ಕುಸಿದಿದ್ದಾರೆ ಎಂದು ವರದಿಯಾಗಿದೆ. ಇತ್ತ ಮಹಿಳಾ ತಂಡದ ಕೇಂದ್ರ ಒಪ್ಪಂದದ ಬಗ್ಗೆಯೂ ಮಾಹಿತಿ ಹೊರಬಿದ್ದಿದ್ದು, ಕಳೆದ ಬಾರಿಯ ಕೇಂದ್ರ ಒಪ್ಪಂದದಲ್ಲಿ ಕೇವಲ 16…

Read More

Propose Day 2026: ಪ್ರಪೋಸ್‌ ಡೇಯಂದು ಈ ರೀತಿ ನಿಮ್ಮ ಮನಸ್ಸಿಗೆ ಇಷ್ಟವಾದ ಹುಡ್ಗಿಗೆ ಪ್ರೇಮ ಪ್ರಸ್ತಾಪ ಮಾಡಿ – Kannada News | Propose Day 2026: How to propose to your loved one on Propose Day? Here’s the information

ವ್ಯಾಲೆಂಟೈನ್‌ ವೀಕ್‌ನ ಎರಡನೇ ದಿನ ಅಂದ್ರೆ ಫೆಬ್ರವರಿ 8 ರಂದು ಪ್ರಪೋಸ್‌ ಡೇ (Propose Day) ಆಚರಿಸಲಾಗುತ್ತದೆ. ಪ್ರೇಮಿಗಳ ಪಾಲಿಗಂತೂ ಈ ದಿನ ತುಂಬಾನೇ ಸ್ಪೆಷಲ್.‌ ಈ ದಿನವನ್ನು ಪ್ರೀತಿಯನ್ನು ವ್ಯಕ್ತಪಡಿಸಲು ಅತ್ಯಂತ ಸುಂದರವಾದ ಸಮಯವೆಂದು ಪರಿಗಣಿಸಲಾಗಿದೆ. ನೀವು ಸಹ ಬಹಳ ದಿನಗಳಿಂದ ಒಂದು ಹುಡುಗ/ಹುಡುಗಿಯನ್ನು ಮೆಚ್ಚಿಕೊಂಡಿದ್ದರೆ ಮತ್ತು ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಪರಿಪೂರ್ಣ ಅವಕಾಶವನ್ನು ಹುಡುಕುತ್ತಿದ್ದರೆ, ಪ್ರಪೋಸ್‌ ಡೇ ನಿಮಗೆ ಸೂಕ್ತವಾಗಿದೆ. ನೀವು ಈ ರೀತಿ ಪ್ರಪೋಸ್‌ ಮಾಡಿದ್ರೆ ಪಕ್ಕಾ ನೀವು ಇಷ್ಟಪಟ್ಟ ಹುಡುಗಿ ನಿಮ್ಮ…

Read More

ನೀವೇ ಭಾರತ- ಮಲೇಷ್ಯಾ ನಡುವಿನ ಜೀವಂತ ಸೇತುವೆ; ಭಾರತೀಯ ವಲಸಿಗರ ಜೊತೆ ಪ್ರಧಾನಿ ಮೋದಿ ಸಂವಾದ – Kannada News | Indian origin community is a living bridge between India and Malaysia PM Modi says in Kuala Lumpur

ಕೌಲಾಲಂಪುರ, ಫೆಬ್ರವರಿ 7: ಮಲೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿರುವ ಭಾರತೀಯ ಸಮುದಾಯದವರೊಂದಿಗೆ ಸಂವಾದ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಮೋದಿ (PM Modi), “ನಂಬಿಕೆ ಭಾರತದ ಪ್ರಬಲ ಕರೆನ್ಸಿಯಾಗಿದೆ. ಭಾರತೀಯ ವಲಸಿಗರು ಭಾರತ ಮತ್ತು ಮಲೇಷ್ಯಾ ನಡುವೆ ಜೀವಂತ ಸೇತುವೆಯಾಗಿ ಕಾರ್ಯನಿರ್ವಹಿಸಿದ್ದಾರೆ. ಮಲೇಷ್ಯಾ ವಿಶ್ವದ ಎರಡನೇ ಅತಿದೊಡ್ಡ ಭಾರತೀಯ ಮೂಲದ ಸಮುದಾಯವನ್ನು ಹೊಂದಿದೆ. ಭಾರತೀಯ ಮತ್ತು ಮಲೇಷಿಯಾದ ಹೃದಯಗಳನ್ನು ಸಂಪರ್ಕಿಸುವ ಬಹಳಷ್ಟು ವಿಷಯಗಳಿವೆ. ನೀವು ನಮ್ಮನ್ನು ಸಂಪರ್ಕಿಸುವ ಜೀವಂತ ಸೇತುವೆ” ಎಂದು ಹೇಳಿದ್ದಾರೆ. ಭಾರತೀಯ…

Read More

ಮೆಟ್ರೋ ಟಿಕೆಟ್ ದರ ಸಮರ: ಯುದ್ಧ ಪೂರ್ತಿ ಗೆದ್ದಿಲ್ಲ ಎಂದ ಸಂಸದ; ಕೇಂದ್ರಕ್ಕೆ ಪತ್ರ ಬರೆಯುವಂತೆ ಒತ್ತಾಯ – Kannada News | Metro ticket price war: This is only temporary, the war has not been completely won, says Tejasvi Surya

ಸಂಸದ ತೇಜಸ್ವಿ ಸೂರ್ಯImage Credit source: deccanherald ಬೆಂಗಳೂರು, ಫೆಬ್ರವರಿ 07: ಸೋಮವಾರದಿಂದ ನಮ್ಮ ಮೆಟ್ರೋ ಟಿಕೆಟ್ (Namma Metro) ಪ್ರಯಾಣ ದರ ಶೇಕಡಾ 5ರಷ್ಟು ಏರಿಕೆ ಮಾಡಲು ನಿರ್ಧರಿಸಲಾಗಿತ್ತು. ಇದೇ ದರ ಏರಿಕೆ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಮಧ್ಯೆ ದಂಗಲ್ ಕೂಡ ಏರ್ಪಟ್ಟಿದೆ. ಈ ಮೆಟ್ರೋ ಪ್ರಯಾಣ ದರ ಏರಿಕೆ ಜಟಾಪಟಿಯ ನಡುವೆ ಸೋಮವಾರದಿಂದ ಮೆಟ್ರೋ ಪ್ರಯಾಣ ದರ ಏರಿಕೆಯಾಗಲ್ಲ ಅಂತಾ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಘೋಷಿಸಿದ್ದು, ಇದು…

Read More

ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್: ವಿಡಿಯೋ – Kannada News | AP Arjun talks about Rift between him and Kanakpura Srinivas

ನಿರ್ಮಾಪಕ ಕನಕಪುರ ಶ್ರೀನಿವಾಸ್ (Kanakpura Srinivas) ಕೆಲ ದಿನಗಳ ಹಿಂದೆ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಕೆಲ ನಿರ್ದೇಶಕರುಗಳು, ನಟರನ್ನು ಕೆಟ್ಟದಾಗಿ ನಿಂದಿಸಿದ್ದಾರೆ. ಅದರಲ್ಲೂ ನಿರ್ದೇಶಕ ಎಪಿ ಅರ್ಜುನ್, ಪ್ರೇಮ್ ಇನ್ನೂ ಕೆಲವರ ಬಗ್ಗೆ ಬಹಳ ನೀಚವಾಗಿ ಮಾತನಾಡಿದ್ದರು. ಈಗಾಗಲೇ ನಿರ್ದೇಶಕ ಪ್ರೇಮ್, ಶ್ರೀನಿವಾಸ್ ವಿರುದ್ಧ ದೂರು ನೀಡಿದ್ದಾರೆ. ಇದೀಗ ನಿರ್ದೇಶಕ ಎಪಿ ಅರ್ಜುನ್ ಸಹ ತಮಗೂ ಶ್ರೀನಿವಾಸ್​​ಗೂ ಮನಸ್ತಾಪಕ್ಕೆ ಕಾರಣವೇನು? ಇಬ್ಬರ ನಡುವೆ ನಡೆದಿದ್ದ ಹಣದ ವ್ಯವಹಾರ, ಐರಾವತ ಸಿನಿಮಾದ ಬಗ್ಗೆ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಸಿನಿಮಾ ಸುದ್ದಿಗಳಿಗಾಗಿ…

Read More