Headlines

ನೋಂದಣಿ ಆಯ್ತು ‘ದಿ ಆಕ್ಸಿಡೆಂಟಲ್ ಕಾಕ್ರೋಚ್ ಪಾರ್ಟಿ’ ಸಿನಿಮಾ ಟೈಟಲ್ – Kannada News | The Accidental Cockroach Party: Movie Announced on NEET Paper Leak Protest

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಮತ್ತು ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಕ್ಷ’ (ಸಿಜೆಪಿ) ನಡೆಸಿದ್ದ ಪ್ರತಿಭಟನೆ ಇಡೀ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿತ್ತು. ಈ ಹಗರಣ ಮತ್ತು ಅದರ ಬೆನ್ನಲ್ಲೇ ನಡೆದ ರಾಜಕೀಯ ಹೈಡ್ರಾಮಾಗಳು ಈಗ ಬೆಳ್ಳಿಪರದೆಗೆ ಬರಲು ಸಜ್ಜಾಗಿವೆ. ಸಿಜೆಪಿ ನಡೆಸಿದ ಈ ಹಠಾತ್ ಪ್ರತಿಭಟನೆಯ ತೆರೆಮರೆಯ ಕಥೆಯನ್ನಿಟ್ಟುಕೊಂಡು ದೊಡ್ಡ ಬಜೆಟ್ ಸಿನಿಮಾ ಮಾಡಲು ಬಾಲಿವುಡ್‌ನಲ್ಲಿ ಸಿದ್ಧತೆಗಳು ಶುರುವಾಗಿವೆ. ಈ ಚಿತ್ರಕ್ಕೆ ‘ದಿ ಆಕ್ಸಿಡೆಂಟಲ್ ಕಾಕ್ರೋಚ್…

Read More

‘ಹೈಟೆಕ್’ ಮೆಜೆಸ್ಟಿಕ್ : 4,997 ಕೋಟಿ ರೂ. ವೆಚ್ಚದ ಮೆಗಾ ಪ್ಲಾನ್‌ಗೆ ಶೀಘ್ರವೇ ಗ್ರೀನ್ ಸಿಗ್ನಲ್! – Kannada News | Rs 4,997 Crore Bengaluru Majestic Bus Station Revamp Closer to Approval

ಬೆಂಗಳೂರು, ಜುಲೈ 31: ರಾಜಧಾನಿಯ ಪ್ರಮುಖ ಸಾರಿಗೆ ಕೇಂದ್ರವಾದ ಮೆಜೆಸ್ಟಿಕ್ (ಕೆಂಪೇಗೌಡ) ಬಸ್ ನಿಲ್ದಾಣವನ್ನು 4,997 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಆಧುನೀಕರಣಗೊಳಿಸುವ ಬೃಹತ್ ಯೋಜನೆ ಜಾರಿಯತ್ತ ಪ್ರಮುಖ ಹೆಜ್ಜೆ ಇಟ್ಟಿದೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಮಾದರಿಯ ಯೋಜನೆಗಳಿಗಾಗಿ ಇರುವ ರಾಜ್ಯ ಮಟ್ಟದ ಏಕ ಗವಾಕ್ಷಿ ಸಂಸ್ಥೆಯು (SLSWA) ಈ ಪ್ರಸ್ತಾವನೆಯನ್ನು ಅಂತಿಮ ಅನುಮೋದನೆಗಾಗಿ ಮುಖ್ಯಮಂತ್ರಿ ನೇತೃತ್ವದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ಸಮಿತಿಗೆ (SHLCC) ಶಿಫಾರಸು ಮಾಡಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್…

Read More

Karnataka Weather Forecast: ಕರಾವಳಿಗೆ ಆರೆಂಜ್ ಅಲರ್ಟ್, ಮಲೆನಾಡಿನಲ್ಲೂ ಭಾರಿ ಮಳೆ ಮುನ್ಸೂಚನೆ – Kannada News | Karnataka Weather: Heavy to Very Heavy Rain Forecast in Coastal and Interior Districts on July 31 and August 1

ಬೀದರ್​​ನ ಬಸವಕಲ್ಯಾಣದಲ್ಲಿ ಇತ್ತೀಚೆಗೆ ಸುರಿದ ಮಳೆ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಜುಲೈ 31: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನವೂ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ (Weather Forecast) ಜುಲೈ 31ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್, ಉಡುಪಿ, ಉತ್ತರ…

Read More

‘ರಣಬೀರ್ ಇನ್ಮೇಲೆ ಅನಿಮಲ್ ರೀತಿಯ ಸಿನಿಮಾ ಮಾಡಬಾರದು’; ಹಿರಿಯ ನಟನ ಕಿವಿಮಾತು – Kannada News | Nitish Bharadwaj Says Ranbir Kapoor Should Not Do Animal type Movie 

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ: ಪಾರ್ಟ್ ಒನ್’ ಸಿನಿಮಾದ ಟ್ರೈಲರ್ ಜುಲೈ 31ರಂದು ಬಿಡುಗಡೆಯಾಗಿದೆ. ಬಿ.ಆರ್. ಚೋಪ್ರಾ ಅವರ ‘ರಾಮಾಯಣ’ ಧಾರಾವಾಹಿಯಲ್ಲಿ ಶ್ರೀರಾಮನ ಪಾತ್ರ ಮಾಡಿದ್ದ ಹಿರಿಯ ನಟ ನಿತೀಶ್ ಭಾರದ್ವಾಜ್ ಹೊಸ ರಾಮಾಯಣ ಚಿತ್ರವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಈ ಸಿನಿಮಾ ಆಸ್ಕರ್ ಪ್ರಶಸ್ತಿ ಗೆಲ್ಲುವುದು ಖಚಿತ ಎಂದು ಅವರು ಭವಿಷ್ಯ ನುಡಿದಿದ್ದಾರೆ. ನಟ ರಣಬೀರ್ ಕಪೂರ್ (Ranbir Kapoor) ಅಭಿನಯಕ್ಕೆ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಆಸ್ಕರ್ ಗೆಲ್ಲುವ ಸಿನಿಮಾ ನಟ ನಿತೀಶ್ ಭಾರದ್ವಾಜ್ ಸಾಮಾಜಿಕ ಜಾಲತಾಣದಲ್ಲಿ…

Read More

Shiva Puja: ಶಿವನಿಗೆ ಬಿಲ್ವಪತ್ರೆ ಅರ್ಪಿಸುವಾಗ ಈ ತಪ್ಪು ಮಾಡಬೇಡಿ; ಪಾಲಿಸಬೇಕಾದ ಸರಿಯಾದ ನಿಯಮ ಇಲ್ಲಿದೆ! – Kannada News | Rules for Offering Bel Patra to Lord Shiva: Common Mistakes to Avoid as per Shiva Purana

ಶಿವನಿಗೆ ಬಿಲ್ವಪತ್ರೆImage Credit source: Getty Images ಶಿವಪೂಜೆಯಲ್ಲಿ ಬಿಲ್ವಪತ್ರೆಗೆ (ಬೇಲ್ಪತ್ರ) ಅತ್ಯಂತ ಪವಿತ್ರವಾದ ಸ್ಥಾನವಿದೆ. ಶಿವಲಿಂಗಕ್ಕೆ ಬಿಲ್ವಪತ್ರೆಯನ್ನು ಅರ್ಪಿಸುವುದರಿಂದ ಶಿವನು ಶೀಘ್ರವಾಗಿ ಪ್ರಸನ್ನನಾಗುತ್ತಾನೆ ಮತ್ತು ಭಕ್ತರ ಸಕಲ ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ ಎಂಬುದು ನಂಬಿಕೆ. ಆದರೆ, ಶಿವ ಮಹಾಪುರಾಣದ ಪ್ರಕಾರ ಶಿವಲಿಂಗಕ್ಕೆ ಬಿಲ್ವಪತ್ರೆ ಅರ್ಪಿಸುವಾಗ ಕೆಲವು ವಿಶೇಷ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ಸರಿಯಾದ ವಿಧಾನದಲ್ಲಿ ಅರ್ಪಿಸದಿದ್ದರೆ ಪೂಜೆಯ ಸಂಪೂರ್ಣ ಫಲ ಸಿಗುವುದಿಲ್ಲ. ಶಿವನ ಪೂರ್ಣ ಆಶೀರ್ವಾದ ಪಡೆಯಲು ಯಾವ ಏನು ತಪ್ಪಿಸಬೇಕು ಹಾಗೂ ಯಾವ ನಿಯಮಗಳನ್ನು ಅನುಸರಿಸಬೇಕು…

Read More

ಭಿವಂಡಿಯಲ್ಲಿ ಭಾರಿ ಮಳೆಗೆ ಕುಸಿದ 4 ಅಂತಸ್ತಿನ ಕಟ್ಟಡ: 8-10 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ – Kannada News | Heavy Rains Trigger Partial Collapse of Four Storey Building in Bhiwandi, Rescue Efforts Continue

ಭಿವಂಡಿ, ಜುಲೈ 31: ಮಹಾರಾಷ್ಟ್ರದ ಭಿವಂಡಿಯಲ್ಲಿ ಸುರಿಯುತ್ತಿರುವ ಭಾರಿ ಮಳೆ(Rain)ಯ ನಡುವೆ ಗುರುವಾರ ರಾತ್ರಿ ನಾಲ್ಕು ಅಂತಸ್ತಿನ ಕಟ್ಟಡ ಭಾಗಶಃ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸುಮಾರು 8 ರಿಂದ 10 ಜನರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಯುದ್ಧೋಪಾದಿಯಲ್ಲಿ ಸಾಗಿದೆ. ಘಟನೆ ತಿಳಿಯುತ್ತಿದ್ದಂತೆಯೇ ಭಿವಂಡಿ ಮಹಾನಗರ ಪಾಲಿಕೆ, ಅಗ್ನಿಶಾಮಕ ದಳ, ಸ್ಥಳೀಯ ಪೊಲೀಸರು ಹಾಗೂ ಎನ್‌ಡಿಆರ್‌ಎಫ್ (NDRF) ಪಡೆಯು ಸ್ಥಳಕ್ಕೆ ಧಾವಿಸಿವೆ. ಅವಶೇಷಗಳ ಅಡಿಯಲ್ಲಿದ್ದ ಮಹಿಳೆಯೊಬ್ಬರನ್ನು ಎನ್‌ಡಿಆರ್‌ಎಫ್ ಸಿಬ್ಬಂದಿ ಯಶಸ್ವಿಯಾಗಿ ಜೀವಂತವಾಗಿ…

Read More

ಸಚಿವ ಸಂಪುಟ ವಿಸ್ತರಣೆ ಹಗ್ಗಜಗ್ಗಾಟ ಕೊನೆಗೂ ಅಂತ್ಯ: ಸಿಕ್ತು ಹೈಕಮಾಂಡ್ ಗ್ರೀನ್ ಸಿಗ್ನಲ್! ಸೋಮವಾರ ಪ್ರಮಾಣವಚನ ಸಾಧ್ಯತೆ – Kannada News | Karnataka Cabinet Expansion Gets High Command Nod, New Ministers Likely to Take Oath on Monday

ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್, ಸಿಎಂ ಡಿಕೆ ಶಿವಕುಮಾರ್ ಹಾಗೂ ರಣದೀಪ್ ಸುರ್ಜೇವಾಲ (ಸಾಂದರ್ಭಿಕ ಚಿತ್ರ)Image Credit source: @DKShivakumar ಬೆಂಗಳೂರು, ಜುಲೈ 31: ಹಲವು ದಿನಗಳಿಂದ ಕಗ್ಗಂಟಾಗಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ (Karnataka Cabinet expansion) ಕೊನೆಗೂ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಗುರುವಾರ ಸಂಜೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi)  ರಾಜ್ಯದ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಸ್ವೀಕರಿಸಿದ್ದು, ಎರಡು ದಿನದೊಳಗೆ ಪರಿಷ್ಕರಿಸಿ ಅಂತಿಮ ಪಟ್ಟಿಯನ್ನು ರಾಜ್ಯಕ್ಕೆ ಕಳುಹಿಸುವುದಾಗಿ…

Read More

‘ಸ್ಪೈಡರ್ ಮ್ಯಾನ್’ ದಾಖಲೆ; ಭಾರತದಲ್ಲಿ ಮೊದಲ ದಿನವೇ 72 ಕೋಟಿ ರೂ. ಗಳಿಕೆ – Kannada News | Spider Man: Brand New Day Box Office Day 1: Tom Holland Starrer Beats Avengers Endgame Record in India

ಟಾಮ್ ಹಾಲೆಂಡ್ ನಟನೆಯ ‘ಸ್ಪೈಡರ್-ಮ್ಯಾನ್: ಬ್ರಾಂಡ್ ನ್ಯೂ ಡೇ’ ಸಿನಿಮಾ (Spider Man) ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ಜುಲೈ 30ರಂದು ರಿಲೀಸ್ ಆದ ಈ ಸಿನಿಮಾ ಮೊದಲ ದಿನವೇ ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದೆ. ಈ ಚಿತ್ರವು ಹಾಲಿವುಡ್‌ನ ಬಿಗ್ ಹಿಟ್ ‘ಅವೆಂಜರ್ಸ್: ಎಂಡ್‌ಗೇಮ್’ ದಾಖಲೆಯನ್ನು ಮುರಿದಿದೆ. ಭಾರತದಲ್ಲಿ ಅತಿ ಹೆಚ್ಚು ಹಣ ಗಳಿಸಿದ ಮೊದಲ ದಿನದ ವಿದೇಶಿ ಸಿನಿಮಾ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ. ಭರ್ಜರಿ ಕಲೆಕ್ಷನ್…

Read More

ಕಾವೇರಿ ನೀರು ಬಿಡಲು ವಿರೋಧ: ಮಂಡ್ಯದಲ್ಲಿ ರೈತರ ಆಕ್ರೋಶ, ರಾಜ್ಯಾದ್ಯಂತ ಪ್ರತಿಭಟನೆಯ ಕಿಚ್ಚು – Kannada News | Cauvery Water Dispute: Farmers Protest Across Karnataka Against Release to Tamil Nadu

ಮಂಡ್ಯದಲ್ಲಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರುImage Credit source: tv9 ಮಂಡ್ಯ, ಜುಲೈ 31: ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water) ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿ ಕರ್ನಾಟಕದಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡಿದೆ. ಮಂಡ್ಯದಲ್ಲಿ ಗುರುವಾರ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಟೈರ್‌ಗೆ ಬೆಂಕಿ ಹಚ್ಚಲು ಯತ್ನ, ಉರುಳು ಸೇವೆ ಹಾಗೂ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಯಿತು. ಮಂಡ್ಯದಲ್ಲಿ ಭುಗಿಲೆದ್​ದ…

Read More

Bengaluru Air Quality: ರಾಜ್ಯದ ವಾಯು ಗುಣಮಟ್ಟ ತೃಪ್ತಿಕರ; ಬೆಂಗಳೂರಿನಲ್ಲಿ ಮಧ್ಯಮ ಮಟ್ಟದ AQI ದಾಖಲು – Kannada News | Karnataka AQI Today: Bengaluru Air Quality Remains Moderate, Most Cities Record Satisfactory AQI

ಬೆಂಗಳೂರು, ಜುಲೈ 31: ರಾಜ್ಯದಲ್ಲಿ ಮುಂಗಾರು ಮಳೆಯ ಪರಿಣಾಮ ವಾಯು ಮಾಲಿನ್ಯ ಪ್ರಮಾಣದಲ್ಲಿ ಕೊಂಚ ಇಳಿಕೆ ಕಂಡುಬಂದಿದ್ದು, ಇಂದು ಬಹುತೇಕ ನಗರಗಳಲ್ಲಿ ಗಾಳಿಯ ಗುಣಮಟ್ಟ (AQI) ‘ತೃಪ್ತಿಕರ’ (Satisfactory) ಮತ್ತು ‘ಮಧ್ಯಮ’ (Moderate) ಮಟ್ಟದಲ್ಲಿದೆ. ಬೆಂಗಳೂರಿನಲ್ಲಿ AQI ಸುಮಾರು 60 ರಿಂದ 80ರ ನಡುವಿನ ಮಟ್ಟದಲ್ಲಿ ದಾಖಲಾಗಿದ್ದು, ಆರೋಗ್ಯವಂತರು ಸಾಮಾನ್ಯ ಚಟುವಟಿಕೆಗಳನ್ನು ನಿರಾಳವಾಗಿ ನಡೆಸಬಹುದಾದ ಪರಿಸ್ಥಿತಿ ಇದೆ. ಆದರೆ ಮಕ್ಕಳು, ಹಿರಿಯ ನಾಗರಿಕರು ಹಾಗೂ ಉಸಿರಾಟದ ಸಮಸ್ಯೆ ಇರುವವರು ಹೆಚ್ಚಿನ ವಾಹನ ದಟ್ಟಣೆ ಇರುವ ಪ್ರದೇಶಗಳಲ್ಲಿ ಹೆಚ್ಚು…

Read More