Headlines

ಒಂದೇ ರಾತ್ರಿಯಲ್ಲಿ ದೂದ್​ಗಂಗಾ ನದಿಯಲ್ಲಿ 20 ಅಡಿ ಏರಿಕೆ! – Kannada News | Doodhganga River Surges 20 Feet Overnight, Submerging Bridges and Threatening Villages in Chikkodi

ಬೆಳಗಾವಿ, ಜುಲೈ 07: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ದೂದ್‌ಗಂಗಾ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಕಳೆದ ಒಂದೇ ರಾತ್ರಿಯಲ್ಲಿ ದೂದ್‌ಗಂಗಾ ನದಿಯಲ್ಲಿ ಬರೋಬ್ಬರಿ 20 ಅಡಿಗಳಷ್ಟು ನೀರು ಏರಿಕೆ ಆಗಿದ್ದು, ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಪ್ರಸ್ತುತ ಹತ್ತು ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ. ಮಲ್ಲಿಕವಾಡ ಮತ್ತು ದತ್ತವಾಡ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆಯೂ ಸಂಪೂರ್ಣವಾಗಿ ಮುಳುಗಿದ್ದು, ಸೇತುವೆಯ ಮೇಲ್ಭಾಗದಲ್ಲಿ ನೀರು…

Read More

ತಮಿಳುನಾಡಿನಲ್ಲಿ ಟಿವಿಕೆ ಸುನಾಮಿ; ತಿರುಪತಿಯಿಂದ ನೇರವಾಗಿ ವಿಜಯ್ ಮನೆಗೆ ಬಂದ ತ್ರಿಷಾ – Kannada News | Actress Trisha Enter Vijay House After TVK hilarious victory

ದಳಪತಿ ವಿಜಯ್ ಅವರ ‘ಟಿವಿಕೆ’ ಪಕ್ಷ ತಮಿಳುನಾಡು ರಾಜಕೀಯದಲ್ಲಿ ಸುನಾಮಿಯನ್ನೇ ಎಬ್ಬಿಸಿದೆ. ಈ ಪಕ್ಷ ಮಧ್ಯಾಹ್ನದ 2 ಗಂಟೆ ಟ್ರೆಂಡ್ ಅಲ್ಲಿ 112 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಇದು ವಿಜಯ್ ಪಕ್ಷ ಮಾಡಿದ ಸಾಧನೆ. ವಿಜಯ್ ಪಕ್ಷದ ಗೆಲುವಿನ ಬೆನ್ನಲ್ಲೇ ತ್ರಿಷಾ ಅವರು ಚೆನ್ನೈನಲ್ಲಿರುವ ವಿಜಯ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಮುಂಜಾನೆ ಅವರು ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆದಿದ್ದರು. ಆ ಬಳಿಕ ಅವರು ನೇರವಾಗಿ ವಿಜಯ್ ಮನೆಗೆ ಬಂದಿದ್ದಾರೆ. ವಿಶೇಷ ಎಂದರೆ, ಇಂದು ತ್ರಿಷಾ ಅವರ…

Read More

ಅಂತಾರಾಷ್ಟ್ರೀಯ ಯೋಗ ದಿನ: ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಯೋಗಾಭ್ಯಾಸ – Kannada News | Union Minister H.D. Kumaraswamy Leads International Yoga Day Celebrations in Mandya

ಮಂಡ್ಯ, ಜೂನ್​​ 21: ನಗರದ ಪಿಇಟಿ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಚಾಲನೆ ನೀಡಿದರು. ಬಳಿಕ ಸಾರ್ವಜನಿಕರೊಂದಿಗೆ ಕುಮಾರಸ್ವಾಮಿ ಅವರು ಸ್ವತಃ ಯೋಗಾಭ್ಯಾಸದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಚಂದ್ರವನ ಆಶ್ರಯದ ತ್ರಿನೇತ್ರ ಶಿವಯೋಗಿ ಸ್ವಾಮೀಜಿ, ಡಿಸಿ ಡಾ.ಕುಮಾರ್ ಪೊಲೀಸ್​ ವರಿಷ್ಠಾಧಿಕಾರಿ ಡಾ.ಶೋಭಾರಾಣಿ, ಜಿಪಂ ಸಿಇಒ ನಂದಿನಿ ಸೇರಿ ಹಲವರು ಈ ವೇಳೆ ಉಪಸ್ಥಿತರಿದ್ದರು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಉದ್ಯೋಗಾಕಾಕ್ಷಿಗಳಿಂದ ಮತ್ತೊಂದು ಸುತ್ತಿನ ಹೋರಾಟಕ್ಕೆ ಕರೆ: ಧಾರವಾಡದಲ್ಲಿ ನಾಳೆ ನಡೆಯಲಿದ್ಯಾ ಹೈಡ್ರಾಮಾ?

ಧಾರವಾಡ, ಏಪ್ರಿಲ್​​ 07: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಿದ ಘಟನೆ ಮಾಸುವ ಮುನ್ನವೇ ವಿದ್ಯಾಕಾಶಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿದೆ. ಮತ್ತೆ ಬೀದಿಗೆ ಇಳಿಯಲು ಉದ್ಯೋಗಾಕಾಂಕ್ಷಿಗಳು ನಿರ್ಧರಿಸಿದ್ದು, ಆ ಮೂಲಕ ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ಹೊರಹಾಕಲು ರೆಡಿ ಆಗಿದ್ದಾರೆ. ನಾಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಹೋರಾಟ ನಡೆಸಲು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘದಿಂದ ಪ್ರತಿಭಟನೆಗೆ ಸಿದ್ಧತೆ ನಡೆದಿದೆ. ನಾಳೆಯಿಂದ ಅನಿರ್ದಿಷ್ಟಾವಧಿ…

Read More

ಬೆಂಗಳೂರಿನಲ್ಲಿ ಬೇಸಿಗೆಯ ಬಿಸಿ ತಪ್ಪಿಸಲು ಬಾಗಿಲು ತೆರೆದಿಟ್ಟು ಮಲಗಿದ್ದ ಮಹಿಳೆಗೆ ಕಾದಿತ್ತು ಶಾಕ್!

ಬೆಂಗಳೂರು, ಏ.8: ನಗರದಲ್ಲಿ ಹೆಚ್ಚುತ್ತಿರುವ ಬೇಸಿಗೆಯ ಶಾಖದಿಂದ ಪಾರಾಗಲು ಮನೆಯ ಮುಖ್ಯ ಬಾಗಿಲನ್ನು ತೆರೆದಿಟ್ಟಿದ್ದೇ ಮಹಿಳೆಯೊಬ್ಬರಿಗೆ ಮುಳುವಾಗಿದೆ. ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆನೆಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ಕಳ್ಳರು ಮಾಂಗಲ್ಯ ಸರ ಮತ್ತು ಮೊಬೈಲ್‌ಗಳನ್ನು ದೋಚಿದ್ದಾರೆ. ಅಶೋಕನಗರದ ನಿವಾಸಿ ಶೈಲಜಾ ಎಂಬುವವರು ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ಮುಂಜಾನೆ ಸುಮಾರು 2:30ರ ಸುಮಾರಿಗೆ ಮನೆಯೊಳಗೆ ಗಾಳಿ ಬರಲಿ ಎಂಬ ಕಾರಣಕ್ಕೆ ಮುಖ್ಯ ಬಾಗಿಲನ್ನು ತೆರೆದಿಟ್ಟು ಗಾಢ ನಿದ್ರೆಗೆ ಜಾರಿದ್ದರು. ಇದೇ ಸಮಯಕ್ಕೆ ಹೊಂಚು ಹಾಕುತ್ತಿದ್ದ ಕಳ್ಳರು…

Read More

ಅಪ್ರಾಪ್ತರ ಜೀವಕ್ಕೆ ಕುತ್ತು ತರುತ್ತಿರುವ ಬೈಕ್​​ ಸ್ಟಂಟ್​​: ಮೂರು ವರ್ಷಗಳಲ್ಲಿ 27 ಮಂದಿ ಸಾವು

ಬೆಂಗಳೂರು, ಏಪ್ರಿಲ್​​ 05: ಇತ್ತೀಚೆಗೆ ಯುವಕರು ಬೈಕ್​​ ಸ್ಟಂಟ್, ಅಪಾಯಕಾರಿ ರೀತಿ ವಾಹನ ಚಾಲನೆ​​ ಮಾಡುವಂತಹ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದಾಗಿ ಅದೆಷ್ಟೋ ಸಾವು-ನೋವುಗಳೂ ಸಂಭವಿಸುತ್ತಿವೆ. ಈ ನಡುವೆ ಬಹಿರಂಗಗೊಂಡಿರುವ ಅಂಕಿ-ಅಂಶಗಳು ಬೆಚ್ಚಿಬೀಳಿಸುವಂತಿದೆ. ಇಂತಹ ದುಸ್ಸಾಹಸ ಮಾಡಲು ತೆರಳಿ ಅಪ್ತಾಪ್ತರೇ ಹೆಚ್ಚಾಗಿ ಬಲಿಯಾಗುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ ರಾಜ್ಯದಾದ್ಯಂತ ವಾಹನಗಳಿಂದ ಸಂಭವಿಸಿದ ಅಪಘಾತಗಳಲ್ಲಿ 27 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಘಟನೆಗಳ ಸಂಬಂಧ ಅಪ್ರಾಪ್ತರು ಹಾಗೂ ಅವರ ಪೋಷಕರ ವಿರುದ್ಧ 1,805 ಪ್ರಕರಣಗಳನ್ನು ದಾಖಲಿಸಲಾಗಿದ್ದು 1.77 ಕೋಟಿ ರೂಪಾಯಿ…

Read More

ಕಾಂಗ್ರೆಸ್​​ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ? ಚರ್ಚೆಗೆ ಗ್ರಾಸವಾಯ್ತು ಪಿಸು ಮಾತು – Kannada News | BJP Leader preetham gowda Likely to Join Congress, Talks wit MP Shreyas patel at Hassan

ಹಾಸನ, (ಆಗಸ್ಟ್ 09): ಜೆಡಿಎಸ್–ಬಿಜೆಪಿ ಮೈತ್ರಿಯಿಂದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೇ ಇರುವ ಆತಂಕದಲ್ಲಿ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಇದ್ದಾರೆ. ಹೀಗಾಗಿ ಅವರು ಸ್ಥಳೀಯವಾಗಿ ಜೆಡಿಎಸ್​​​ ಜೊತೆ ಮೈತ್ರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಪ್ರೀತಂಗೌಡ ಅವರು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರಬಹುದು ಎನ್ನುವ ಮಾತುಗಳು ಕೇಳಿಬರುತ್ತಿವೆ. ಇದರ ಮಧ್ಯೆ ಇಂದು (ಆಗಸ್ಟ್ 09) ಹಾಸನ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಬಾಬು ಜಗಜೀವನ್ ರಾಂ ಕ್ಷೇಮಾಭಿವೃದ್ಧಿ ಸಂಘದಿಂದ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ…

Read More

ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರಧ್ವಾಜ್ ನಿಧನ – Kannada News | “Bridgeman of India”, Girish Bharadwaj Passed Away In Sullia; He was 76

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರಧ್ವಾಜ್ ವಿಧಿವಶ ಮಂಗಳೂರು, ಜುಲೈ 07: ಭಾರತದ ‘ಬ್ರಿಡ್ಜ್ ಮ್ಯಾನ್’ (Bridge Man) ಎಂದೇ ಖ್ಯಾತರಾಗಿದ್ದ, ನೂರಾರು ಗ್ರಾಮೀಣ ಮತ್ತು ದುರ್ಗಮ ಪ್ರದೇಶಗಳಿಗೆ ಸಂಪರ್ಕದ ಕೊಂಡಿಯಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರಧ್ವಾಜ್ (76) ಅವರು ಮಂಗಳವಾರ (ಜು 7) ಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ…

Read More

ಗ್ಯಾರಂಟಿ ಚಕ್ಕರ್‌ನಲ್ಲಿ ಆರೋಗ್ಯ ಇಲಾಖೆ ಐಸಿಯುಗೆ! ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ಗರಂ – Kannada News | R Ashoka Slams Congress Government Over Delayed Salary for Namma Clinic Staff

ಆರ್. ಅಶೋಕ ಬೆಂಗಳೂರು, ಜೂನ್ 27: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜಕೀಯ ವಾಗ್ದಾಳಿ ತೀವ್ರಗೊಳಿಸಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashoka), ಆರೋಗ್ಯ ಇಲಾಖೆಯ ಅವ್ಯವಸ್ಥೆ ಹಾಗೂ ‘ನಮ್ಮ ಕ್ಲಿನಿಕ್’ ಸಿಬ್ಬಂದಿಯ ವೇತನ ವಿಳಂಬವನ್ನು ಖಂಡಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ X ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದ ಆರೋಗ್ಯ ಇಲಾಖೆಯೇ ಇಂದು ಐಸಿಯು ತಲುಪಿದೆ ಎಂದು ಟೀಕಿಸಿದ್ದಾರೆ. ಆರೋಗ್ಯ ಇಲಾಖೆ ಸಂಪೂರ್ಣ ಐಸಿಯುನಲ್ಲಿದೆ: ಆರ್….

Read More

ಮತ್ತೆ ಶಾಲೆಗೆ ಹೊರಟ ವೈಭವ್ ಸೂರ್ಯವಂಶಿ – Kannada News | Vaibhav Suryavanshi will attend CBSE Class 10 Board Exams

ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಮತ್ತೆ ಶಾಲೆಯತ್ತ ಮುಖ ಮಾಡಿದ್ದಾರೆ. ಅದು ಸಹ 14 ವಯಸ್ಸಿನೊಳಗೆ 3 ಭರ್ಜರಿ ಟಿ20 ಶತಕ, 4 ಏಕದಿನ ಶತಕ, ಒಂದು ಟೆಸ್ಟ್ ಸೆಂಚುರಿ ಸಿಡಿಸಿದ ಬಳಿಕ ಎಂಬುದು ವಿಶೇಷ. ಆದರೆ ಈ ಬಾರಿ ವೈಭವ್ ಶಾಲೆಗೆ ಹೋಗುತ್ತಿರುವುದು ಪರೀಕ್ಷೆ ಬರೆಯಲು. 2026ರ ಐಸಿಸಿ ಅಂಡರ್-19 ವಿಶ್ವಕಪ್ ಗೆದ್ದು ವಿಶ್ರಾಂತಿಯಲ್ಲಿದ್ದ ವೈಭವ್ ಸೂರ್ಯವಂಶಿ ಈಗ ತಮ್ಮ ಶೈಕ್ಷಣಿಕ ಪರೀಕ್ಷೆಗೆ ಸಜ್ಜಾಗಿದ್ದಾರೆ. ಫೆಬ್ರವರಿ 17, 2026 ರಿಂದ ಆರಂಭವಾಗಲಿರುವ CBSE 10ನೇ…

Read More