Headlines

ಬೆಂಗಳೂರು ಹೋಟೆಲ್ ಮಾಲೀಕರಿಂದ ‘ಸ್ವಿಗ್ಗಿ’ಗೆ ಶಾಕ್: ಆ.15 ರ ನಂತರ ಫುಡ್ ಡೆಲಿವರಿ ಸ್ಥಗಿತಗೊಳಿಸಲು ನಿರ್ಧಾರ – Kannada News | Swiggy Under Fire: Bengaluru Hotels Plan Aug 15 Boycott Over Unfair Practices

ಬೆಂಗಳೂರು, ಜು.31: ದೇಶದ ಪ್ರಮುಖ ಆನ್‌ಲೈನ್ ಫುಡ್ ಡೆಲಿವರಿ ಸಂಸ್ಥೆಯಾದ ಸ್ವಿಗ್ಗಿ (Swiggy) ಗೆ ಬೆಂಗಳೂರಿನಲ್ಲಿ ದೊಡ್ಡ ಆಘಾತ ಎದುರಾಗುವ ಸಾಧ್ಯತೆಯಿದೆ. ಅನಗತ್ಯ ಕಮಿಷನ್, ಪಾವತಿಗಳಲ್ಲಿ ಪಾರದರ್ಶಕತೆಯ ಕೊರತೆ ಹಾಗೂ ಅನುಮತಿಯಿಲ್ಲದೆ ಹಣ ಕಡಿತಗೊಳಿಸುತ್ತಿರುವುದನ್ನು ಖಂಡಿಸಿ ಬೆಂಗಳೂರು ಹೋಟೆಲ್‌ಗಳ ಸಂಘ (BHA) ಸೇರಿದಂತೆ ವಿವಿಧ ಹೋಟೆಲ್ ಮಾಲೀಕರ ಸಂಘಟನೆಗಳು ಆಗಸ್ಟ್ 15ರಿಂದ ಸ್ವಿಗ್ಗಿ ಮೂಲಕ ಆರ್ಡರ್ ಸ್ವೀಕರಿಸುವುದನ್ನು ಪೂರ್ಣವಾಗಿ ಸ್ಥಗಿತಗೊಳಿಸಲು (Boycott) ಗಂಭೀರ ತೀರ್ಮಾನ ಕೈಗೊಂಡಿವೆ. ಕಳೆದ 10 ತಿಂಗಳಿನಿಂದ ನಿರಂತರವಾಗಿ ಮಾತುಕತೆ ನಡೆಸಿದರೂ ಸಮಸ್ಯೆಗೆ ಸೂಕ್ತ…

Read More

ಕರ್ನಾಟಕ SIR: ರಾಜ್ಯದ ASDDO ಮತದಾರರ ಪೈಕಿ ಅರ್ಧದಷ್ಟು ಬೆಂಗಳೂರಿನಲ್ಲೇ! – Kannada News | Karnataka SIR: Bengaluru Accounts for 46.7 percent of State’s ASDDO Voters, Whats is ASDDO Voters? Know here

ಬೆಂಗಳೂರು, ಜುಲೈ 31: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬೆಂಗಳೂರು ಪ್ರಮುಖ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿ ಒಟ್ಟು 5.54 ಕೋಟಿ ನೋಂದಾಯಿತ ಮತದಾರರಿದ್ದು, ಇವರ ಪೈಕಿ ಸುಮಾರು ಒಂದು ಕೋಟಿ ಮತದಾರರು ಬೆಂಗಳೂರಿನಲ್ಲಿದ್ದಾರೆ ಎಂದು ಅಂದಾಜಿಸಲಾಗಿದೆ. ಇದೇ ವೇಳೆ, ರಾಜ್ಯದ 84 ಲಕ್ಷ ಮತದಾರರನ್ನು ಎಸ್​​ಡಿಡಿಒ (ASDDO) ವರ್ಗದಲ್ಲಿ ಗುರುತಿಸಲಾಗಿದ್ದು, ಈ ಹೆಸರುಗಳು ಆಗಸ್ಟ್ 17ರಂದು ಪ್ರಕಟವಾಗಲಿರುವ ಕರಡು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದಿಲ್ಲ ಎಂದು ವರದಿಯಾಗಿದೆ. ಎಸ್​​ಡಿಡಿಒ ಮತದಾರರು ಎಂದರೆ…

Read More

Friday Lakshmi Puja: ಶುಕ್ರವಾರ ತಪ್ಪಿಯೂ ಈ ಕೆಲಸ ಮಾಡಬೇಡಿ; ಲಕ್ಷ್ಮಿ ದೇವಿಯ ಕೋಪಕ್ಕೆ ಗುರಿಯಾಗಬಹುದು! – Kannada News | Friday Lakshmi Puja Rules: Things You Should Never Do on Friday to Avoid Poverty

ಶುಕ್ರವಾರ ಲಕ್ಷ್ಮಿ ಪೂಜೆImage Credit source: Getty Images ಸನಾತನ ಧರ್ಮದಲ್ಲಿ ವಾರದ ಪ್ರತಿದಿನವೂ ಯಾವುದಾದರೂ ಒಂದು ದೇವತೆಗೆ ಮೀಸಲಾಗಿರುತ್ತದೆ. ಅದರಲ್ಲಿಯೂ ಶುಕ್ರವಾರವು ಸಂತೋಷ, ಸೌಭಾಗ್ಯ ಮತ್ತು ಸಮೃದ್ಧಿಯನ್ನು ಕರುಣಿಸುವ ಲಕ್ಷ್ಮಿ ದೇವಿಗೆ ಸಂಪೂರ್ಣವಾಗಿ ಸಮರ್ಪಿತವಾಗಿದೆ. ಈ ಪವಿತ್ರ ದಿನದಂದು ಲಕ್ಷ್ಮಿ ದೇವಿಯನ್ನು ವಿಧಿವಿಧಾನಗಳೊಂದಿಗೆ ಪೂಜಿಸಲಾಗುತ್ತದೆ ಹಾಗೂ ಭಕ್ತಿಯಿಂದ ಉಪವಾಸ ವ್ರತವನ್ನು ಆಚರಿಸಲಾಗುತ್ತದೆ. ಶುಕ್ರವಾರದಂದು ಶ್ರೀ ಮಹಾಲಕ್ಷ್ಮಿಯನ್ನು ಪೂಜಿಸಿ ಉಪವಾಸ ಆಚರಿಸುವ ಭಕ್ತರ ಜೀವನದಲ್ಲಿ ಎಂದಿಗೂ ದುಃಖ-ದೌರ್ಭಾಗ್ಯಗಳು ಸುಳಿಯುವುದಿಲ್ಲ ಎಂಬುದು ಸನಾತನ ಧರ್ಮದ ದೃಢ ನಂಬಿಕೆಯಾಗಿದೆ. ಶುಕ್ರವಾರದ…

Read More

ಹೊಟ್ಟೆನೋವೆಂದು ಬಿದ್ದಿದ್ದಾಗ ಸಂಪಾದನೆ ಕದ್ದ ಕಳ್ಳರು: ಬೀದಿಬದಿ ವ್ಯಾಪಾರಿಯ ಕಣ್ಣೀರು ಒರೆಸಿದ ಅಪರಿಚಿತ – Kannada News | Stranger Restores Hope After Distressed Ice Cream Vendor Loses Day’s Earnings

ಗುವಾಹಟಿ, ಜುಲೈ 31: ಅಸ್ಸಾಂನಲ್ಲಿ ನಡೆದ ಅತ್ಯಂತ ಭಾವುಕ  ಘಟನೆಯೊಂದರ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಜನರ ಗಮನ ಸೆಳೆದಿದ್ದು, ನೆಟ್ಟಿಗರ ಕಣ್ಣಂಚಿನಲ್ಲಿ ನೀರು ತರಿಸಿದೆ. ಕಷ್ಟಪಟ್ಟು ದುಡಿಯುತ್ತಿದ್ದ ಬಡ ಐಸ್ ಕ್ರೀಮ್ ಮಾರಾಟಗಾರನೊಬ್ಬ ಹೊಟ್ಟೆ ನೋವೆಂದು ಮಲಗಿದ್ದಾಗ ಐಸ್​ಕ್ರೀಂ ಜತೆಗೆ ಜೇಬಿನಲ್ಲಿದ್ದ 500 ರೂ. ಕೂಡಾ ಕಳ್ಳತನ(Theft)ವಾಗಿತ್ತು. ನೋವಿನಿಂದ ಕಣ್ಣೀರಿಡುತ್ತಿದ್ದಾಗ, ಪಂಕಜ್ ಗೊಗೊಯ್ ಎಂಬುವವರು ತಕ್ಷಣವೇ ಆಸರೆಯಾಗಿ ನಿಂತು ಸಹಾಯ ಮಾಡಿರುವ ವೀಡಿಯೊ ಈಗ ವೈರಲ್ ಆಗಿದೆ. ಐಸ್ ಕ್ರೀಮ್ ಮಾರಾಟಗಾರ ಇಡೀ ದಿನ ಸುಡುವ…

Read More

ಬಾಯ್​​ಫ್ರೆಂಡ್ ಪರಿಚಯಿಸಿದ ನಟಿ ಅಮೂಲ್ಯ ಗೌಡ; ಹೊಸ ವೆಂಚರ್ ಶುರು – Kannada News | Kamali Serial Fame Amulya Gowda Introduces Boyfriend Niranjan and Announces New YouTube Channel

ನಟಿ ಅಮೂಲ್ಯ ಗೌಡ (Amulya Gowda) ಸಾಕಷ್ಟು ವರ್ಷಗಳಿಂದ ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಹೊಸ ಹೊಸ ಆಫರ್​ಗಳು ಬರುತ್ತಿವೆ. ಸದ್ಯ ಅವರು ಉದಯ ಟಿವಿಯಲ್ಲಿ ‘ಮಹಾಲಕ್ಷ್ಮಿ ಮದುವೆ’  ಹೆಸರಿನ ಧಾರಾವಾಹಿ ಮಾಡುತ್ತಿದ್ದಾರೆ. ಈಗ ಅವರು ಅಭಿಮಾನಿಗಳಿಗೆ ಒಂದು ಗುಡ್​ ನ್ಯೂಸ್ ನೀಡಿದ್ದಾರೆ. ಹಲವು ವರ್ಷಗಳಿಂದ ಹರಿದಾಡುತ್ತಿದ್ದ ವದಂತಿಯನ್ನು ಅಮೂಲ್ಯ ನಿಜ ಎಂದು ಒಪ್ಪಿಕೊಂಡಿದ್ದಾರೆ. 2018ರಿಂದ 2022ರವರೆಗೆ ಜೀ ಕನ್ನಡದಲ್ಲಿ ಪ್ರಸಾರ ಕಂಡ ‘ಕಮಲಿ’ ಧಾರಾವಾಹಿಯಲ್ಲಿ ಅಮೂಲ್ಯ ನಟಿಸಿದ್ದರು. ಇವರಿಗೆ ಜೊತೆಯಾಗಿ ನಿರಂಜನ್ ಬಣ್ಣ ಹಚ್ಚಿದ್ದರು….

Read More

Solar Eclipse 2026: ಆಗಸ್ಟ್ 12 ರಂದು ಸೂರ್ಯಗ್ರಹಣ; ಈ 3 ರಾಶಿಯವರಿಗೆ ಒಲಿಯಲಿದೆ ಅಪಾರ ಅದೃಷ್ಟ! – Kannada News | Solar Eclipse August 12, 2026: Impact on India and Lucky Zodiac Signs

ಆಗಸ್ಟ್ 12 ಸೂರ್ಯಗ್ರಹಣImage Credit source: Getty Images ಆಗಸ್ಟ್ 12 ರಂದು ಅತ್ಯಂತ ಅಪರೂಪದ ಸಂಪೂರ್ಣ ಸೂರ್ಯಗ್ರಹಣ (Total Solar Eclipse) ಸಂಭವಿಸಲಿದೆ. ಆಕಾಶದಲ್ಲಿ ನಡೆಯುವ ಈ ಅದ್ಭುತ ಘಟನೆಯು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಹಾಗೂ ಖಗೋಳ ಆಸಕ್ತರಿಗೆ ಅತ್ಯಂತ ಮಹತ್ವದ ದಿನವಾಗಿದೆ. ಈ ಆಕಾಶ ವಿದ್ಯಮಾನವು ಜಗತ್ತಿನಾದ್ಯಂತ ಹೊಸ ಭರವಸೆ ಹಾಗೂ ಕುತೂಹಲಗಳನ್ನು ಮೂಡಿಸಿದೆ. ಗ್ರಹಣ ಎಲ್ಲೆಲ್ಲಿ ಗೋಚರಿಸುತ್ತದೆ? ಈ ಖಗೋಳ ವಿದ್ಯಮಾನವು ಪ್ರಮುಖವಾಗಿ ಆರ್ಕ್ಟಿಕ್, ಗ್ರೀನ್‌ಲ್ಯಾಂಡ್, ಐಸ್ಲ್ಯಾಂಡ್, ಸ್ಪೇನ್ ಮತ್ತು ಅಟ್ಲಾಂಟಿಕ್ ಮಹಾಸಾಗರದ…

Read More

ಹಟ್ಟಿ ಚಿನ್ನದ ಗಣಿ ಕಂಪನಿ ವಿರುದ್ಧ ಸಿಡಿದೆದ್ದ ರೈತರು; ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರೆ! – Kannada News | Raichur Farmers Protest Against Hutti Gold Mines Over Land Rights Compensation

ಹಟ್ಟಿ ಚಿನ್ನದ ಗಣಿ ಕಂಪನಿ ವಿರುದ್ಧ ಸಿಡಿದೆದ್ದ ರೈತರು ರಾಯಚೂರು, ಜುಲೈ 31: ದೇಶಕ್ಕೆ ಪ್ರಸಿದ್ಧ ಚಿನ್ನವನ್ನು ನೀಡುವ ಹಟ್ಟಿ ಚಿನ್ನದ ಗಣಿ ಕಂಪನಿಯ (HGML) ವಿರುದ್ಧವೇ ರಾಯಚೂರು ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ಭೂ ಹಕ್ಕಿಗಾಗಿ ಬೀದಿಗಿಳಿದು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಗಣಿ ಕಂಪನಿಯ ಮುಖ್ಯ ದ್ವಾರದ ಎದುರು ‘ಹಟ್ಟಿ ಭೂ ಹಕ್ಕು ವಂಚಿತ ರೈತ ಹೋರಾಟ ಸಮಿತಿ’ ನೇತೃತ್ವದಲ್ಲಿ ಬೃಹತ್ ಹೋರಾಟ ನಡೆಯುತ್ತಿದೆ. ವಂಚನೆ ಆರೋಪ ಮತ್ತು…

Read More

ಪಾಕಿಸ್ತಾನದ ಕ್ವೆಟ್ಟಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 32 ಮಂದಿ ಸಾವು – Kannada News | Quetta Coal Mine Explosion: 32 Dead, Mine Safety Concerns Emerge in Pakistan

ಇಸ್ಲಾಮಾಬಾದ್, ಜುಲೈ 31: ಪಾಕಿಸ್ತಾನ(Pakistan)ದ ನೈಋತ್ಯ ಬಲೂಚಿಸ್ತಾನ್ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು ಸಾವನ್ನಪ್ಪಿದ್ದು, 10 ಮಂದಿ ಸಿಲುಕಿಕೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದೆಂಬ ಭೀತಿಯ ನಡುವೆ ರಕ್ಷಣಾ ತಂಡಗಳು ಗಣಿಯಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಬಲೂಚಿಸ್ತಾನ್‌ನ ಪ್ರಾಂತೀಯ ರಾಜಧಾನಿ ಕ್ವೆಟ್ಟಾದ ಹೊರವಲಯದಲ್ಲಿ ಸ್ಫೋಟ ಸಂಭವಿಸಿದೆ. ಸರ್ಕಾರಿ ಗಣಿ ನಿರೀಕ್ಷಕ ಘನಿ ಬಲೂಚ್ ಪ್ರಕಾರ, ಭೂಗತ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಸಾಮಾನ್ಯ ಆದರೆ ಮಾರಕ ಅಪಾಯವಾದ ಗಣಿ ಒಳಗೆ ಮೀಥೇನ್ ಅನಿಲ ಸಂಗ್ರಹವಾಗುವುದರಿಂದ…

Read More

ಮಂಡ್ಯದಲ್ಲಿ ಕಾವೇರಿ ಹೋರಾಟ ತೀವ್ರ: ಕೆಆರ್​ಎಸ್ ಸೇರಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ, 1500 ಪೊಲೀಸ್ ಸಿಬ್ಬಂದಿ ನಿಯೋಜನೆ – Kannada News | Cauvery Water dispute: Kaveri Protest in Mandya, 1500 Police Deployed at KRS Amid BJP Protest

ಕೆಆರ್​ಎಸ್ ಸೇರಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆImage Credit source: tv9 ಮಂಡ್ಯ, ಜುಲೈ 31: ತಮಿಳುನಾಡಿಗೆ ಕಾವೇರಿ ನೀರು (Cauvery Water) ಬಿಡುವ ಆದೇಶದ ವಿರುದ್ಧ ಮಂಡ್ಯ ಜಿಲ್ಲೆಯಲ್ಲಿ ಹೋರಾಟ ತೀವ್ರಗೊಂಡಿದ್ದು, ಬಿಜೆಪಿ ನಾಯಕರು ಕೃಷ್ಣರಾಜಸಾಗರ (KRS) ಜಲಾಶಯಕ್ಕೆ ಮುತ್ತಿಗೆ ಹಾಕುವುದಾಗಿ ಹೇಳಿದ್ದಾರೆ. ಈ ಪ್ರತಿಭಟನೆಯ ನೇತೃತ್ವವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಹಿಸಿದ್ದು, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿ.ವೈ. ವಿಜಯೇಂದ್ರ ಮತ್ತು ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಪ್ರಮುಖ ಬಿಜೆಪಿ ನಾಯಕರು…

Read More

‘ಟಾಕ್ಸಿಕ್’ ಚಿತ್ರದ ನಟಿ ಕಿಯಾರಾಗೆ ಜನ್ಮದಿನ; ನಟಿಯ ಒಟ್ಟೂ ಆಸ್ತಿ ಎಷ್ಟು ಕೋಟಿ? – Kannada News | Kiara Advani Birthday: Toxic Actress and Sidharth Malhotra’s Combined Net Worth

ಬಾಲಿವುಡ್‌ನ ಸ್ಟಾರ್ ನಟಿ ಹಾಗೂ ಮುಂಬರುವ ‘ಟಾಕ್ಸಿಕ್’ ಚಿತ್ರದ ನಾಯಕಿ ಕಿಯಾರಾ ಅಡ್ವಾಣಿ ಇಂದು ತಮ್ಮ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಪತಿ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ದಾಂಪತ್ಯ ಜೀವನ ನಡೆಸುತ್ತಿರುವ ಕಿಯಾರಾ, ಇತ್ತೀಚೆಗೆ ತಾಯಿ ಆಗಿದ್ದಾರೆ. ಕಿಯಾರಾ ಹುಟ್ಟುಹಬ್ಬದ (ಜುಲೈ 31)ಹಿನ್ನೆಲೆಯಲ್ಲಿ ಈ ಸ್ಟಾರ್ ಜೋಡಿಯ ಆಸ್ತಿ ಮೌಲ್ಯ, ಐಷಾರಾಮಿ ಕಾರುಗಳು ಮತ್ತು ಅವರ ಸಂಪಾದನೆಯ ವಿವರಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ ‘ಟಾಕ್ಸಿಕ್’ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ಧಮಾಕಾ ರಾಕಿಂಗ್ ಸ್ಟಾರ್ ಯಶ್ ನಟನೆಯ, ಗೀತು…

Read More