Headlines

ಪೊಲೀಸರಿಗೂ ಎಚ್ಚರಿಕೆ ಕೊಟ್ಟ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, (ಜೂನ್ 10): ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವರಾಗುತ್ತಿದ್ದಂತೆಯೇ ಕೆಲ ದಿಟ್ಟ ಕ್ರಮಕ್ಕೆ ಮುಂದಾಗಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿರುವ ಪ್ರಿಯಾಂಕ್ ಖರ್ಗೆ, ಡ್ರಗ್ಸ್ ಹಾಗೂ ಅಪರಾಧ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸರಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅದರಲ್ಲೂ ಮುಖ್ಯವಾಗಿ ಎಫ್​​ಐಆರ್ ಹಾಗೂ ಚಾರ್ಚ್ ಶೀಟ್ ಸಲ್ಲಿಸಲು ವಿಳಂಬದ ಬಗ್ಗೆ ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದಾರೆ. ಇಲಾಖೆಗೆ ಅಗೌರವ ತರುವಂತ ಕೆಲಸ ಯಾವ ಸಿಬ್ಬಂದಿಯಿಂದ ಆಗಬಾರದು‌. ನಾನು ಹೇಳಿದ ಸಲಹೆ ಸೂಚನೆಗಳನ್ನು…

Read More

PM Modi Speech Live: ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ; ಲೈವ್​​ ವಿಡಿಯೋ ಇಲ್ಲಿದೆ ನೋಡಿ

ದೆಹಲಿ, ಜೂ.10: ಪ್ರಧಾನಿ ಮೋದಿ ಅವರು ದೇಶವನ್ನು ಉದ್ದೇಶಿ ಮಾತನಾಡುತ್ತಿದ್ದಾರೆ. ದೆಹಲಿಯಲ್ಲಿ ಭಾರತ್ ಮಂಟಪಂನಲ್ಲಿ ಎನ್​​ಡಿಎ ಸಭೆಯ ನಂತರ ಈ ಭಾಷಣ ಮಾಡುತ್ತಿದ್ದಾರೆ. ಈ ಬಗ್ಗೆ ಲೈವ್ ವಿಡಿಯೋ ಇಲ್ಲಿದೆ ನೋಡಿ. ಮೂರನೇ ಬಾರಿಗೆ ಅಧಿಕಾರ ಹಿಡಿದಿರುವ ಎನ್‌ಡಿಎ ಮೈತ್ರಿಕೂಟದ ಮುಂದಿನ ಆಡಳಿತಾತ್ಮಕ ಕಾರ್ಯತಂತ್ರಗಳು, ಅಭಿವೃದ್ಧಿ ಯೋಜನೆಗಳು ಹಾಗೂ ದೇಶದ ಸರ್ವತೋಮುಖ ಪ್ರಗತಿಯ ದೃಷ್ಟಿಯಿಂದ ಇಂದಿನ ಸಭೆ ಅತ್ಯಂತ ಮಹತ್ವದ್ದಾಗಿತ್ತು. ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ   Source link

Read More

ಒಣಗಿದ ನಿಂಬೆಯನ್ನು ಎಸೆಯುವ ಬದಲು ಈ ರೀತಿಯಾಗಿ ಉಪಯೋಗಿಸಿಕೊಳ್ಳಿ – Kannada News

ಹಿಂದಿನ ಕಾಲದಿಂದಲೂ ನಿಂಬೆ ಹಣ್ಣಿನ (lemon) ಬಳಕೆ ಹೆಚ್ಚಾಗಿದೆ. ವಿಟಮಿನ್‌ ಸಿ ಹೇರಳವಾಗಿರುವ ಈ ಹಣ್ಣನಿಂದ ವಿವಿಧ ಬಗೆಯ ಪಾನೀಯ, ಉಪ್ಪಿನಕಾಯಿಯನ್ನು ತಯಾರಿಸಲಾಗುತ್ತದೆ. ಅಲ್ಲದೆ ಅಡುಗೆಯಲ್ಲೂ ಬಳಸಲಾಗುತ್ತದೆ. ಹಾಗಾಗಿ ಎಲ್ಲರೂ ಪ್ರತಿ ಬಾರಿ ಮಾರುಕಟ್ಟೆಗೆ ಹೋದ ಸಂದರ್ಭದಲ್ಲಿ ಜಾಸ್ತಿ ಪ್ರಮಾಣದಲ್ಲಿಯೇ ನಿಂಬೆ ಹಣ್ಣನ್ನು ಖರೀದಿ ಮಾಡುತ್ತಾರೆ. ಖರೀದಿ ಮಾಡಿ ತಂದಂತಹ ಈ ನಿಂಬೆ ಹಣ್ಣುಗಳು ಕೆಲವೇ ಕೆಲವು ದಿನಗಳಲ್ಲಿ ಒಣಗಿಬಿಡುತ್ತವೆ. ಅನೇಕ ಜನರು ಅವುಗಳನ್ನು ನಿಷ್ಪ್ರಯೋಜಕವೆಂದು ಭಾವಿಸಿ ಎಸೆಯುತ್ತಾರೆ. ವಾಸ್ತವವಾಗಿ, ಒಣಗಿದ ನಿಂಬೆಹಣ್ಣುಗಳಿಂದಲೂ ಹಲವು ಉಪಯೋಗಗಳಿವೆ. ಹೌದು…

Read More

370 ರೂ. ಬಿರಿಯಾನಿ ವಿವಾದ: ಇನ್‌ಸ್ಟಾಗ್ರಾಮ್ ಖಾತೆ ಡಿಆಕ್ಟಿವೇಟ್ ಮಾಡಿದ ಪ್ರಣಿತ್ ಮೋರೆ – Kannada News

ಸ್ಟ್ಯಾಂಡಪ್ ಕಾಮಿಡಿ ಶೋ ಒಂದರಲ್ಲಿ ಪ್ರೇಕ್ಷಕನೊಬ್ಬ ಯುವತಿಯ ಬಗ್ಗೆ ಮಾಡಿದ್ದ ಅಸಭ್ಯ ಮತ್ತು ವಿವಾದಾತ್ಮಕ ಕಾಮೆಂಟ್‌ಗೆ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಮತ್ತು ಸೆಲೆಬ್ರಿಟಿಗಳಿಂದ ತೀವ್ರ ಟೀಕೆಗೆ ಒಳಗಾಗಿದ್ದ ಪ್ರಸಿದ್ಧ ಕಾಮಿಡಿಯನ್ ಪ್ರಣಿತ್ ಮೋರೆ (Pranit More) ಇದೀಗ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯನ್ನು ಡಿಆಕ್ಟಿವೇಟ್ ಮಾಡಿದ್ದಾರೆ. 370 ರೂಪಾಯಿ ಬಿರಿಯಾನಿ (370 Rupees Biryani) ವಿವಾದವೇ ಇಷ್ಟಕ್ಕೆಲ್ಲ ಕಾರಣ ಆಗಿದೆ. ಕೆಲವು ದಿನಗಳ ಹಿಂದೆ ಪ್ರಣಿತ್ ಮೋರೆ ಅವರ ಕಾಮಿಡಿ ಶೋನ…

Read More

175ನೇ ಸಿನಿಮಾದ ಮುಹೂರ್ತ, ಆ ಮೂವರ ನೆನೆದ ನಟಿ ಶ್ರುತಿ

ಕನ್ನಡ ಚಿತ್ರರಂಗದ (Sandalwood) ವರ್ಸಟೈಲ್ ನಟಿ ಶ್ರುತಿ ಅವರು ದಶಕಗಳಿಂದಲೂ ಚಿತ್ರರಂಗದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಹಲವು ರೀತಿಯ ಪಾತ್ರಗಳಲ್ಲಿ ನಟಿಸಿರುವ ಶ್ರುತಿ ಅವರು ಚಿತ್ರರಂಗದ ವರ್ಸಟೈಲ್ ನಟಿ. ಇದೀಗ ಅವರ ನಟನೆಯ 175ನೇ ಸಿನಿಮಾದ ಮುಹೂರ್ತ ನಡೆದಿದೆ. ನಟಿಯೊಬ್ಬರು 175 ಸಿನಿಮಾಗಳಲ್ಲಿ ನಟಿಸುವುದು ಅಪರೂಪದ ವಿದ್ಯಮಾನ. ಅಂಥಹಾ ಸಾಧನೆಯನ್ನು ನಟಿ ಶ್ರುತಿ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ಶ್ರುತಿ, ತಮ್ಮ ಈ ಬೆಳವಣಿಗೆಗೆ ಪ್ರಮುಖ ಕಾರಣರಾದ ಮೂವರು ಮಹನೀಯರನ್ನು ನೆನಪು ಮಾಡಿಕೊಂಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ…

Read More

ಆಡುವ ಬಯಕೆ ಇದೆ, ಆದರೆ..?; ಟೀಂ ಇಂಡಿಯಾದಲ್ಲಿ ಆಡುವ ಬಗ್ಗೆ ಮನದಾಳ ತೆರೆದಿಟ್ಟ ಭುವನೇಶ್ವರ್

ಟೀಂ ಇಂಡಿಯಾದ ಪ್ರತಿಭಾವಂತ ಬೌಲರ್​ಗಳಲ್ಲಿ ಭುವನೇಶ್ವರ್ ಕುಮಾರ್ ಒಬ್ಬರು. ಬನಾನ ಸ್ವಿಂಗ್ ಬೌಲರ್ ಎಂದೇ ಖ್ಯಾತಿ ಪಡೆದಿದ್ದ ಭುವಿ, ಟೀಂ ಇಂಡಿಯಾದಲ್ಲಿ ಆಡಿ ವರ್ಷಗಳೇ ಕಳೆದಿವೆ. ಆದಾಗ್ಯೂ ದೇಶಿ ಕ್ರಿಕೆಟ್​ನಲ್ಲಿ ಆಡುತ್ತಿರುವ ಭುವಿ ಅವಕಾಶ ಸಿಕ್ಕಾಗಲೆಲ್ಲ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆಯಾಗಿ ಇತ್ತೀಚೆಗೆ ಮುಗಿದ 2026 ರ ಐಪಿಎಲ್‌ನಲ್ಲಿ ಅವರ ಪ್ರದರ್ಶನವನ್ನು ಗಮನಿಸಬಹುದಾಗಿದೆ (PC- PTI). ಕಳೆದೆರಡು ಐಪಿಎಲ್ ಆವೃತ್ತಿಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುತ್ತಿರುವ ಭುವನೇಶ್ವರ್ ಕುಮಾರ್, ತಂಡವನ್ನು ಎರಡು…

Read More

ತ್ರಿಕೋನ ಸರಣಿಯ 2ನೇ ಪಂದ್ಯಕ್ಕೆ ಟೀಂ ಇಂಡಿಯಾ ರೆಡಿ; ಎದುರಾಳಿ ಯಾರು? ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News

ಏಕದಿನ ತ್ರಿಕೋನ ಸರಣಿಗಾಗಿ (Tri-Series) ಶ್ರೀಲಂಕಾ ಪ್ರವಾಸ ಮಾಡಿರುವ ಭಾರತ ಎ ತಂಡ ಆಡಿದ ಮೊದಲ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎ ತಂಡವನ್ನು ಮಣಿಸಿ ಪ್ರವಾಸವನ್ನು ಗೆಲುವಿನೊಂದಿಗೆ ಆರಂಭಿಸಿದೆ. ಜೂನ್ 9 ರಂದು ಡಂಬುಲ್ಲಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಭಾರತ 8 ರನ್​ಗಳಿಂದ ಮಣಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಎ ತಂಡ ರುತುರಾಜ್ ಗಾಯಕ್ವಾಡ್ ಅವರ ಶತಕ ಹಾಗೂ ತಿಲಕ್ ವರ್ಮಾ ಅವರ ಅರ್ಧಶತಕದ ನೆರವಿನಿಂದ 277 ರನ್…

Read More

ಮದುವೆ ಹೆಸರಲ್ಲಿ ಯುವತಿಗೆ ವಂಚನೆ ಕೇಸ್​​: ಆರೋಪಿ ಕೃಷ್ಣ ಜೆ. ರಾವ್​​ಗೆ ಹೈಕೋರ್ಟ್​​ ತೀವ್ರ ತರಾಟೆ – Kannada News

ಕೃಷ್ಣ ಜೆ. ರಾವ್​​ಗೆ ಹೈಕೋರ್ಟ್​​ ತೀವ್ರ ತರಾಟೆImage Credit source: Tv9 Kannada and Getty Images ಬೆಂಗಳೂರು, ಜೂನ್​​ 10: ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಬಿಜೆಪಿ ಮಾಜಿ ನಾಯಕನ ಪುತ್ರ, ಆರೋಪಿ ಕೃಷ್ಣ ಜೆ. ರಾವ್​​ನನ್ನು ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಸಂತ್ರಸ್ತೆ ಹಾಗೂ ಆಕೆಯ 10 ತಿಂಗಳ ಮಗುವಿನ ನಿರ್ವಹಣೆಗೆ ಹಣ ಠೇವಣಿ ಇಡಬೇಕೆಂಬ ನ್ಯಾಯಾಲಯದ ಹಿಂದಿನ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎಂ….

Read More

‘ಬಲರಾಮನ ದಿನಗಳು’ ಚಿತ್ರದ ‘ಕ್ವಾಟರು’ ಹಾಡು ಮೆಚ್ಚಿದ ನಟಿ ತಾರಾ ಅನುರಾಧಾ – Kannada News

ಖ್ಯಾತ ನಟ ವಿನೋದ್ ಪ್ರಭಾಕರ್ ಅಭಿನಯಿಸಿದ ‘ಬಲರಾಮನ ದಿನಗಳು’ (Balaramana Dinagalu) ಸಿನಿಮಾ ಒಂದಷ್ಟು ಕಾರಣಗಳಿಂದ ಕೌತುಕ ಮೂಡಿಸಿದೆ. ಬಿಡುಗಡೆಗೆ ಸಜ್ಜಾಗಿರುವ ಈ ಸಿನಿಮಾದ ಮೂರನೇ ಹಾಡನ್ನು ರಿಲೀಸ್ ಮಾಡಲಾಗಿದೆ. ‘ಆ ದಿನಗಳು ಖ್ಯಾತಿಯ’ ಕೆಎಂ ಚೈತನ್ಯ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ರೇಟ್ರೋ ಶೈಲಿಯ ‘ಕ್ವಾಟರ್ರು’ ಹಾಡನ್ನು ಹಿರಿಯ ನಟಿ ತಾರಾ ಅನುರಾಧಾ (Thara Anuradha) ಅವರು ಬಿಡುಗಡೆ ಮಾಡಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಹಾಡಿನ ಬಗ್ಗೆ ಮತ್ತು ಚಿತ್ರತಂಡದ…

Read More

ಸೆಮಿಕಂಡಕ್ಟರ್ ಉದ್ಯಮಕ್ಕೆ ಭಾರತ್ ಫೋರ್ಜ್ ಎಂಟ್ರಿ; ಮೂರು ವರ್ಷಗಳ ಸತತ ಪ್ರಯತ್ನ, ಶ್ರಮಕ್ಕೆ ಸಿಕ್ಕ ಫಲ – Kannada News

ನವದೆಹಲಿ, ಜೂನ್ 10: ಭಾರತದ ಪ್ರಮುಖ ವಾಹನ ಬಿಡಿಭಾಗಗಳು (Auto Components), ಯಂತ್ರ ಬಿಡಿಭಾಗಗಳ ಪ್ರಮುಖ ಮ್ಯಾನುಫ್ಯಾಕ್ಚರಿಂಗ್ ಕಂಪನಿಯಾದ ಭಾರತ್ ಫೋರ್ಜ್ (Bharat Forge), ಈಗ ಜಾಗತಿಕ ಮಟ್ಟದ ಬಿಲಿಯನ್ ಡಾಲರ್ ಮೌಲ್ಯದ ಸೆಮಿಕಂಡಕ್ಟರ್ (ಚಿಪ್ ತಯಾರಿಕೆ) ಉದ್ಯಮಕ್ಕೆ ಅಧಿಕೃತವಾಗಿ ಹೆಜ್ಜೆ ಇಟ್ಟಿದೆ. ಭಾರತ್ ಫೋರ್ಜ್​ನ ಛೇರ್ಮನ್ ಮತ್ತು ಎಂಡಿಯಾದ ಬಾಬಾ ಕಲ್ಯಾಣಿ (Baba Kalyani) ಈ ಬಗ್ಗೆ ಮಾಹಿತಿ ಹೊರಗೆಡವಿದ್ದು, ವಿಶ್ವದ ಐದು ಪ್ರಮುಖ ಚಿಪ್ ಮ್ಯಾನುಫ್ಯಾಕ್ಚರಿಂಗ್ ಕಂಪನಿಗಳ ಪೈಕಿ ಮೂರು ಕಂಪನಿಗಳ ಜೊತೆ ಭಾರತ್…

Read More