Headlines

ದಿನ ಭವಿಷ್ಯ: ಇಂದು ಈ ರಾಶಿಯವರ ಶತ್ರುತ್ವ ದುರಂತದಲ್ಲಿ ಕೊನೆ – Kannada News | Horoscope 13 February 2026; Dina Rashi Bhavishya Today, Checkout the details here

ಮೇಷ ರಾಶಿ: ಕಛೇರಿಯಲ್ಲಿ ಉಂಟಾದ ಕೆಲವು ಗೊಂದಲವು ನಿಮ್ಮ ಮನಸ್ಸನ್ನು ಹಾಳು ಮಾಡುವುದು. ಕೆಲವು ಗೆಲುವಿಗಾಗಿ ಸೋಲಬೇಕಾಗುತ್ತದೆ. ಹಿತಶತ್ರುಗಳನ್ನು ಅರಿಯುವಲ್ಲಿ ನಿಮಗೆ ಸೋಲಾಗುವುದು. ಹೊಸ ಯೋಜನೆಯನ್ನು ನಿರ್ವಹಿಸುವ ಅವಕಾಶವು ಸಿಗಲಿದೆ. ನಿಮ್ಮ ನಿರ್ಧಾರವು ತೂಗುಕತ್ತಿಯಂತೆ ಇರಲಿದೆ. ವಿವಾಹಜೀವನವು ಅತ್ಯಂತ ಸುಖದಂತೆ ತೋರುವುದು. ಕೆಲವು ಅಭ್ಯಾಸವನ್ನು ನೀವು ಬಿಡಬೇಕೆಂದರೂ ಬಿಡಲಾಗದು. ವೃಷಭ ರಾಶಿ: ಆಪ್ತರಿಗೆ ನಿಮ್ಮ ಬದಲಾದ ನಡವಳಿಕೆಯು ಇಷ್ಟವಾಗದು. ನಿಮ್ಮ ವ್ಯವಹಾರದಲ್ಲಿ ಅನ್ಯರ ಹಸ್ತಕ್ಷೇಪವನ್ನು ಸಹಿಸಲಾರಿರಿ. ಸಮಯದ ಹೊಂದಾಣಿಕೆಯು ನಿಮಗೆ ಕಷ್ಟವಾಗುವುದು. ಬಂಧುವನ್ನೇ ಪಾಲುದಾರರನ್ನಾಗಿ ಆಯ್ಕೆ ಮಾಡಿಕೊಳ್ಳುವಿರಿ….

Read More

ರಶೀದ್ ಖಾನ್ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಜೇಸನ್ ಹೋಲ್ಡರ್​ – Kannada News | Jason Holder breaks the T20s World record

ಟಿ೨೦ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ವರ್ಷದೊಳಗೆ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್ ಪಾಲಾಗಿದೆ. ಪ್ರಸ್ತುತ ನಡೆಯುತ್ತಿರುವ ಇಂಟರ್ನ್ಯಾಷನಲ್ ಟಿ೨೦ ಲೀಗ್ ಟೂರ್ನಿಯಲ್ಲಿ 12 ವಿಕೆಟ್ ಕಬಳಿಸುವ ಮೂಲಕ ಹೋಲ್ಡರ್ ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಅಫ್ಘಾನಿಸ್ತಾನದ ಸ್ಪಿನ್ ಮಾಂತ್ರಿಕ ರಶೀದ್ ಖಾನ್ ಹೆಸರಿನಲ್ಲಿತ್ತು. 2018 ರಲ್ಲಿ 61 ಟಿ೨೦ ಇನಿಂಗ್ಸ್ ಮೂಲಕ ರಶೀದ್ ಒಟ್ಟು 96 ವಿಕೆಟ್ ಕಬಳಿಸಿದ್ದರು. ಈ ಮೂಲಕ ರಶೀದ್ ಖಾನ್…

Read More

ಟ್ಯಾಕ್ಸ್ ಪಾವತಿಯಿಂದ ಹಿಡಿದು ದಾಖಲೆಗಳವರೆಗೆ, ಪಿತ್ರಾರ್ಜಿತ ಆಸ್ತಿ ವರ್ಗಾವಣೆಗೆ ಅಗತ್ಯವಾದವುಗಳು – Kannada News | Inheritance property and the tax rules for heirs in India

ನಿಮ್ಮ ತಂದೆ ಮತ್ತು ತಾಯಿ ನಿಧನದ ನಂತರ, ಅವರ ವಾರಸುದಾರರಾದ ನೀವು ಅವರ ಆಸ್ತಿಪಾಸ್ತಿ ಪಡೆಯಲು ಅರ್ಹರಿರುತ್ತೀರಿ. ಈ ಪಿತ್ರಾರ್ಜಿತ ಆಸ್ತಿ (Inherited property) ಹಲವರಿಗೆ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಬಹುದು. ಪಿತ್ರಾರ್ಜಿತ ಆಸ್ತಿ ವರ್ಗಾವಣೆ ಮಾಡಿಕೊಳ್ಳುವ ಮುನ್ನ ಅನುಸರಿಸಬೇಕಾದ ಕೆಲ ವಿಧಾನಗಳು ಮತ್ತು ಬಾಧ್ಯತೆಗಳು ಇವೆ. ಮೃತರ ಟ್ಯಾಕ್ಸ್ ರಿಟರ್ನ್ ಸಲ್ಲಿಕೆಯಿಂದ ಹಿಡಿದು ಆಸ್ತಿಯ ಲಾಭ ಗಳಿಕೆ ಟ್ಯಾಕ್ಸ್​ವರೆಗೂ ನೀವು ತೆಗೆದುಕೊಳ್ಳಬೇಕಾದ ಕ್ರಮಗಳ ವಿವರ ಇಲ್ಲಿದೆ. ಮೃತರ ಐಟಿ ರಿಟರ್ನ್ ಸಲ್ಲಿಕೆ ಮೃತರು ನಿಧನವಾದ ವರ್ಷಕ್ಕೆ…

Read More

ಸುಮ್ನೆ ಇರೋಕಾಗ್ದೆ ಭಾರತ-ಇರಾನ್ ನಡುವೆ ಬೆಂಕಿ ಹಚ್ಚಲು ಕುತಂತ್ರ ನಡೆಸಿದ ಪಾಕ್

ನವದೆಹಲಿ, ಮಾರ್ಚ್​ 20: ಯುದ್ಧಭೂಮಿಯಲ್ಲಿ ಗೆಲ್ಲಲಾಗದೆ ಒಪ್ಪಂದವನ್ನು ಮಾಡಿಕೊಂಡ ರಾಷ್ಟ್ರಗಳಿಗೆ ರಕ್ಷಣೆಯನ್ನೂ ನೀಡಲಾಗದೆ ಅತಂತ್ರವಾಗಿರುವ ಪಾಕಿಸ್ತಾನ(Pakistan)ವು ಇರಾನ್ ಹಾಗೂ ಭಾರತದ ನಡುವೆ ವೈಷಮ್ಯವನ್ನು ಹುಟ್ಟುಹಾಕಲು ಕುತಂತ್ರ ನಡೆಸುತ್ತಿರುವುದು ಬಹಿರಂಗವಾಗಿದೆ. ಇತ್ತೀಚೆಗೆ ಅಮೆರಿಕದ ಸೇನೆಯು ಇರಾನ್​ನ ಯುದ್ಧನೌಕೆ ಐರಿಸ್ ಡೇನಾವನ್ನು ಹೊಡೆದುಹಾಕಿತ್ತು, ಇದು ಭಾರತದಲ್ಲಿ ಸಮರಭ್ಯಾಸ ನಡೆಸಿಕೊಂಡು ಇರಾನ್​​ನತ್ತ ಹೊರಟಿದ್ದ ಯುದ್ಧನೌಕೆಯಾಗಿತ್ತು. ಶ್ರೀಲಂಕಾದ ಬಳಿಯ ಹಿಂದೂ ಮಹಾಸಾಗರದಲ್ಲಿ ಈ ಅವಘಡ ಸಂಭವಿಸಿತ್ತು. ಇರಾನ್​ ಇಸ್ರೇಲ್ ಅಮೆರಿಕ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ಪಾಕಿಸ್ತಾನದಲ್ಲಿಯೂ ಯುದ್ಧದ ಸನ್ನಿವೇಶ ನಿರ್ಮಾಣವಾಗಿದೆ. ಒಂದೆಡೆ ಅಫ್ಘಾನಿಸ್ತಾನ…

Read More

ತನ್ನ ಗೆಳೆಯನ ಜೊತೆ ಸಂಬಂಧದ ಅನುಮಾನ; ಮುಂಬೈ ವಿದ್ಯಾರ್ಥಿನಿಯನ್ನು ಎಳೆದು, ಕೂದಲು ಕತ್ತರಿಸಿದ ಯುವತಿ

ಮುಂಬೈ, ಮಾರ್ಚ್ 27: ಮುಂಬೈನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯನೊಂದಿಗೆ ಸಂಬಂಧ ಹೊಂದಿದ್ದಾಳೆಂದು ಶಂಕಿಸಿದ ಮತ್ತೊಬ್ಬಳು ಯುವತಿ ಆಕೆಯನ್ನು ಮನೆಯಿಂದ ಹೊರಗೆ ಎಳೆದುಕೊಂಡು ಬಂದು, ಆಕೆಯ ಕೂದಲು ಕತ್ತರಿಸಿದ್ದಾಳೆ. ಮುಂಬೈನ (Mumbai News) ಉಪನಗರ ಅಪಾರ್ಟ್‌ಮೆಂಟ್‌ನಲ್ಲಿ ನಿನ್ನೆ ತಡರಾತ್ರಿ ಈ ಅಮಾನವೀಯ ಘಟನೆ ನಡೆದಿದೆ. ಈ ಘಟನೆ ಬಳಿಕ ಹಿಂಸಾಚಾರಕ್ಕೆ ಕಾರಣವಾಯಿತು. ಇದು ಕಾಲೇಜು ವಿದ್ಯಾರ್ಥಿನಿಯನ್ನು ಆಘಾತಕ್ಕೀಡು ಮಾಡಿದೆ. ನಿನ್ನೆ 20 ವರ್ಷದ ವಿದ್ಯಾರ್ಥಿನಿಯನ್ನು ಆಕೆಯ ನಿವಾಸದಿಂದ ಹೊರಗೆಳೆದು ಆಕೆಯ ಕೂದಲು ಕತ್ತರಿಸಲಾಗಿದೆ ಎಂದು…

Read More

ಹುಬ್ಬಳ್ಳಿ ಆಟೋ ಚಾಲಕನ ಖಾತೆಯಿಂದ ಕೋಟ್ಯಂತರ ರೂ ವಹಿವಾಟು​: ತನಿಖೆಯಲ್ಲಿ ಹಣದ ರಹಸ್ಯ ಬಯಲು – Kannada News | Hubballi: Crores in Transactions Found in Auto Driver’s Bank Account; Investigation Uncovers Source of Funds

ಆಟೋ ಚಾಲಕನ ಮನೆಯಲ್ಲಿ ಪೊಲೀಸ್ ತಪಾಸಣೆ, ಇರ್ಫಾನ್‌ Image Credit source: tv9 kannada ಹುಬ್ಬಳ್ಳಿ, ಫೆಬ್ರವರಿ 11: ಆತ ಹೆಸರಿಗೆ ಬಡ ಆಟೋ ಚಾಲಕ, ಬ್ಯಾಂಕ್‌ ಖಾತೆಯಲ್ಲಿನ ಹಣ ವರ್ಗಾವಣೆಯಾಗಿದ್ದು, ಮಾತ್ರ ಲಕ್ಷ ಲಕ್ಷ ಹಣ. ಸೈಬರ್ ಅಪರಾಧಗಳ ಪ್ರಕರಣಗಳಿಗೆ (Cyber crime case) ಸಂಬಂಧಿಸಿದಂತೆ ಆ ಅಕೌಂಟ್ ಬಳಕೆಯಾಗಿತ್ತು. ಈ ಬಗ್ಗೆ ಸ್ವಯಂ ದೂರು ದಾಖಲಿಸಿಕೊಂಡ ಹುಬ್ಬಳ್ಳಿ (Hubballi) ಸೆನ್ ಠಾಣೆಯ ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದ್ದು, ಆ ಮೂಲಕ ಅನೇಕ ಅಂಶಗಳು ಹೊರಬರುತ್ತಿವೆ. ಮೂಲ…

Read More

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು: ಆದ್ರೂ ಅರ್ಭಟ ಹೇಗಿದೆ ನೋಡಿ – Kannada News | Finally Mysuru forest department officials Success in caught leopard in Sriranga rajapura Village

ಮೈಸೂರು, (ಡಿಸೆಂಬರ್ 19): ಜಾನುವಾರುಗಳ ಮೇಲೆ ದಾಳಿ ಮಾಡಿ ಗ್ರಾಮದ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಮೈಸೂರಿ ಶ್ರೀರಂಗರಾಜಪುರ ಗ್ರಾಮದ ಬಳಿ ಚಿರತೆಯನ್ನು ಬೋನಿಗೆ ಬೀಳಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಇದರಿಂದ ಗ್ರಾಮದ ಜನರು ನಿಟ್ಟುಸಿರುಬಿಟ್ಟಿದ್ದಾರೆ. ಗ್ರಾಮದ ಸುತ್ತಮುತ್ತ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿತ್ತು. ಇದರಿಂದ ಜನರು ಆತಂಕಗೊಂಡಿದ್ದುಮ ಚಿರತೆಯನ್ನು ಸೆರೆ ಹಿಡಿಯುವಂತೆ ಜನರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಅದರಂತೆ ಕಾರ್ಯವ್ರವೃತರಾದ ಅರಣ್ಯ ಇಲಾಖೆ ಸಿಬ್ಬಂದಿ, ಮಲ್ಲೇಶ್ ಎಂಬುವರ ಜಮೀನಿನಲ್ಲಿ ಬೋನು ಇಟ್ಟಿದ್ದರು. Source…

Read More

‘ಇದು ಬೆಂಗಳೂರಿನಲ್ಲಿ ಸಹಿಸಲಾಗದ ಕ್ಷಣ’: ಟ್ರಾಫಿಕ್‌ನಲ್ಲಿ ಕಸದ ಲಾರಿಯ ಪಕ್ಕದಲ್ಲಿ ಸಿಲುಕಿಕೊಂಡ ಆಟೋದಲ್ಲಿದ್ದ ಮಹಿಳೆ – Kannada News | Pavitra Kulkarni’s Viral Video: Bangalore Traffic, Garbage Woes and Citizen Frustration

ಬೆಂಗಳೂರು, ಡಿ.23: ಕೆಲವರು ಬೆಂಗಳೂರನ್ನು (Bangalore traffic) ಮೆಚ್ಚಿಕೊಂಡರೆ, ಇನ್ನು ಕೆಲವರು ಇಲ್ಲಿನ ವ್ಯವಸ್ಥೆಯನ್ನು ದೂರುತ್ತಾರೆ. ರಾಜ್ಯ ರಾಜಧಾನಿ ಎಲ್ಲರಿಗೂ ಆಸರೆಯಾಗಿದೆ. ಆದರೆ ಇಲ್ಲಿನ ರಸ್ತೆ, ಟ್ರಾಫಿಕ್​​​​​, ವಾತಾವರಣದ ಬಗ್ಗೆ ಅನೇಕರಿಗೆ ಅಸಮಾಧಾನ ಇದೆ. ಇದೀಗ ಇಲ್ಲೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಪವಿತ್ರಾ ಕುಲಕರ್ಣಿ ಎಂಬುವವರು, ಹಂಚಿಕೊಂಡಿರುವ ವಿಡಿಯೋದಲ್ಲಿ ಬೆಂಗಳೂರಿನಲ್ಲಿ ತಾವು ಅನುಭವಿಸಿದ ಸಂಕಷ್ಟದ ಬಗ್ಗೆ ಹಂಚಿಕೊಂಡಿದ್ದಾರೆ. ಆಟೋದಲ್ಲಿ ಹೋಗುತ್ತಿದ್ದ ವೇಳೆ ನಡೆದ ಘಟನೆಯನ್ನು ಈ ವಿಡಿಯೋ ಮೂಲಕ ವಿವರಿಸಿದ್ದಾರೆ. ನಗರದ ಜನದಟ್ಟಣೆಯ…

Read More

ಋತುಚಕ್ರದ ಸಮಯದಲ್ಲಿ ಈ ಆಹಾರಗಳನ್ನು ಕಡ್ಡಾಯವಾಗಿ ಸೇವಿಸಬೇಕು! – Kannada News | Eating Right for Period Pain Relief

ಋತುಚಕ್ರ (Periods) ಅಥವಾ ಮುಟ್ಟಿನ ಸಮಯದಲ್ಲಿ ಆಹಾರದ ಬಗ್ಗೆ ವಿಶೇಷ ಗಮನ ಹರಿಸುವುದು ಬಹಳ ಮುಖ್ಯವಾಗುತ್ತದೆ. ಈ ಸಮಯದಲ್ಲಿ, ದೇಹದಲ್ಲಾಗುವ ಹಾರ್ಮೋನುಗಳ ಬದಲಾವಣೆ, ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಈ ಸಮಯದಲ್ಲಿ ಮಹಿಳೆಯರು ನೋವು, ಹೊಟ್ಟೆ ಸೆಳೆತ, ಆಯಾಸ, ದೌರ್ಬಲ್ಯ ಮತ್ತು ಮನಸ್ಥಿತಿಯಲ್ಲಿ ಬದಲಾವಣೆಗಳಂತಹ ಸಮಸ್ಯೆಗಳನ್ನು ಅನುಭವಿಸುತ್ತಾರೆ. ಕೆಲವರಿಗೆ ತಲೆನೋವು ಅಥವಾ ಬೆನ್ನುನೋವು ಕೂಡ ಕಾಡಬಹುದು. ಹಾಗಾಗಿ ಇಂತಹ ಸಮಯದಲ್ಲಿ ಸರಿಯಾದ ಆರೈಕೆ ಮತ್ತು ಸಮತೋಲಿತ ಆಹಾರ ಸೇವನೆ ಮಾಡುವುದರಿಂದ ಆರೋಗ್ಯ…

Read More

PBKS vs DC: ಸತತ 4ನೇ ಪಂದ್ಯ ಸೋತ ಪಂಜಾಬ್; ಡೆಲ್ಲಿ ಪ್ಲೇಆಫ್ ಕನಸು ಜೀವಂತ – Kannada News | IPL 2026: Delhi Capitals Beat PBKS in Thriller, Playoff Hopes Alive After Chasing 211

ಐಪಿಎಲ್ 2026 (IPL 2026) ರ 55ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (PBKS vs DC) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಡೆಲ್ಲಿ ತಂಡ, ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ ರೋಚಕ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಡೆಲ್ಲಿ ತಂಡದ ಪ್ಲೇ ಆಫ್ ಕನಸು ಜೀವಂತವಾಗಿ ಉಳಿದರೆ, ಇತ್ತ ಪಂಜಾಬ್ ತಂಡ ಸತತ 4ನೇ ಸೋಲಿಗೆ ಕೊರಳೊಡ್ಡಿತು.  ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ 211 ರನ್​ಗಳ…

Read More