Headlines

ಭಾರತಕ್ಕೆ ಹೆದರಿದ್ದಾರೆ ಪಾಕ್ ಸೇನಾ ಮುಖ್ಯಸ್ಥ; ವೈರಲ್ ಆಯ್ತು ಅಸಿಮ್ ಮುನೀರ್ ವಿಡಿಯೋ – Kannada News | Pakistan Army chief Asim Munir terrified of India hiding behind bulletproof glass

ಇಸ್ಲಮಾಬಾದ್, ಡಿಸೆಂಬರ್ 29: ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ (Asim Munir) ಭಾರತಕ್ಕೆ ಹೆದರಿದ್ದಾರೆ. ಭಾರತದಿಂದ ಭಯಭೀತರಾಗಿರುವ ಅವರು ಗುಂಡು ನಿರೋಧಕ ಗೇರ್ ಮತ್ತು ಗಾಜಿನ ಬಾಕ್ಸ್​​ನೊಳಗೆ ನಿಂತು ಭಾಷಣ ಮಾಡಿದ್ದಾರೆ. ಇದರ ವಿಡಿಯೋ ವೈರಲ್ ಆಗಿದೆ. ಭಾರತದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ನಿರಂತರ ಭಯದಲ್ಲಿ ಬದುಕುತ್ತಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನದಲ್ಲಿ ವೈರಲ್ ಆಗುತ್ತಿರುವ ಸಾಮಾಜಿಕ ಮಾಧ್ಯಮದ ಪೋಸ್ಟ್​ಗಳ ಪ್ರಕಾರ, ಅಸಿಮ್ ಮುನೀರ್ ತುಂಬಾ ಭಯಗೊಂಡಿದ್ದಾರೆ….

Read More

ಶುಕ್ರ ಹಾಗೂ ರವಿಯ ಅಪರೂಪದ ಸಂಯೋಗ, ಗುರುದೃಷ್ಟಿಯ ಯೋಗ – Kannada News | Sun and Venus in Jupiter’s Sign: Astrological Effects on Your Zodiac Signs

ಸೂರ್ಯ ಹಾಗು ಶುಕ್ರರು ಗುರುವಿನ ರಾಶಿಯಲ್ಲಿ ಇರುವುದು ಅಪರೂಪದ ಸಂಯೋಜನ. ಪರಮ‌ಮಿತ್ರರೂ ಪರಮಶತ್ರುಗಳೂ ಒಂದೇ ರಾಶಿಯಲ್ಲಿ ಇದೆ. ಸೂರ್ಯ ಹಾಗೂ ಶುಕ್ರ ಪರಸ್ಪರ ಶತ್ರುಗಳು. ಗುರು ಹಾಗೂ ಸೂರ್ಯರು ಪರಸ್ಪರ ಮಿತ್ರರು. ಶುಕ್ರ ಹಾಗೂ ಗುರು ಶತ್ರುವೂ ಮಿತ್ರರೂ ಅಲ್ಲದವರು. ಮಧ್ಯಮ. ಹೀಗಿರುವಾಗ ಗುರುವಿನ ರಾಶಿಯಲ್ಲಿ ಇರುವ ಈ ಗ್ರಹರು ಮತ್ತು ಗುರುವಿನ ದೃಷ್ಟಿಯುಳ್ಳವರು ಯಾವ ರಾಶಿಯವರಿಗೆ ಏನು ಫಲವನ್ನು ಕೊಟ್ಟಾರು ಎನ್ನುವದನ್ನು ಚಿಂತಿಸಬೇಕಿದೆ. ರವಿ ಹಾಗು ಶುಕ್ರರ ಕಾರಕತ್ವ ಭಿನ್ನ. ಆದರೆ ಒಂದಕ್ಕೊಂದು ಪೂರಕ. ಸೂರ್ಯನು…

Read More

ವಿಜಯ್ ಜೊತೆಗಿನ ನಂಟಿನಿಂದ ಹೆಚ್ಚಿದ ತ್ರಿಶಾ ಕ್ರೇಜ್; ಗಗನಕ್ಕೇರಿದ ಸಂಭಾವನೆ – Kannada News | Trisha Krishnan Remuneration hike after Thalapathy Vijay TVK win

ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ (Trisha Krishnan) ಅವರ ವೃತ್ತಿಜೀವನ ಈಗ ಸುವರ್ಣ ಕಾಲದಲ್ಲಿದೆ. ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಚಿತ್ರರಂಗದಲ್ಲಿ ಮಿಂಚುತ್ತಿರುವ ಈ ಸೌತ್ ಸುಂದರಿ ಈಗ ತಮ್ಮ ಸಂಭಾವನೆಯನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ತಮಿಳುನಾಡು ಮುಖ್ಯಮಂತ್ರಿ ಆಗಿರುವ ವಿಜಯ್ (Thalapathy Vijay) ಜೊತೆ ತ್ರಿಶಾ ಅವರು ಆಪ್ತವಾಗಿದ್ದಾರೆ. ವಿಜಯ್ ಅವರ ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆಯೇ ತ್ರಿಶಾ ಜನಪ್ರಿಯತೆ ಕೂಡ ಡಬಲ್ ಆಗಿದೆ. ಅದಕ್ಕೆ ತಕ್ಕಂತೆ ಅವರಿಗೆ ದೊಡ್ಡ…

Read More

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೆಟ್ಟು ನಿಂತ ಸ್ಕ್ಯಾನಿಂಗ್ ಮಶಿನ್! ರೋಗಿಗಳ ಪರದಾಟ – Kannada News | Bangalore Victoria Hospital Scanning Crisis: MRI Breakdown Leaves Patients Stranded

ಬೆಂಗಳೂರಿನ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆಯಲ್ಲಿ ಕೆಟ್ಟು ನಿಂತ ಸ್ಕ್ಯಾನಿಂಗ್ ಮಶಿನ್! ಬೆಂಗಳೂರು, ಫೆಬ್ರವರಿ 21: ಬೆಂಗಳೂರಿನ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆಯಾದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಸ್ಕ್ಯಾನಿಂಗ್ ಸೌಲಭ್ಯ ಸ್ಥಗಿತಗೊಂಡಿರುವುದರಿಂದ ರೋಗಿಗಳು ಪರದಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಎರಡು ದಿನಗಳಿಂದ ಎಂಆರ್‌ಐ ಸ್ಕ್ಯಾನ್ ಯಂತ್ರ ಕಾರ್ಯನಿರ್ವಹಿಸದೇ ಇರುವುದರಿಂದ ನೂರಾರು ರೋಗಿಗಳು ಬಿಲ್ಡಿಂಗ್​ನಿಂದ ಬಿಲ್ಡಿಂಗ್​ಗೆ ಅಲೆದಾಡುವ ದುಸ್ಥಿತಿ ಎದುರಾಗಿದೆ. ಮೂರೂ ಯಂತ್ರಗಳು ಖರಾಬು! ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ…

Read More

Bengaluru Traffic Advisory: ವರ್ತೂರು ಜಾತ್ರೆ ಹಿನ್ನೆಲೆ 3 ದಿನ ಸಂಚಾರ ಬದಲಾವಣೆ; ಪರ್ಯಾಯ ಮಾರ್ಗಗಳ ಕುರಿತ ಮಾಹಿತಿ ಇಲ್ಲಿದೆ – Kannada News | Whitefield Traffic Alert: Varthur Road Closures for Channarayaswamy Festival January 25th to January 27th

ವರ್ತೂರು ಜಾತ್ರೆ ಹಿನ್ನೆಲೆ 3 ದಿನ ಸಂಚಾರ ಬದಲಾವಣೆ; ಪರ್ಯಾಯ ಮಾರ್ಗಗಳ ಕುರಿತ ಮಾಹಿತಿ ಇಲ್ಲಿದೆ ಬೆಂಗಳೂರು, ಜನವರಿ 25: ವೈಟ್ ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ  (Traffic Advisory) ವರ್ತೂರಿನಲ್ಲಿ ಮೂರು ದಿನ ಶ್ರೀ ಚನ್ನರಾಯಸ್ವಾಮಿ ಜಾತ್ರಾ ರಥೋತ್ಸವ ದೀಪೋತ್ಸವ ಮತ್ತು ಪಲ್ಲಕ್ಕಿ ಕರಗ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆ ಠಾಣಾ ವ್ಯಾಪ್ತಿಯಲ್ಲಿನ ಸಂಚಾರ ಮಾರ್ಗಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ವಾಹನ ಸವಾರರು ಸಹಕರಿಸುವಂತೆ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಸಂಚಾರದ ಪರ್ಯಾಯ ರಸ್ತೆಗಳ ವಿವರ ಇಲ್ಲಿದೆ….

Read More

ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್

ಧನಂಜಯ್ ಅವರು ತಂದೆ ಆಗುತ್ತಿದ್ದಾರೆ. ಧನ್ಯತಾ ಜೊತೆ ಅವರು ಜೀವನದ ಮತ್ತೊಂದು ಹಂತಕ್ಕೆ ಹೋಗುತ್ತಿದ್ದಾರೆ. ಧನಂಜಯ್ ತಂದೆ ಆಗುತ್ತಿರುವ ವಿಷಯ ಇನ್​​ಸ್​​ಟಾಗ್ರಾಮ್​​ಗೂ ಗೊತ್ತಾಗಿ ಬಿಟ್ಟಿದೆಯಂತೆ! ‘ಇನ್​​ಸ್ಟಾಗ್ರಾಮ್ ಓಪನ್ ಮಾಡಿದರೆ ಸಾಕು ಈಗ ಮಗುವಿಗೆ ಸಂಬಂಧಿಸಿದ ರೀಲ್ಸ್​​​ಗಳೇ ಬರುತ್ತವೆ. ಈ ಹಂತವನ್ನು ನಾನು ಎಂಜಾಯ್ ಮಾಡುತ್ತಿದ್ದೇನೆ’ ಎಂದು ಧನಂಜಯ್ ಅವರು ಖುಷಿಯಿಂದ ಹೇಳಿಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

‘45’ ಸಿನಿಮಾ ಒಟಿಟಿ ರಿಲೀಸ್: ಜೀ5 ಮೂಲಕ ಜನವರಿ 23ರಿಂದ ಪ್ರಸಾರ ಶುರು – Kannada News | Shivarajkumar starrer 45 Kannada movie OTT Release on Zee 5 from this date

ವಿಶೇಷ ಕಥಾಹಂದರ ಇರುವ ‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ ಮುಂತಾದವರು ನಟಿಸಿದ್ದಾರೆ. ಅವರ ಅಭಿಮಾನಿಗಳು ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದ್ದಾರೆ. ಈಗ ಈ ಚಿತ್ರ ಒಟಿಟಿಗೆ ಕಾಲಿಡುತ್ತಿದೆ. ಜನವರಿ 23ರಿಂದ ‘ಜೀ5’ ಒಟಿಟಿ (Zee5 OTT) ಮೂಲಕ ಪ್ರಸಾರ ಆಗಲಿದೆ. ಚಿತ್ರಮಂದಿರಗಳಲ್ಲಿ ‘45’ ಸಿನಿಮಾವನ್ನು (45 Movie) ಮಿಸ್ ಮಾಡಿಕೊಂಡವರು ಮನೆಯಲ್ಲೇ ಕುಳಿತು ನೋಡಬಹುದು. ಬೇರೆ ಬೇರೆ ಭಾಷೆಗಳಿಗೂ ಈ ಸಿನಿಮಾ ಡಬ್ ಆಗಿದೆ. ಅರ್ಜುನ್ ಜನ್ಯ ಅವರು ‘45’ ಚಿತ್ರಕ್ಕೆ ನಿರ್ದೇಶನ…

Read More

Lunar Eclipse 2026: ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Dr. Basavaraj Gurujis Positive Forecast for Pisces Zodiac Sign

ಅಕ್ಷತಾ ವರ್ಕಾಡಿ | Updated on:Feb 28, 2026 | 4:21 PM 2026ರ ಕೇತುಗ್ರಸ್ತ ಚಂದ್ರಗ್ರಹಣವು ಮೀನ ರಾಶಿಯವರ ಆರನೇ ಮನೆಯಲ್ಲಿ ಸಂಭವಿಸುತ್ತಿದ್ದು, ಇದು ಆರ್ಥಿಕ ಸುಧಾರಣೆ, ಆರೋಗ್ಯ ಚೇತರಿಕೆ, ಸಂಬಂಧಗಳ ಸಾಮರಸ್ಯ ಮತ್ತು ವೃತ್ತಿ ಬೆಳವಣಿಗೆಯಂತಹ ಹಲವು ಶುಭ ಫಲಗಳನ್ನು ತರಲಿದೆ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಜಾಗರೂಕತೆ ವಹಿಸಿ, ಕಾಲಭೈರವ ಮಂತ್ರ ಜಪ ಮತ್ತು ದಾನಾದಿಗಳಿಂದ ಉತ್ತಮ ಫಲ ಪಡೆಯಬಹುದು. Published on: Feb 28, 2026 04:20 PM Source…

Read More

ಭಾರತದ ಮೇಲೆ ದಾಳಿಯಾದರೆ ಅಮೆರಿಕ ರಕ್ಷಣೆಗೆ ಧಾವಿಸುತ್ತದೆ; ಮೋದಿಗೆ ಟ್ರಂಪ್ ಭರವಸೆ – Kannada News | If India is attacked we will be there to help Donald Trump Promises PM Modi

ಎವಿಯಾನ್, ಜೂನ್ 17: ಭಾರತದ ಮೇಲೆ ಯಾವುದೇ ದೇಶ ದಾಳಿ ನಡೆಸಿದರೆ ಅಮೆರಿಕವು ಭಾರತದ ಸಹಾಯಕ್ಕೆ ಬರಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (PM Modi in France) ಅವರೊಂದಿಗೆ ಜಂಟಿಯಾಗಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಟ್ರಂಪ್, “ಭಾರತದ ಮೇಲೆ ದಾಳಿಯಾದರೆ ಮತ್ತು ನರೇಂದ್ರ ಮೋದಿಯವರೇ ಅಲ್ಲಿ ಪ್ರಧಾನಿಯಾಗಿದ್ದರೆ ನಾವು ಖಂಡಿತವಾಗಿಯೂ ಅವರ ಸಹಾಯಕ್ಕೆ ಧಾವಿಸುತ್ತೇವೆ” ಎಂದು ಭರವಸೆ ನೀಡಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ…

Read More

ಕಾಂಗ್ರೆಸ್ ಜೊತೆ ವಿಲೀನವಾಗುತ್ತಾ ಟಿಎಂಸಿ? ಮಮತಾ ಬ್ಯಾನರ್ಜಿಗೆ ದೊಡ್ಡ ಹುದ್ದೆಯ ಆಫರ್

ನವದೆಹಲಿ, ಜೂನ್ 10: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕರ ನಡುವಿನ ಬಂಡಾಯದಿಂದ ಮಮತಾ ಬ್ಯಾನರ್ಜಿ (Mamata Banerjee) ಪಕ್ಷವನ್ನು ಉಳಿಸಿಕೊಳ್ಳುವುದು ಹೇಗೆಂಬ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಧಿಕಾರದಿಂದ ದೂರ ಸರಿದಾಯಿತು, ಇದೀಗ ಪಕ್ಷವೂ ಕೈ ತಪ್ಪಿಹೋಗುತ್ತದೆಯೇ? ಎಂಬ ಆತಂಕದಲ್ಲಿ ದೀದಿ ಇದ್ದಾರೆ. ಇದರ ನಡುವೆ ದೆಹಲಿಯಲ್ಲಿ ‘ಕೈ’ ನಾಯಕರ ಜೊತೆ ಟಿಎಂಸಿ ನಾಯಕರ ಚರ್ಚೆ ನಡೆದಿದ್ದು, ನಿನ್ನೆ ಸೋನಿಯಾ ಗಾಂಧಿಯನ್ನು ಮಮತಾ ಬ್ಯಾನರ್ಜಿ ಭೇಟಿಯಾಗಿದ್ದರು. ಇಂದು ರಾಹುಲ್ ಗಾಂಧಿಯನ್ನು ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಭೇಟಿಯಾಗಿದ್ದಾರೆ. ಈ ವೇಳೆ…

Read More