Headlines

IPL 2026: ಈ ಐಪಿಎಲ್‌ನಲ್ಲಿ ರೋಹಿತ್ ‘ಇಂಪ್ಯಾಕ್ಟ್’ ಹೇಗಿರಲಿದೆ? ಸ್ಪಷ್ಟನೆ ನೀಡಿದ ಹೆಡ್​ ಕೋಚ್

2026 ರ ಐಪಿಎಲ್ ಸಮೀಪಿಸುತ್ತಿದ್ದು, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಅಭಿಮಾನಿಗಳು ಈ ಚುಟುಕು ಮಾದರಿಯಲ್ಲಿ ಇವರಿಬ್ಬರ ಆಟವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಇದಕ್ಕೆ ಕಾರಣ, ಇವರಿಬ್ಬರು ಈ ಮಾದರಿಯಲ್ಲಿ ಆಡುವುದು ಐಪಿಎಲ್‌ನಲ್ಲಿ ಮಾತ್ರ. ಹೀಗಾಗಿ ಈ ಇಬ್ಬರು ದಿಗ್ಗಜರು ವರ್ಷದ ನಂತರ ಟಿ20 ಪಂದ್ಯವನ್ನಾಡಲು ಸಜ್ಜಾಗಿದ್ದಾರೆ. ಅದರಲ್ಲೂ ಹಿಟ್​ಮ್ಯಾನ್ ರೋಹಿತ್ ಶರ್ಮಾ ಈ ಲೀಗ್​ಗಾಗಿ ಸಾಕಷ್ಟು ಬೆವರು ಹರಿಸುತ್ತಿದ್ದು, ಅದರ ವಿಡಿಯೋಗಳು ಸಹ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಆದರೆ ಇದೆಲ್ಲದರ ನಡುವೆ ಈ ಬಾರಿಯ…

Read More

IPL 2026: ‘ನಿರಾಶೆಯಾಗಿದೆ’.. ಕೈತಪ್ಪಿದ ಫೈನಲ್ ಆತಿಥ್ಯ; ಹೇಳಿಕೆ ಬಿಡುಗಡೆ ಮಾಡಿದ ಕೆಎಸ್​ಸಿಎ – Kannada News | BCCI Shifts IPL 2026 Playoffs/Final from Bengaluru; KSCA Expresses Disappointment

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಐಪಿಎಲ್ 2026 (IPL 2026) ರ ಪ್ಲೇಆಫ್‌ ಹಾಗೂ ಫೈನಲ್ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಬಿಸಿಸಿಐ (BCCI) ಕೂಡ ಐಪಿಎಲ್ ಆರಂಭಕ್ಕೂ ಮುನ್ನವೇ ಬೆಂಗಳೂರಿನಲ್ಲಿ ಐಪಿಎಲ್ ಫೈನಲ್ ನಡೆಸಲು ನಿರ್ಧರಿಸಿತ್ತು. ಇತ್ತ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಕೂಡ ಐಪಿಎಲ್ ಫೈನಲ್​ಗೆ ಸಕಲ ತಯಾರಿ ಮಾಡಿಕೊಂಡಿತ್ತು. ಆದರೆ ಲೀಗ್ ಪಂದ್ಯಗಳು ಮುಗಿಯುವುದಕ್ಕೂ ಮುನ್ನ ಪ್ಲೇಆಫ್‌ ಪಂದ್ಯಗಳ ವೇಳಾಪಟ್ಟಿ ಪ್ರಕಟಿಸಿರುವ ಬಿಸಿಸಿಐ, ಪ್ಲೇಆಫ್‌ ಹಾಗೂ ಫೈನಲ್ ಪಂದ್ಯವನ್ನು ಬೇರೆಡೆಗೆ ಸ್ಥಳಾಂತರಿಸಿದೆ….

Read More

‘ಅನ್ನ ಕದ್ದು ತಿಂದಿದ್ದೆ’; ಗಿಲ್ಲಿಯ ಹಳೆಯ ಕಥೆ ಕೇಳಿ ರಕ್ಷಿತಾ ಶೆಟ್ಟಿ ಕಣ್ಣೀರು

ಗಿಲ್ಲಿ ನಟ ಅವರು ತುಂಬಾನೇ ಕಷ್ಟದಿಂದ ಮೇಲಕ್ಕೆ ಬಂದವರು. ಈಗ ಕರ್ನಾಟಕದಾದ್ಯಂತ ಅವರನ್ನು ಆರಾಧಿಸುವವರು ಇದ್ದಾರೆ. ಈ ಮೊದಲು ಅವರು ಅನ್ನ ಕದ್ದು ತಿಂದಿದ್ದರಂತೆ. ಈ ವಿಷಯವನ್ನು ಬಿಗ್ ಬಾಸ್ ಫಿನಾಲೆ ವಾರದಲ್ಲಿ ಅವರು ಹೇಳಿಕೊಂಡಿದ್ದಾರೆ.ಇದನ್ನು ಕೇಳಿ ರಕ್ಷಿತಾ ಶೆಟ್ಟಿ ಅವರು ಕಣ್ಣೀರು ಹಾಕಿದ್ದಾರೆ. ಆ ಸಂದರ್ಭದ ಪ್ರೋಮೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 16ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಯಾವುದೇ ವಿಚಾರದಲ್ಲೂ ಅತುರ ಮಾಡಬೇಡಿ. ನಿಮ್ಮ ಎದುರಿಗೆ ಇರುವಂಥವರು ಪೂರ್ಣವಾಗಿ ಮಾತು ಮುಗಿಸುವ ತನಕ ಕೇಳಿಸಿಕೊಳ್ಳಿ. ಹೇಳಿದ್ದನ್ನೇ ಹೇಳುತ್ತಾ ಇದ್ದಾರೆ ಎಂದೆನಿಸಿದರೂ ಮಧ್ಯೆ ಮಾತಾಡುವುದಕ್ಕೋ ಹೋಗಬೇಡಿ. ನರಕ್ಕೆ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಾ ಇರುವವರಿಗೆ ಸಮಸ್ಯೆ ತೀವ್ರವಾಗಲಿದೆ. ಈಗ ಔಷಧ ತೆಗೆದುಕೊಳ್ಳುತ್ತಾ ಇದ್ದಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಾ ಇಲ್ಲ ಎಂಬ ಕಾರಣಕ್ಕೆ ಬದಲಾವಣೆ ಸಲಹೆ ನೀಡುವ ಸಾಧ್ಯತೆ ಇದೆ. ಜನ್ಮಸಂಖ್ಯೆ 2…

Read More

ಚುನಾವಣಾ ಪ್ರಚಾರಕ್ಕೆ ಬಸನಗೌಡ ಯತ್ನಾಳ್​ಗೆ ಸ್ವಾಗತ ಎಂದರೇ ಬಿಎಸ್ ಯಡಿಯೂರಪ್ಪ!

ಬೆಂಗಳೂರು, ಮಾರ್ಚ್ 31: ಮುಂಬರುವ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಉಪಚುನಾವಣೆ ಕುರಿತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾತನಾಡಿದ್ದು, ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಪ್ರಚಾರಕ್ಕೆ ಬಂದರೆ ಸ್ವಾಗತಿಸುವುದಾಗಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಬಿಜೆಪಿ ಶ್ರೀನಿವಾಸ್ ದಾಸ್ ಕರಿಯಪ್ಪ ಪರವಾಗಿ ಮತ್ತು ಬಾಗಲಕೋಟೆಯಲ್ಲಿ ವೀರಣ್ಣ ಚಾರಂತಿಮಠ್ ಪರವಾಗಿ ಪ್ರಚಾರಕ್ಕೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಅವರು ಮಾತನಾಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಾರ್ಟಿ ಭಾರಿ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಅವರು ವಿಶ್ವಾಸ…

Read More

ಬೆಂಗಳೂರಿಗಾಗಿ ದಿನಕ್ಕೆ 100 ಕೋಟಿ ಖರ್ಚು!: ಇಷ್ಟೊಂದು ಖರ್ಚಾದರೂ ಸಮಸ್ಯೆಗಳೇಕೆ ತಪ್ಪುತ್ತಿಲ್ಲ? ಈ ಹಣ ಎಲ್ಲಿಗೆ ಹೋಗುತ್ತಿದೆ?

ಬೆಂಗಳೂರು, ಏ.13: ಬೆಂಗಳೂರಿನಲ್ಲಿ ದಿನಕ್ಕೊಂದು ನಡೆಯುವ ಅಭಿವೃದ್ಧಿ ಕೆಲಸಕ್ಕಾಗಿ ದೊಡ್ಡ ಮಟ್ಟದ ಹಣಗಳು ವ್ಯಯವಾಗುತ್ತದೆ. ಈ ಬಗ್ಗೆ ಶಾಕಿಂಗ್​ ವರದಿಯೊಂದು ಕೇಳಿ ಬಂದಿದೆ. ನಗರದ ನಿರ್ವಹಣೆ ಮತ್ತು ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮತ್ತು ವಿವಿಧ ಸಾರ್ವಜನಿಕ ಸಂಸ್ಥೆಗಳು ಪ್ರತಿದಿನ ಸರಾಸರಿ 100 ಕೋಟಿ ರೂಪಾಯಿಗಿಂತಲೂ ಅಧಿಕ ಹಣವನ್ನು ಖರ್ಚು ಮಾಡುತ್ತಿವೆ. ‘ಜನಾಗ್ರಹ’ ಸಂಸ್ಥೆಯು 2021-22ನೇ ಸಾಲಿನ 13 ವಿವಿಧ ಪ್ರಾಧಿಕಾರಗಳ ಸುಮಾರು 70 ಹಣಕಾಸು ದಾಖಲೆಗಳನ್ನು ಪರಿಶೀಲಿಸಿ ಈ ವರದಿಯನ್ನು ನೀಡಿದೆ. ಒಂದು ವರ್ಷದಲ್ಲಿ ಒಟ್ಟು ಸಾರ್ವಜನಿಕ…

Read More

ಸಚಿವ ಜಮೀರ್ ಅಚ್ಚರಿಯ ನಡೆ: ನಸೀರ್ ಅಹ್ಮದ್ ನಿವಾಸಕ್ಕೆ ಭೇಟಿ ನೀಡಿದ ಜಮೀರ್, ಕುತೂಹಲ ಮೂಡಿಸಿದ ಚರ್ಚೆ! – Kannada News | Karnataka Politics: Zameer Naseer Meet After CM Siddaramaiah’s Davangere Upset

ಬೆಂಗಳೂರು, ಏ.15: ದಾವಣಗೆರೆ ಉಪಚುನಾವಣೆ ಟಿಕೆಟ್ ಹಂಚಿಕೆ ವಿವಾದದ ಬೆನ್ನಲ್ಲೇ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ಅವರನ್ನು ವಜಾ ಮಾಡಿದ ನಂತರ, ಸಚಿವ ಜಮೀರ್​​​ ಜತೆ ಸಿಎಂ ಸಿದ್ಧರಾಮಯ್ಯ ಅವರು ಚರ್ಚೆ ನಡೆಸಿದ್ದಾರೆ. ಈ ಚರ್ಚೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗರಂ ಆಗಿದ್ದರು. ಹೈಕಮಾಂಡ್​ ಕೇಳುವ ಎಲ್ಲ ಪ್ರಶ್ನೆಗೂ ನೀನೇ ಉತ್ತರ ನೀಡುಬೇಕು ಎಂದು ಹೇಳಿದ್ದರು ಎಂದು ಹೇಳಲಾಗಿದೆ. ಇದರ ಬೆನ್ನಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರು…

Read More

ರಾವಣನ ಪಾತ್ರ ಮಾಡಲು ಒಪ್ಪಿದ್ದೇಕೆ ಯಶ್, ನಿರ್ದೇಶಕರು ಕೊಟ್ಟರು ಉತ್ತರ

ರಣ್​​ಬೀರ್ ಕಪೂರ್ (Ranbir Kapoor), ಯಶ್ ಮತ್ತು ಸಾಯಿ ಪಲ್ಲವಿ ನಟಿಸುತ್ತಿರುವ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್​ನ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಎರಡು ಭಾಗಗಳ ನಿರ್ಮಾಣಕ್ಕೆ ಸುಮಾರು 4000 ಕೋಟಿ ಬಜೆಟ್ ಮೀಸಲಿಡಲಾಗಿದೆಯಂತೆ. ಸಿನಿಮಾಕ್ಕೆ ವಿಶ್ವದರ್ಜೆಯ ವಿಎಫ್​​ಎಕ್ಸ್ ತಂತ್ರಜ್ಞಾನ ಬಳಸಲಾಗಿದೆ. ಸಿನಿಮಾವನ್ನು ಐಮ್ಯಾಕ್ಸ್ ಗಾಗಿ ವಿಶೇಷವಾಗಿ ಚಿತ್ರೀಕರಿಸಲಾಗಿದೆ. ಸಿನಿಮಾನಲ್ಲಿ ರಣ್​​ಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿಯೂ ಹಾಗೂ ರಾವಣನಾಗಿ ನಟ ಯಶ್ ನಟಿಸಿದ್ದಾರೆ. ಆದರೆ ‘ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾದಿಂದ…

Read More

Video: ಯಾಣ ಕಡೆ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ಬಸ್​​​ ಪಲ್ಟಿ, 12 ವಿದ್ಯಾರ್ಥಿಗಳಿಗೆ ಗಾಯ – Kannada News | Uttara Kannada: Yana Bus Overturns, 12 Jain College Students Injured

ಕುಮಟಾ, ಡಿ. 30: ಕಾಲೇಜು ವಿದ್ಯಾರ್ಥಿಗಳಿದ್ದ ಬಸ್​​​ವೊಂದು ಪಲ್ಟಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಾಣ ಬಳಿ ನಡೆದಿದೆ. ಶಿರಸಿಯಿಂದ ಯಾಣ ಕಡೆಗೆ ತೆರಳುತ್ತಿದ್ದಾಗ ಬಸ್​​​ ಪಲ್ಟಿಯಾಗಿದೆ. ದಾವಣಗೆರೆಯ ಜೈನ್​ ಪಿಯು ಕಾಲೇಜಿನ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಈ ಬಸ್ಸಿನಲ್ಲಿ 20 ವಿದ್ಯಾರ್ಥಿನಿಯರು, 27 ವಿದ್ಯಾರ್ಥಿಗಳು, ಮೂವರು ಶಿಕ್ಷಕರಿದ್ದರು ಎಂದು ಹೇಳಲಾಗಿದೆ. 12 ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ. ಇದೀಗ ಅವರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಿ, ಚಿಕಿತ್ಸೆ ನೀಡಿಲಾಗುತ್ತಿದೆ. ಶಿರಸಿ ಮಾರಿಕಾಂಬಾ ದೇವಿಯ…

Read More

ರಾಮ್ ಚರಣ್​ನ ಯಶ್ ಎಂದು ಕರೆದ ಕ್ಯಾಮೆರಾ ಮೆನ್; ಮುಂದೇನಾಯ್ತು? – Kannada News | Paparazzi Confused Ram Charan As Yash call Him as Yash Yash

ನಟ ರಾಮ್ ಚರಣ್ ಅವರು ಸದ್ಯ ‘ಪೆದ್ದಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರವನ್ನು ಬುಚ್ಚಿ ಬಾಬು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಈದ್​​ಗೆ ರಿಲೀಸ್ ಆಗಲಿದೆ ಎಂಬ ಟಾಕ್ ಇದೆ. ಈ ಮಧ್ಯೆ ರಾಮ್ ಚರಣ್ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಲುಕ್ ನೋಡಿ ಅವರನ್ನು ಅನೇಕರು ಯಶ್ (Yash) ಎಂದು ಭಾವಿಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಯಶ್ ಹಾಗೂ ರಾಮ್ ಚರಣ್ ಮಧ್ಯೆ ಹೋಲಿಕೆ ಕಂಡು…

Read More