Headlines

ಹಾಸನ ಜಿಲ್ಲೆಯಲ್ಲಿ ಗಾಳಿ ಮಳೆಯಿಂದ ಭಾರಿ ಅವಾಂತರ, ವಿಡಿಯೋ ನೋಡಿ – Kannada News | Several Trees And Sheets Fall In Hassan Due To Heavy Rain

ಹಾಸನ, (ಏಪ್ರಿಲ್ 20): ಬಿಸಿಲ ಬೇಗೆಯಲ್ಲಿ ಬೆಂದು ಹೋಗುತ್ತಿದ್ದ ಜನರಿಗೆ ಮಳೆರಾಯ ತಂಪಾಗಿಸಿದ್ದಾನೆ. ಹೌದು….ಏಪ್ರಿಲ್ ಮೊದಲ ವಾರದಿಂದ ಕರ್ನಾಟಕದಲ್ಲಿ ಬಿಸಿಲು ಹೆಚ್ಚಳವಾಗಿದ್ದು, ಜನರು ಹೈರಾಣಾಗಿದ್ದಾರೆ. ಈ ಹೀಟ್ ವೇವ್ ನಡುವೆ ಹಾಸನದಲ್ಲಿ ವರುಣ ಅಬ್ಬರಿಸಿದ್ದಾನೆ. ಹೌದು…ಸಂಜೆಯಾಗುತ್ತಿದ್ದಂತೆಯೇ ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕಿನ, ದೊಡ್ಡಮಗ್ಗೆ ಗ್ರಾಮದಲ್ಲಿ ಗಾಳಿ ಮಳೆ ಅಬ್ಬರ ಶುರುವಾಗಿದ್ದು, ಭಾರಿ ಗಾಳಿಗೆ ಕಾಲೇಜು ಕಟ್ಟಡ, ಬಿಜಿಎಸ್ ಸಮುದಾಯಭವನ ಹಾಗೂ ವಾಣಿಜ್ಯ ಮಳಿಗೆಗಳಿಗೆ ಅಳವಡಿಸಿದ್ದ ಶೀಟ್‌ಗಳು ಹಾರಿ ಹೋಗಿವೆ. ಅಲ್ಲದೇ ಮರದ ಕೊಂಬೆಗಳು ಮುರಿದು ಬಿದ್ದು ಎರಡು…

Read More

ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಕೈ ಕಾಲು ಮರಗಟ್ಟುವಿಕೆಗೆ ನರದ ಸಮಸ್ಯೆ ಕಾರಣವೇ; ಈ ಬಗ್ಗೆ ತಜ್ಞರು ಏನನ್ನುತ್ತಾರೆ – Kannada News | Hands & Feet Numbness: Causes & Solutions for Cold Sensitivity

ಚಳಿಗಾಲದಲ್ಲಿ (Winter), ಅನೇಕರ ಕೈ, ಕಾಲು ಮರಗಟ್ಟುತ್ತದೆ (Hands & Feet Numbness). ಈ ರೀತಿಯಾಗುವುದು ಚಳಿಗೋ ಅಥವಾ ನರ (Nerve) ಸಮಸ್ಯೆಯ ಆರಂಭಿಕ ಲಕ್ಷಣವೋ ಎಂದು ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ. ಸಾಮಾನ್ಯವಾಗಿ ಚಳಿ ಹೆಚ್ಚಾದಂತೆ, ಕೈಕಾಲುಗಳು ತಣ್ಣಗಾಗುವುದು, ಜುಮ್ಮೆನಿಸುವಿಕೆ ಮತ್ತು ಮರಗಟ್ಟುವಿಕೆ ಮುಂತಾದ ಸಮಸ್ಯೆಗಳು ಕಂಡುಬರುತ್ತದೆ. ಅದರಲ್ಲಿಯೂ ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಈ ರೀತಿಯಾಗುತ್ತದೆ. ಆದರೆ ಕೆಲವರು ಇದನ್ನು ಚಳಿಯಿಂದ ಆಗುತ್ತದೆ ಎಂದು ತಿಳಿದುಕೊಂಡು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಆರೋಗ್ಯ ತಜ್ಞರು ಇದು ನರ ಸಂಬಂಧಿತ…

Read More

ಮೈಸೂರು ರಾಜಮಾತೆಗೂ ವಿಕ್ಟೋರಿಯಾಗೂ ಇದೆ ನಂಟು! ಅರಮನೆ ಅಗ್ನಿದುರಂತ ಹುಟ್ಟುಹಾಕಿದ ಆಸ್ಪತ್ರೆಯ ರೋಚಕ ಇತಿಹಾಸ ಇಲ್ಲಿದೆ

ಮೈಸೂರು, ಬೆಂಗಳೂರು, ಮಾರ್ಚ್ 15: ವಿವಾದಿತ ನಿರ್ಧಾರಗಳನ್ನು ತೆಗೆದುಕೊಂಡು ನಂತರ ಕಣ್ಣೊರೆಸುವ ನಾಟಕವಾಡುವುದು ಸರ್ಕಾರ ಮಟ್ಟದಲ್ಲಿ ನಡೆಯುತ್ತಲೇ ಇರುತ್ತದೆ. ಇದಕ್ಕೆ ಈಗ ಮತ್ತೊಂದು ಹೊಸ ಸೇರ್ಪಡೆ ಕರ್ನಾಟಕ ರಾಜಧಾನಿ ಬೆಂಗಳೂರಿನ (Bangalore) ಬಡ ಮಧ್ಯಮ ವರ್ಗದವರ ಪಾಲಿನ ಕಾಮಧೇನುವಾಗಿರುವ ವಿಕ್ಟೋರಿಯಾ ಸರ್ಕಾರಿ (Victoria Hospital) ಆಸ್ಪತ್ರೆ. ಹೌದು, ಶತಮಾನಗಳ ಇತಿಹಾಸದ ಆಸ್ಪತ್ರೆ ಹೆಸರು ಬದಲಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ. 2026ರ ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ವಿಕ್ಟೋರಿಯಾ ಆಸ್ಪತ್ರೆಯನ್ನು ಶಾಂತವೇರಿ ಗೋಪಾಲಗೌಡ ಆಸ್ಪತ್ರೆ’ ಎಂದು ಮರುನಾಮಕರಣ ಮಾಡುವುದಾಗಿ…

Read More

ದೇಹದ ಮೇಲೆ ಗಾಯಗಳು, ಒಳ ಉಡುಪುಗಳು ನಾಪತ್ತೆ, ಕಾರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – Kannada News | Woman Accuses Udaipur CEO of Physical Assault, Police Record Complaint

ಜೈಪುರ, ಡಿಸೆಂಬರ್ 28: ಮಹಿಳೆಯ ದೇಹದ ಮೇಲೆ ಹತ್ತಾರು ಗಾಯಗಳು, ಒಳ ಉಡುಪುಗಳು ಕೂಡ ನಾಪತ್ತೆಯಾಗಿದ್ದವು, ಐಟಿ ಸಂಸ್ಥೆಯ ಉದ್ಯೋಗಿ ಮೇಲೆ ನಡೆದ ಅತ್ಯಾಚಾರ(Rape) ತೀರಾ ಭಯಾನಕವಾಗಿತ್ತು. ರಾಜಸ್ಥಾನದ ಉದಯಪುರದಲ್ಲಿ ಕಾರಿನಲ್ಲಿ ಈ ಘಟನೆ ನಡೆದಿತ್ತು. ಘಟನೆ ಡಿಸೆಂಬರ್ 20 ರಂದು ನಡೆದಿತ್ತು. ಜಿಕೆಎಂ ಐಟಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಜಿತೇಶ್ ಪ್ರಕಾಶ್ ಸಿಸೋಡಿಯಾ ಹಾಗೂ ಇನ್ನಿಬ್ಬರು ಸೇರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಜಿತೇಶ್, ಗೌರವ್ ಸರದಿಯಂತೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ…

Read More

IPL 2026: ಕನ್ನಡಿಗನ ಪಾಲಾದ ‘ಬೆಸ್ಟ್ ಕ್ಯಾಚ್’ ಪ್ರಶಸ್ತಿ

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಬೆಸ್ಟ್ ಕ್ಯಾಚ್ ಪ್ರಶಸ್ತಿಯನ್ನು ಕನ್ನಡಿಗ ಮನೀಶ್ ಪಾಂಡೆ ತಮ್ಮದಾಗಿಸಿಕೊಂಡಿದ್ದಾರೆ. ಈ ಬಾರಿಯ ಐಪಿಎಲ್​ನ 57ನೇ ಪಂದ್ಯದಲ್ಲಿ ಆರ್​ಸಿಬಿ ಮತ್ತು ಕೆಕೆಆರ್ ತಂಡಗಳು ಮುಖಾಮುಖಿಯಾಗಿದ್ದವು. ಆರ್​ಸಿಬಿ ಇನಿಂಗ್ಸ್​ನ 18ನೇ ಓವರ್‌ನಲ್ಲಿ ಕೆಕೆಆರ್ ವೇಗಿ ಕಾರ್ತಿಕ್ ತ್ಯಾಗಿ ಎಸೆದ ತೀಕ್ಷ್ಣವಾದ ಎಸೆತವನ್ನು ಟಿಮ್ ಡೇವಿಡ್ ಆಫ್-ಸ್ಟಂಪ್‌ನಿಂದ ಹೊರಗೆ ಬಲವಾಗಿ ಕಟ್ ಮಾಡಿದರು. ಬ್ಯಾಟ್‌ನಿಂದ ಸಿಡಿದ ಚೆಂಡು ಅತಿ ವೇಗವಾಗಿ ಬ್ಯಾಕ್‌ವರ್ಡ್ ಪಾಯಿಂಟ್ ಕಡೆಗೆ ರಾಕೆಟ್‌ನಂತೆ ನುಗ್ಗಿತು. ಅಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ 36 ವರ್ಷದ ಮನೀಶ್…

Read More

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್​​: ತಲೆಮರೆಸಿಕೊಂಡ ಸ್ವಯಂ ಘೋಷಿತ ದೇವಮಾನವ? – Kannada News | Self Proclaimed Godman Mallikarjuna Mutya Absconds After POCSO Case Filed

ಮಲ್ಲಿಕಾರ್ಜುನ ಮುತ್ಯಾImage Credit source: Google ಯಾದಗಿರಿ, ಫೆಬ್ರವರಿ 26: ಅಪ್ರಾಪ್ತ ಬಾಲಕಿಯ ಜೊತೆ ಅನುಚಿತವಾಗಿ ವರ್ತನೆ ಹಿನ್ನೆಲೆ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾನ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಬಂಧನದ ಭೀತಿ ಹಿನ್ನೆಲೆ ಪ್ರಕರಣ ದಾಖಲಾಗುತ್ತಿದ್ದಂತೆ ಮುತ್ಯಾ ನಾಪತ್ತೆಯಾಗಿದ್ದು, ತಲೆಮರೆಸಿಕೊಂಡಿರುವ ಸುದ್ದಿ ಹರಿದಾಡಿವೆ. ಘಟನೆ ಬಗ್ಗೆ ಮಕ್ಕಳ ಹಕ್ಕುಗಳ ಆಯೋಗ ಕೂಡ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಕಾರಣ ಸ್ವಯಂ ಘೋಷಿತ ದೇವಮಾನವನಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ….

Read More

ಸಂಧ್ಯಾ ಜೊತೆ ಸರಳವಾಗಿ ವಿವಾಹ ಆದ ಉಗ್ರಂ ಮಂಜು; ಇಲ್ಲಿದೆ ವಿಡಿಯೋ – Kannada News | Ugram Manju And Sandhay Wedding happens at Dharmasthala

ನಟ ಹಾಗೂ ಮಾಜಿ ಬಿಗ್ ಬಾಸ್ ಸ್ಪರ್ಧಿ ಉಗ್ರಂ ಮಂಜು ಅವರು ಇಂದು (ಜನವರಿ 2) ವಿವಾಹ ಆಗಿದ್ದಾರೆ. ಸಂಧ್ಯಾ ಜೊತೆ ಅವರು ಹಸೆಮಣೆ ಏರಿದ್ದಾರೆ. ಧರ್ಮಸ್ಥಳದಲ್ಲಿ ಸರಳ ವಿವಾಹ ಆಗಲು ಮಂಜು ನಿರ್ಧರಿಸಿದ್ದರು. ಅಂತೆಯೇ ಈ ಮದುವೆ ನಡೆದಿದೆ. ಆಪ್ತರು, ಗೆಳೆಯರು ಈ ಮದುವೆಗೆ ಆಗಮಿಸಿದ್ದರು. ಎಲ್ಲರೂ ಮಂಜುಗೆ ಶುಭಾಶಯ ಕೋರಿದ್ದಾರೆ. ನಟ ಪ್ರಮೋದ್ ಶೆಟ್ಟಿ ಕೂಡ ಮದುವೆಗೆ ಹಾಜರಿ ಹಾಕಿದ್ದರು. ವಿವಾಹಕ್ಕೂ ಮೊದಲು ಮಂಜು ಅವರು ಬಿಗ್ ಬಾಸ್ ಮನೆಗೆ ಬಂದು ಬ್ಯಾಚುಲರ್ಸ್ ಪಾರ್ಟಿ…

Read More

ನ್ಯೂ ಇಯರ್​ ಕಿಕ್​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​ ​ – Kannada News | New Year 2026 Eve: Drunk Young Woman Safely Sent Home by Police in an Autorickshaw

ಬೆಂಗಳೂರು, ಜನವರಿ 01: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಹೊಸ ವರ್ಷದ ಸಂಭ್ರಮಾಚರಣೆ ಸಡಗರದಿಂದ ಕೂಡಿತ್ತು. ಜನರು ಪಾರ್ಟಿ, ಕುಣಿತ ಮತ್ತು ಮೋಜಿನಲ್ಲಿ ಪಾಲ್ಗೊಂಡು 2026 ಅನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಸಂಭ್ರಮಿಸುವುದು ಸಹಜವಾದರೂ, ಪಾರ್ಟಿಯ ನಂತರ ಪ್ರತಿಯೊಬ್ಬರೂ ಸುರಕ್ಷಿತವಾಗಿ ಮನೆ ತಲುಪುವುದು ಅತ್ಯಂತ ಮುಖ್ಯ. ಈ ವರ್ಷ ಬೆಂಗಳೂರು ಪೊಲೀಸರು ಈ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಹೊಸ ವರ್ಷದ ಪಾರ್ಟಿ ಮುಗಿದ ನಂತರ ಮನೆಗೆ ತೆರಳಲು ಕಷ್ಟಪಡುತ್ತಿದ್ದ ಮಹಿಳೆಯರಿಗಾಗಿ ಬೆಂಗಳೂರು ಪೊಲೀಸರು ಆಟೋ ವ್ಯವಸ್ಥೆ ಮಾಡಿದ್ದಾರೆ. ಮತ್ತಷ್ಟು…

Read More

Video: ಹಿಂದೂ ಹುಡುಗಿಗೆ ಬುರ್ಖಾ ತೊಡಿಸಿದ ಮುಸ್ಲಿಂ ಸ್ನೇಹಿತೆಯರು – Kannada News | Uttar Pradesh: Was It Choice or Influence Student’s Dress Decision Draws Attention

ಲಕ್ನೋ, ಜನವರಿ 16: ಮುಸ್ಲಿಂ ಸ್ನೇಹಿತೆಯರು ಹಿಂದೂ ಹುಡುಗಿಗೆ ಬುರ್ಖಾ ತೊಡಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎನ್ನಲಾಗಿದೆ. ಕೋಚಿಂಗ್ ಕ್ಲಾಸ್​ನಿಂದ ಮನೆಗೆ ಹೊರಡುವಾಗ ಆಕೆಗೆ ಸ್ನೇಹಿತೆಯರು ಬುರ್ಖಾವನ್ನು ತಂದುಕೊಟ್ಟಿದ್ದು, ಆಕೆ ಧರಿಸಿರುವುದನ್ನು ಕಾಣಬಹುದು, ಆದರೆ ಅವರು ಬುರ್ಖಾ ಧರಿಸುವಂತೆ ಒತ್ತಡ ಹೇರಿದ್ದರೋ ಅಥವಾ ಆಕೆಯೇ ಇಷ್ಟ ಪಟ್ಟು ಧರಿಸಿದ್ದಾಳೋ ಎಂಬುದು ವಿಡಿಯೋದಲ್ಲಿ ಸ್ಪಷ್ಟವಾಗಿಲ್ಲ. ದಿ ತತ್ವ ಎನ್ನುವ ಎಕ್ಸ್​ ಅಕೌಂಟ್​ನಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ….

Read More

25 ರಿಂದ 30 ಹೊಸ ಜನಪ್ರಿಯ ಯೋಜನೆಗಳ ಘೋಷಣೆಗೆ ಡಿಕೆಶಿ ಸರ್ಕಾರ ಚಿಂತನೆ, ಎಚ್ಚರಿಕೆ ಕೊಟ್ಟ ಆರ್ಥಿಕ ತಜ್ಞರು! – Kannada News | Financial Problem For CM DK Shivakumar Governmnet Plan to Announce New schemes, What Says experts

ಬೆಂಗಳೂರು, (ಜೂನ್ 22): ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Karnataka Congress Governmnet)  ಈಗಾಗಲೇ ಶಕ್ತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಹಾಗೂ ಗೃಹಜ್ಯೋತಿ ಸೇರಿದಂತೆ ಐದು ಪ್ರಮುಖ ಗ್ಯಾರಂಟಿಗಳಿಗೆ ವರ್ಷಕ್ಕೆ 52,000 ಕೋಟಿಗೂ ಹೆಚ್ಚು ವೆಚ್ಚ ಮಾಡುತ್ತಿದೆ. ಇದರ ಮೇಲೆ ಈಗ ಮತ್ತಷ್ಟು ಹೊಸ ಯೋಜನೆಗಳನ್ನ ಕೈಗತ್ತಿಕೊಳ್ಳಲು ಮುಂದಾಗಿದ್ದು, 10,000 ರಿಂದ 20,000 ಕೋಟಿ ರೂಪಾಯಿ ವೆಚ್ಚದ 25ರಿಂದ 30 ಹೊಸ ಯೋಜನೆಗಳನ್ನು (New schemes) ಜಾರಿಗೊಳಿಸಲು ಮುಂದಾಗಿದೆ. ಇದರಿಂದ ರಾಜ್ಯದ ಆದಾಯ-ವೆಚ್ಚ ಮೇಲೆ ಒತ್ತಡ ಹೆಚ್ಚುವ ಸಾಧ್ಯತೆ…

Read More