Headlines

ಚಾಮರಾಜನಗರ: ಮುಳ್ಳುಹಂದಿಯ ಡೆಡ್ಲಿ ಅಟ್ಯಾಕ್​ಗೆ ಚಿರತೆ ಸಾವು! – Kannada News | Gundlupet: Porcupine Quills Kill Leopard in Ranganabetta Forest

ಚಾಮರಾಜನಗರ, ಮಾ.2: ಕಾಡಿನ ಕ್ರೂರ ಬೇಟೆಗಾರ ಚಿರತೆಯೊಂದು ತನ್ನ ಆಹಾರಕ್ಕಾಗಿ ನಡೆಸಿದ ಪ್ರಯತ್ನವೇ ಅದಕ್ಕೆ ಮುಳುವಾದ ಘಟನೆ ಗುಂಡ್ಲುಪೇಟೆ ತಾಲೂಕಿನ ರಂಗನಬೆಟ್ಟದಲ್ಲಿ ನಡೆದಿದೆ. ಕಾಡಿನಲ್ಲಿ ಪ್ರಾಣಿಗಳ ನಡುವೆ ಕಾದಾಟ ಉಂಟಾಗುವುದು ಸಹಜ, ಹುಲಿ, ಸಿಂಹ, ಚಿರತೆಗಳು ಹಾಗೂ ಆನೆಗಳ ಮೇಲೆ ಅಷ್ಟೊಂದು ಸುಲಭದಲ್ಲಿ ದಾಳಿ ಮಾಡಲು ಸಾಧ್ಯವಿಲ್ಲ. ಆದರೆ ಇದೀಗ ಚಿಕ್ಕ ಮುಳ್ಳುಹಂದಿಯೊಂದು ಚಿರತೆಯನ್ನು ಸೋಲಿಸಿ, ಕೊಂದಿದೆ. ಮುಳ್ಳುಹಂದಿಯನ್ನು ಬೇಟೆಯಾಡಲು ಹೋದ ಚಿರತೆಯು, ಹಂದಿಯ ತೀಕ್ಷ್ಣವಾದ ಮುಳ್ಳಿನೇಟಿಗೆ ಸಿಲುಕಿ ವಿಲವಿಲನೆ ಒದ್ದಾಡಿ ಪ್ರಾಣ ಬಿಟ್ಟಿದೆ. ಬಂಡೀಪುರ ಹುಲಿ…

Read More

ಕರ್ನಾಟಕದಾದ್ಯಂತ ಎರಡೇ ವರ್ಷಗಳಲ್ಲಿ 90 ಸಾವಿರ ಸರ್ಕಾರಿ ಭೂಮಿ ಅಕ್ರಮ ಒತ್ತುವರಿ! – Kannada News | Land Beat digital surveillance found 90000 Government Lands Encroached Across Karnataka in Just Two Years

ಬೆಂಗಳೂರು, ಜನವರಿ 19: ಕರ್ನಾಟಕದಲ್ಲಿ (Karnataka) ಕಳೆದ ಎರಡು ವರ್ಷಗಳಲ್ಲಿ 90 ಸಾವಿರದಷ್ಟು ಸರ್ಕಾರಿ ಜಾಗಗಳನ್ನು ಉತ್ತುವರಿ ಮಾಡಿಕೊಂಡಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಸರ್ಕಾರಿ ಭೂಮಿಯ ಸಂರಕ್ಷಣೆಗಾಗಿ ತಂತ್ರಜ್ಞಾನ ಆಧಾರಿತ ಪ್ರಯತ್ನವಾಗಿ ಕಂದಾಯ ಇಲಾಖೆಯು ‘ಲ್ಯಾಂಡ್ ಬಿಟ್ ಡಿಜಿಟಲ್ ಸರ್ವೈಲೆನ್ಸ್ (Land Beat digital surveillance)’ ಕಾರ್ಯಕ್ರಮ ಅನುಷ್ಠಾನಗೊಳಿಸಿತ್ತು. ಇದರಡಿ ಕಳೆದ ಎರಡು ವರ್ಷಗಳಲ್ಲಿ 13.9 ಲಕ್ಷಕ್ಕೂ ಹೆಚ್ಚು ಸರ್ಕಾರಿ ಭೂಮಿಗಳನ್ನು ಪರಿಶೀಲನೆ ಮಾಡಲಾಗಿದೆ. ಈ ವೇಳೆ, ಒತ್ತುವರಿ ವಿಚಾರ ಬಯಲಾಗಿದೆ. ಲ್ಯಾಂಡ್ ಬಿಟ್ ಡಿಜಿಟಲ್…

Read More

ಭಾರತದ ಬ್ರಹ್ಮೋಸ್ ಕ್ಷಿಪಣಿ ಖರೀದಿಗೆ ಇಂಡೋನೇಷ್ಯಾದಿಂದ 200-350 ಬಿಲಿಯನ್ ಡಾಲರ್ ಡೀಲ್

ನವದೆಹಲಿ, ಮಾರ್ಚ್ 9: ಭಾರತದ ಬತ್ತಳಿಕೆಯಲ್ಲಿರುವ ಯುದ್ಧಾಸ್ತ್ರಗಳಲ್ಲಿ ಪ್ರಮುಖವಾಗಿರುವ ಬ್ರಹ್ಮೋಸ್ ಮಿಸೈಲ್ ಸಿಸ್ಟಂ (Brahmos missile system) ಅನ್ನು ಖರೀದಿಸಲು ಇಂಡೋನೇಷ್ಯಾ ಒಪ್ಪಂದ ಮಾಡಿಕೊಂಡಿದೆ. ಈ ವಿಚಾರವನ್ನು ಇಂಡೋನೇಷ್ಯಾದ ರಕ್ಷಣಾ ಸಚಿವಾಲಯದ ವಕ್ತಾರರಾದ ರಿಕೋ ರಿಕಾರ್ಡೊ ಸಿರಾಯ್ಟ್ ಅವರೇ ಖುದ್ದಾಗಿ ಮಾಹಿತಿ ನೀಡಿದ್ದಾರೆ. 2023ರಲ್ಲೇ ಭಾರತ ಮತ್ತು ಇಂಡೋನೇಷ್ಯಾ ನಡುವೆ ಈ ಒಪ್ಪಂದ ಸಂಬಂಧ ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಹೇಳಲಾಗಿತ್ತು. ಈ ಡೀಲ್ ಸುಮಾರು 200 ಮಿಲಿಯನ್ ಡಾಲರ್​ನಿಂದ 350 ಮಿಲಿಯನ್ ಡಾಲರ್ ಇರಬಹುದು. ಅಂದರೆ…

Read More

RCB vs DC: ಜನ್ಮ ದಿನದಂದು ಆರ್​ಸಿಬಿ ವಿರುದ್ಧ ಅಬ್ಬರಿಸಿದ ಕೆಎಲ್ ರಾಹುಲ್ – Kannada News | KL Rahul’s Birthday Fifty Powers Delhi Capitals to Dramatic Win Over RCB at Chinnaswamy

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರೋಮಾಂಚಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಆರ್​​ಸಿಬಿ ನೀಡದ 175 ರನ್​ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕನ್ನಡಿಗ ಕೆಎಲ್ ರಾಹುಲ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಅರ್ಧಶತಕಗಳ ಇನ್ನಿಂಗ್ಸ್ ಆಡಿದರೆ, ಕೊನೆಯ ಓವರ್‌ನಲ್ಲಿ ಡೇವಿಡ್ ಮಿಲ್ಲರ್ ಸತತ ಎರಡು ಸಿಕ್ಸರ್‌ಗಳನ್ನು ಬಾರಿಸಿ ಡೆಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟರು. ವಾಸ್ತವವಾಗಿ ಆರ್​​ಸಿಬಿ ನೀಡಿದ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ…

Read More

ಎಚ್ಚರ, ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: 2.32 ಲಕ್ಷ ರೂ. ಕಳಕೊಂಡ ಬೆಂಗಳೂರು ಟೆಕ್ಕಿ – Kannada News | Beware of Fake Traffic Challan Links: Bengaluru Techie Loses Rs 2.32 Lakh After Clicking Fraud Link

ಬೆಂಗಳೂರು, ಜನವರಿ 29: ಸಂಚಾರ ನಿಯಮಗಳ ಉಲ್ಲಂಘನೆಗೆ ದಂಡ ಪಾವತಿಸಲು ಹೋಗಿ ಟೆಕ್ಕಿಯೊಬ್ಬರು 2.32 ಲಕ್ಷ ರೂ. ಕಳಕೊಂಡ ಘಟನೆ ಬೆಂಗಳೂರು (Bangalore) ಪೂರ್ವ ವಿಭಾಗದಲ್ಲಿ ನಡೆದಿದೆ. ಟ್ರಾಫಿಕ್ ಚಲನ್ ಪಾವತಿ ಹೆಸರಿನಲ್ಲಿ ಬಂದ ನಕಲಿ ವೆಬ್‌ಸೈಟ್‌ನಲ್ಲಿ ತಮ್ಮ ಕ್ರೆಡಿಟ್ ಕಾರ್ಡ್ ವಿವರಗಳನ್ನು ನಮೂದಿಸಿ, 500 ರೂ. ಟ್ರಾಫಿಕ್ ಚಲನ್ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳೆದುಕೊಂಡಿದ್ದಾರೆ. ಇದೀಗ 57 ವರ್ಷದ ಸಂತ್ರಸ್ತ ವ್ಯಕ್ತಿಯ ದೂರಿನ ಮೇರೆಗೆ ವೈಟ್‌ಫೀಲ್ಡ್ ಸೈಬರ್ ಕ್ರೈಮ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ….

Read More

ಮುಂಬೈ ಇಂಡಿಯನ್ಸ್​​ಗೆ ಮಧ್ಯ ಬೆರಳು ತೋರಿಸಿದ ಟಿಮ್ ಡೇವಿಡ್ – Kannada News | RCB vs MI: Tim David shows middle finger

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಟಿಮ್ ಡೇವಿಡ್ ಅಶ್ಲೀಲವಾಗಿ ಸಂಭ್ರಮಿಸಿದ್ದಾರೆ. ಅದು ಸಹ ಮುಂಬೈ ಇಂಡಿಯನ್ಸ್ ತಂಡವನ್ನು ಗುರಿಯಾಗಿಸಿಕೊಂಡು. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 167 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡಕ್ಕೆ ಗೆಲ್ಲಲು ಕೊನೆಯ ಓವರ್​ನಲ್ಲಿ 15 ರನ್​ಗಳು ಬೇಕಿತ್ತು. ಅದರಂತೆ ಅಂತಿಮ ಎಸೆತದಲ್ಲಿ 2 ರನ್​ಗಳ ಅವಶ್ಯಕತೆ…

Read More

‘ಮೈಸಾ’ ಫಸ್ಟ್ ಗ್ಲಿಂಪ್ಸ್: ಸಿಕ್ಕಾಪಟ್ಟೆ ಮಾಸ್ ಅವತಾರದಲ್ಲಿ ರಶ್ಮಿಕಾ ಮಂದಣ್ಣ – Kannada News | Rashmika Mandanna starrer Mysaa movie First Glimpse released

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಚಿತ್ರರಂಗದಲ್ಲಿ ದೊಡ್ಡ ಗೆಲುವು ಕಂಡಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸ್ಟಾರ್ ಹೀರೋಗಳಿಗೆ ನಾಯಕಿಯಾಗಿ ಅವರು ಮಿಂಚಿದ್ದಾರೆ. ಹಾಗಂತ ಅವರು ಒಂದೇ ಬಗೆಯ ಸಿನಿಮಾಗಳನ್ನು ಮಾಡುತ್ತಿಲ್ಲ. ಬದಲಿಗೆ, ಬೇರೆ ಬೇರೆ ರೀತಿಯ ಸಿನಿಮಾ ಮತ್ತು ಪಾತ್ರಗಳನ್ನು ಪ್ರಯತ್ನಿಸುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆ ಆಗಿದ್ದ ಅವರ ‘ದಿ ಗರ್ಲ್​ಫ್ರೆಂಡ್’ ಸಿನಿಮಾ ಗಮನ ಸೆಳೆದಿತ್ತು. ಈಗ ಅವರು ‘ಮೈಸಾ’ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚುವಂತೆ ಮಾಡಿದ್ದಾರೆ. ಈ ಸಿನಿಮಾದಿಂದ ಫಸ್ಟ್ ಗ್ಲಿಂಪ್ಸ್ (Mysaa First…

Read More

ಯಾವುದೇ ಕಟ್ ಇಲ್ಲದೇ ಯು/ಎ ಪ್ರಮಾಣಪತ್ರ ಪಡೆದ ಕ್ರೈಂ ಥ್ರಿಲ್ಲರ್ ಸಿನಿಮಾ ‘ಚಾರ್ಜ್‌ಶೀಟ್ 03-08’

ಕನ್ನಡದ ಬಹುನಿರೀಕ್ಷಿತ ಕ್ರೈಂ ಥ್ರಿಲ್ಲರ್ ಸಿನಿಮಾ ‘ಚಾರ್ಜ್‌ಶೀಟ್ 03-08’ (Chargesheet 03-08) ಈಗ ಸೆನ್ಸಾರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸೆನ್ಸಾರ್ ಮಂಡಳಿಯಿಂದ ಯಾವುದೇ ವಿಡಿಯೋ ಕಟ್ ಇಲ್ಲದೆ U/A ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ಚಿತ್ರದ ನಿರೂಪಣೆ ಹಾಗೂ ಕಥೆಯ ನಿರ್ವಹಣೆಯನ್ನು ನೋಡಿ ಸೆನ್ಸಾರ್ ಮಂಡಳಿ (CBFC) ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ಚಿತ್ರತಂಡ ಹೇಳಿದೆ. ಯಾವುದೇ ಕಟ್ ಇಲ್ಲದೇ ಯು/ಎ ಪ್ರಮಾಣಪತ್ರ ಸಿಕ್ಕಿರುವುದರಿಂದ ಚಿತ್ರತಂಡಕ್ಕೆ ಸಂತಸ ಆಗಿದೆ. ‘ಎಂ.ಎಸ್ ಅರ್ಜುನ್ ಫಿಲ್ಮ್ಸ್’ ಬ್ಯಾನರ್ ಮೂಲಕ ನಿರ್ಮಾಣ ಆಗಿರುವ ಈ ಸಿನಿಮಾಗೆ ದಿನೇಶ್…

Read More

ಏಕಾಏಕಿ ಎಂಟ್ರಿ ಕೊಟ್ಟ ‘ಪೆದ್ದಿ’ ಸಿನಿಮಾ; ಅಭಿಮಾನಿಗಳಿಗೆ ಶುರುವಾಗಿದೆ ಆತಂಕ – Kannada News | Peddi Release: Ram Charan Janhvi Kapoor Film Hits Screens June 4 Amid Buzz and Hurdles

ರಾಮ್ ಚರಣ್ ಮತ್ತು ಜಾನ್ವಿ ಕಪೂರ್ ಅಭಿನಯದ, ಬುಚಿಬಾಬು ಸನಾ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ‘ಪೆದ್ದಿ’ ಜೂನ್ 4ರಂದು ಬಿಡುಗಡೆಯಾಗಲಿದೆ. ಈ ಸಮಯದಲ್ಲಿ ‘ಟಾಕ್ಸಿಕ್’ ಚಿತ್ರ ತೆರೆಗೆ ಬರಬೇಕಿತ್ತು. ಅದು ಮುಂದಕ್ಕೆ ಹೋಗಿರುವುದುರಿಂದ ‘ಪೆದ್ದಿ’ ಸಿನಿಮಾ ತೆರೆಗೆ ಬರುತ್ತಿದೆ. ಈ ಘೋಷಣೆಯ ಬೆನ್ನಲ್ಲೇ ಸಿನಿಮಾ ವಲಯದಲ್ಲಿ ಹಲವು ಚರ್ಚೆಗಳು ಶುರುವಾಗಿವೆ. ಮೊದಲು ಏಪ್ರಿಲ್ 30ಕ್ಕೆ ನಿಗದಿಯಾಗಿದ್ದ ಈ ಚಿತ್ರ, ಈಗ ಜೂನ್ 4ಕ್ಕೆ ಮುಂದೂಡಲ್ಪಟ್ಟಿದೆ. ಈ ಕುರಿತು ಮಾತನಾಡಿದ ನಿರ್ದೇಶಕ ಬುಚಿಬಾಬು ಸನಾ, ‘ಏಪ್ರಿಲ್ 30ರಂದು ಬರಲಾಗದಿದ್ದಕ್ಕೆ…

Read More

ಅಸ್ಸಾಂನಲ್ಲಿ 28 ವರ್ಷದ ಮಹಿಳೆಯನ್ನು ಕಾರಿನಿಂದ ಹೊರಗೆಳೆದು ಸಾಮೂಹಿಕ ಅತ್ಯಾಚಾರ – Kannada News | 28 Year Old Woman gangraped infront of lover Made To Transfer Rs 10000 In Assam

ಗುವಾಹಟಿ, ಫೆಬ್ರವರಿ 25: ಅಸ್ಸಾಂನ (Assam) ಸಿಲ್ಚಾರ್ ಬೈಪಾಸ್‌ನಲ್ಲಿ ರಾತ್ರಿ ತನ್ನ ಭಾವಿ ಪತಿಯೊಂದಿಗೆ ಲಾಂಗ್ ಡ್ರೈವ್ ಹೋಗಿದ್ದ 28 ವರ್ಷದ ಯುವತಿಗೆ ಆ ರಾತ್ರಿ ದುಃಸ್ವಪ್ನವಾಗಿ ಮಾರ್ಪಟ್ಟಿತು. ಆಕೆಯ ಜೊತೆ ನಿಶ್ಚಿತಾರ್ಥವಾದ ಹುಡುಗನ ಮುಂದೆ ಯುವಕರ ಗುಂಪೊಂದು ಆಕೆಯನ್ನು ಕಾರಿನಿಂದ ಹೊರಗೆ ಎಳೆದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದೆ. ಅಲ್ಲದೆ, 10,000 ರೂ. ಹಣ ನೀಡುವಂತೆ ಆಕೆಯನ್ನು ಒತ್ತಾಯಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಯುವತಿಯ…

Read More