Headlines

Solar Eclipse 2026: ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ – Kannada News | Solar Eclipse 2026: Astrological Predictions for Gemini by Dr. Basavaraj Guruji

ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಮಿಥುನ ರಾಶಿಯವರಿಗೆ, ವಿಶೇಷವಾಗಿ ಮೃಗಶಿರಾ, ಆರಿದ್ರಾ ಮತ್ತು ಪುನರ್ವಸು ನಕ್ಷತ್ರದವರಿಗೆ ಬಹಳಷ್ಟು ಶುಭ ಫಲಗಳನ್ನು ನೀಡಲಿದೆ. ಒಂಬತ್ತನೇ ಮನೆಯಲ್ಲಿ ಸಂಭವಿಸುತ್ತಿರುವ ಈ ಗ್ರಹಣವನ್ನು ಗುರು ಗ್ರಹವೂ ವೀಕ್ಷಿಸುತ್ತಿರುವುದರಿಂದ ಕಲಹಗಳು ಮತ್ತು ಅಪವಾದಗಳಿಂದ ದೂರವಿರಲು ಸಹಾಯವಾಗುತ್ತದೆ. ಧನ ಯೋಗ, ಆರ್ಥಿಕ ಲಾಭ, ಪೂರ್ವಿಕರ ಆಸ್ತಿ ವಿಚಾರದಲ್ಲಿ ಶುಭ, ಪ್ರಯತ್ನಗಳಲ್ಲಿ ಸಫಲತೆ, ಹಾಗೂ ಉದ್ಯೋಗದಲ್ಲಿ ಸ್ಥಿರತೆ ಮತ್ತು ಜವಾಬ್ದಾರಿಗಳ ಹೆಚ್ಚಳ ಸಾಧ್ಯ. ಮಾರಾಟಗಾರರು, ಆನ್‌ಲೈನ್ ಉದ್ಯಮಿಗಳು, ಸಾಫ್ಟ್‌ವೇರ್…

Read More

ಬೆಂಗಳೂರು: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ನಿಂದ ಕೋಟಿ ಕೋಟಿ ವಂಚನೆ ಆರೋಪ, 18 ಜನರ ವಿರುದ್ಧ ಪ್ರಕರಣ

ಬೆಂಗಳೂರು, ಮಾರ್ಚ್ 20: ಬೆಂಗಳೂರು (Bangalore) ಉತ್ತರ ತಾಲೂಕಿನ ಶೆಟ್ಟಿಹಳ್ಳಿಯಲ್ಲಿರುವ ಪ್ರತಿಷ್ಠಿತ ಪ್ರಿನ್ಸ್ ಟೌನ್ ಅಪಾರ್ಟ್‌ಮೆಂಟ್‌ನಲ್ಲಿ ಕೋಟಿ ಕೋಟಿ ಹಣ ವಂಚನೆ ಆರೋಪ ಕೇಳಿಬಂದಿದೆ. ಸುಮಾರು 700 ಫ್ಲಾಟ್‌ಗಳಿರುವ ಈ ಅಪಾರ್ಟ್‌ಮೆಂಟ್‌ನಲ್ಲಿ ಅಸೋಸಿಯೇಷನ್ ಸದಸ್ಯರು ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ನಿವಾಸಿಗಳು ಆರೋಪಿಸಿದ್ದಾರೆ. ಈ ಬಗ್ಗೆ ಅಪಾರ್ಟ್‌ಮೆಂಟ್ ನಿವಾಸಿ ಹಾಗೂ ವಕೀಲೆ ನಿಶಾ ಎಂಬವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಅಸೋಸಿಯೇಷನ್ ಅಧ್ಯಕ್ಷ ಅರುಣ್ ಕುಲಕರ್ಣಿ, ಕಾರ್ಯದರ್ಶಿ ಅಲೆಕ್ಸ್, ಖಜಾಂಚಿ ಪ್ರವೀಣ್…

Read More

RCB vs MI IPL 2026 Live Score: ಟಾಸ್ ಗೆದ್ದ ಆರ್​​ಸಿಬಿ ಬೌಲಿಂಗ್ ಆಯ್ಕೆ – Kannada News | Royal Challengers Bengaluru vs Mumbai Indians IPL 2026 Live Cricket Score RCB vs MI Match on 10th May latest news in Kannada

ಐಪಿಎಲ್ 2026 ರ 54ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯುತ್ತಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ, ಮುಂಬೈ ತಂಡವನ್ನು ಸುಲಭವಾಗಿ ಮಣಿಸಿತ್ತು. ಹೀಗಾಗಿ ಮುಂಬೈಗೆ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಅವಕಾಶವಿದ್ದರೆ, ಇತ್ತ ಆರ್​ಸಿಬಿಗೆ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸುವ ಅವಕಾಶವಿದೆ. Source link

Read More

ಭೀಕರ ಸ್ಫೋಟಕ್ಕೆ ಮನೆಗೆ ಮನೆಯೇ ಸರ್ವನಾಶ!: ಹೊಸ ಸಿಲಿಂಡರ್ ಜೋಡಣೆ ವೇಳೆ ಅವಘಡ – Kannada News | House Collapses in LPG Blast at Taluru Village in Ballari

ಬಳ್ಳಾರಿ, ಮಾರ್ಚ್​ 02: ಅಡುಗೆ ಸಿಲಿಂಡರ್​​ ಸ್ಫೋಟಗೊಂಡ ಪರಿಣಾಮ ಮನೆಗೆ ಮನೆಯೇ ಸರ್ವನಾಶವಾಗಿರುವ ಆಘಾತಕಾರಿ ಘಟನೆ ಬಳ್ಳಾರಿ ಜಿಲ್ಲೆ ಸಂಡೂರ ತಾಲೂಕಿನ ತಾಳೂರು ಗ್ರಾಮದಲ್ಲಿ ನಡೆದಿದೆ. ಸುಬಾನಿ ಸಾಬ್ ಎನ್ನುವವರ ಮನೆಯಲ್ಲಿ ಹೊಸ ಸಿಲಿಂಡರ್ ಜೋಡಣೆ ವೇಳೆ ಗ್ಯಾಸ್ ಸೋರಿಕೆಯಾಗಿ ಅವಘಡ ನಡೆದಿದ್ದು, ಗ್ಯಾಸ್ ಲೀಕ್​ ಆಗುತ್ತಿದ್ದಂತೆ ಮನೆಯಲ್ಲಿದ್ದ ಕುಟುಂಬಸ್ಥರು ಎಚ್ಚೆತ್ತು ಹೊರಬಂದ ಕಾರಣ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಪೋಟದ ತೀವ್ರತೆಗೆ ಮನೆ ಸಂಪೂರ್ಣ ಛಿದ್ರ ಛಿದ್ರವಾಗಿದ್ದು, ಪಕ್ಕದ ಮನೆಯ ಗೋಡೆಯೂ ಕುಸಿದು ಬಿದ್ದಿದೆ. ಮನೆ ಮಾಲೀಕ…

Read More

ಇದು ವಿನಾಶದ ಕಥೆಯಲ್ಲ,ಭಾರತದ ಸ್ವಾಭಿಮಾನದ ಗಾಥೆ, ಸೋಮನಾಥ ದೇವಾಲಯ ದಾಳಿಯ ಬಗ್ಗೆ ಮೋದಿ ಭಾವನಾತ್ಮಕ ಬ್ಲಾಗ್ – Kannada News | PM Modi Highlights Somnath Temple’s Millennium Long Legacy

ನವದೆಹಲಿ, ಜನವರಿ 05: ಸೋಮನಾಥ ದೇವಾಲಯ(Somnath Temple) ದ ಮೇಲಿನ ದಾಳಿಯು ಇತಿಹಾಸದ ಅತ್ಯಂತ ದೊಡ್ಡ ದುರಂತಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬ್ಲಾಗ್​ನಲ್ಲಿ ಬರೆದಿದ್ದಾರೆ. ಮೊಹಮ್ಮದ್ ಘಜ್ನಿ ಲೂಟಿ ಮಾಡಿ ಹೊರಟುಹೋದ, ಆದರೆ ಅವನಿಗೆ ಸೋಮನಾಥನ ಮೇಲಿನ ನಮ್ಮ ಭಕ್ತಿಯನ್ನು ಕಸಿದುಕೊಳ್ಳಲು ಸಾಧ್ಯವಾಗಲಿಲ್ಲ. ಗುಜರಾತ್‌ನ ಪ್ರಭಾಸ್ ಪಟನ್‌ನಲ್ಲಿರುವ ಸೋಮನಾಥ ದೇವಾಲಯವು ಭಾರತೀಯ ನಂಬಿಕೆ ಮತ್ತು ನಾಗರಿಕತೆಯ ಶಾಶ್ವತ ಸಂಕೇತವಾಗಿದೆ. ಈ ದೇವಾಲಯವು ಪದೇ ಪದೇ ವಿದೇಶಿ ಆಕ್ರಮಣಗಳು ಮತ್ತು ವಿನಾಶಗಳನ್ನು ಎದುರಿಸಿದೆ, ಆದರೆ ಪ್ರತಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಬೇಕಾದುದು ಸಮಯಕ್ಕೆ ಸಿಗದು – Kannada News | Horoscope 25 Wednesday 2026; Dina Rashi Bhavishya Today, Checkout the details here

ಮೇಷ ರಾಶಿ: ಅಪನಂಬಿಕೆಯಿಂದ ಮನಸ್ಸು ಕುಗ್ಗುವುದು. ಯಾರ ಮೇಲೂ ನಂಬಿಕೆ ಇಡುವುದು ಕಷ್ಟವಾದೀತು. ಸಂಗಾತಿಯಿಂದ ಅಧಿಕ ಸಂಪತ್ತನ್ನು ನಿರೀಕ್ಷಿಸುವಿರಿ. ತಾಯಿಯ ಪ್ರೀತಿಯು ನಿಮಗೆ ಸಿಗಲಿದೆ. ಏಕಮುಖವಾದ ನಿರ್ಧಾರದಿಂದ ಸಫಲತೆಯು ಇರದು. ಸಣ್ಣ ಸಣ್ಣ ವಿಚಾರಗಳಿಗೂ ಸಿಟ್ಟಾಗುವುದನ್ನು ಕಡಿಮೆ ಮಾಡಿ. ಯಾರಿಂದಲೂ ಏನನ್ನೂ ಪಡೆಯುವ ಮನಸ್ಸಾಗದು. ಯಾವುದನ್ನೂ ತೋರಿಕೆಗೆ ಮಾಡುವುದು ಬೇಡ. ಏಕಾಂತದಲ್ಲಿ ಇರಲು ನಿಮಗೆ ಅನಿವಾರ್ಯವಾದೀತು. ವೃಷಭ ರಾಶಿ: ಇಂದು ನಿಮ್ಮ ಕೆಲವು ನಿರೀಕ್ಷೆಯು ಹುಸಿಯಾಗಬಹುದು. ಧನಸಂಪಾದನೆಯ ಚಿಂತೆ ನಿಮಗೆ ಕಾಡಲು ಆರಂಭವಾಗಲಿದೆ. ಅಪರಿಚಿತರಿಂದ ಬಾಂಧವ್ಯ ಹುಟ್ಟಿಕೊಳ್ಳಬಹುದು….

Read More

Video: ಬೆಂಗಳೂರಿನಲ್ಲಿ ತಡರಾತ್ರಿ ಯುವತಿಯ ನೆರವಿಗೆ ಬಂದ ಅಪರಿಚಿತರು

ಬೆಂಗಳೂರು, ಏಪ್ರಿಲ್ 06: ಹೆಣ್ಣು ಮಕ್ಕಳ ಜತೆ ಕೆಲ ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ಪುಂಡಪೋಕರಿಗಳು ಅಹಿತಕರವಾಗಿ ವರ್ತಿಸುವ ಘಟನೆಗಳ ಬಗ್ಗೆ ನೀವು ಕೇಳಿರುತ್ತೀರಿ. ಆದರೆ ಬೆಂಗಳೂರು (Bengaluru) ನಗರವು ದೇಶದ ಅತ್ಯಂತ ಕಾಳಜಿಯುಳ್ಳ ಹಾಗೂ ಜವಾಬ್ದಾರಿಯುತ ನಗರಗಳಲ್ಲಿ ಒಂದಾಗಿದೆ ಎಂಬುದನ್ನು ಮತ್ತೆ ನೆನಪಿಸಿದೆ. ಇದಕ್ಕೆ ಕಾರಣವಾಗಿದ್ದು ಯುವತಿಯೂ ಹಂಚಿಕೊಂಡ ಈ ವಿಡಿಯೋ. ತಡರಾತ್ರಿ ಒಬ್ಬಂಟಿಯಾಗಿದ್ದ ವೇಳೆ ಈ ಯುವತಿಯ ಸುರಕ್ಷತೆಗಾಗಿ ಇಬ್ಬರು ಅಪರಿಚಿತರು ಬಂದಿದ್ದಾರೆ. ಅಪರಿಚಿತ ವ್ಯಕ್ತಿಗಳು ತೋರಿದ ಕಾಳಜಿ ಕಂಡು ಯುವತಿಯೂ ಫಿದಾ ಆಗಿದ್ದಾರೆ….

Read More

ಪುಟಾಣಿ ಮಕ್ಕಳಲ್ಲೂ ಹೆಚ್ಚುತ್ತಿದೆ ಕ್ಯಾನ್ಸರ್: ಆಘಾತಕಾರಿ ಅಂಕಿಅಂಶ ಬಯಲು – Kannada News | Childhood Cancer Cases Rising in Karnataka: Data Reveals 1889 Children Affected, Experts Call for More Cancer Hospitals

ಬೆಂಗಳೂರು, ಫೆಬ್ರವರಿ 13: ಕರ್ನಾಟಕದಲ್ಲಿ (Karnataka) ಪುಟಾಣಿ ಮಕ್ಕಳನ್ನೂ ಸಹ ಮಾರಕ ಕ್ಯಾನ್ಸರ್‌ ಬೆಂಬಿಡದೆ ಕಾಡುತ್ತಿರುವ ಆಘಾತಕಾರಿ ವಿಚಾರ ಬಯಲಾಗಿದೆ. ಮಕ್ಕಳಲ್ಲಿ ಕ್ಯಾನ್ಸರ್ (Cancer) ಭೀತಿ ದಿನೇ ದಿನೇ ಹೆಚ್ಚುತ್ತಿದ್ದು, ವರ್ಷದಿಂದ ವರ್ಷಕ್ಕೆ ಮಕ್ಕಳಲ್ಲಿ ಪ್ರಕರಣಗಳು ದುಪ್ಪಟ್ಟಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ ಒಂದು ವರ್ಷದ ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿ 1,889 ಮಕ್ಕಳಲ್ಲಿ ಕ್ಯಾನ್ಸರ್ ಪತ್ತೆಯಾಗಿದ್ದು, ಇವರಲ್ಲಿ 312 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ರಾಜಧಾನಿ ಬೆಂಗಳೂರು ಒಂದರಲ್ಲೇ 349 ಮಕ್ಕಳಲ್ಲಿ ಕ್ಯಾನ್ಸರ್ ದೃಢಪಟ್ಟಿದೆ. ಮಕ್ಕಳಲ್ಲಿ ಹೆಚ್ಚುತ್ತಿರುವ ಈ ರೋಗದ…

Read More

ಗಲ್ಫ್ ಬಿಕ್ಕಟ್ಟಿನಲ್ಲೂ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಆಗಲು ಬಿಡುತ್ತಿಲ್ಲ: ಸರ್ಕಾರದಿಂದ ಸ್ಪಷ್ಟನೆ

ನವದೆಹಲಿ, ಮಾರ್ಚ್ 30: ಇರಾನ್ ಯುದ್ಧ ನಿಲ್ಲದ ಹಿನ್ನೆಲೆಯಲ್ಲಿ ರಸಗೊಬ್ಬರ, ಎಲ್​ಪಿಜಿ, ಪೆಟ್ರೋಲ್, ಡೀಸಲ್, ಗ್ಯಾಸ್ ಪೂರೈಕೆ ಬಗ್ಗೆ ಜನರ ಆತಂಕ ಮುಂದುವರಿದಿದೆ. ಸರ್ಕಾರ ದಿನವೂ ಜನರಿಗೆ ಈ ಅಗತ್ಯ ವಸ್ತುಗಳ ಪೂರೈಕೆ ಸ್ಥಿತಿ ಬಗ್ಗೆ ಮಾಹಿತಿ ಒದಗಿಸುತ್ತಿದೆ. ಪೆಟ್ರೋಲಿಯಂ, ನೈಸರ್ಗಿಕ ಅನಿಲ, ಬಂದರು, ಹಡಗು, ಜಲಮಾರ್ಗ ಇತ್ಯಾದಿ ಸಚಿವಾಲಯದ ಅಧಿಕಾರಿಗಳು ಇಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಯೂರಿಯಾ ಸಂಗ್ರಹ ಸಾಕಷ್ಟಿದೆ. ಬೇರೆ ಬೇರೆ ಮೂಲಗಳಿಂದ ರಸಗೊಬ್ಬರ ಪೂರೈಕೆಗೆ (Urea supply) ಪ್ರಯತ್ನಿಸಲಾಗುತ್ತಿದೆ ಎಂದು ಸರ್ಕಾರ…

Read More

ತುಳಸಿ ಕಟ್ಟೆಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು? ಪ್ರತೀ ಸುತ್ತಿನ ಹಿಂದಿನ ಮಹತ್ವ ಇಲ್ಲಿ ತಿಳಿಯಿರಿ

ಭಾರತೀಯ ಸಂಸ್ಕೃತಿಯಲ್ಲಿ ವೃಕ್ಷಗಳಿಗೆ ವಿಶೇಷ ಸ್ಥಾನಮಾನವಿದೆ. ವೃಕ್ಷೋ ರಕ್ಷತಿ ರಕ್ಷಿತಃ ಎಂಬ ಮಾತು ಮರಗಳ ಸಂರಕ್ಷಣೆ ಮತ್ತು ಅದರ ಪ್ರಯೋಜನಗಳನ್ನು ಸಾರುತ್ತದೆ. ಆಹಾರ, ನೆರಳು, ವಾಸಕ್ಕೆ ಸಹಕಾರಿ ಹಾಗೂ ಔಷಧೀಯ ಗುಣಗಳನ್ನು ಹೊಂದಿರುವ ವೃಕ್ಷಗಳ ಜೊತೆಗೆ, ಕೆಲವು ವೃಕ್ಷಗಳನ್ನು ಪೂಜನೀಯ ಭಾವದಿಂದ ಕಾಣಲಾಗುತ್ತದೆ. ಅವುಗಳಲ್ಲಿ ಅರಳೀ ಮರದ ಜೊತೆಗೆ ತುಳಸಿ ಗಿಡವು ಅಗ್ರ ಪಂಕ್ತಿಯಲ್ಲಿ ನಿಲ್ಲುತ್ತದೆ. ಪ್ರತಿಯೊಂದು ಮನೆಯಲ್ಲೂ ತುಳಸಿ ಗಿಡ ಇರಲೇಬೇಕು ಎಂಬ ನಂಬಿಕೆಯಿದೆ. ತುಳಸಿ ಗಿಡವನ್ನು ಕೇವಲ ಬೆಳೆಸುವುದು, ನೀರು ಹಾಕುವುದು, ಅಥವಾ ವಿವಾಹ…

Read More