Headlines

200ಕ್ಕೂ ಹೆಚ್ಚು ಹೋಟೆಲ್‌ ಸಿಬ್ಬಂದಿಯ ಕೆಲಸಕ್ಕೂ ಕುತ್ತು: ಸಂಬಳ ಕಡಿತ, ಉದ್ಯೋಗ ಕಳೆದುಕೊಳ್ಳುವ ಆತಂಕ

ಬೆಂಗಳೂರು, ಮಾರ್ಚ್ 16: ಕರ್ನಾಟಕದಲ್ಲಿ (Karnataka) ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರಗೊಂಡಿದ್ದು, ಹೋಟೆಲ್ ಉದ್ಯಮ (Hotel Business) ಗಂಭೀರ ಸಂಕಷ್ಟಕ್ಕೆ ಸಿಲುಕಿದೆ. ಗಲ್ಫ್ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ವ್ಯತ್ಯಯಗೊಂಡಿದ್ದು, ಹಲವು ಹೋಟೆಲ್‌ಗಳು ಕಾರ್ಯಾಚರಣೆ ನಡೆಸಲು ಸಾಧ್ಯವಾಗದೆ ಬಾಗಿಲು ಮುಚ್ಚುವ ಪರಿಸ್ಥಿತಿ ಎದುರಾಗಿದೆ. ಕೆಲ ಹೋಟೆಲ್‌ಗಳು ಸೌದೆ ಒಲೆಗಳನ್ನು ಬಳಸಿಕೊಂಡು ಸೀಮಿತ ಮೆನುಗಳೊಂದಿಗೆ ಆಹಾರ ತಯಾರಿಸುತ್ತಿದ್ದರೆ, ಇನ್ನೂ ಕೆಲವು ಸಂಪೂರ್ಣವಾಗಿ ಕಾರ್ಯಾಚರಣೆ ಸ್ಥಗಿತಗೊಳಿಸಿವೆ. ಗ್ಯಾಸ್ ಸಿಲಿಂಡರ್ ಸಿಗದೆ ಹೋಟೆಲ್ ಉದ್ಯಮಿಗಳು ಕಂಗಾಲಾಗಿದ್ದಾರೆ….

Read More

Karnataka Weather forecast: ಕರ್ನಾಟಕದಲ್ಲಿ 1 ವಾರ ಭಾರೀ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ – Kannada News

ಬೆಂಗಳೂರು, ಜೂನ್ 07): ಕರ್ನಾಟಕದಲ್ಲಿ ಮುಂಗಾರು (karnataka monsoon) ಚುರುಕುಗೊಂಡಿದ್ದು, ಇಂದಿನಿಂದ ಏಳು ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ (karnataka Rains) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಅಬ್ಬರ ವಿಪರೀತವಾಗಲಿದ್ದು, ಹವಾಮಾನ ಇಲಾಖೆಯು ಈ ಭಾಗಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು…

Read More

ವಿಚ್ಛೇದನ ವದಂತಿ ಬಗ್ಗೆ ಪೋಸ್ಟ್ ಹಾಕಿದ ನಟಿ ಶುಭಾ ಪೂಂಜಾ – Kannada News

ಕನ್ನಡದ ನಟಿ ಶುಭಾ ಪೂಂಜಾ ಅವರು ತಮ್ಮ ದಾಂಪತ್ಯ ಜೀವನವನ್ನು ಕೊನೆಗೊಳಿಸಲಿದ್ದಾರೆ ಎಂಬ ವದಂತಿಗಳಿಗೆ ಕೊನೆಗೂ ಅವರೇ ಅಧಿಕೃತವಾಗಿ ಪ್ರತಿಕ್ರಿಯಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾ ಹಾಗೂ ಮಾಧ್ಯಮಗಳಲ್ಲಿ ಅವರ ವಿಚ್ಛೇದನದ ಸುದ್ದಿ ಸಖತ್ ಸದ್ದು ಮಾಡುತ್ತಿತ್ತು. ಈ ಎಲ್ಲಾ ಚರ್ಚೆಗಳ ನಡುವೆ ನಟಿ ಶುಭಾ ಪೂಂಜಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಒಂದನ್ನು ಹಂಚಿಕೊಳ್ಳುವ ಮೂಲಕ ಮಾಧ್ಯಮ ಮಿತ್ರರಲ್ಲಿ ಮತ್ತು ಅಭಿಮಾನಿಗಳಲ್ಲಿ ಒಂದು ಪ್ರಮುಖ ಮನವಿ ಮಾಡಿದ್ದಾರೆ. ಶುಭಾ ಪೂಂಜಾ ಅವರು 2022ರಲ್ಲಿ…

Read More

ಕಪಾಳಮೋಕ್ಷ ಮಾಡಿದಕ್ಕೆ ನಾನೇ ನನ್ನ ಸ್ನೇಹಿತನನ್ನು ಕೊಂದೆ: ಇನ್‌ಸ್ಟಾಗ್ರಾಮ್ ವಿಡಿಯೋದಲ್ಲಿ ತಪ್ಪೊಪ್ಪಿಕೊಂಡ ಯುವಕ – Kannada News | Delhi Cafe Shooting: Accused Shares Confession Video, Blames Faizan for Old Grudge

ದೆಹಲಿ, ಜ.24: ಈಶಾನ್ಯ ದೆಹಲಿಯ ಮೌಜ್‌ಪುರದ ಕೆಫೆಯೊಂದರಲ್ಲಿ (Delhi Cafe Shooting) 24 ವರ್ಷದ ಯುವಕನನ್ನು ಗುಂಡಿಕ್ಕಿ ಕೊಂದ ಘಟನೆಯೊಂದು ನಡೆದಿದೆ. ಇದೀಗ ಈ ಕೊಲೆಯ ಬಗ್ಗೆ ಆರೋಪಿ ತಪ್ಪೊಪ್ಪಿಗೆಯ ವಿಡಿಯೋವೊಂದನ್ನು ಹಂಚಿಕೊಂಡಿದ್ದಾನೆ. ಗುಂಡಿಕ್ಕಿ ಕೊಂದ ನಂತರ ಮನಕಲಕುವ ತಪ್ಪೊಪ್ಪಿಗೆ ಹೇಳಿಕೆಯನ್ನು ನೀಡಿದ್ದಾನೆ. ಗುರುವಾರ (ಜ22) ರಾತ್ರಿ ವೈಯಕ್ತಿಕ ದ್ವೇಷಕ್ಕಾಗಿ 24 ವರ್ಷದ ಫೈಜಾನ್ ಎಂಬ ಯುವಕನನ್ನು ಕೊಲೆ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. @moinqureshiii_’ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡಿದ್ದು, ಈ ಹೇಳಿಕೆ ಭಾರೀ ಚರ್ಚೆಗೆ…

Read More

ಗಡಿರಾಷ್ಟ್ರಗಳಿಗೆ ಇದ್ದ ಎಫ್​ಡಿಐ ಬಿಗಿನಿಯಮ ಸಡಿಲಿಸಿದ ಭಾರತ; ಇನ್ಮುಂದೆ ಚೀನೀ ಹೂಡಿಕೆ ಒಳಹರಿವು ಸರಾಗ

ನವದೆಹಲಿ, ಮಾರ್ಚ್ 10: ದೇಶದೊಂದಿಗೆ ಗಡಿ ಹಂಚಿಕೊಂಡಿರುವ ದೇಶಗಳಿಗೆ (border countries) ಇದ್ದ ಎಫ್​ಡಿಐ ನಿರ್ಬಂಧವನ್ನು ಭಾರತ ತೆರವುಗೊಳಿಸುತ್ತಿದೆ. ಎಫ್​ಡಿಐ ನಿಯಮಗಳನ್ನು ಸಡಿಲಗೊಳಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 2020ರಲ್ಲಿ ಗಾಲ್ವನ್​ನಲ್ಲಿ ಚೀನಾ ಜೊತೆ ಜಟಾಪಟಿ ನಡೆದ ಬಳಿಕ ಭಾರತವು ಗಡಿ ದೇಶಗಳ ಹೂಡಿಕೆಗಳ ಮೇಲೆ ನಿರ್ಬಂಧ ಹಾಕಿತ್ತು. 2020ರ ಪ್ರೆಸ್ ನೋಟ್-3 ನಿಯಮಗಳ ಪ್ರಕಾರ ಗಡಿ ದೇಶಗಳ ಸಂಸ್ಥೆಗಳಿಂದ ಭಾರತದಲ್ಲಿ ಹೂಡಿಕೆ ಮಾಡಲು…

Read More

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್​ನಿಂದ ಹೈಟೆಕ್ ಟೋಲ್​ಬೂತ್; ಯುಆನ್, ಕ್ರಿಪ್ಟೋದಲ್ಲಿ ಟೋಲ್ ಕಟ್ಟಿರಿ, ಸೀಕ್ರೆಟ್ ಕೋಡ್ ಪಡೆಯಿರಿ

ನವದೆಹಲಿ, ಏಪ್ರಿಲ್ 3: ಗಲ್ಫ್ ರಾಷ್ಟ್ರಗಳಿಂದ ತೈಲ ಪೂರೈಕೆಯ ಸಮುದ್ರ ಮಾರ್ಗದಲ್ಲಿರುವ ಹಾರ್ಮುಜ್ ಜಲಸಂಧಿಗೆ (Hormuz Strait) ಇರಾನ್​ನಿಂದ ತಡೆ ಬಿದ್ದಿದೆ. ಯುಎಇ, ಸೌದಿ, ಬಹರೇನ್ ಸೇರಿದಂತೆ ಹೆಚ್ಚಿನ ಕೊಲ್ಲಿ ದೇಶಗಳು ಅಮೆರಿಕದ ಪರ ಇರುವುದರಿಂದ ಇರಾನ್ ಬಹುತೇಕ ಏಕಾಂಗಿಯಾಗಿ ಹೋರಾಡುತ್ತಿದೆ. ಹಾರ್ಮುಜ್ ಜಲಸಂಧಿಯ ನಿಯಂತ್ರಣ ಹೊಂದಿರುವ ಇರಾನ್, ಅದನ್ನೇ ತನ್ನ ಆಯುಧ ಮತ್ತು ಆದಾಯ ಮೂಲವಾಗಿ ಮಾಡಿಕೊಳ್ಳಲು ಹೊರಟಿದೆ. ಈ ಹಿಂದೆ ಬಂದ ವರದಿಯಲ್ಲಿ ತಿಳಿಸಲಾಗಿದ್ದಂತೆ ಹಾರ್ಮುಜ್ ಜಲಸಂಧಿ ಮೂಲಕ ಹಾದು ಹೋಗುವ ಹಡಗುಗಳಿಂದ ಟೋಲ್…

Read More

ತಾತ, ಅಪ್ಪನ ಹಾದಿಯಲ್ಲಿ ಅಜಯ್ ದೇವಗನ್ ಪುತ್ರ ಯುಗ್: ಜಿಮ್ ವಿಡಿಯೋ ವೈರಲ್ – Kannada News

ಬಾಲಿವುಡ್‌ನ ಸ್ಟಾರ್ ಜೋಡಿ ಅಜಯ್ ದೇವಗನ್ ಮತ್ತು ಕಾಜೋಲ್ ಅವರ ಮುದ್ದಿನ ಮಗ ಯುಗ್ ದೇವಗನ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ತಮ್ಮ ಅದ್ಭುತ ಬಾಡಿ ಟ್ರಾನ್ಸ್‌ಫಾರ್ಮೇಶನ್ ಮೂಲಕ ಯುಗ್ ಎಲ್ಲರ ಗಮನ ಸೆಳೆದಿದ್ದಾರೆ. 15 ವರ್ಷದ ಯುಗ್‌ ಫಿಟ್‌ನೆಸ್ ನೋಡಿದರೆ, ಅವರು ಅಜ್ಜ, ಖ್ಯಾತ ಸಾಹಸ ನಿರ್ದೇಶಕ ವೀರೂ ದೇವಗನ್ ಮತ್ತು ತಂದೆ ಅಜಯ್ ದೇವಗನ್ ಅವರ ಹೆಜ್ಜೆಗಳನ್ನು ಅನುಸರಿಸುತ್ತಿರುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಪ್ರಸ್ತುತ ಯುಗ್ ದೇವಗನ್ ಜಿಮ್‌ನಲ್ಲಿ ಕಸರತ್ತು ಮಾಡುತ್ತಿರುವ ವಿಡಿಯೋವೊಂದು…

Read More

ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು – Kannada News | Kalaburagi: Complaint Filed Over Alleged Burqa Insult During Holi

ಕಲಬುರಗಿ, ಮಾರ್ಚ್​ 05: ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ಹೋಳಿ ಹಬ್ಬದ ಆಚರಣೆ ವೇಳೆ ಬುರ್ಖಾ ಹಾಕಿಕೊಂಡು ಬಣ್ಣ ಹಚ್ಚಿ ಅವಮಾನ ಮಾಡಿರುವ ಆರೋಪ ಕೇಳಿಬಂದಿದೆ. ಓರ್ವ ವ್ಯಕ್ತಿಗೆ ಬುರ್ಖಾ ಹಾಕಿಸಿ ಬಣ್ಣ ಹಚ್ಚಿದ್ದಾರೆ. ಆ ಮೂಲಕ ಹಿಂದೂ ಯುವಕರು ಬುರ್ಖಾಗೆ ಅವಮಾನಿಸಿದ್ದಾರೆಂದು ದಲಿತ ಸೇನೆ ಮುಖಂಡ ಸಮೀರ್ ಆವಂಟಿ ನಿಂಬರ್ಗಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಿಎನ್‌ಎಸ್ ಕಾಯ್ದೆ 2003ರ ಸೆಕ್ಷನ್ 196 ಹಾಗೂ 299ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ….

Read More

IPL 2027: ಐಪಿಎಲ್ ಆರಂಭಕ್ಕೆ ಡೇಟ್ ಫಿಕ್ಸ್​! – Kannada News | IPL 2027 is likely to begin on March 10

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-20 ಆರಂಭಕ್ಕೆ ತಾತ್ಕಾಲಿಕ ಡೇಟ್ ಫಿಕ್ಸ್ ಮಾಡಲಾಗಿದೆ. ಅದರಂತೆ ಐಪಿಎಲ್ 2027 ಮಾರ್ಚ್ 10 ರಿಂದ ಶುರುವಾಗಲಿದೆ. ಅಲ್ಲದೆ ಫೈನಲ್ ಪಂದ್ಯವನ್ನು ಮೇ 15 ರೊಳಗೆ ಮುಗಿಸಲು ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ಅಂತಾರಾಷ್ಟ್ರೀಯ ಕ್ರಿಕೆಟ್ ವೇಳಾಪಟ್ಟಿ ಹಾಗೂ ಆಟಗಾರರ ಹಿತದೃಷ್ಟಿಯಿಂದ ಪ್ರಸ್ತುತ ಇರುವ 74 ಪಂದ್ಯಗಳ ಸ್ವರೂಪದಲ್ಲೇ 2027ರ ಐಪಿಎಲ್ ಟೂರ್ನಿ ಮುಂದುವರಿಯಲಿದೆ.  ಇದರೊಂದಿಗೆ, ಭಾರತದ ತೀವ್ರ ಹವಾಮಾನ ವೈಪರೀತ್ಯ ಹಾಗೂ ಮುಂಗಾರು ಮಳೆಯಿಂದ…

Read More

Karun Nair: ಕರುಣ್ ನಾಯರ್​ನಿಂದ ಒಂದಲ್ಲ ಎರಡು ಕ್ಯಾಚ್ ಡ್ರಾಪ್: ಕೆಎಲ್ ರಾಹುಲ್ ಸ್ಫೋಟಕ ಆಟ ವ್ಯರ್ಥ – Kannada News | Karun Nair dropped two catches of Shreyas Iyer KL Rahul’s explosive batting wasted

ಬೆಂಗಳೂರು (ಏ. 26): ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 35ನೇ ಪಂದ್ಯ ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು. ಪಂಜಾಬ್ ಕಿಂಗ್ಸ್ ತಂಡವು 265 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟುವ ಮೂಲಕ ವಿಶ್ವ ದಾಖಲೆಯನ್ನು ನಿರ್ಮಿಸಿತು, ಆದರೆ ಈ ಸೋಲು ಡೆಲ್ಲಿ ಕ್ಯಾಪಿಟಲ್ಸ್‌ನ ಗಾಯಗಳಿಗೆ ಉಪ್ಪು ಸವರಿತು. ಇಲ್ಲಿ ಇಡೀ ಪಂದ್ಯದ ಗತಿಯನ್ನು ಬದಲಾಯಿಸಿದ್ದು ಬ್ಯಾಟಿಂಗ್ ಅಲ್ಲ, ಡೆಲ್ಲಿಯ ಕಳಪೆ ಫೀಲ್ಡಿಂಗ್. ಕರುಣ್ ನಾಯರ್ (Karun Nair) ಈ ಪಂದ್ಯದಲ್ಲಿ ಎರಡು ದೊಡ್ಡ…

Read More