ಈದ್ ಹಬ್ಬದ ದಿನವೇ ಜೆರುಸಲೆಮ್ ಮೇಲೆ ಇರಾನ್ ಕ್ಷಿಪಣಿ ದಾಳಿ

ಜೆರುಸಲೇಂ, ಮಾರ್ಚ್ 21: ಈದ್ ಅಲ್-ಫಿತರ್ ದಿನದಂದೇ ಜೆರುಸಲೇಂ ಮೇಲೆ ಇರಾನಿನ (Iran War) ಕ್ಷಿಪಣಿ ದಾಳಿ ನಡೆದಿದೆ. ಅಲ್-ಅಕ್ಸಾ ಮಸೀದಿಯಿಂದ ಕೆಲವೇ ನೂರು ಮೀಟರ್ ದೂರದಲ್ಲಿ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ನೂರಾರು ಮುಸ್ಲಿಂ ಆರಾಧಕರು ಮಸೀದಿಯ ಗೇಟ್ ಹೊರಗೆ ತಮ್ಮ ಈದ್ ಪ್ರಾರ್ಥನೆಗಳನ್ನು ನಡೆಸಬೇಕಾಯಿತು. ಸುಮಾರು 60 ವರ್ಷಗಳಲ್ಲಿ ಮೊದಲ ಬಾರಿಗೆ ಮಸೀದಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಯಿತು. ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಯಹೂದಿಗಳಿಗೆ ವಿಶ್ವದ ಕೆಲವು ಪವಿತ್ರ ಸ್ಥಳಗಳಿಂದ ಕೆಲವೇ ಮೀಟರ್ ದೂರದಲ್ಲಿರುವ ಈದ್ ಅಲ್-ಫಿತರ್…

Read More

ಬೀದರ್-ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸಾವು – Kannada News | Chitradurga Road Accident: 4 Dead in Hindasagatte Car Lorry Crash on Highway

ಚಿತ್ರದುರ್ಗ, ಜನವರಿ 10: ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತವೊಂದು (Accident) ಸಂಭವಿಸಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿರುವಂತಹ (death) ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಗ್ರಾಮದಲ್ಲಿ ನಡೆದಿದೆ. ವಿಶ್ವನಾಥ್(22), ನಂಜುಂಡಿ(23), ರಾಹುಲ್(23) ಮತ್ತು ಯಶ್ವಂತ್(22) ಮೃತರು. ಮೃತರು ಹಿರಿಯೂರು ತಾಲೂಕಿನ ನಂಜಯ್ಯನಕೊಟ್ಟಿಗೆ ಗ್ರಾಮದವರು. ಹಿರಿಯೂರು ಗ್ರಾಮಾಂತರ ಠಾಣೆ ಸಿಪಿಐ ಆನಂದ್​ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದ ವಾಹನ ಪಲ್ಟಿ: 12 ಜನರ ಪೈಕಿ…

Read More

Daily Devotional: ದೇವಾಲಯಗಳಲ್ಲಿ ಮಹಿಳೆಯರು ಅರ್ಚಕರಾಗಬಹುದಾ?

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ದೇವಾಲಯಗಳಲ್ಲಿ ಮಹಿಳೆಯರು ಅರ್ಚಕರಾಗಬಹುದಾ ಎಂದು ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ.  ಭಗವಂತನ ಮತ್ತು ಭಕ್ತರ ನಡುವೆ ಸೇತುವೆಯಾಗಿರುವ ಅರ್ಚಕ ವೃತ್ತಿಗೆ ಸಮಾಜದಲ್ಲಿ ಮಹತ್ವದ ಸ್ಥಾನವಿದೆ. “ಅರ್ಚಕಸ್ಯ ಪ್ರಭಾವೇನ ಶಿಲಾಭವತಿ ಶಂಕರ” ಎಂಬ ನಾಣ್ಣುಡಿಯಂತೆ, ಅರ್ಚಕರ ಭಕ್ತಿ ಮತ್ತು ಪ್ರಭಾವದಿಂದ ಶಿಲೆಯಲ್ಲಿಯೂ ಶಂಕರನ ಅನುಭವ ಸಾಧ್ಯ. ಈ ಪವಿತ್ರ ವೃತ್ತಿಯಲ್ಲಿ ಮಹಿಳೆಯರು ಅರ್ಚಕರಾಗಬಹುದೇ ಎಂಬ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಇದಕ್ಕೆ ಉತ್ತರ ಸ್ಪಷ್ಟ: ಧಾರ್ಮಿಕ ಆಚರಣೆಗಳಲ್ಲಿ ಲಿಂಗಭೇದಕ್ಕೆ ಪ್ರಾಶಸ್ತ್ಯವಿಲ್ಲ. ಮಹಿಳೆಯರು ದೇವಾಲಯಗಳಲ್ಲಿ, ಹೋಮ-ಯಜ್ಞಾದಿಗಳಲ್ಲಿ ಅರ್ಚಕರಾಗಿ…

Read More

SRH vs RR: ರಾಜಸ್ಥಾನಕ್ಕೆ ಮುಳುವಾದ ಅತಿಯಾದ ಆತ್ಮವಿಶ್ವಾಸ; ಸನ್‌ರೈಸರ್ಸ್ ವಿರುದ್ಧ ಹೀನಾಯ ಸೋಲು

ಬಲಿಷ್ಠ ಬ್ಯಾಟಿಂಗ್ ಹಾಗೂ ತನ್ನ ಮಾರಕ ಬೌಲಿಂಗ್ ದಾಳಿಯಿಂದ 2026 ರ ಐಪಿಎಲ್‌ನಲ್ಲಿ ಏಕೈಕ ಅಜೇಯ ತಂಡವಾಗಿ ಉಳಿದಿದ್ದ ರಾಜಸ್ಥಾನ್ ರಾಯಲ್ಸ್ ತಂಡವನ್ನು 57 ರನ್​​ಗಳಿಂದ ಹೀನಾಯವಾಗಿ ಸೋಲಿಸುವಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡ ಯಶಸ್ವಿಯಾಗಿದೆ. ರಾಜಸ್ಥಾನ್ ತಂಡವನ್ನು ಸನ್‌ರೈಸರ್ಸ್ ತಂಡ ಸೋಲಿಸಿತು ಎನ್ನುವುದಕ್ಕಿಂತ, ಸನ್‌ರೈಸರ್ಸ್ ತಂಡದ ಪರ ಐಪಿಎಲ್​ಗೆ ಪಾದಾರ್ಪಣೆ ಮಾಡಿದ ಇಬ್ಬರು ಯುವ ವೇಗಿಗಳಾದ ಪ್ರಫುಲ್ ಹಿಂಗೆ ಹಾಗೂ ಸಕೀಬ್ ಹುಸೇನ್ ಅವರ ಮಾರಕ ದಾಳಿಗೆ ರಾಜಸ್ಥಾನ್ ಮಂಡಿಯೂರಿತು ಎಂದರೆ ತಪ್ಪಾಗಲಾರದು. ಈ ಪಂದ್ಯದಲ್ಲಿ ಮೊದಲು…

Read More

ಶ್ವಾನಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸತೀಶ್; ಸುತ್ತಿಕೊಂಡು ಬಂದ ಕರ್ಮ – Kannada News | Big Boss Satish Dog Controversy: Breeder Faces Legal Action Over Derogatory Animal Comments

ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ (Satish) ಅವರು ತಮ್ಮನ್ನು ತಾವು ಡಾಗ್ ಬ್ರೀಡರ್ ಎಂದು ಕರೆದುಕೊಂಡಿದ್ದಾರೆ. ಲಕ್ಷದಿಂದ ಹಿಡಿದು ಕೋಟಿವರೆಗಿನ ಡಾಗ್ ತಳಿಗಳನ್ನು ಖರೀದಿಸಿದ್ದಾಗಿ ಅವರು ಹೇಳುತ್ತಾರೆ. ಆದರೆ, ಅವರಿಗೆ ಪ್ರಾಣಿಗಳ ಮೇಲೆ ಸ್ವಲ್ಪವೂ ಪ್ರೀತಿ ಇದ್ದಂತೆ ಇಲ್ಲ. ಈ ವಿಷಯ ಪದೇ ಪದೇ ಸಾಬೀತಾಗುತ್ತಲೇ ಇದೆ. ಇತ್ತೀಚೆಗೆ ಸತೀಶ್ ಅವರ ವಿಡಿಯೋ ಒಂದು ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ಅವರು ಶ್ವಾನಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಸ್ ಮಾಡಲಾಗಿದೆ. ಸತೀಶ್ ಹಾಗೂ…

Read More

ಡಿಜೆ ಹಳ್ಳಿಯಲ್ಲಿ ಹಸುಗಳ‌ ಶೆಡ್​​ಗೆ ಬೆಂಕಿ: ವಿಕೃತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು, (ಏಪ್ರಿಲ್ 08): ನಗರದ ಡಿಜೆ ಹಳ್ಳಿ (DJ Halli) ಬಳಿ ಇರುವ ಶಾಂಪುರ ರಸ್ತೆಯಲ್ಲಿ ನಿನ್ನೆ (ಏಪ್ರಿಲ್ 07) ಅಗ್ನಿ ದುರಂತವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಆರು ಹಸುಗಳು (Cows) ಸಾವನ್ನಪ್ಪಿದ್ದವು. ಶೆಡ್​​​​ನಲ್ಲಿದ್ದ 20 ಹಸುಗಳ ಪೈಕಿ ಆರು ಮೂಕಜೀವಿಗಳು ಬೆಂಕಿಯ (Fire) ಜ್ವಾಲೆಗೆ ನರಳಿ ಪ್ರಾಣ ಬಿಟ್ಟಿದ್ದಾವೆ. ಮೊದಲು ಆಕಸ್ಮಿಕವಾಗಿ ಬೆಂಕಿ ತಗುಲಿ ಈ ಅವಘಡ ನಡೆದಿದೆ ಎನ್ನಲಾಗಿತ್ತು. ಆದರೀಗ ಈ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​​ ಸಿಕ್ಕಿದ್ದು, ಬೇಕಂತಲೇ ಕಿರಾತಕನೊಬ್ಬ ಹಸುಗಳಿದ್ದ ಶೆಡ್​ಗೆ…

Read More

ಬೆಂಗಳೂರಲ್ಲಿ ಮಾಲಿನ್ಯದ ಭೀತಿ, ಕರಾವಳಿಯಲ್ಲಿ ಶುದ್ಧ ಗಾಳಿ! ಅಸ್ತಮಾ ರೋಗಿಗಳಿಗೆ ಎಚ್ಚರ – Kannada News | Bengaluru Air Quality Alert: Dust and Heat Affect AQI; Tips for Respiratory Health

ಬೆಂಗಳೂರು, ಏ.14: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಗಾಳಿಯ ಗುಣಮಟ್ಟದಲ್ಲಿ ಭಾರೀ ಬದಲಾವಣೆಗಳು ಕಂಡು ಬಂದಿಲ್ಲ. ರಾಜ್ಯದ ಬಹುತೇಕ ಭಾಗಗಳಲ್ಲಿ ಗಾಳಿಯ ಗುಣಮಟ್ಟವು ‘ತೃಪ್ತಿಕರ’ (Satisfactory) ದಿಂದ ‘ಸಾಧಾರಣ’ (Moderate) ಮಟ್ಟದಲ್ಲಿದೆ. ಬಿಸಿಲಿನ ತಾಪ ಹೆಚ್ಚಿರುವುದರಿಂದ, ಹಾಗೂ ವಾಹನ ದಟ್ಟಣೆಯಿಂದ ಕೆಲವು ಕಡೆ ಧೂಳಿನ ಪ್ರಮಾಣ ಸ್ವಲ್ಪ ಏರಿಕೆಯಾಗಿದೆ. ಈ ಬಗ್ಗೆ ಇಲ್ಲಿದೆ ವರದಿ. ಸಿಲ್ಕ್ ಬೋರ್ಡ್, ಪೀಣ್ಯ ಮತ್ತು ಹೆಬ್ಬಾಳದಂತಹ ಪ್ರದೇಶಗಳಲ್ಲಿ ವಾಹನ ದಟ್ಟಣೆ ಹಾಗೂ ರಸ್ತೆ ಧೂಳಿನಿಂದಾಗಿ ಗಾಳಿಯ ಗುಣಮಟ್ಟವು 100 ದಾಟಿದ್ದು,…

Read More

ವಾರೆವ್ಹಾ..! ಬೆಂಗಳೂರಿನಲ್ಲಿ ಓದಿದ ಹುಡುಗ ನೇಪಾಳದ ಮುಂದಿನ ಪ್ರಧಾನಿ

ಕಾಠ್ಮಂಡು, ಮಾ.7: ಕಳೆದ ವರ್ಷ ನಡೆದ ತೀವ್ರ ಸ್ವರೂಪದ ‘ಜೆನ್-ಜಿ’ (Gen Z) ಪ್ರತಿಭಟನೆಗಳ ನಂತರ ನಡೆದ ನೇಪಾಳದ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ದೊಡ್ಡ ರಾಜಕೀಯ ಕ್ರಾಂತಿ ಸಂಭವಿಸಿದೆ. ರಾಪರ್ ಹಾಗೂ ಇಂಜಿನಿಯರ್ ಆಗಿದ್ದ, ಕಾಠ್ಮಂಡುವಿನ ಮಾಜಿ ಮೇಯರ್ ಬಲೇಂದ್ರ ಶಾ ಅವರ ನೂತನ ಪಕ್ಷವಾದ ಆರ್‌ಎಸ್‌ಪಿ (RSP) ಕ್ಲೀನ್ ಸ್ವೀಪ್ ಮಾಡುವತ್ತ ಹೆಜ್ಜೆ ಹಾಕಿದೆ. ಇನ್ನು ಬಲೇಂದ್ರ ಶಾ ಹಾಗೂ ಕರ್ನಾಟಕಕ್ಕೂ ಒಂದು ಸಂಬಂಧವಿದೆ. ಅವರು ಬೆಂಗಳೂರಿನ ನಿಟ್ಟೆ ಮೀನಾಕ್ಷಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸಿವಿಲ್…

Read More

ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ; ಎದುರಾಳಿ ಯಾರು? – Kannada News | ICC Women’s T20 World Cup 2026: India vs Bangladesh Battle for Semi Finals Qualification

2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ ಸುತ್ತಿಗೆ ಹತ್ತಿರವಾಗಿದ್ದ ಭಾರತ ಮಹಿಳಾ ತಂಡ, ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿನಿಂದಾಗಿ ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ಹರಸಾಹಸ ಪಡಬೇಕಾದ ಸ್ಥಿತಿಗೆ ಬಂದು ನಿಂತಿದೆ. ಪ್ರಸ್ತುತ, ಭಾರತ ತಂಡವು ಮೂರು ಪಂದ್ಯಗಳಿಂದ 2 ಗೆಲುವುಗಳೊಂದಿಗೆ ಗ್ರೂಪ್ ಎ ನಲ್ಲಿ 4 ಅಂಕಗಳೊಂದಿಗೆ ಪಾಯಿಂಟ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಕಾಯ್ದುಕೊಂಡಿದೆ. ತಂಡದ ನೆಟ್ ರನ್ ರೇಟ್ 2.511 ಆಗಿದೆ. ಹೀಗಾಗಿ ಸೆಮಿಫೈನಲ್‌ ರೇಸ್​ನಲ್ಲಿ ಟೀಂ…

Read More

‘ಧುರಂಧರ್’ ಚಿತ್ರಕ್ಕೆ ತಿರುಗೇಟು ನೀಡಲು ‘ಮೇರಾ ಲಿಯಾರಿ’ ಸಿನಿಮಾ ಮಾಡಿದ ಪಾಕಿಸ್ತಾನ – Kannada News | Dhurandhar Vs Mera Lyari controversy Pakistan reaction to Ranveer Singh movie

ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ, ಆದಿತ್ಯ ಧರ್ ನಿರ್ದೇಶನದ ‘ಧುರಂಧರ್’ (Dhurandhar) ಫ್ರಾಂಚೈಸಿ ಎರಡು ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ 3000 ಕೋಟಿ ರೂಪಾಯಿಗೂ ಅಧಿಕ ಹಣ ಲೂಟಿ ಮಾಡಿ ದಾಖಲೆ ಬರೆದಿವೆ. ಆದರೆ, ಈ ಚಿತ್ರದಲ್ಲಿ ತೋರಿಸಲಾದ ಪಾಕಿಸ್ತಾನದ ಲಿಯಾರಿ (Lyari) ಪಟ್ಟಣದ ಚಿತ್ರಣ ಈಗ ಎರಡು ದೇಶಗಳ ನಡುವೆ ಸಿನಿಮಾ ಸಮರಕ್ಕೆ ನಾಂದಿ ಹಾಡಿದೆ. ‘ಧುರಂಧರ್’ ಸಿನಿಮಾಗೆ ತಿರುಗೇಟು ನೀಡಲು ಪಾಕಿಸ್ತಾನದಲ್ಲಿ ‘ಮೇರಾ ಲಿಯಾರಿ’ (Mera Lyari) ಎಂಬ ಹೊಸ ಸಿನಿಮಾ ಮಾಡಲಾಗಿದೆ. ನಿರ್ದೇಶಕ…

Read More