ಸತತ ಸೋಲಿನ ಸುಳಿಯಲ್ಲಿರುವ ಅಕ್ಷಯ್ ಕುಮಾರ್ ಸಂಭಾವನೆಯಲ್ಲಿ ಭಾರೀ ಕಡಿತ – Kannada News | Akshay Kumar’s ‘Bhoot Bangla’: Priyadarshan Reunion, Pay Cut and Cast Salaries

ಅಕ್ಷಯ್ ಕುಮಾರ್ ಮತ್ತು ನಿರ್ದೇಶಕ ಪ್ರಿಯದರ್ಶನ್ ಸುಮಾರು 16 ವರ್ಷಗಳ ನಂತರ ‘ಭೂತ್ ಬಾಂಗ್ಲಾ’ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಇದಕ್ಕೂ ಮೊದಲು, ಇಬ್ಬರೂ ‘ಹೇರಾ ಫೇರಿ’, ‘ಭೂಲ್ ಭುಲೈಯಾ’, ‘ಗರಂ ಮಸಾಲಾ’, ‘ಭಾಗಂ ಭಾಗ್’, ‘ದೇ ದನಾ ದನ್’ ಚಿತ್ರಗಳಿಗೆ ಒಟ್ಟಿಗೆ ಕೆಲಸ ಮಾಡಿದ್ದರು. ಇತ್ತೀಚೆಗೆ ಅಕ್ಷಯ್ ಕುಮಾರ್ ಅವರು ಅಂದುಕೊಂಡ ರೀತಿಯಲ್ಲಿ ಸಿನಿಮಾ ಯಶಸ್ಸು ಕಾಣುತ್ತಿಲ್ಲ. ಹಾಗಾದರೆ, ಅವರ ಸಂಭಾವನೆ ಕಡಿಮೆ ಆಗಿದೆಯೇ? ಆ ಬಗ್ಗೆ ಇಲ್ಲಿದೆ ವಿವರ. ಅಕ್ಷಯ್ ಕುಮಾರ್ ಅಭಿನಯದ ‘ಭೂತ್…

Read More

Video: ಸ್ಟೇಜ್ ಮೇಲೆ ಹೊಗೆ ಕಂಡು ಭಯದಲ್ಲೇ ಅಳುತ್ತಾ ಓಡಿಹೋದ ಪುಟಾಣಿ ಡ್ಯಾನ್ಸರ್ಸ್ – Kannada News | The little girls went on stage to dance, do you know what happened next?

ಪುಟಾಣಿಗಳು (kids) ಏನು ಮಾಡಿದ್ರು ಅದಕ್ಕೂ ನೋಡೋಕೆ ಚಂದ. ಈ ಮಕ್ಕಳ ಆಟ ತುಂಟಾಟಗಳನ್ನು ಹೆತ್ತವರು ಕಣ್ತುಂಬಿಸಿಕೊಳ್ತಾರೆ. ಇಬ್ಬರೂ ಮುದ್ದಾದ ಪುಟಾಣಿಗಳು ಡ್ಯಾನ್ಸ್ (dance) ಮಾಡಲು ವೇದಿಕೆ ಹತ್ತಿದ್ದಾರೆ. ಹಾಡು ಪ್ಲೇ ಆಗುತ್ತಿದ್ದಂತೆ ಪುಟಾಣಿಯೊಂದು ಅಳಲು ಶುರು ಮಾಡಿದೆ. ಈ ಪುಟ್ಟ ಹುಡುಗಿಯ ಅಳಲು ಶುರು ಮಾಡಿದ್ದು, ವೇದಿಕೆಯಲ್ಲಿನ ಹೊಗೆ ನೋಡಿ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಕಲಾಕಾರ್ಸ್ (Kalakaars) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ…

Read More

ಡಿಕೆ ಶಿವಕುಮಾರ್​ ಪ್ರಮಾಣವಚನ: ಸಮಾರಂಭಕ್ಕೆ ಆಗಮಿಸುವವರಿಗೆ ಕೆಲ ಸೂಚನೆಗಳು ಪೊಲೀಸ್ರು – Kannada News

ಬೆಂಗಳೂರು, (ಜೂನ್ 02): ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್  (DK Shivakumar) ಅವರ ಪ್ರಮಾಣವಚನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ನಗರದ ಎಲ್ಲಾ ಜಂಟಿ ಪೊಲೀಸ್ ಆಯುಕ್ತರು, ಲಾ ಅಂಡ್ ಆರ್ಡರ್ ಡಿಸಿಪಿಗಳು ಹಾಗೂ ಟ್ರಾಫಿಕ್ ಡಿಸಿಪಿಗಳ ಜೊತೆ ಸಭೆ ನಡೆಸಿ ಬಂದೋಬಸ್ತ್ ಹಾಗೂ ಸಂಚಾರ ವ್ಯವಸ್ಥೆ ಕುರಿತು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. ಜೂನ್ 03ರ ಸಂಜೆ 4.05ಕ್ಕೆ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆಯಲಿರುವ…

Read More

‘ಕೈದಿ 2’, ‘ವಿಕ್ರಂ 2’, ‘ರೋಲೆಕ್ಸ್’ ಸಿನಿಮಾಗಳು ನಿಂತು ಹೋದವೆ? – Kannada News | Lokesh Kanagaraj talks about his LCU movies

ಲೋಕೇಶ್ ಕನಗರಾಜ್ (Lokesh Kangaraj) ತಮಿಳಿನ ಸ್ಟಾರ್ ನಿರ್ದೇಶಕ. ಆದರೆ ಇತ್ತೀಚೆಗೆ ಅವರು ತೆಗೆದುಕೊಳ್ಳುತ್ತಿರುವ ಕೆಲವು ನಿರ್ಧಾರಗಳಿಂದಾಗಿ ಅವರ ಅಭಿಮಾನಿಗಳು ಮಾತ್ರವಲ್ಲದೆ, ತಮಿಳು ಚಿತ್ರರಂಗದ ಕೆಲ ಸ್ಟಾರ್ ನಟರ ಅಭಿಮಾನಿಗಳು ಸಹ ಸಖತ್ ಟ್ರೋಲ್ ಮಾಡುತ್ತಿದ್ದಾರೆ. ಟೀಕೆ, ನಿಂದನೆಗೆ ಗುರಿ ಆಗುತ್ತಿದ್ದಾರೆ. ‘ಕೈದಿ’, ‘ವಿಕ್ರಂ’ ಸಿನಿಮಾಗಳಿಂದ ಭಾರಿ ಜನಪ್ರಿಯತೆ ಪಡೆದ ಲೋಕೇಶ್ ಕನಗರಾಜ್, ಅದೇ ಕತೆಗಳನ್ನು ಮುಂದುವರೆಸಿ ಅವುಗಳ ಸೀಕ್ವೆಲ್ ಮಾಡುವುದಾಗಿ ಹೇಳಿದ್ದರು. ಆದರೆ ಯಶಸ್ಸು ಸಿಗುತ್ತಲೇ ತಮಿಳು ಹೀರೋಗಳ ಕೈಬಿಟ್ಟು ಬಾಲಿವುಡ್​​ ನಟರು, ಈಗ ಪ್ಯಾನ್…

Read More

ಡಿಪೋ ಮ್ಯಾನೇಜರ್ ಕಿರುಕುಳ: ನೇಣಿಗೆ ಕೊರಳೊಡ್ಡಿದ KSRTC ಚಾಲಕ, ಬಸ್​​​​ನಲ್ಲೇ ಶವ ರವಾನೆ – Kannada News | Shivamogga: KSRTC Driver Suicide; Harassment by Manager Alleged

ಶಿವಮೊಗ್ಗ, ಜನವರಿ 08: ಕೆಎಸ್​ಆರ್​ಟಿಸಿ ಬಸ್ ಚಾಲಕ (KSRTC Driver) ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ನಡೆದಿದೆ. ನಾಗಪ್ಪ (54) ಆತ್ಮಹತ್ಯೆ ಮಾಡಿಕೊಂಡ ಬಸ್ ಚಾಲಕ. ಡ್ಯೂಟಿ ನೀಡದೇ ಡಿಪೋ ಮ್ಯಾನೇಜರ್​​ ಕಿರುಕುಳ ನೀಡಿದ್ದ ಆರೋಪ ಕೇಳಿಬಂದಿದೆ. ಸದ್ಯ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡ್ಯೂಟಿ ನೀಡಿದೆ ಡಿಪೋ ಮ್ಯಾನೇಜರ್​​ ಕಿರುಕುಳ ಮೃತ ಕೆಎಸ್ಆರ್​​ಟಿಸಿ ಬಸ್​​ ಚಾಲಕ ನಾಗಪ್ಪ, ಶಿವಮೊಗ್ಗ ಜಿಲ್ಲೆಯ ಸಾಗರ…

Read More

ತರಕಾರಿ ಮಾರಿ ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಅಣ್ಣನ ಮಕ್ಕಳಿಂದಲೇ ಬರ್ಬರ ಹತ್ಯೆ – Kannada News | Philanthropist Who Donated Rs 16 Lakh Silver Door to Prabhulinga Temple Brutally Murdered by Relatives in Bagalkot

ದಾನಜ್ಜಿ ಅಲಿಯಾಸ್ ಚಂದ್ರವ್ವ ನೀಲಗಿ ಬಾಗಲಕೋಟೆ, ಜನವರಿ 15: ಬಾಗಲಕೋಟೆ (Bagalkot) ಜಿಲ್ಲೆಯ ಜಗದಾಳ ಗ್ರಾಮದಲ್ಲಿ 80 ವರ್ಷದ ವೃದ್ಧೆ ದಾನಜ್ಜಿ ಅಲಿಯಾಸ್ ಚಂದ್ರವ್ವ ನೀಲಗಿ ಅವರನ್ನು ಅಣ್ಣನ ಮಕ್ಕಳೇ ಆಸ್ತಿಗಾಗಿ ಹತ್ಯೆ ಮಾಡಿದ್ದಾರೆ. 11 ಎಕರೆ ಆಸ್ತಿಗಾಗಿ ಈ ಅಮಾನವೀಯ ಕೃತ್ಯ ಎಸಗಲಾಗಿದೆ ಎಂಬುದು ತಿಳಿದುಬಂದಿದೆ. ಬಾಗಲಕೋಟೆ ಜಿಲ್ಲೆ ತೇರದಾಳ ಮತ್ತು ರಬಕವಿಬನಹಟ್ಟಿ ಭಾಗದಲ್ಲಿ ದಾನಜ್ಜಿ ಎಂದೇ ಹೆಸರಾಗಿದ್ದ ಚಂದ್ರವ್ವ ನೀಲಗಿ ಅವರ ಕೊಲೆ ಸ್ಥಳೀರನ್ನು ಆಘಾತಕ್ಕೀಡು ಮಾಡಿದೆ. ತರಕಾರಿ ಮಾರಟ ಮಾಡಿ ಜೀವನ, ದಾನದಿಂದಲೇ…

Read More

Assembly Election 2026 LIVE Counting and Results: ಪಂಚರಾಜ್ಯ ಚುನಾವಣೆ ಫಲಿತಾಂಶ 2026, ಮತ ಎಣಿಕೆಗೆ ಕ್ಷಣಗಣನೆ – Kannada News | West Bengal, Tamil Nadu, Kerala, Assam, Puducherry Assembly Election 2026 Live Counting and Results Updates

Bagalkot, Davangere, West Bengal, Tamil Nadu, Kerala, Assam, Puducherry Assembly Election 2026 Live Counting and Results Updates in Kannada: ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ವಿಧಾನಸಭಾ ಚುನಾವಣೆ, ಕರ್ನಾಟಕದ ದಾವಣಗೆರೆ, ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು (ಮೇ 4) ಪ್ರಕಟವಾಗುತ್ತಿದೆ. ಅಸ್ಸಾಂನ 126 ಸ್ಥಾನಗಳಿಗೆ, ಕೇರಳದ 140 ಸ್ಥಾನಗಳಿಗೆ ಮತ್ತು ಪುದುಚೇರಿಯ 30 ಸ್ಥಾನಗಳಿಗೆ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ತಮಿಳುನಾಡಿನ…

Read More

Video: ಬೆಳಗ್ಗೆಯಿಂದ ರಾತ್ರಿ ತನಕ ಬ್ಯುಸಿ, ಆದ್ರೂ ಲೈಫ್‌ನಲ್ಲಿ ಫುಲ್‌ ಹ್ಯಾಪಿ; ಈ ಯುವಕನ ಬ್ಯುಸಿ ಶೆಡ್ಯೂಲ್ ಹೇಗಿದೆ ನೋಡಿ – Kannada News

ನಮ್ಮಲ್ಲಿ ಯಾರನ್ನಾದ್ರೂ ಕೇಳಿದ್ರೆ ಕೆಲಸಕ್ಕೆ (Office) ಹೋಗಿ ಬಂದು ಸುಸ್ತು ಆಗುತ್ತದೆ. ಆಫೀಸ್‌ಗೆ ಹೋಗಿ ಬರುವಷ್ಟರಲ್ಲಿ ಟೈಮ್ ಆಗಿ ಬಿಡುತ್ತದೆ. ಮನೆಗೆ ಬಂದು ಮಲಗಿದ್ರೆ ಸಾಕು ಎಂದು ಹೇಳುವವರೇ ಹೆಚ್ಚು. ಇದೆಲ್ಲದರ ನಡುವೆ ಈ ಯುವಕನ ಬಿಡುವಿಲ್ಲದ ಕೆಲಸ ನೋಡಿದ್ರೆ ನೀವು ಶಾಕ್ ಆಗ್ತೀರಾ. ಈ ಎನರ್ಜಿಟಿಕ್ ಯುವಕನ ಹೆಸರು ದೀಪಕ್ ಪಾಂಡೆ (Deepak Pandey). ಬೆಳಗ್ಗೆ 9 ರಿಂದ 5 ಗಂಟೆ ತನಕ ಆಫೀಸ್ ಕೆಲಸ. ಸಂಜೆ ಆಫೀಸ್‌ ಮುಗಿಸಿ ಬಂದು ರಾತ್ರಿ 11 ಗಂಟೆವರೆಗೆ…

Read More

ಬೂದಿ ಮುಚ್ಚಿದ ಕೆಂಡದಂತಾಗಿದೆ ಭಟ್ಕಳ, ಮೂರಿನ್ ಕಟ್ಟೆ ಧ್ವಂಸಗೊಳಿಸಿದ್ದಕ್ಕೆ ಸಮರ್ಥಿಸಿಕೊಂಡ ಮುಸ್ಲಿಂ ಮುಖಂಡ – Kannada News | Bhatkal Murin Katte Row: Muslim Leader Talks about Why opposed

ಕಾರವಾರ, (ಮೇ 25): ತಣ್ಣಗಾಗಿದ್ದ ಕರಾವಳಿಯ ಸೂಕ್ಷ್ಮ ಪ್ರದೇಶ ಭಟ್ಕಳದಲ್ಲಿ ಮೂರಿನಕಟ್ಟೆ ವಿವಾದ ಮತ್ತೆ ಕಿಚ್ಚು ಹೊತ್ತಿಸಿದೆ. ಭಟ್ಕಳದ ವೆಂಕಟಾಪುರದ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಪುನರ್ ನಿರ್ಮಾಣ ಮಾಡಲಾಗಿದ್ದ ಮೂರಿನಕಟ್ಟೆಯನ್ನು ಭಾನುವಾರ ರಾತ್ರಿ ಅನ್ಯಕೋಮಿನ ಯುವಕರು ಸೇರಿ ಧ್ವಂಸಗೊಳಿಸಿದ್ದಾರೆ. ಈ ಘಟನೆಯಿಂದಾಗಿ ಇಡೀ ಭಟ್ಕಳ ಪಟ್ಟಣ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಭಟ್ಕಳ ಪಟ್ಟಣ ಹಾಗೂ ಜಾಲಿ ಪಂಚಾಯತ್ ವ್ಯಾಪ್ತಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಿಷೇಧಾಜ್ಞೆ…

Read More

World Milk Day 2026: ವಿಶ್ವ ಹಾಲು ದಿನವನ್ನು ಯಾವ ಉದ್ದೇಶಕ್ಕಾಗಿ ಆಚರಿಸಲಾಗುತ್ತದೆ?

ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ಸತು, ವಿಟಮಿನ್ ಬಿ 12, ವಿಟಮಿನ್ ಡಿ ಮತ್ತು ಹೇರಳವಾದ ಪ್ರೋಟೀನ್‌ಗಳಂತಹ ಖನಿಜಗಳಿಂದ ತುಂಬಿದ ಹಾಲು (Milk) ಒಂದು ಸಂಪೂರ್ಣ ಆಹಾರವಾಗಿದೆ. ಪ್ರತಿದಿನ ಒಂದು ಲೋಟ ಹಾಲು ಕುಡಿಯುವುದರಿಂದ ನಮ್ಮ ದೇಹಕ್ಕೆ ಪ್ರಯೋಜನಕಾರಿಯಾದ ಅನೇಕ ಪೋಷಕಾಂಶಗಳನ್ನು ದೊರೆಯುತ್ತದೆ. ಹೀಗೆ ಹಾಲಿನ ಆರೋಗ್ಯ ಪ್ರಯೋಜನಗಳು,  ಹೈನುಗಾರಿಕೆ ಉದ್ಯಮಕ್ಕೆ ಸಂಬಂಧಿಸಿದ ಚಟುವಟಿಕೆಗಳ ಅರಿವು ಮೂಡಿಸಲು ಮತ್ತು ಬೆಂಬಲವನ್ನು ಉತ್ತೇಜಿಸಲು ಪ್ರತಿವರ್ಷ ಜೂನ್‌ 1 ರಂದು ವಿಶ್ವ ಹಾಲು ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು…

Read More