ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಂಬ್ ಸ್ಫೋಟಕ್ಕೆ ಸ್ಕೆಚ್: ದಾವಣಗೆರೆಯಲ್ಲಿ ಪೊಲೀಸರ ಕೈಗೆ ಸಿಕ್ಕ ಶಂಕಿತ ಉಗ್ರನಿಂದ ಸ್ಫೋಟಕ ಮಾಹಿತಿ – Kannada News | Ayodhya Ram Mandir Bomb Blast Plot: Suspected Terrorist Suhel Arrested in Davanagere Reveals Terrorists attack plans
ಶಂಕಿತ ಉಗ್ರ ಸುಹೇಲ್ ಹಾಗೂ ಅಯೋಧ್ಯೆಯ ರಾಮ ಮಂದಿರImage Credit source: tv9 ದಾವಣಗೆರೆ, ಜೂನ್ 24: ದಾವಣಗೆರೆ (Davanagere) ಜಿಲ್ಲೆಯ ಹರಿಹರದಲ್ಲಿ ಮಂಗಳವಾರ ಬಂಧಿಸಲಾಗಿದ್ದ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರನ ವಿಚಾರಣೆ ವೇಳೆ ದೇಶವನ್ನೇ ಬೆಚ್ಚಿಬೀಳಿಸುವಂತಹ ಸ್ಫೋಟಕ ಮಾಹಿತಿ ಬಯಲಾಗಿದೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಶಕ್ಕೆ ಪಡೆಯಲಾದ 20 ವರ್ಷದ ಶಂಕಿತ ಉಗ್ರ ಸುಹೇಲ್, ತನಿಖಾಧಿಕಾರಿಗಳ ಮುಂದೆ ಅತ್ಯಂತ ಭಯಾನಕ ಸಂಚನ್ನು ಒಪ್ಪಿಕೊಂಡಿದ್ದಾನೆ. ‘ಕೋಟ್ಯಂತರ ಹಿಂದುಗಳ ಆರಾಧ್ಯ ದೈವದ ನೆಲೆಯಾದ ಉತ್ತರ…