Headlines

ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಂಬ್ ಸ್ಫೋಟಕ್ಕೆ ಸ್ಕೆಚ್: ದಾವಣಗೆರೆಯಲ್ಲಿ ಪೊಲೀಸರ ಕೈಗೆ ಸಿಕ್ಕ ಶಂಕಿತ ಉಗ್ರನಿಂದ ಸ್ಫೋಟಕ ಮಾಹಿತಿ – Kannada News | Ayodhya Ram Mandir Bomb Blast Plot: Suspected Terrorist Suhel Arrested in Davanagere Reveals Terrorists attack plans

ಶಂಕಿತ ಉಗ್ರ ಸುಹೇಲ್ ಹಾಗೂ ಅಯೋಧ್ಯೆಯ ರಾಮ ಮಂದಿರImage Credit source: tv9 ದಾವಣಗೆರೆ, ಜೂನ್ 24: ದಾವಣಗೆರೆ (Davanagere) ಜಿಲ್ಲೆಯ ಹರಿಹರದಲ್ಲಿ ಮಂಗಳವಾರ ಬಂಧಿಸಲಾಗಿದ್ದ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರನ ವಿಚಾರಣೆ ವೇಳೆ ದೇಶವನ್ನೇ ಬೆಚ್ಚಿಬೀಳಿಸುವಂತಹ ಸ್ಫೋಟಕ ಮಾಹಿತಿ ಬಯಲಾಗಿದೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಶಕ್ಕೆ ಪಡೆಯಲಾದ 20 ವರ್ಷದ ಶಂಕಿತ ಉಗ್ರ ಸುಹೇಲ್, ತನಿಖಾಧಿಕಾರಿಗಳ ಮುಂದೆ ಅತ್ಯಂತ ಭಯಾನಕ ಸಂಚನ್ನು ಒಪ್ಪಿಕೊಂಡಿದ್ದಾನೆ. ‘ಕೋಟ್ಯಂತರ ಹಿಂದುಗಳ ಆರಾಧ್ಯ ದೈವದ ನೆಲೆಯಾದ ಉತ್ತರ…

Read More

ಪ್ಯಾಲೆಸ್ಟೀನ್ ಧ್ವಜದ ಸ್ಟಿಕರ್ ಅಂಟಿಸಿಕೊಂಡು ಆಡಿದ ಕಾಶ್ಮೀರೀ ಕ್ರಿಕೆಟಿಗ; ಪೊಲೀಸರಿಂದ ವಿಚಾರಣೆ – Kannada News | J&K rural police questions cricketer Furqan Bhat, who allegedly wears Palestine flag on helmet during match

ಶ್ರೀನಗರ್, ಜನವರಿ 2: ಜಮ್ಮು ಮತ್ತು ಕಾಶ್ಮೀರ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಆಟಗಾರನೊಬ್ಬ ಪ್ಯಾಲೆಸ್ಟೀನ್ ಧ್ವಜ ಹಾಕಿಕೊಂಡು ಆಡುವ ಮೂಲಕ ವಿವಾದ ಸೃಷ್ಟಿಸಿದ್ದಾನೆ. ಆ ಆಟಗಾರನ ಹೆಸರು ಫರ್ಖಾನ್ ಭಟ್ (Furqan Bhat). ಈತ ಜೆಕೆ11 ತಂಡದ ಆಟಗಾರ. ನಿನ್ನೆ ಗುರುವಾರ (ಜ. 1) ಜಮ್ಮು ಟ್ರೇಲ್​ಬ್ಲೇಜರ್ಸ್ ತಂಡದ ವಿರುದ್ಧದ ಪಂದ್ಯವೊಂದರಲ್ಲಿ ಬ್ಯಾಟಿಂಗ್ ಮಾಡುವಾಗ ಪ್ಯಾಲೆಸ್ಟೀನ್ ಬಾವುಟದ (Palestine flag) ಸ್ಟಿಕರ್ ಅಂಟಿಸಲಾದ ಹೆಲ್ಮೆಟ್ ಧರಿಸಿದ್ದು ಬೆಳಕಿಗೆ ಬಂದಿದೆ. ಪೂರ್ವಾನುಮತಿ ಇಲ್ಲದೇ ಇನ್ನೊಂದು ದೇಶದ ಬಾವುಟ…

Read More

ಎರಡು ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​ – Kannada News | Meghashree Challenges Husband Manjunaths Allegations in Wilson Garden Case

ಬೆಂಗಳೂರು, ಜನವರಿ 11: ಮಂಜುನಾಥ್​​ ಮತ್ತು ಮೇಘಶ್ರೀ ದಂಪತಿ ನಡುವಿನ ಕಲಹ ತಾರಕಕ್ಕೇರಿದೆ. ಪತಿ ಸೈಕೋ ರೀತಿ ವರ್ತಿಸ್ತಾನೆ ಎಂದು ಮೇಘಶ್ರೀ ಮಾಡಿದ್ದ ಆರೋಪಗಳಿಗೆ ಮಂಜುನಾಥ್​​ ಕೌಂಟರ್​​ ಕೊಟ್ಟಿದ್ದರು. ಆಕೆಗೆ ಅನೇಕ ಮದುವೆಗಳಾಗಿವೆ. ತಾನು ಕೂಡ ಆಕೆಗೆ 30 ಲಕ್ಷ ಹಣ, 50 ಗ್ರಾಂ ಚಿನ್ನಾಭರಣ, ಐಪೋನ್, ಐಪ್ಯಾಡ್ ಮತ್ತು ಟ್ಯಾಬ್​​ಗಳನ್ನು ನೀಡಿರೋದಾಗಿ ತಿಳಿಸಿದ್ದರು. ಆದ್ರೀಗ ಮಂಜುನಾಥ್​​ ಆರೋಪವನ್ನು ಮೇಘಶ್ರೀ ಅಲ್ಲಗಳೆದಿದ್ದಾರೆ. ಮಂಜುನಾಥ್​​ಗೆ ತನ್ನ ಹಿಂದಿನ ಎರಡು ವಿವಾಹ ವಿಚ್ಛೇದನಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿತ್ತು ಎಂದಿದ್ದಾರೆ. ಅಲ್ಲದೆ,…

Read More

ದೆಹಲಿ: ಮೂವರು ಅಪ್ರಾಪ್ತರಿಂದ 6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – Kannada News | Delhi Police Detain Three Youths Over Assault on Six Year Old Girl

ನವದೆಹಲಿ, ಜನವರಿ 28: ಆರು ವರ್ಷದ ಬಾಲಕಿ(Girl) ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯ ಭಜನ್‌ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 10, 13 ಮತ್ತು 14 ವರ್ಷ ವಯಸ್ಸಿನ ಮೂವರು ಅಪ್ರಾಪ್ತ ಬಾಲಕರು ಈ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳಲ್ಲಿ ಇಬ್ಬರು ಬಾಲಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಮೂರನೆಯವನು ಪರಾರಿಯಾಗಿದ್ದಾನೆ. ಮೂರನೇ ಆರೋಪಿಯ ಕುಟುಂಬ ಕೂಡ ನಾಪತ್ತೆಯಾಗಿದೆ. ಈ ಘಟನೆ ಜನವರಿ 18 ರ ಮಂಗಳವಾರ ನಡೆದಿರುವುದಾಗಿ ಪೊಲೀಸ್…

Read More

NEET ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಿ, ಯಾವುದೇ ರಾಜಿ ಬೇಡ; ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸೂಚನೆ – Kannada News | Union Education Minister Dharmendra Pradhan Chairs High Level Meeting on NEET UG Re Exam

ನವದೆಹಲಿ, ಮೇ 19: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ (NEET Paper Leak Case) ಸಿಬಿಐ ತನಿಖೆಯ ಬಳಿಕ ಈಗಾಗಲೇ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಕೋಚಿಂಗ್ ಕ್ಲಾಸ್​​ನಲ್ಲಿಯೇ ಪ್ರಶ್ನೆ ಪೇಪರ್​ಗಳನ್ನು ಹಂಚಲಾಗಿತ್ತು ಎಂಬ ವಿಷಯ ಹೊರಬಿದ್ದಿದೆ. ಇದರ ನಡುವೆ ಕೇಂದ್ರ ಸರ್ಕಾರವು ನೀಟ್ ಮರು ಪರೀಕ್ಷೆಯ ಬಗ್ಗೆ ಗಮನಹರಿಸಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಪರಿಶೀಲನಾ ಸಭೆಯಲ್ಲಿ ಬಿಗಿ ಭದ್ರತೆ, ಸಿಸಿಟಿವಿ ಕಣ್ಗಾವಲು ಮತ್ತು ಪಾರದರ್ಶಕವಾಗಿ ಪರೀಕ್ಷೆಯ ನಿರ್ವಹಣೆಯ ಕುರಿತು ಪ್ರಮುಖ…

Read More

Guru Sanchara 2026: ಗುರು ಸಂಚಾರ ಕುಂಭ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಕುಂಭ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. ಕುಂಭ ರಾಶಿಯವರಿಗೆ 2026ರ ಗುರು ಸಂಚಾರವು ಮಿಶ್ರ ಫಲಗಳನ್ನು ನೀಡಲಿದೆ. ಶನಿಯ ಅಧಿಪತ್ಯದಲ್ಲಿರುವ ಕುಂಭ ರಾಶಿಯವರಿಗೆ ಕಡೆಯ ಸಾಡೆ ಸಾತಿ ಅವಧಿಯಿದೆ. ಗುರುವು ಐದನೇ ಮನೆಯಿಂದ ಆರನೇ ಮನೆಗೆ ಸಂಚಾರ ಮಾಡುವುದರಿಂದ ರೋಗ ಮತ್ತು ಸಾಲದ ವಿಚಾರದಲ್ಲಿ ಜಾಗ್ರತೆ ಅಗತ್ಯ. ಆರ್ಥಿಕವಾಗಿ ಉದಾಸೀನತೆ ಮತ್ತು ದುಂದುವೆಚ್ಚವನ್ನು…

Read More

ಜಸ್​ಪ್ರೀತ್ ಬುಮ್ರಾ ವಿರುದ್ಧ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಯುಗ ಆರಂಭವಾಗಿದೆ. ಈ ಯುಗಕ್ಕೆ ನಾಂದಿಯಾಡಿರುವುದು ವೈಭವ್ ಸೂರ್ಯವಂಶಿ. ಅದು ಸಹ ಜಸ್​ಪ್ರೀತ್ ಬುಮ್ರಾ (Jasprit bumrah) ಅವರ ಒಂದೇ ಓವರ್​ನಲ್ಲಿ 2 ಸಿಕ್ಸ್ ಸಿಡಿಸುವ ಮೂಲಕ. ಈ ಮೂಲಕ ಬುಮ್ರಾಗೆ ಪವರ್​ಪ್ಲೇನಲ್ಲಿ 2 ಸಿಕ್ಸ್ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇತ್ತ ಬುಮ್ರಾ ಓವರ್​ನಲ್ಲಿ ವೈಭವ್ 2 ಸಿಕ್ಸ್ ಸಿಡಿಸುತ್ತಿದ್ದಂತೆ, ಅತ್ತ ಜಸ್​ಪ್ರೀತ್ ವಿರುದ್ಧ ಐಪಿಎಲ್​ನಲ್ಲಿ ಅತ್ಯಧಿಕ ಸಿಕ್ಸ್​ ಸಿಡಿಸಿದ ಬ್ಯಾಟರ್ ಯಾರು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ….

Read More

ನಿಂಗೆ ಇನ್ನೂ ಸಹ 12 ಎಸೆತಗಳಲ್ಲಿ ಅರ್ಧಶತಕ ಪೂರೈಸಲು ಸಾಧ್ಯವಾಗ್ತಿಲ್ಲ, ಅಲ್ವಾ.! – Kannada News | Still can’t get a 50 off 12 balls: Yuvraj Singh teases Abhishek Sharma

ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಅಬ್ಬರದೊಂದಿಗೆ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಯುವರಾಜ್ ಸಿಂಗ್ ಬಳಿಕ ಟೀಮ್ ಇಂಡಿಯಾ ಪರ ಅತೀ ವೇಗದ ಅರ್ಧಶತಕ ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ. ಅಭಿಷೇಕ್ ಶರ್ಮಾ ಅವರ ಈ ಪ್ರಚಂಡ ಬ್ಯಾಟಿಂಗ್ ಬೆನ್ನಲ್ಲೇ ಗುರು ಯುವರಾಜ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಮೂಲಕ ಯುವಿ ತನ್ನ ಶಿಷ್ಯನ ಕಾಲೆಳೆದಿದ್ದಾರೆ. 14…

Read More

ಹೊಸ ಕಥೆಗಾರರಿಗೆ ವೇದಿಕೆ ಕಲ್ಪಿಸಿದ ಪ್ರಿಯಾ ಸುದೀಪ್: ಕಥೆ ಹೇಳುವಂತೆ ಆಹ್ವಾನ – Kannada News | Priya Sudeep’s Supriyanvi Studio: A Platform for New Film Scriptwriters and Storytellers

ಕಿಚ್ಚ ಸುದೀಪ್ ಅವರ ಪತ್ನಿ ಪ್ರಿಯಾ ಸುದೀಪ್ ಅವರು ಇತ್ತೀಚೆಗಷ್ಟೇ ತಮ್ಮ ಅಳಿಯ ಸಂಚಿತ್ ಸಂಜೀವ್ ನಟಿಸಿದ್ದ ‘ಮ್ಯಾಂಗೋ ಪಚ್ಚ’ ಚಿತ್ರವನ್ನು (Mango Pachcha Movie) ಅದ್ಧೂರಿಯಾಗಿ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಈಗ ಪ್ರಿಯಾ ಸುದೀಪ್ ಅವರು ಚಿತ್ರರಂಗದ ಹೊಸ ಪ್ರತಿಭೆಗಳಿಗೆ ಮತ್ತು ಕಥೆಗಾರರಿಗೆ ಮತ್ತೊಂದು ಸುವರ್ಣ ಅವಕಾಶವನ್ನು ಹೊತ್ತು ತಂದಿದ್ದಾರೆ. ತಮ್ಮ ಅಧಿಕೃತ ಬ್ಯಾನರ್ ಆದ ‘ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ’ ಮೂಲಕ ಹೊಸ ಕಥೆಗಳನ್ನು ಆಹ್ವಾನಿಸಿ ಪ್ರಿಯಾ ಅವರು ಸಾಮಾಜಿಕ ಜಾಲತಾಣದಲ್ಲಿ…

Read More

ಋತುಮಾನಕ್ಕೆ ಅನುಗುಣವಾಗಿ ಬರುವ ರೋಗಗಳಿಂದ ದೂರವಿರಬೇಕು ಅಂದ್ರೆ ಈ ಆರೋಗ್ಯ ಸೂತ್ರಗಳನ್ನು ತಪ್ಪದೇ ಪಾಲಿಸಿ – Kannada News | 5 Seasonal Diseases That Spread Fast And How To Stay Safe

ಹವಾಮಾನ ಬದಲಾದಾಗ ಜ್ವರ, ಶೀತ, ಕೆಮ್ಮು ಹಾಗೂ ವೈರಲ್ ಸೋಂಕುಗಳಂತಹ ಋತುಮಾನಕ್ಕೆ ಅನುಗುಣವಾಗಿ ಬರುವ ರೋಗ (Seasonal Infections) ಹೆಚ್ಚಾಗುವುದು ಸಾಮಾನ್ಯ. ಆದರೆ ಕೆಲವು ಸರಳ ಆರೋಗ್ಯ ಅಭ್ಯಾಸಗಳನ್ನು ಪಾಲಿಸುವುದರಿಂದ ಇಂತಹ ಸೋಂಕುಗಳ ಅಪಾಯವನ್ನು ಬಹಳ ಮಟ್ಟಿಗೆ ಕಡಿಮೆ ಮಾಡಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಸಾಮಾನ್ಯವಾಗಿ ನಾವು ಪ್ರತಿನಿತ್ಯ ಮಾಡವಂತಹ ಅಭ್ಯಾಸಗಳಿಂದ ರೋಗಗಳು ಬರುವ ಸಾಧ್ಯತೆ ಇರುತ್ತದೆ. ಹಾಗಾಗಿ ಕೆಲವು ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದರಿಂದ ಸೀಸನಲ್ ರೋಗಗಳಿಂದ ದೂರವಿರಬಹುದು. ಹಾಗಾದರೆ ಏನು ಮಾಡಬೇಕು, ಹೇಗೆ…

Read More