ಸಚಿವ ಸಂಪುಟ ವಿಸ್ತರಣೆ ಹಗ್ಗಜಗ್ಗಾಟ ಕೊನೆಗೂ ಅಂತ್ಯ: ಸಿಕ್ತು ಹೈಕಮಾಂಡ್ ಗ್ರೀನ್ ಸಿಗ್ನಲ್! ಸೋಮವಾರ ಪ್ರಮಾಣವಚನ ಸಾಧ್ಯತೆ – Kannada News | Karnataka Cabinet Expansion Gets High Command Nod, New Ministers Likely to Take Oath on Monday
ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್, ಸಿಎಂ ಡಿಕೆ ಶಿವಕುಮಾರ್ ಹಾಗೂ ರಣದೀಪ್ ಸುರ್ಜೇವಾಲ (ಸಾಂದರ್ಭಿಕ ಚಿತ್ರ)Image Credit source: @DKShivakumar ಬೆಂಗಳೂರು, ಜುಲೈ 31: ಹಲವು ದಿನಗಳಿಂದ ಕಗ್ಗಂಟಾಗಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ (Karnataka Cabinet expansion) ಕೊನೆಗೂ ಹೈಕಮಾಂಡ್ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಗುರುವಾರ ಸಂಜೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ರಾಜ್ಯದ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಸ್ವೀಕರಿಸಿದ್ದು, ಎರಡು ದಿನದೊಳಗೆ ಪರಿಷ್ಕರಿಸಿ ಅಂತಿಮ ಪಟ್ಟಿಯನ್ನು ರಾಜ್ಯಕ್ಕೆ ಕಳುಹಿಸುವುದಾಗಿ…