Headlines

ಸಚಿವ ಸಂಪುಟ ವಿಸ್ತರಣೆ ಹಗ್ಗಜಗ್ಗಾಟ ಕೊನೆಗೂ ಅಂತ್ಯ: ಸಿಕ್ತು ಹೈಕಮಾಂಡ್ ಗ್ರೀನ್ ಸಿಗ್ನಲ್! ಸೋಮವಾರ ಪ್ರಮಾಣವಚನ ಸಾಧ್ಯತೆ – Kannada News | Karnataka Cabinet Expansion Gets High Command Nod, New Ministers Likely to Take Oath on Monday

ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್, ಸಿಎಂ ಡಿಕೆ ಶಿವಕುಮಾರ್ ಹಾಗೂ ರಣದೀಪ್ ಸುರ್ಜೇವಾಲ (ಸಾಂದರ್ಭಿಕ ಚಿತ್ರ)Image Credit source: @DKShivakumar ಬೆಂಗಳೂರು, ಜುಲೈ 31: ಹಲವು ದಿನಗಳಿಂದ ಕಗ್ಗಂಟಾಗಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ (Karnataka Cabinet expansion) ಕೊನೆಗೂ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಗುರುವಾರ ಸಂಜೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi)  ರಾಜ್ಯದ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಸ್ವೀಕರಿಸಿದ್ದು, ಎರಡು ದಿನದೊಳಗೆ ಪರಿಷ್ಕರಿಸಿ ಅಂತಿಮ ಪಟ್ಟಿಯನ್ನು ರಾಜ್ಯಕ್ಕೆ ಕಳುಹಿಸುವುದಾಗಿ…

Read More

‘ಸ್ಪೈಡರ್ ಮ್ಯಾನ್’ ದಾಖಲೆ; ಭಾರತದಲ್ಲಿ ಮೊದಲ ದಿನವೇ 72 ಕೋಟಿ ರೂ. ಗಳಿಕೆ – Kannada News | Spider Man: Brand New Day Box Office Day 1: Tom Holland Starrer Beats Avengers Endgame Record in India

ಟಾಮ್ ಹಾಲೆಂಡ್ ನಟನೆಯ ‘ಸ್ಪೈಡರ್-ಮ್ಯಾನ್: ಬ್ರಾಂಡ್ ನ್ಯೂ ಡೇ’ ಸಿನಿಮಾ (Spider Man) ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ಜುಲೈ 30ರಂದು ರಿಲೀಸ್ ಆದ ಈ ಸಿನಿಮಾ ಮೊದಲ ದಿನವೇ ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದೆ. ಈ ಚಿತ್ರವು ಹಾಲಿವುಡ್‌ನ ಬಿಗ್ ಹಿಟ್ ‘ಅವೆಂಜರ್ಸ್: ಎಂಡ್‌ಗೇಮ್’ ದಾಖಲೆಯನ್ನು ಮುರಿದಿದೆ. ಭಾರತದಲ್ಲಿ ಅತಿ ಹೆಚ್ಚು ಹಣ ಗಳಿಸಿದ ಮೊದಲ ದಿನದ ವಿದೇಶಿ ಸಿನಿಮಾ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ. ಭರ್ಜರಿ ಕಲೆಕ್ಷನ್…

Read More

ಕಾವೇರಿ ನೀರು ಬಿಡಲು ವಿರೋಧ: ಮಂಡ್ಯದಲ್ಲಿ ರೈತರ ಆಕ್ರೋಶ, ರಾಜ್ಯಾದ್ಯಂತ ಪ್ರತಿಭಟನೆಯ ಕಿಚ್ಚು – Kannada News | Cauvery Water Dispute: Farmers Protest Across Karnataka Against Release to Tamil Nadu

ಮಂಡ್ಯದಲ್ಲಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರುImage Credit source: tv9 ಮಂಡ್ಯ, ಜುಲೈ 31: ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water) ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿ ಕರ್ನಾಟಕದಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡಿದೆ. ಮಂಡ್ಯದಲ್ಲಿ ಗುರುವಾರ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಟೈರ್‌ಗೆ ಬೆಂಕಿ ಹಚ್ಚಲು ಯತ್ನ, ಉರುಳು ಸೇವೆ ಹಾಗೂ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಯಿತು. ಮಂಡ್ಯದಲ್ಲಿ ಭುಗಿಲೆದ್​ದ…

Read More

Bengaluru Air Quality: ರಾಜ್ಯದ ವಾಯು ಗುಣಮಟ್ಟ ತೃಪ್ತಿಕರ; ಬೆಂಗಳೂರಿನಲ್ಲಿ ಮಧ್ಯಮ ಮಟ್ಟದ AQI ದಾಖಲು – Kannada News | Karnataka AQI Today: Bengaluru Air Quality Remains Moderate, Most Cities Record Satisfactory AQI

ಬೆಂಗಳೂರು, ಜುಲೈ 31: ರಾಜ್ಯದಲ್ಲಿ ಮುಂಗಾರು ಮಳೆಯ ಪರಿಣಾಮ ವಾಯು ಮಾಲಿನ್ಯ ಪ್ರಮಾಣದಲ್ಲಿ ಕೊಂಚ ಇಳಿಕೆ ಕಂಡುಬಂದಿದ್ದು, ಇಂದು ಬಹುತೇಕ ನಗರಗಳಲ್ಲಿ ಗಾಳಿಯ ಗುಣಮಟ್ಟ (AQI) ‘ತೃಪ್ತಿಕರ’ (Satisfactory) ಮತ್ತು ‘ಮಧ್ಯಮ’ (Moderate) ಮಟ್ಟದಲ್ಲಿದೆ. ಬೆಂಗಳೂರಿನಲ್ಲಿ AQI ಸುಮಾರು 60 ರಿಂದ 80ರ ನಡುವಿನ ಮಟ್ಟದಲ್ಲಿ ದಾಖಲಾಗಿದ್ದು, ಆರೋಗ್ಯವಂತರು ಸಾಮಾನ್ಯ ಚಟುವಟಿಕೆಗಳನ್ನು ನಿರಾಳವಾಗಿ ನಡೆಸಬಹುದಾದ ಪರಿಸ್ಥಿತಿ ಇದೆ. ಆದರೆ ಮಕ್ಕಳು, ಹಿರಿಯ ನಾಗರಿಕರು ಹಾಗೂ ಉಸಿರಾಟದ ಸಮಸ್ಯೆ ಇರುವವರು ಹೆಚ್ಚಿನ ವಾಹನ ದಟ್ಟಣೆ ಇರುವ ಪ್ರದೇಶಗಳಲ್ಲಿ ಹೆಚ್ಚು…

Read More

ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Ashada Aadi Friday Horoscope Today: July 31, 2026 Daily Zodiac Predictions for All 12 Rashis by Dr Basavaraj Guruji

ಇಂದು 31-07-2026ರ ಶುಕ್ರವಾರ, ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸದ ಈ ಶುಭ ದಿನವು ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ವಿಶೇಷವಾಗಿದೆ. ಇಂದು ಧನಿಷ್ಠ ನಕ್ಷತ್ರದಲ್ಲಿ ಚಂದ್ರ ಸಂಚಾರ ಮಾಡುತ್ತಿದ್ದು, ಇದು ರಾಶಿಗಳ ಮೇಲೆ ವಿಭಿನ್ನ ಪರಿಣಾಮಗಳನ್ನು ಬೀರುತ್ತದೆ. ಬೆಳಗ್ಗೆ 10:49 ರಿಂದ 12:24 ತನಕ ರಾಹುಕಾಲವಿದ್ದು, 12:25 ರಿಂದ 2:01 ತನಕ ಶುಭಕಾಲವಿದೆ. ಆಷಾಢ ಮಾಸದ ‘ಆಡಿ ಶುಕ್ರವಾರ’ವಾಗಿರುವುದರಿಂದ ಮಹಾಲಕ್ಷ್ಮಿಯ ಅನುಗ್ರಹ ಪಡೆಯಲು ಇದು ವಿಶೇಷ ದಿನ ಎಂದು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಹೃದಯ ವೈಶಾಲ್ಯ ಎಲ್ಲರಿಗೂ ಅರ್ಥವಾಗಲಿದೆ.. – Kannada News | Daily Horoscope for July 31, 2026: Dakshinayana Greeshma season, Ashada Masa Krishna Paksha Friday astrology Prediction

ಮೇಷ ರಾಶಿ: ಸಲಹೆಯನ್ನು ಉಚಿತವಾಗಿ ಕೊಡಲು ಹೋಗಿ ಅಪಮಾನವಾಗಬಹುದು. ಸಿಕ್ಕಿದಷ್ಟನ್ನೇ ಸ್ವೀಕರಿಸಿ ತೃಪ್ತಿಪಡಿ. ಆಪತ್ತಿನಲ್ಲಿ ಸಹಾಯ ಮಾಡಲಿಲ್ಲ ಎಲ್ಲರನ್ನೂ ಶಪಿಸುವ ಅವಶ್ಯಕತೆ ಇಲ್ಲ ವಿದ್ಯಾಭ್ಯಾಸದಿಂದ ಲಾಭವಿದೆ ಎಂದು ಅನ್ನಿಸಿ ಶ್ರಮವಹಿಸುವಿರಿ. ವ್ಯವಹಾರಗಳಲ್ಲಿ ಮಾರುಕಟ್ಟೆ ವಿಸ್ತರಿಸಲು ಬಹಳ ಶ್ರಮಪಡುವಿರಿ. ಪ್ರತಿಭೆಯ ಅನಾವರಣವು ನಿಮ್ಮ ಉತ್ಸಾಹವನ್ನು ಹೆಚ್ಚಿಸುವುದು. ಕಳೆದ ಸಮಯವನ್ನು ನೀವು ಮೆಲುಕು ಹಾಕಿ ಸಮಯ ವ್ಯರ್ಥವಾಗಬಹುದು. ವೃಷಭ ರಾಶಿ: ದೈಹಿಕ ಮತ್ತು ಮಾನಸಿಕ ಆಯಾಸದಿಂದ ಪರಿಹಾರ.ವಸಹೋದರರ ಭಿನ್ನಾಭಿಪ್ರಾಯವನ್ನು ಮೂರನೆಯವರು ಸರಿ ಮಾಡುವರು. ಇಂದಿನ ಕೆಲಸಗಳ ಯೋಜನೆ ಬಗ್ಗೆ ಸರಿಯಾದ…

Read More

NEET-UG 2026 case: ಪ್ರಶ್ನೆಪತ್ರಿಕೆ ಸಿದ್ಧಪಡಿಸಿದ ಶಿಕ್ಷಕರಿಂದಲೇ ಸೋರಿಕೆ, ಸಿಬಿಐ ಸ್ಫೋಟಕ ಮಾಹಿತಿ ಬಹಿರಂಗ – Kannada News | CBI Links NEET UG 2026 question Paper Leak to Teachers who Set Paper And Did translation Work

ನವದೆಹಲಿ, (ಜುಲೈ 30): ವೈದ್ಯಕೀಯ ಕೋರ್ಸ್ ಗಳ ಪ್ರವೇಶಾತಿಗಾಗಿ ನಡೆಯುವ ನೀಟ್-ಯುಜಿ (NEET-UG) 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಸಿಬಿಐ) ತನಿಖೆಯಲ್ಲಿ ಸ್ಫೋಟಕ ಅಂಶಗಳು ಹೊರಬಂದಿವೆ. ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವ ಮತ್ತು ಅದನ್ನು ಅನುವಾದಿಸುವ ಜವಾಬ್ದಾರಿಯನ್ನು ಹೊತ್ತಿದ್ದ ಕೆಲವು ಶಿಕ್ಷಕರೇ ಸೋರಿಕೆಗೆ ನೇರವಾಗಿ ಕಾರಣರಾಗಿದ್ದಾರೆ ಎಂದು ಸಿಬಿಐ ವರದಿ ಬಹಿರಂಗಪಡಿಸಿದೆ. ನೀಟ್-ಯುಜಿ 2026ರ ಪರೀಕ್ಷೆಯ ಗೌಪ್ಯತೆಯನ್ನು ಕಾಪಾಡುವಲ್ಲಿ ಭಾರಿ ಲೋಪವಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಪ್ರಶ್ನೆ ಪತ್ರಿಕೆ ತಯಾರಿಸುವುದು ಮತ್ತು ಅದರ…

Read More

ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆದ ಪ್ರಧಾನಿ ಮೋದಿ; ಮಾತು ಕೊಟ್ಟಂತೆ ನಡೆದಿದ್ದೇವೆಂದು ಸೆಲ್ಫೀ ವಿಡಿಯೋ – Kannada News | PM Narendra Modi Back with Selfie Video hails anti paper leak bill in New Instagram Video

ನವದೆಹಲಿ, ಜುಲೈ 30: ಇತ್ತೀಚೆಗೆ ಒಂದಾದ ನಂತರ ಒಂದರಂತೆ ಮಧ್ಯರಾತ್ರಿ ಸೆಲ್ಫೀ ವಿಡಿಯೋ ಮಾಡುವ ಮೂಲಕ ಗಮನಸೆಳೆದಿರುವ ಪ್ರಧಾನಿ ನರೇಂದ್ರ ಮೋದಿಯವರ (PM Narendra Modi Video) ಇನ್​ಸ್ಟಾಗ್ರಾಮ್ ಫಾಲೋವರ್​ಗಳ ಸಂಖ್ಯೆಯೂ ಭಾರೀ ಹೆಚ್ಚಳವಾಗಿದೆ. ಈ ಮೂಲಕ ಪ್ರಧಾನಿ ಮೋದಿ ಮತ್ತೊಂದು ಹೊಸ ದಾಖಲೆ ನಿರ್ಮಿಸಿದ್ದಾರೆ. ಇದೀಗ ಮತ್ತೊಮ್ಮೆ ಪ್ರಧಾನಿ ಮೋದಿ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್​ನಲ್ಲಿದ್ದಾರೆ. ಇಂದು ರಾತ್ರಿ ಪ್ರಧಾನಿ ಮೋದಿ ಮತ್ತೊಂದು ಹೊಸ ಸೆಲ್ಫೀ ವಿಡಿಯೋ ರಿಲೀಸ್ ಮಾಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಹಂಚಿಕೊಂಡಿರುವ…

Read More

ತಲೆಹೊಟ್ಟಿನ ಸಮಸ್ಯೆಯನ್ನು ನಿರ್ಲಕ್ಷಿಸಬೇಡಿ! ಈ ಅಭ್ಯಾಸಗಳು ಸಮಸ್ಯೆಯನ್ನು ಹೆಚ್ಚಿಸಬಹುದು – Kannada News | Persistent Dandruff? Know the Causes, Prevention Tips and When to See a Doctor

ತಲೆಹೊಟ್ಟಿನ (ಡ್ಯಾಂಡ್ರಫ್) ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಸಾಮಾನ್ಯವಾಗಿ ಕಂಡುಬರುತ್ತಿದೆ. ಉತ್ತಮ ಹೇರ್ ಕೇರ್ ಮಾಡಿದರೂ ಕೆಲವರಲ್ಲಿ ಡ್ಯಾಂಡ್ರಫ್ ಮತ್ತೆ ಮತ್ತೆ ಕಾಣಿಸಿಕೊಳ್ಳುತ್ತದೆ. ತಲೆಯ ಚರ್ಮದ ಭಾಗದಿಂದ ಬಿಳಿ ಅಥವಾ ಹಳದಿ ಬಣ್ಣದ ಸಣ್ಣ ಪದರಗಳು ಉದುರುವುದು, ತೀವ್ರ ತುರಿಕೆ, ಒಣ ಚರ್ಮ ಇವು ಇದರ ಸಾಮಾನ್ಯ ಲಕ್ಷಣಗಳಾಗಿವೆ. ಅನೇಕರು ಇದನ್ನು ಸಣ್ಣ ಸಮಸ್ಯೆ ಎಂದು ನಿರ್ಲಕ್ಷಿಸುತ್ತಾರೆ. ಆದರೆ ದೀರ್ಘಕಾಲ ಡ್ಯಾಂಡ್ರಫ್ ಮುಂದುವರಿದರೆ ಉರಿಯೂತ, ಕೆಂಪಾಗುವುದು, ಸಣ್ಣ ಗಾಯಗಳು ಹಾಗೂ ಕೂದಲು ಉದುರುವ ಸಮಸ್ಯೆ…

Read More

‘ನನ್ನ ನೆಚ್ಚಿನ ಬ್ಯಾಟಿಂಗ್ ಪಾಲುದಾರ’; ರಹಾನೆ ನಿವೃತ್ತಿ ಬಗ್ಗೆ ಕೊಹ್ಲಿ ಹೇಳಿದ್ದಿದು – Kannada News | Rahane Retirement: Sachin, Kohli emotional post to India’s Dependable Test Legend

ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ (Ajinkya Rahane) ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಟೀಂ ಇಂಡಿಯಾದಲ್ಲಿ (Team India) ಸ್ಥಾನ ಪಡೆಯಲು ಹೆಣಗಾಡುತ್ತಿದ್ದ ರಹಾನೆಗೆ ಯಾವುದೇ ಸ್ಥಾನ ಸಿಗಲಿಲ್ಲ. ಹೀಗಾಗಿ ರಹಾನೆ ತಮ್ಮ ಭವಿಷ್ಯವನ್ನು ಪರಿಗಣಿಸಿ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ಅಜಿಂಕ್ಯ ರಹಾನೆ ಭಾರತದ ಪರ 85 ಟೆಸ್ಟ್ ಪಂದ್ಯಗಳನ್ನು ಆಡಿದ್ದು 6 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದರು. ದೇಶೀಯ ಕ್ರಿಕೆಟ್‌ನಲ್ಲಿ ಮುಂಬೈ ಪರ ಆಡಿದ ಅಜಿಂಕ್ಯ ರಹಾನೆ ಹಲವು ವರ್ಷಗಳ…

Read More