ವಿಶ್ವ ದಾಖಲೆಯ ಶತಕ ಸಿಡಿಸಿದ ಫಾಫ್ ಡುಪ್ಲೆಸಿಸ್ – Kannada News | Faf Du Plessis Creates New World Record in T20 Cricket

2017 ರಲ್ಲಿ ಕೌಂಟಿ ಕ್ರಿಕೆಟ್​ನಲ್ಲಿ ಡರ್ಹಾಮ್ ತಂಡದ ಪರ ಕಣಕ್ಕಿಳಿದಿದ್ದ ಪೌಲ್ ಕಾಲಿಂಗ್​ವುಡ್ ಭರ್ಜರಿ ಸೆಂಚುರಿ ಸಿಡಿಸಿದ್ದರು. ಈ ವೇಳೆ ಅವರ ವಯಸ್ಸು 41 ವರ್ಷ, 65 ದಿನಗಳಾಗಿತ್ತು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಅತ್ಯಂತ ಹಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದರು. (PC: SportsInfo) Source link

Read More

ಗುರುದ್ವಾರಕ್ಕೆ ನುಗ್ಗಿದ ಶಸ್ತ್ರಸಜ್ಜಿತ ನಿಹಾಂಗ್ ಗುಂಪು: ಭಕ್ತರನ್ನು ಒತ್ತೆಯಾಳಾಗಿರಿಸಿ ಭಯ ಸೃಷ್ಟಿ – Kannada News | Armed Nihangs Storm Uttarakhand Gurudwara, Take Devotees Hostage in Rudraprayag

ರುದ್ರಪ್ರಯಾಗ, ಜೂನ್ 22: ಉತ್ತರಾಖಂಡದ ಗುರುದ್ವಾರ(Gurudwara)ಕ್ಕೆ ಶಸ್ತ್ರಸಜ್ಜಿತ ಗುಂಪೊಂದು ನುಗ್ಗಿದ್ದಲ್ಲದೆ ಭಕ್ತರನ್ನು ಒತ್ತೆಯಾಳಾಗಿರಿಸಿಕೊಂಡ ಘಟನೆ ನಡೆದಿದೆ. ಈಟಿ, ಕತ್ತಿ, ಕೊಡಲಿಗಳೊಂದಿಗೆ ನುಗ್ಗಿದ ಆರು ಜನರ ಶಸ್ತ್ರಸಜ್ಜಿತ ನಿಹಾಂಗ್ ಸಿಖ್ಖರ ಗುಂಪೊಂದು, ವೃದ್ಧ ಸಿಖ್ ಭಕ್ತರೊಬ್ಬರನ್ನು ಮೂರನೇ ಮಹಡಿಯ ಛಾವಣಿ ಮೇಲೆ ಒತ್ತೆಯಾಳಾಗಿ ಇಟ್ಟುಕೊಂಡಿದ್ದಾರೆ. ಶನಿವಾರ ಸಂಜೆ ಆರಂಭವಾದ ಈ ಘಟನೆಯಿಂದಾಗಿ ಸ್ಥಳದಲ್ಲಿ ಭಾರೀ ಆತಂಕ ಮೂಡಿದ್ದು, ಗರ್ವಾಲ್ ಆಯುಕ್ತರು, ಜಿಲ್ಲಾ ಮ್ಯಾಜಿಸ್ಟ್ರೇಟ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ನಿಹಾರಿಕಾ ತೋಮರ್ ಸೇರಿದಂತೆ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು…

Read More

3ನೇ ಮದ್ವೆ ಆಸೆಗೆ 2ನೇ ಗಂಡನಿಗೆ ಪರಲೋಕದ ದಾರಿ: ತನಿಖೆಯಲ್ಲಿ ಬಯಲಾಯ್ತು ಖತರ್ನಾಕ್ ಸ್ಟೋರಿ

ತುಮಕೂರು, (ಮಾರ್ಚ್ 07): ಜನವರಿ 30ರಂದು ಹೃದಯಾಘಾತದಿಂದ ಸಾವನಪ್ಪಿದ್ದಾನೆ ಎನ್ನಲಾಗಿದ್ದ ತುಮಕೂರು (Tumakuru) ತಾಲ್ಲೂಕಿನ ಹೆಬ್ಬೂರು ಹೊಬಳಿಯ ದಾಸರಹಳ್ಳಿ ನಿವಾಸಿ ಪರಮೇಶ್ ಸಾವು ಪ್ರಕರಣಕ್ಕೆ (Paramesh Murder Case) ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಹೌದು.. ಪರಮೇಶ್ ಮೃತಪಟ್ಟು ಇನ್ನು ತಿಂಗಳ ಕಾರ್ಯವೂ ಸಹ ನಡೆದಿರಲಿಲ್ಲ. ಆತನ ಸಾವು ಸಂಭವಿಸಿದ ಕೇವಲ 20 ದಿನಕ್ಕೆ ಪತ್ನಿ ಆಶಾ ಇನ್ನೊಂದು ಮದುವೆಯಾಗಿದ್ದೇ ಪರಮೇಶನ ಸಾವಿನ ರಹಸ್ಯ ಬಟಾಬಯಲಾಗಿದೆ. ಅದಾಗಲೇ ಎರಡು ಮದ್ವೆಯಾಗಿದ್ದ ಆಶಾಗೆ ಮೂರನೇ ಮದುವೆ ಆಸೆಗೆ ಬಿದ್ದು ಇದೀಗ…

Read More

ಗದಗದಲ್ಲಿ ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭ: ಕಾರಣ ಕೇಳಿದ್ರೆ ಅಚ್ಚರಿ ಪಡ್ತೀರ! – Kannada News | Barbers Refuse to Serve Dalits; Government Opens Salon in Singatalur Village, Gadag

ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭImage Credit source: Google ಗದಗ, ಫೆಬ್ರವರಿ 28: ದಲಿತರಿಗೆ ಕ್ಷೌರ ಸೇವೆ ನೀಡಲು ನಿರಾಕರಿಸಿದ ಹಿನ್ನೆಲೆ ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಸಿಂಗಟಾಲೂರ ಗ್ರಾಮದಲ್ಲಿ ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭ ಮಾಡಲಾಗಿದೆ. ಸಾಮಾಜಿಕ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಆದಾಯ ಇಲಾಖೆ ಅಧಿಕಾರಿಗಳತ್ವದಲ್ಲಿ ಸಲೂನ್​​ ಶುರುವಾಗಿದ್ದು, ಗ್ರಾಮದಲ್ಲಿ ವರ್ಷಗಳಿಂದ ಮುಂದುವರಿದಿದ್ದ ಜಾತಿ ಆಧಾರಿತ ಭೇದಭಾವವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಗ್ರಾಮದ ದೈವವಾದ ವೀರಭದ್ರೇಶ್ವರನ ಭಕ್ತರಾಗಿರುವ ಹಡಪದ ಕುಟುಂಬಗಳು ಪರಂಪರೆ…

Read More

ಇರಾಕ್‌ ಬಳಿ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ; ಗಲ್ಫ್ ಯುದ್ಧಕ್ಕೆ ಮತ್ತೋರ್ವ ಭಾರತೀಯ ಬಲಿ

ಟೆಹ್ರಾನ್, ಮಾರ್ಚ್ 12: ಇರಾಕ್‌ನ ಖೋರ್ ಅಲ್ ಜುಬೈರ್ ಬಂದರಿನ ಬಳಿ ಇರಾನ್​ನ ಹಡಗು ಅಮೆರಿಕದ ಒಡೆತನದ ಕಚ್ಚಾ ತೈಲ ಟ್ಯಾಂಕರ್ (Oil Tanker) ಸಫೀಯಾ ವಿಷ್ಣುವನ್ನು (Safesea Vishnu) ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇದರ ಜೊತೆಗೆ ಮಾಲ್ಡೀವ್ಸ್​​ನ ಇನ್ನೊಂದು ಟ್ಯಾಂಕರ್ ಮೇಲೂ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಭಾರತೀಯ ಪ್ರಜೆ ಪ್ರಾಣ ಕಳೆದುಕೊಂಡಿದ್ದಾರೆ. ಈ ಮೂಲಕ ಗಲ್ಫ್ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧ ಮತ್ತೋರ್ವ ಭಾರತೀಯನನ್ನು ಬಲಿ ತೆಗೆದುಕೊಂಡಿದೆ. ಈ ದಾಳಿಯಲ್ಲಿ ಒಬ್ಬ ಭಾರತೀಯ ಪ್ರಜೆ ಪ್ರಾಣ…

Read More

ವಾಯು, ಜಲ ಮತ್ತು ನೆಲ, ಮೂರೂ ಸ್ತರಗಳಲ್ಲೂ ಅಮೋಘವೆನಿಸಿದೆ ಭಾರತದ ಸ್ವಂತ ಬಲದ ರಕ್ಷಣಾ ಸಾಮರ್ಥ್ಯ – Kannada News | From Tejas to INS Vikrant, India’s indigenous defence capabilities developed in last 12 years

ನವದೆಹಲಿ, ಜೂನ್ 18: ಕಳೆದ 12 ವರ್ಷಗಳ ಮೋದಿ ಆಡಳಿತದಲ್ಲಿ ಭಾರತದ ಮಿಲಿಟರಿ ಸಾಮರ್ಥ್ಯ ಗಣನೀಯವಾಗಿ ಹೆಚ್ಚಿದೆ. ಸ್ವಂತ ಬಲದಲ್ಲಿ ಭಾರತ ಸಾಮರ್ಥ್ಯ ಹೆಚ್ಚಿಸಿಕೊಂಡಿರುವುದು ಗಮನಾರ್ಹ. ತಂತ್ರಜ್ಞಾನ, ಸಾಮರ್ಥ್ಯದಲ್ಲಿ ಬಹಳ ಮುಂಚಿತವಾಗಿ ಹೂಡಿಕೆ ಮಾಡುವ ದೇಶಗಳಿಗೆ ಭವಿಷ್ಯ ಉಜ್ವಲವಾಗಿರುತ್ತದೆ. ಅಂತೆಯೇ, ಭಾರತದ ರಕ್ಷಣಾ ಕ್ಷೇತ್ರದ (India defence) ಕಳೆದ 12 ವರ್ಷಗಳ ಪ್ರಯಾಣ ಇದಕ್ಕೆ ಸಾಕ್ಷಿ. ಭಾರತ ಈಗ ಮಿಲಿಟರಿ ಶಕ್ತಿಯಲ್ಲಿ ವಿಶ್ವದ ಅಗ್ರಗಣ್ಯ ರಾಷ್ಟ್ರಗಳ ಸಾಲಿನಲ್ಲಿದೆ. ವಾಯು, ಜಲ ಮತ್ತು ನೆಲ ಈ ಮೂರೂ ವಿಭಾಗಗಳಲ್ಲಿ…

Read More

‘ಧುರಂಧರ್’ ಸಿನಿಮಾ ಆಫರ್ ತಿರಸ್ಕರಿಸಿದರಾ ನಾಗಾರ್ಜುನ? – Kannada News | Did Dhurandhar’s Rehman Dakait character offered to Akkineni Nagarjuna first

ಬಾಲಿವುಡ್‌ನ ಇತ್ತೀಚಿನ ಬ್ಲಾಕ್‌ಬಸ್ಟರ್ ಸಿನಿಮಾ ‘ಧುರಂಧರ್’ (Dhurandhar) ಬಾಕ್ಸ್ ಆಫೀಸ್‌ನಲ್ಲಿ ಇತಿಹಾಸವನ್ನೇ ಬರೆದಿದೆ. ರಣ್ವೀರ್ ಸಿಂಗ್ ನಾಯಕನಾಗಿ ನಟಿಸಿರುವ ಈ ಸಿನಿಮಾನಲ್ಲಿ ಅವರಷ್ಟೆ ಪ್ರಾಮುಖ್ಯತೆಯನ್ನು ಇತರೆ ಪಾತ್ರಗಳು ಸಹ ಪಡೆದುಕೊಂಡಿವೆ. ಅದರಲ್ಲೂ ರಹಮಾನ್ ಡಕೈತ್ ಪಾತ್ರವಂತೂ ಸೂಪರ್ ಹಿಟ್ ಆಗಿದೆ. ಪಾತ್ರದಲ್ಲಿ ನಟಿಸಿರುವ ಅಕ್ಷಯ್ ಖನ್ನಾ, ತಾವೇಕೆ ಬಾಲಿವುಡ್​ನ ಪ್ರತಿಭಾವಂತ ನಟ ಎಂಬುದನ್ನು ಸಾಬೀತುಪಡಿಸಿದ್ದಾರೆ. ಆದರೆ ಈ ಪಾತ್ರ ಮೊದಲಿಗೆ ದಕ್ಷಿಣದ ಸ್ಟಾರ್ ನಟನಿಗೆ ಆಫರ್ ಮಾಡಲಾಗಿತ್ತು ಎನ್ನಲಾಗುತ್ತಿದೆ. ತೆಲುಗಿನ ಸ್ಟಾರ್ ಹೀರೋ ಆಗಿರುವ ಅಕ್ಕಿನೇನಿ ನಾಗಾರ್ಜುನ…

Read More

Video: ಅಜ್ಜ ಅಜ್ಜಿಯನ್ನು ಮೊದಲ ಬಾರಿಗೆ ವಿಮಾನ ಹತ್ತಿಸಿ ದುಬೈಗೆ ಕರೆದೊಯ್ದ ಮೊಮ್ಮಗ – Kannada News | Grandson takes grandparents on a plane for the first time

ತಾನು ಚೆನ್ನಾಗಿ ಓದಿ, ಒಂದೊಳ್ಳೆ ಉದ್ಯೋಗ ಪಡೆದುಕೊಂಡು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಅಮ್ಮ ಅಪ್ಪ, ಅಜ್ಜ, ಅಜ್ಜಿಯೊಂದಿಗೆ (grand parents) ಊರು ಸುತ್ತಬೇಕು. ಅವರ  ಸಣ್ಣ ಪುಟ್ಟ ಆಸೆಗಳನ್ನು ಈಡೇರಿಸಬೇಕು ಹೀಗೆ ಸಾವಿರಾರು ಕನಸುಗಳನ್ನು ಕಂಡಿರುತ್ತಾರೆ. ಆ ಕನಸುಗಳು ನನಸಾಗುವ ಘಳಿಗೆ ಬಂದರೆ ಹೇಗಿರುತ್ತೆ ಎಂದು ನೀವು ಒಮ್ಮೆಯಾದ್ರೂ ಊಹಿಸಿದ್ದೀರಾ. ಆದರೆ ಈ ಹಿರಿಜೀವಗಳು ಮೊಮ್ಮಗನಿಂದಾಗಿ (grandson) ವಿಮಾನ ಹತ್ತುವಂತಾಗಿದೆ. ಹೌದು, ಮೊಮ್ಮಗನು ತನ್ನ ಅಜ್ಜಿಯನ್ನು ಮೊದಲ ಬಾರಿಗೆ ವಿಮಾನದಲ್ಲಿ ಕರೆದೊಯ್ದಿದ್ದು ಈ ವಿಡಿಯೋ ವೈರಲ್…

Read More

ನಟನೆ ಆರಂಭಿಸಿದ ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ – Kannada News | AR Rahman acting in a movie with Prabhudeva

ಎಆರ್ ರೆಹಮಾನ್ (AR Rahman), ಭಾರತ ಚಿತ್ರರಂಗದ ಲೆಜೆಂಡರಿ ಸಂಗೀತ ನಿರ್ದೇಶಕ. ಕಳೆದ ಕೆಲವು ದಶಕಗಳಿಂದಲೂ ಸಂಗೀತ ಕ್ಷೇತ್ರದಲ್ಲಿ ನಂಬರ್ 1 ಸ್ಥಾನದಲ್ಲಿದ್ದಾರೆ ಎಆರ್ ರೆಹಮಾನ್. ಹಲವಾರು ಹೊಸ ಸಂಗೀತ ನಿರ್ದೇಶಕರು ಬಂದು ಹೋದರೂ ಸಹ ರೆಹಮಾನ್ ಸಂಗೀತ ಇಂದಿಗೂ ಸೂಪರ್ ಹಿಟ್ ಆಗುತ್ತಿದೆ. ಭಾರತದ ಸಿನಿಮಾಗಳು ಮಾತ್ರವೇ ಅಲ್ಲದೆ ಹಾಲಿವುಡ್​​ನಲ್ಲೂ ಬೇಡಿಕೆ ಹೊಂದಿದ್ದಾರೆ ಎಆರ್ ರೆಹಮಾನ್. ಸಂಗೀತ ಕ್ಷೇತ್ರದಲ್ಲಿ ಬಹಳ ಬ್ಯುಸಿ ಆಗಿರುವ ಹೊತ್ತಿನಲ್ಲಿಯೇ ರೆಹಮಾನ್, ನಟನೆಯನ್ನೂ ಆರಂಭಿಸಿದ್ದಾರೆ. ರೆಹಮಾನ್ ಅವರು ಈ ಹಿಂದೆ ಕೆಲವು…

Read More

ಸಿಎಸ್​​ಕೆಗೆ ಬಂದ ಹೀನಾಯ ಸ್ಥಿತಿ ನೋಡಿ ಭಾವುಕರಾದ ಜಡೇಜಾ

ಸಿಎಸ್​​ಕೆ ಕಳೆದ ವರ್ಷ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿತ್ತು. ಈ ಬಾರಿ ಹಾಗಾಗಬಾರದು ಎಂದು ಅವರು ಅಂದುಕೊಂಡಿದ್ದರು. ಆದರೆ, ಹಾಗಾಗಿಲ್ಲ. ಮೊದಲ ಪಂದ್ಯದಲ್ಲೇ ಸಿಎಸ್​​ಕೆ ಹೀನಾಯವಾಗಿ ಸೋತಿದೆ. ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 60 ರನ್​​​ಗಳಿಗೆ 6 ವಿಕೆಟ್ ಕಳೆದುಕೊಂಡಿತ್ತು. ಈ ವೇಳೆ ಕ್ಯಾಮೆರಾ ಜಡೇಜಾ ಕಡೆ ತಿರುಗಿತು. ಆಗ ಅವರು ಭಾವುಕರಾದಂತೆ ಕಂಡುಬಂತು. ಈ ವಿಡಿಯೋ ವೈರಲ್ ಆಗಿದೆ. ಜಡೇಜಾ ಕಳೆದ ಬಾರಿ ಸಿಎಸ್​​​ಕೆ ಅಲ್ಲಿದ್ದರು. ಅವರನ್ನು ನಂತರ ಆರ್​​ಆರ್​​ಗೆ ಕಳುಹಿಸಲಾಯಿತು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More