Headlines

ಬೀದರ್​​ ರೈತನ ಕೈಹಿಡಿದ ಹಳದಿ ಸುಂದರಿ: ವರ್ಷಕ್ಕೆ ಲಕ್ಷಾಂತರ ರೂ ಆದಾಯ, ಆಧುನಿಕ ಯುಗದಲ್ಲಿ ಕೃಷಿ ಕ್ರಾಂತಿ – Kannada News | Bidar Farmer’s Lemon Farming Success: Ram Reddy Earns Lakhs Annually

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕಾಶೆಂಪುರ ಗ್ರಾಮದ ರೈತ ಹತ್ತಾರು ವರ್ಷದಿಂದ ಸೋಯಾಬೀನ್, ತೊಗರಿ, ಉದ್ದು ಹೀಗೆ ಬೆಳೆ ಬೆಳೆದು ಹೈರಾಣಾಗಿದ್ದರು. ಆದರೆ ಈ ಆಧುನಿಕ ಯುಗದಲ್ಲಿ ಕೃಷಿಯಲ್ಲಿ ಏನಾದರೂ ಹೊಸದನ್ನ ಮಾಡಬೇಕೆಂದು ಯೋಚಿಸಿ ತನ್ನ ಹೊಲದಲ್ಲಿ ನಿಂಬೆ ಬೆಳೆದು ಕೈತುಂಬಾ ಹಣ ಸಂಪಾದಿಸುತ್ತಿದ್ದಾರೆ. ಆ ಮೂಲಕ ಕೈ ಕೆಸರಾದರೆ ಬಾಯಿ ಮೊಸರು ಅನ್ನೋ ಮಾತನ್ನು ಅಕ್ಷರಶಃ ಸತ್ಯ ಮಾಡಿದ್ದಾರೆ. Source link

Read More

ಕುಟುಂಬದೊಂದಿಗೆ ಗಾಳಿಪಟ ಹಾರಿಸಿದ ಗೃಹ ಸಚಿವ ಅಮಿತ್ ಶಾ – Kannada News | Home Minister Amit Shah celebrates Uttarayan enjoys kite flying with family

ಅಹಮದಾಬಾದ್, ಜನವರಿ 14: ಗುಜರಾತ್‌ನಲ್ಲಿ ‘ಉತ್ತರಾಯಣ’ ಎಂದೂ ಕರೆಯಲ್ಪಡುವ ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ತಮ್ಮ ಕುಟುಂಬ ಮತ್ತು ನರನ್‌ಪುರ ಪ್ರದೇಶದ ನಿವಾಸಿಗಳೊಂದಿಗೆ ಗಾಳಿಪಟ ಹಾರಿಸಿ ಆನಂದಿಸಿದರು. ಉತ್ತರ ಭಾರತದಲ್ಲಿ ಸಂಕ್ರಾಂತಿಯ ವೇಳೆ ಗಾಳಿಪಟ ಹಾರಿಸುವುದು ಸಂಪ್ರದಾಯವಾಗಿದೆ. ಹಾಗೇ, ಇಂದು ಬೆಳಗ್ಗೆ ಅಮಿತ್ ಶಾ ಜಮಾಲ್‌ಪುರ ಪ್ರದೇಶದ ಪ್ರಸಿದ್ಧ ಜಗನ್ನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಶೃಂಗೇರಿಯಲ್ಲಿ ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು! – Kannada News | Alleged Case Against Groom Leads to Wedding Cancellation in Sringeri

ಚಿಕ್ಕಮಗಳೂರು, ಫೆಬ್ರವರಿ 27: ಚೌಟ್ರಿವರೆಗೂ ಬಂದ ಮದುಮಗಳೊಬ್ಬಳು ತನಗೆ ಈ ವಿವಾಹ ಬೇಡ ಎಂದು ಹಿಂದಿರುಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ವರನ ಮೇಲೆ ರೇಪ್ ಕೇಸ್ ಇದ್ದು, ಆತ ಕುಡುಕನಾಗಿರುವ ಕಾರಣ ತನಗೆ ಈ ವಿವಾಹ ಇಷ್ಟವಿಲ್ಲ ಎಂದು ವಧು ವಾಪಸ್​​ ಆಗಿದ್ದಾಳೆ. ಶೃಂಗೇರಿಯ ಈಡಿಗರ ಸಮುದಾಯ ಭವನದಲ್ಲಿ ಶೃಂಗೇರಿಯ ಯುವಕನ​​ ಜೊತೆ ಬಾಳೆಹೊನ್ನೂರಿನ ಯುವತಿ ವಿವಾಹ ಇಂದು ನಿಶ್ಚಯಗೊಂಡಿತ್ತು. ಎಷ್ಟೇ ಮನವೊಲಿಸಲು ಯತ್ನಿಸಿದ್ರೂ ಮದುವೆಗೆ ಯುವತಿ ಒಪ್ಪಿಲ್ಲ ಎನ್ನಲಾಗಿದೆ. ಶೃಂಗೇರಿ ಪೊಲೀಸ್…

Read More

ಬಸ್ನಲ್ಲಿ 90 ಲಕ್ಷಕ್ಕೂ ಅಧಿಕ ಮೌಲ್ಯದ, ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ, ಊಟಕ್ಕೆ ನಿಲ್ಲಿಸಿದಾಗ ಕೃತ್ಯ

ಕೊಪ್ಪಳ (ಮಾರ್ಚ್ 12): ಮಂತ್ರಾಲಯದಿಂದ (Mantralaya) ಮಂಗಳೂರಿಗೆ (Mangaluru) ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ (Sleeper Coach Bus) 90 ಲಕ್ಷ ಮೌಲ್ಯದ ಚಿನ್ನ, ವಜ್ರಾಭರಣವಿದ್ದ (gold And diamond) ಬ್ಯಾಗ್ ದರೋಡೆಯಾಗಿದೆ. ಕೊಪ್ಪಳ (Koppal) ಹೊರಹೊಲಯದಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ ಮಂಗಳೂರಿನ ಮೊಹಮ್ಮದ್, ಇರ್ಷಾದ್​ ಎಂಬುವರಿಗೆ ಸೇರಿದ ಚಿನ್ನ, ವಜ್ರಾಭರಣವಿದ್ದ ಚೀಲವನ್ನು ಕದ್ದು ಪರಾರಿಯಾಗಿದ್ದಾರೆ. ಬಸ್‌ನಲ್ಲಿ ಮಲಗಿದ್ದ ಪ್ರಯಾಣಿಕನೋರ್ವ ಚಿನ್ನ ಬ್ಯಾಗ್​ ಹಿಡಿದು ಪರಾರಿಯಾಗುತ್ತಿರುವ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಪೊಲೀಸರು ಆರೋಪಿ…

Read More

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಘಾತ: ತನಿಖೆಗೆ ಬಿಸಿಸಿಐ ಸೂಚನೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಯಮಗಳ ಉಲ್ಲಂಘನೆಯ ಆರೋಪದ ಮೇಲೆ ರಾಜಸ್ಥಾನ್ ರಾಯಲ್ಸ್ (RR) ತಂಡದ ಮ್ಯಾನೇಜರ್ ರೋಮಿ ಭಿಂದರ್ ಅವರು ಬಿಸಿಸಿಐನ ಭ್ರಷ್ಟಾಚಾರ ವಿರೋಧಿ ಘಟಕದ (ACU) ತನಿಖೆಗೆ ಗುರಿಯಾಗಿದ್ದಾರೆ. ಪಂದ್ಯದ ವೇಳೆ ಡಗೌಟ್‌ನಲ್ಲಿ ಮೊಬೈಲ್ ಫೋನ್ ಬಳಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿರುವುದು ಈ ವಿವಾದಕ್ಕೆ ಕಾರಣವಾಗಿದೆ. ವಿವಾದದ ಹಿನ್ನೆಲೆ ಏನು? ಏಪ್ರಿಲ್ 10 ರಂದು ಗುವಾಹಟಿಯಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದ ವೇಳೆ ಈ ಘಟನೆ ನಡೆದಿದೆ….

Read More

ವರುಣ್ ಧವನ್ ಡ್ಯಾನ್ಸ್ ನೋಡಿ ಶಾಕ್ ಆದ ಸಲ್ಮಾನ್ ಖಾನ್: ವಿಡಿಯೋ – Kannada News | Salman Khan visited Varun Dhawan’s movie shooting set

ಸಲ್ಮಾನ್ ಖಾನ್ (Salman Khan), ಬಾಲಿವುಡ್​ನ (Bollywood) ಕೆಲ ಯುವನಟರೊಡನೆ ಉತ್ತಮ ಬಾಂಧವ್ಯ ಹೊಂದಿದ್ದು ಅವರಲ್ಲಿ ವರುಣ್ ಧವನ್ ಸಹ ಒಬ್ಬರು. ವರುಣ್ ಧವನ್ ತಂದೆ ಡೇವಿಡ್ ಧವನ್ ಸಹ ಸಲ್ಮಾನ್ ಖಾನ್​​ಗೆ ಬಹಳ ಆಪ್ತರು. ಇದೀಗ ವರುಣ್ ಧವನ್ ಅವರು ತಂದೆ ಡೇವಿಡ್ ನಿರ್ದೇಶನದ ಸಿನಿಮಾನಲ್ಲಿ ನಟಿಸುತ್ತಿದ್ದು ಸಿನಿಮಾದ ಶೂಟಿಂಗ್ ಸೆಟ್​​ಗೆ ಸಲ್ಮಾನ್ ಖಾನ್ ಭೇಟಿ ನೀಡಿದ್ದಾರೆ. ‘ವಿವಾಹ್ ಕರವಾದೊ ಜೀ’ (ಮದುವೆ ಮಾಡಿಸಿಬಿಡಿ) ಎಂಬ ಹಾಡಿನ ಚಿತ್ರೀಕರಣ ನೋಡಲು ಸಲ್ಮಾನ್ ಖಾನ್ ಬಂದಿದ್ದು, ‘ಭಾರತದ…

Read More

ಟಿ20 ವಿಶ್ವಕಪ್​ಗೂ ಮುನ್ನ ಸಂಜು ಸ್ಯಾಮ್ಸನ್​ಗೆ ಕೊನೆಯ ಅವಕಾಶ – Kannada News | Sanju Samson’s T20 World Cup Hope: South Africa Practice Match Crucial for Playing XI Spot

ವಾಸ್ತವವಾಗಿ ನಾಳೆ ಅಂದರೆ ಫೆಬ್ರವರಿ 4 ರ ಬುಧವಾರದಂದು ನವಿ ಮುಂಬೈನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯವನ್ನು ಆಡಲಿದೆ. ಇದು ಅಭ್ಯಾಸ ಪಂದ್ಯವಾಗಿದ್ದರೂ, ಈ ಪಂದ್ಯದ ಎಲ್ಲಾ ಟಿಕೆಟ್‌ಗಳು ಈಗಾಗಲೇ ಮಾರಾಟವಾಗಿವೆ. ವರದಿಗಳ ಪ್ರಕಾರ, 35,000 ಟಿಕೆಟ್‌ಗಳು ಮಾರಾಟವಾಗಿವೆ, ಅಂದರೆ ಹೌಸ್ ಫುಲ್ ಆಗುವ ಸಾಧ್ಯತೆಯಿದೆ. ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ಗೆ ಆಡುವ ಅವಕಾಶ ನೀಡಬಹುದು. ದಕ್ಷಿಣ ಆಫ್ರಿಕಾ ವಿರುದ್ಧ ಅವರು ಸ್ಫೋಟಕ ಇನ್ನಿಂಗ್ಸ್ ಆಡಿದರೆ, ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ…

Read More

‘ಸುದೀಪ್​​ ಸರ್ ಬಗ್ಗೆ ಯೋಚಿಸೋದಾದ್ರೂ ಈ ಯಮ ಕಿಂಕರರ ದಾಟಬೇಕು’; ರಜತ್-ವಿನಯ್

ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ (Satish) ಅವರು ನಟ ಸುದೀಪ್ ಮೇಲೆ ನಿರಂತರವಾಗಿ ಟೀಕೆಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಈ ಪ್ರಕರಣದಲ್ಲಿ ಸುದೀಪ್ ಪರವಾಗಿ ವಿನಯ್ ಹಾಗೂ ರಜತ್ ಮಾತನಾಡುತ್ತಿದ್ದಾರೆ. ಇವರ ವಿರುದ್ಧ ಸತೀಶ್ ದೂರು ದಾಖಲು ಮಾಡಿದ್ದಾರೆ. ಹೀಗಿರುವಾಗಲೇ ರಜತ್ ಅವರು ಪೋಸ್ಟ್ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​​ನಲ್ಲಿ ತಾವು ಯಾವಾಗಲೂ ಸುದೀಪ್ ಪರ ನಿಲ್ಲೋದಾಗಿ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ಜೊತೆಗೆ ಒಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಸತೀಶ್ ಅವರು ಮೂತ್ರ ಮಾಡುವ ವಿಡಿಯೋ ಹಾಕಿದ್ದಲ್ಲದೆ, ‘ದಾದಾ…

Read More

ನಮ್ಮ ಪಕ್ಷದಲ್ಲೂ ಶಿಸ್ತು ಬೇಕು; ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ – Kannada News | There should be discipline Shashi Tharoor supports Digvijaya Singh’s RSS BJP Praise

ನವದೆಹಲಿ, ಡಿಸೆಂಬರ್ 29: ಕಾಂಗ್ರೆಸ್ ಪಕ್ಷದೊಳಗೆ ಹೆಚ್ಚಿನ ಶಿಸ್ತು ಮತ್ತು ಒಗ್ಗಟ್ಟಿನ ಅಗತ್ಯತೆಯ ಬಗ್ಗೆ ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ (Digvijay Singh) ಅವರ ಇತ್ತೀಚಿನ ಹೇಳಿಕೆಗಳಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಸಾಂಸ್ಥಿಕ ಬಲದ ಕುರಿತು ದಿಗ್ವಿಜಯ ಸಿಂಗ್ ಹೇಳಿಕೆ ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಕಾಂಗ್ರೆಸ್‌ನೊಳಗೆ ಬಲವಾದ ಸಂಘಟನೆಗಾಗಿ ಶಿಸ್ತು ಬಹಳ ಮುಖ್ಯ ಎಂದು ದಿಗ್ವಿಜಯ…

Read More

Video: ಮೃತ್ಯುವಿನ ದವಡೆಯಿಂದ ಮಗುವನ್ನು ಕಾಪಾಡಿದ ತಂದೆ, ಚಲಿಸುವ ರೈಲು-ಪ್ಲಾಟ್‌ಫಾರ್ಮ್ ನಡುವೆ ಬಿದ್ದ ಮಗುವಿನ ರಕ್ಷಣೆ – Kannada News | Father’s Quick Reflexes Avert Tragedy at Railway Platform in Bangladesh

ಬಾಂಗ್ಲಾದೇಶ,ಏಪ್ರಿಲ್ 30: ವ್ಯಕ್ತಿಯೊಬ್ಬರು ಚಲಿಸುತ್ತಿರುವ ರೈಲು-ಪ್ಲಾಟ್​ಫಾರ್ಮ್​ ಮಧ್ಯೆ ಬಿದ್ದ ತಮ್ಮ ಮಗುವನ್ನು ರಕ್ಷಿಸಿ ಹೀರೋ ಎನಿಸಿಕೊಂಡಿದ್ದಾರೆ. ಬಾಂಗ್ಲಾದೇಶದ ಕಿಶೋರ್‌ಗಂಜ್‌ನ ಭೈರಬ್ ರೈಲು ನಿಲ್ದಾಣದಲ್ಲಿ ಏಪ್ರಿಲ್ 28 ರಂದು ಮಧ್ಯಾಹ್ನ 3.30 ರ ಸುಮಾರಿಗೆ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಢಾಕಾಗೆ ಹೋಗುವ ಟೈಟಾಸ್ ಕಮ್ಯೂಟರ್ ರೈಲು ನಿಲ್ದಾಣದಿಂದ ಚಲಿಸಲು ಪ್ರಾರಂಭಿಸಿದಾಗ, ಇಳಿಯಲು ಆತುರಪಟ್ಟ ತಂದೆಯ ಕೈಯಿಂದ ಒಂದು ವರ್ಷದ ಮಗು ಜಾರಿ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವಿನ ಕಿರಿದಾದ ಅಂತರಕ್ಕೆ ಬಿದ್ದಿತ್ತು. ಕ್ಷಣಾರ್ಧವೂ ವಿಳಂಬ ಮಾಡದ ತಂದೆ, ತನ್ನ…

Read More