ಕರ್ನಾಟಕದ ಹಲವು ಜಿಲ್ಲಾ ಕೋರ್ಟ್​ಗಳಿಗೆ ಬಾಂಬ್ ಬೆದರಿಕೆ ಕರೆ – Kannada News | Bomb Threat Calls Received by Several District Courts Across Karnataka

ಬೆಂಗಳೂರು, ಜೂನ್​​ 19: ರಾಜ್ಯದಲ್ಲಿ ಮತ್ತೆ ಹುಸಿ ಬಾಂಬ್​​ ಬೆದರಿಕೆ (bomb threat) ಕರೆಗಳ ಹಾವಳಿ ಜೋರಾಗಿದೆ. ಇಂದು ಒಂದೇ ದಿನ ಬಾಗಲಕೋಟೆ, ದಾವಣಗೆರೆ, ಧಾರವಾಡ, ಕೋಲಾರ ಜಿಲ್ಲಾ ನ್ಯಾಯಾಲಯಗಳಿಗೆ ಅನುಮಾನಾಸ್ಪದ ಐಡಿಯಿಂದ ಬಾಂಬ್ ಬೆದರಿಕೆಯ ಇ-ಮೇಲ್​​​​ಗಳು ಬಂದಿವೆ. ಬಾಂಬ್​​ ಬೆದರಿಕೆ ಹಿನ್ನೆಲೆ ನ್ಯಾಯಾಲಯದ (court) ಆವರಣದಲ್ಲಿ ತೀವ್ರ ಆತಂಕ ಸೃಷ್ಟಿಯಾಗಿತ್ತು. ಪೊಲೀಸರು ತಪಾಸಣೆ ಮಾಡಿದ್ದಾರೆ. ಮುಖ್ಯಾಂಶಗಳು ಕರ್ನಾಟಕ ಜಿಲ್ಲಾ ನ್ಯಾಯಾಲಯಗಳಿಗೆ ಇ-ಮೇಲ್ ಬಾಂಬ್ ಬೆದರಿಕೆ ಬಾಂಬ್ ನಿಷ್ಕ್ರಿಯ ದಳ ಮತ್ತು ಪೊಲೀಸರಿಂದ ತೀವ್ರ ತಪಾಸಣೆ ಬಾಗಲಕೋಟೆ,…

Read More

ಐಸಿಸಿಯಿಂದ ಕ್ರಿಕೆಟ್ ಕೆನಡಾ ಸದಸ್ಯತ್ವ ಅಮಾನತು! – Kannada News

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಕ್ರಿಕೆಟ್ ಕೆನಡಾ (Cricket Canada) ಮಂಡಳಿಯ ಸದಸ್ಯತ್ವವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಕೆನಡಾ ಕ್ರಿಕೆಟ್ ಮಂಡಳಿಯ ಆಡಳಿತಾತ್ಮಕ ವೈಫಲ್ಯಗಳು, ಭ್ರಷ್ಟಾಚಾರದ ಆರೋಪಗಳು ಹಾಗೂ ನಿಯಮಾವಳಿಗಳ ಉಲ್ಲಂಘನೆಯ ಹಿನ್ನೆಲೆಯಲ್ಲಿ ಐಸಿಸಿ ಈ ನಿರ್ಧಾರ ತೆಗೆದುಕೊಂಡಿದೆ. ಮೇ 31 ರಂದು ಅಹಮದಾಬಾದ್‌ನಲ್ಲಿ ನಡೆದ ಐಸಿಸಿ ಬೋರ್ಡ್ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಮೂಲಕ ಕೆನಡಾ ಕ್ರಿಕೆಟ್ ಮಂಡಳಿಯನ್ನು ಅಮಾನಲ್ಲಿಡಲಾಗಿದೆ. ಇದಕ್ಕೆ ಐಸಿಸಿ ನೀಡಿರುವ ಕಾರಣಗಳು ಈ ಕೆಳಗಿನಂತಿವೆ… ಫಿಕ್ಸಿಂಗ್ ಆರೋಪ: ಕೆನಡಾದ…

Read More

Karnataka Weather Forecast: ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ, ಚಿಕ್ಕಮಗಳೂರಿನಲ್ಲಿ ಆರೆಂಜ್ ಅಲರ್ಟ್! – Kannada News | Karnataka rain Update: Heavy Rain Forecast, Orange Alert Issued for Chikkamagaluru, Fishermen Warning

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ, ಚಿಕ್ಕಮಗಳೂರಿನಲ್ಲಿ ‘ಆರೆಂಜ್ ಅಲರ್ಟ್’! Image Credit source: google Gemini ಬೆಂಗಳೂರು, ಮೇ 17: ಹವಾಮಾನ ಇಲಾಖೆಯು ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ (Weather) ಮತ್ತು ಗಾಳಿ ಸಹಿತ ಗುಡುಗು ಸಿಡಿಲಿನ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಮಲೆನಾಡು ಭಾಗ ಹಾಗೂ ಪಶ್ಚಿಮಘಟ್ಟಗಳ ಸಾಲಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಸಿಡಿಲು ಮತ್ತು 40-50 ಕಿ.ಮೀ ವೇಗದ…

Read More

BOM Recruitment 2026: ಬ್ಯಾಂಕ್ ಆಫ್ ಮಹಾರಾಷ್ಟ್ರ 600 ಅಪ್ರೆಂಟಿಸ್ ನೇಮಕಾತಿ; ಪದವೀಧರರು ಅರ್ಹರು – Kannada News | Bank of Maharashtra Apprentice Recruitment 2026: Apply for 600 Posts Online

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಮಾಡುವ ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಗುಡ್​​ ನ್ಯೂಸ್​. ಬ್ಯಾಂಕ್ ಆಫ್ ಮಹಾರಾಷ್ಟ್ರ 600 ಅಪ್ರೆಂಟಿಸ್ ಹುದ್ದೆಗಳನ್ನು ಘೋಷಿಸಿದೆ. ಒಂದು ಸಣ್ಣ ಅಧಿಸೂಚನೆಯನ್ನು ಸಹ ಹೊರಡಿಸಲಾಗಿದೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಜನವರಿ 15 ರಿಂದ ಪ್ರಾರಂಭವಾಗಲಿದೆ. ಆಸಕ್ತ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್‌ಶಿಪ್ ಎಂದರೇನು? ಅಪ್ರೆಂಟಿಸ್‌ಶಿಪ್ ಎನ್ನುವುದು ಒಂದು ರೀತಿಯ ತರಬೇತಿಯಾಗಿದ್ದು, ಇದರಲ್ಲಿ ಒಂದು ಸಂಸ್ಥೆಯಲ್ಲಿ ಕೆಲಸ ಮಾಡುತ್ತಾ ತಂತ್ರಗಳನ್ನು ಕಲಿಯುವುದು ಒಳಗೊಂಡಿರುತ್ತದೆ. ಇದು…

Read More

Viral: ಗೆಳೆಯನನ್ನು ಭೇಟಿಯಾಗಲು ಬೆಂಗಳೂರಿಗೆ ಬಂದ ವಿದೇಶಿ ಮಹಿಳೆ ಹೀಗೆಂದಿದ್ದೇಕೆ? – Kannada News | Italian woman meets boyfriend and expresses admiration for Bengaluru

ಭಾರತಕ್ಕೆ ಬರುವ ವಿದೇಶಿಗರು ಬೆಂಗಳೂರಿಗೂ (Bengaluru) ಭೇಟಿ ನೀಡಿ ಇಲ್ಲಿನ ತಿಂಡಿ ತಿನಿಸುಗಳನ್ನು ಸವಿಯುವುದಿದೆ. ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಇಲ್ಲಿನ ಸೌಂದರ್ಯಕ್ಕೆ ಮನಸೋಲುತ್ತಾರೆ. ಇದೀಗ ಇಟಾಲಿಯನ್ ಮಹಿಳೆಯೊಬ್ಬರು (Italian woman) ಬೆಂಗಳೂರಿಗೆ ಮೊದಲ ಬಾರಿಗೆ ಏಕಾಂಗಿಯಾಗಿ ಪ್ರಯಾಣ ಬೆಳೆಸಿದ್ದಾರೆ. ತನ್ನ ಗೆಳೆಯನನ್ನು ಭೇಟಿ ಮಾಡಲು ವಿದೇಶದಿಂದ ಇಲ್ಲಿಗೆ ಬಂದಿದ್ದು ತಮಗೆ ಏನು ಅನಿಸಿತು ಎಂಬ ಬಗ್ಗೆ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಸಲಹೆ ಹಾಗೂ ಮಾರ್ಗದರ್ಶನ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ರೆಡ್ಡಿಟ್ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಇವರ…

Read More

RCB vs DC: ಫೈನಲ್​ನಲ್ಲಿ ಗೆಲ್ಲೋದು ಇವರಂತೆ… ಹೀಗೊಂದು ಲೆಕ್ಕಾಚಾರ – Kannada News | WPL 2026: Eliminator has always defeated the table topping team in the final

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ಕ್ಕೆ ಇಂದು (ಫೆ.5) ತೆರೆ ಬೀಳಲಿದೆ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಲಿದೆ. ಈ ಮುಖಾಮುಖಿಯಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದೇ ಕುತೂಹಲ. ಈ ಕುತೂಹಲಕ್ಕೆ ಕಿಚ್ಚು ಹಚ್ಚುವಂತಹ ಲೆಕ್ಕಾಚಾರವೊಂದು ಎಲ್ಲರ ಗಮನ ಸೆಳೆಯುತ್ತಿದೆ. ಅದೇನೆಂದರೆ ಎಲಿಮಿನೇಟರ್ ಪಂದ್ಯ ಗೆದ್ದವರೇ ಚಾಂಪಿಯನ್. ವುಮೆನ್ಸ್ ಪ್ರೀಮಿಯರ್ ಲೀಗ್​ನ ಕಳೆದ ಮೂರು ಆವೃತ್ತಿಗಳಲ್ಲಿ ಮುಂಬೈ ಇಂಡಿಯನ್ಸ್ 2 ಬಾರಿ ಚಾಂಪಿಯನ್…

Read More

ಪ್ರತಿದಿನ ಬ್ಲೂಬೆರ್ರಿ ತಿಂದರೆ ಆರೋಗ್ಯಕ್ಕೆ ಎಷ್ಟೊಂದು ಲಾಭವಿದೆ ಗೊತ್ತೆ? ವಿಜ್ಞಾನ ಹೇಳುವ ಅಚ್ಚರಿಯ ಸಂಗತಿಗಳು – Kannada News | Daily Blueberry Benefits For Heart, Brain And Overall Health

ಇತ್ತೀಚಿನ ದಿನಗಳಲ್ಲಿ ಆರೋಗ್ಯಕರ ಆಹಾರದತ್ತ ಜನರ ಒಲವು ಹೆಚ್ಚುತ್ತಿದೆ. ಅಂತಹ ಸೂಪರ್‌ಫುಡ್‌ಗಳಲ್ಲಿ ಬ್ಲೂಬೆರ್ರಿ (Blueberry) ಪ್ರಮುಖ ಸ್ಥಾನ ಪಡೆದಿದೆ. ಗಾತ್ರದಲ್ಲಿ ಚಿಕ್ಕದಾಗಿದ್ದರೂ, ಪೋಷಕಾಂಶ ಮತ್ತು ಆಂಟಿಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿರುವ ಈ ಹಣ್ಣು ದೇಹಕ್ಕೆ ಹಲವು ಆರೋಗ್ಯಕರ ಪ್ರಯೋಜನಗಳನ್ನು ನೀಡುತ್ತದೆ ಎಂದು ಅಧ್ಯಯನಗಳು ಸೂಚಿಸುತ್ತವೆ. ಆದರೆ ಈ ಹಣ್ಣು ಸ್ವಲ್ಪ ದುಬಾರಿಯಾಗಿರುವುದರಿಂದ ಜನ ಇದನ್ನು ತಿನ್ನುವುದಕ್ಕೆ ಹಿಂದೇಟು ಹಾಕುತ್ತಾರೆ. ಸಾಮಾನ್ಯವಾಗಿ ಈ ಹಣ್ಣನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ನೀವು ಊಹಿಸಲೂ ಸಾಧ್ಯವಿಲ್ಲದಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಾಗಾದರೆ ಇದರ ಸೇವನೆಯಿಂದ…

Read More

ವಿಸ್ಫೋಟಕ ಸೆಂಚುರಿ ಸಿಡಿಸಿದ ನಿಕಿನ್ ಜೋಸ್: ಪಾಂಡೆ ಪಡೆಗೆ ಸೋಲು! – Kannada News | Nikin Jose Smashed Century in Maharaja Trophy 2026

ಮೈಸೂರಿನಲ್ಲಿ ನಡೆದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ 6ನೇ ಪಂದ್ಯದಲ್ಲಿ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಿಕಿನ್ ಜೋಸ್ ಸ್ಫೋಟಕ ಸೆಂಚುರಿ ಸಿಡಿಸಿದ್ದಾರೆ. ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕ ಕರುಣ್ ನಾಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಲ್ಬರ್ಗ ಮಿಸ್ಟಿಕ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ನಾಯಕ ಮನೀಶ್ ಪಾಂಡೆ 34 ಎಸೆತಗಳಲ್ಲಿ 3…

Read More

Viral: ಮೊದಲ ಬಾರಿಗೆ ಚೆನ್ನೈಗೆ ಭೇಟಿ ನೀಡಿ ಅನುಭವ ಹಂಚಿಕೊಂಡ ಟ್ರಾವೆಲರ್ – Kannada News | Traveller praises Chennai city’s cleanliness, post goes viral

ಕೆಲವರಿಗೆ ಊರು, ದೇಶ ಸುತ್ತೋದು ಅಂದ್ರೆ ಅದೇನೋ ಖುಷಿ. ಹೀಗಾಗಿ ಸೋಲೋ ಟ್ರಿಪ್ ಎಂದು ಊರಿಂದ ಊರಿಗೆ ಸುತ್ತುತ್ತಾ ಎಂಜಾಯ್‌ ಮಾಡುತ್ತಿದ್ದಾರೆ. ಇದೀಗ ದೆಹಲಿ (Delhi) ಮೂಲದ ಟ್ರಾವೆಲರ್ ಒಬ್ಬರು ಮೊದಲ ಬಾರಿಗೆ ಚೆನ್ನೈಗೆ ಭೇಟಿ ನೀಡಿದ್ದಾರೆ. ಇಲ್ಲಿನ ಜನರ ಜೀವನಶೈಲಿ ಹಾಗೂ ನಗರದ ಸ್ವಚ್ಛತೆಯನ್ನು ಮೆಚ್ಚಿಕೊಂಡಿದ್ದಾರೆ. ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಅವಿಜೀತ್ (Avijeet) ತಮ್ಮ ಎಕ್ಸ್ ಖಾತೆಯಲ್ಲಿಈ ಪೋಸ್ಟ್ ಹಂಚಿಕೊಂಡಿದ್ದಾರೆ. ಈಗಷ್ಟೇ ಚೆನ್ನೈಗೆ ಬಂದಿಳಿದಿದ್ದೇನೆ. ಹಾಗೂ…

Read More

Hindu Traditions: ದೇಹದ ಸೂರ್ಯ-ಚಂದ್ರ ಭಾಗಗಳು; ಬಲಗಾಲಿಟ್ಟು ಮನೆಗೆ ಬಾ ಎನ್ನುವುದೇಕೆ ಗೊತ್ತಾ?

ಹಿಂದೂ ಸಂಪ್ರದಾಯದಲ್ಲಿ ಯಾವುದೇ ಸ್ಥಳಕ್ಕೆ ಪ್ರವೇಶಿಸುವಾಗ ಬಲಗಾಲು ಅಥವಾ ಎಡಗಾಲು ಇಡುವಿಕೆಗೆ ವಿಶೇಷ ಮಹತ್ವವಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ನಾವು ಯಾವುದೇ ಕೆಲಸಕ್ಕೆ ಹೊರಟಾಗ ಅಥವಾ ಹೊಸ ಸ್ಥಳಕ್ಕೆ ಪ್ರವೇಶಿಸುವಾಗ ಯಾವ ಕಾಲು ಇಡಬೇಕು ಎಂಬುದು ಭಾರತೀಯ ಸಂಸ್ಕೃತಿಯಲ್ಲಿ ಮಹತ್ವ ಪಡೆದಿದೆ. ಉದಾಹರಣೆಗೆ, ಮದುವೆಯಾದ ಕನ್ಯೆ ಅತ್ತೆಯ ಮನೆಗೆ ಪ್ರವೇಶಿಸುವಾಗ ಬಲಗಾಲಿಟ್ಟು ಬಾರಮ್ಮ ಎಂದು ಹೇಳುವುದು ರೂಢಿ. ಈ…

Read More