Headlines

ವೀರ ಪ್ರಶಸ್ತಿ ವಿಜೇತರಿಂದ ಹಿಡಿದು ಸ್ತಬ್ಧಚಿತ್ರಗಳ ಮೆರವಣಿಗೆ, ಈ ಬಾರಿಯ ರಿಪಬ್ಲಿಕ್ ಪೆರೇಡ್ ಅದ್ಭುತ – Kannada News | 77th Republic Day Parade: Kartavya Path set to unveil unique mix of 150 years of ‘Vande Mataram’ and the nation’s progress & military might, immersed in rich cultural diversity and Jan Bhagidari

ನವದೆಹಲಿ, ಜನವರಿ 25: ನಾಳೆ ಸೋಮವಾರ ಭಾರತದ 77ನೇ ಗಣತಂತ್ರ ದಿನ (Republic Day). ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿನ ಕರ್ತವ್ಯ ಪಥದಲ್ಲಿ ರಾಷ್ಟ್ರೀಯ ಸಂಭ್ರಮ. ರಾಷ್ಟ್ರಪತಿ ದ್ರೌಪದಿ ಮುರ್ಮು ನೇತೃತ್ವದಲ್ಲಿ ಹಲವಾರು ಕಾರ್ಯಕ್ರಮಗಳು ನಡೆಯಲಿವೆ. ದೇಶದ ಮಿಲಿಟರಿ ಶಕ್ತಿಯ ದೈತ್ಯ ದರ್ಶನಾಗಲಿದೆ. ಯುವಜನರು, ಕಲಾವಿದರು, ಕ್ರೀಡಾಪಟುಗಳು, ಕಾರ್ಮಿಕರು, ಮಹಿಳೆಯರು ಈ ಸಂಭ್ರಮದಲ್ಲಿ ಭಾಗಿಯಾಗಲಿದ್ದಾರೆ, ಸಾಕ್ಷಿಯೂ ಆಗಲಿದ್ದಾರೆ. ಯೂರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವೋನ್ ಡರ್ ಲೆಯೆನ್ (Ursula Von Der Leyen) ಮತ್ತು ಯೂರೋಪಿಯನ್ ಕೌನ್ಸಿಲ್ ಅಧ್ಯಕ್ಷ…

Read More

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 34 ಕೋಟಿ ಮೌಲ್ಯದ ಡ್ರಗ್ಸ್​​ ವಶಕ್ಕೆ; 8 ಮಂದಿ ಬಂಧನ – Kannada News | Bengaluru Mega Drug Bust: Hebbal Police Seize MDMA Worth Rupees 34 Crore, Arrest 8 Accused

ವಶಕ್ಕೆ ಪಡೆಯಲಾದ ಡ್ರಗ್ಸ್​​Image Credit source: Tv9 Kannada ಬೆಂಗಳೂರು, ಮೇ 20: ಹೆಬ್ಬಾಳ ಪೊಲೀಸರು ಬೃಹತ್​​ ಡ್ರಗ್​​ ಜಾಲವೊಂದನ್ನು ಭೇದಿಸಿದ್ದು, ದೆಹಲಿಯಿಂದ ಬೆಂಗಳೂರಿಗೆ (Bengaluru) ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡ್ತಿದ್ದ ಗ್ಯಾಂಗ್​​ನ ಹೆಡೆಮುರಿ ಕಟ್ಟಿದ್ದಾರೆ. ಎಂಟು ಜನ ಆರೋಪಿಗಳನ್ನು ಅರೆಸ್ಟ್ ಮಾಡಿರುವ ಪೊಲೀಸರು, ಈ ಒಂದೇ ತಂಡದಿಂದ ಸುಮಾರು 34 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​​ ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಈ ಜಾಲ ಮೂರು ಲೇಯರ್​​ಗಳಲ್ಲಿ ಕೆಲಸ ಮಾಡುತ್ತಿತ್ತು. ಮಾದಕ ವಸ್ತುಗಳ ಸಾಗಾಟಕ್ಕೆ ಆರೋಪಿಗಳು…

Read More

ಪ್ರಭಾಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ, ನಿರೀಕ್ಷೆಗಿಂತಲೂ ಬೇಗ ಬರಲಿದೆ ‘ಕಲ್ಕಿ 2’

ಪ್ರಭಾಸ್ (Prabhas) ಸಿನಿಮಾಗಳು ಒಂದು ವರ್ಷಕ್ಕೆ ಮುಗಿದಿದ್ದೇ ಇಲ್ಲ. ಶುರುವಾದ ಬಳಿಕ ಬಿಡುಗಡೆಗೆ ಕನಿಷ್ಟ ಎರಡು ವರ್ಷಗಳಾದರೂ ಬೇಕು. ‘ಬಾಹುಬಲಿ’ ಸಿನಿಮಾ ಇಂದಲೂ ಇದೇ ಕತೆ ನಡೆಯುತ್ತಾ ಬಂದಿದೆ. ಆದರೆ ಈ ಬಾರಿ ನಿರ್ದೇಶಕ ನಾಗ ವಂಶಿ ಪ್ರಭಾಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ನಿರೀಕ್ಷೆಗಿಂತಲೂ ಬೇಗನೇ ಸಿನಿಮಾ ಅನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಹಾಗೆಂದು ಇದೇ ವರ್ಷ ಸಿನಿಮಾ ಬರುತ್ತದೆ ಎಂದೇನೂ ಇಲ್ಲ. ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ 2024 ರಲ್ಲಿ ಬಿಡುಗಡೆ…

Read More

‘ಟಾಕ್ಸಿಕ್’: ಹಿಂದೆಂದೂ ಕಾಣಿಸದ ಅವತಾರದಲ್ಲಿ ರುಕ್ಮಿಣಿ ವಸಂತ್ – Kannada News | Toxic movie team introduced Rukmini Vasanth’s character

ಯಶ್ (Yash) ನಟಿಸಿ, ಸಹ ನಿರ್ಮಾಣ ಮಾಡುತ್ತಿರುವ ‘ಟಾಕ್ಸಿಕ್’ ಪ್ರಸ್ತುತ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ. ಮಾರ್ಚ್ 19 ರಂದು ಸಿನಿಮಾ ಬಿಡುಡಗೆ ಆಗಲಿದ್ದು, ಸಿನಿಮಾದ ಪ್ರಚಾರಕ್ಕೆ ನಿಧಾನಕ್ಕೆ ಚಾಲನೆ ನೀಡಲಾಗುತ್ತಿದೆ. ಇದರ ಭಾಗವಾಗಿ ಸಿನಿಮಾದಲ್ಲಿ ನಟಿಸಿರುವ ನಟಿಯರ ಪೋಸ್ಟರ್​ಗಳನ್ನು ಒಂದೊಂದಾಗಿ ಬಿಡುಗಡೆ ಮಾಡಲಾಗುತ್ತಿದೆ. ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಅವರುಗಳ ಪೋಸ್ಟರ್​​ಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಇದೀಗ ನಟಿ ರುಕ್ಮಿಣಿ ವಸಂತ್ ಅವರ ಪೋಸ್ಟರ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ….

Read More

ವೃತ್ತಿ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಬಯಸಿದರೆ ಈ ಅಭ್ಯಾಸಗಳನ್ನು ಇಂದೇ ಬಿಟ್ಟುಬಿಡಿ – Kannada News | These habits can ruin your image in the workplace and hinder your progress

ನಮ್ಮ ಕೌಶಲ್ಯ, ಪದವಿ ನಮಗೆ ಉದ್ಯೋಗವನ್ನು ತಂದುಕೊಡುತ್ತದೆ, ಅದೇ ನಮ್ಮ ನಡವಳಿಕೆಗಳು ಮತ್ತು ಅಭ್ಯಾಸಗಳು ನಮ್ಮ ವೃತ್ತಿ ಜೀವನದ (career) ಯಶಸ್ಸನ್ನು ನಿರ್ಧರಿಸುತ್ತದೆ. ಕೆಲವೊಮ್ಮೆ ನಾವು ತಿಳಿದೋ ತಿಳಿಯದೆಯೋ ಮಾಡುವ ಸಣ್ಣ ತಪ್ಪಿನಿಂದ  ನಮ್ಮ ಇಮೇಜ್‌ ಹಾಳಾಗುವ ಸಾಧ್ಯತೆ ಇರುತ್ತದೆ ಇದರಿಂದ ವೃತ್ತಿ ಜೀವನದಲ್ಲಿ ಪ್ರಗತಿಯನ್ನು ಸಾಧಿಸಲು ಸಹ ಕಷ್ಟ ಸಾಧ್ಯವಾಗಬಹುದು, ಕಠಿಣ ಪರಿಶ್ರಮವೆಲ್ಲಾ ಹಾಳಾಗಬಹುದು. ಹಾಗಿದ್ದರೆ ನಮ್ಮ ಯಾವ ಅಭ್ಯಾಸಗಳು ವೃತ್ತಿ ಜೀವನದ ಯಶಸ್ಸಿಗೆ ಮುಳುವಾಗುತ್ತದೆ, ವೃತ್ತಿ ಜೀವನದ ಯಶಸ್ಸಿಗಾಗಿ ಯಾವ ಅಭ್ಯಾಸಗಳನ್ನು ಬದಲಾಯಿಸಬೇಕು ಎಂಬುದರ…

Read More

ಅಸಲಿ ಬದಲು ನಕಲಿ ಚಿನ್ನ ಇಟ್ಟು 3 ಲಕ್ಷ ರೂ. ಮೌಲ್ಯದ ಬಂಗಾರ ಕದ್ದ ಕದೀಮರು! – Kannada News | Crime Wave in Karnataka: Bengaluru Gold Theft, Hassan Home Break in, Mysore Temple Robbery

ಅಸಲಿ ಬದಲು ನಕಲಿ ಚಿನ್ನ ಇಟ್ಟು 3 ಲಕ್ಷ ರೂ. ಮೌಲ್ಯದ ಬಂಗಾರ ಕದ್ದ ಕದೀಮರು! ನೆಲಮಂಗಲ, ಫೆಬ್ರವರಿ 22: ಚಿನ್ನದ ಬೆಲೆ ಗಗನಕ್ಕೇರುತ್ತಿರುವ ಬೆನ್ನಲ್ಲೇ ನಾಗಸಂದ್ರದ ಪೂರನ್ ಜ್ಯುವೆಲರ್ಸ್‌ನಲ್ಲಿ ಚಿನ್ನ ಖರೀದಿ ನೆಪದಲ್ಲಿ ಬಂದಿದ್ದ ಕಳ್ಳನು (Gold Theft) ಅಟೆಂಶನ್ ಡೈವರ್ಶನ್ ತಂತ್ರ ಬಳಸಿ ಸುಮಾರು 3 ಲಕ್ಷ ರೂ. ಮೌಲ್ಯದ 18 ಗ್ರಾಂ ಚಿನ್ನಾಭರಣ ಕಳವು ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮಹೇಂದ್ರ ಅವರ ಮಾಲಿಕತ್ವದ ಅಂಗಡಿಯಲ್ಲಿ ಉಂಗುರ ತೂಕ ತೋರಿಸುವಂತೆ ಕೇಳಿ ಗಮನ…

Read More

ಸಿಖ್ ವೇಷ ಧರಿಸಿ ಸಿಗರೇಟು ಸೇದಿದರೇ ರಣ್ವೀರ್ ಸಿಂಗ್: ಸ್ಪಷ್ಟನೆ ಕೊಟ್ಟ ನಿರ್ದೇಶಕ

‘ಧುರಂಧರ್ 2’ (Dhurandhar 2) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ಯಶಸ್ಸು ಕಾಣುತ್ತಿದೆ. ಪ್ರೇಕ್ಷಕರು ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ಸಿನಿಮಾದ ಸಾಮಾಜಿಕ ಜಾಲತಾಣದಲ್ಲಿ ಸಹ ಸಾಕಷ್ಟು ಚರ್ಚೆ ನಡೆಯುತ್ತಿದೆ. ಸಿನಿಮಾದ ಪರವಾಗಿ ಕೆಲವರು ಮತ್ತು ಸಿನಿಮಾನಲ್ಲಿ ತೋರಿಸಲಾಗಿರುವ ರಾಜಕೀಯದ ಇನ್ನು ಕೆಲವರು ಪರ-ವಿರೋಧ ಚರ್ಚೆಯಲ್ಲಿ ತೊಡಗಿದ್ದಾರೆ. ಇತ್ತೀಚೆಗೆ ರಣ್ವೀರ್ ಸಿಂಗ್ ಅವರ ಚಿತ್ರವೊಂದು ವೈರಲ್ ಆಗಿತ್ತು, ಸಿಖ್ ವೇಷದಲ್ಲಿರುವ ರಣ್ವೀರ್ ಸಿಂಗ್ ಸಿಗರೇಟು ಸೇದುತ್ತಿರುವ ಫೋಟೊ ಅದಾಗಿತ್ತು. ಇದರ ವಿರುದ್ಧ ಸಿಖ್ ಧರ್ಮೀಯರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ…

Read More

Ugadi 2026 Horoscope: ಯುಗಾದಿ ವರ್ಷ ಭವಿಷ್ಯ; ಗ್ರಹಗಳ ಸಂಚಾರ ಮತ್ತು ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ಪರಾಭವ ನಾಮ ಸಂವತ್ಸರದ ಯುಗಾದಿ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಹಿಂದೂ ಸನಾತನ ಸಂಪ್ರದಾಯದಲ್ಲಿ ಯುಗಾದಿಯು ಅತ್ಯಂತ ಮಹತ್ವದ ಹಬ್ಬವಾಗಿದ್ದು, ಇದನ್ನು ಮಾರ್ಚ್ 19ರ ಗುರುವಾರದಂದು ಆಚರಿಸಲಾಗುತ್ತದೆ. ಯುಗಾದಿಯು ಜಗತ್ತಿನ ಮತ್ತು ಮನಸ್ಸುಗಳ ಪರಿವರ್ತನೆಯ ಕಾಲವಾಗಿದೆ. ಈ ವರ್ಷಕ್ಕೆ ಪರಾಭವ ನಾಮ ಸಂವತ್ಸರ ಎಂದು ಹೆಸರಿಸಲಾಗಿದೆ. ಇದು 60 ಸಂವತ್ಸರಗಳಲ್ಲಿ 40ನೇ ಸಂವತ್ಸರವಾಗಿದೆ. ಈ ವರ್ಷದ ರಾಜ ಗುರು ಆಗಿದ್ದು, ಮಂತ್ರಿ ಕುಜ ಆಗಿದ್ದಾನೆ ಮತ್ತು…

Read More

ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಮೊಕ್ಕಾಂ: 2 ದಿನಗಳಿಂದ ಹಿರಿಯ ಕಾಂಗ್ರೆಸ್ ನಾಯಕನ ಪುತ್ರನ ಜೊತೆ ಸಿಟಿ ರೌಂಡ್ಸ್ – Kannada News | Priyanka gandhi husband Robert Vadra found In Bengaluru Amide Karnataka power tussle

ಬೆಂಗಳೂರು, (ಫೆಬ್ರವರಿ 26): ಸಂಸದೆ ಪ್ರಿಯಾಂಕಾ ವಾದ್ರಾ ಪತಿ ರಾಬರ್ಟ್ ವಾದ್ರ (Robert Vadra) ಬೆಂಗಳೂರಿನಲ್ಲಿ (Bengaluru) ಮೊಕ್ಕಾಂ ಹೂಡಿದ್ದು, ಕಳೆದ ಎರಡು ದಿನಗಳಿಂದ ಕರ್ನಾಟಕ ಕಾಂಗ್ರೆಸ್ ಹಿರಿಯ ನಾಯಕನ ಪುತ್ರನ ಜೊತೆ ಸಿಟಿ ರೌಂಡ್ಸ್ ಹೊಡೆಯುತ್ತಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸಿರುವ ರಾಬರ್ಟ್ ವಾದ್ರಾ, ನಿನ್ನೆ (ಫೆಬ್ರವರಿ 25) ಇಸ್ಕಾನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಳಿಕ ರಂಜಾನ್ ಮಾಸ ನಿಮಿತ್ತ ಬೆಂಗಳೂರಿನ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ಖಾಸಗಿ ಹೊಟೆಲ್ ನಲ್ಲಿ ಹಿರಿಯ ನಾಯಕನ…

Read More

ಟಿಎಂಸಿ ಬಿಕ್ಕಟ್ಟಿನ ನಡುವೆ ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ – Kannada News

ನವದೆಹಲಿ, ಜೂನ್ 9: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ತೀವ್ರ ಆಂತರಿಕ ಬಿಕ್ಕಟ್ಟು ಮತ್ತು ಸಂಸದರ ಬಂಡಾಯದ ವಾತಾವರಣ ನಿರ್ಮಾಣವಾಗಿದೆ. ಇದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಗೆ ದೊಡ್ಡ ರಾಜಕೀಯ ಹೊಡೆತವಾಗಿದೆ. ಇದರ ಬೆನ್ನಲ್ಲೇ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನವದೆಹಲಿಯ ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ನಡೆದ ವಿರೋಧ ಪಕ್ಷಗಳ ‘ಇಂಡಿಯ’ (INDIA) ಒಕ್ಕೂಟದ ಪ್ರಮುಖ…

Read More