Headlines

ತುಮಕೂರು: ವಿಚಾರಣೆಗೆಂದು ಠಾಣೆಗೆ ಕರೆತಂದ ವ್ಯಕ್ತಿ ಲಾಕಪ್​​​ನಲ್ಲೇ ಡೆತ್? ಕೆರಳಿದ ಗ್ರಾಮಸ್ಥರು..!

ತುಮಕೂರು, ಮಾ.20: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ಕರೆತಂದಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಪೊಲೀಸರ ಹಲ್ಲೆಯಿಂದಲೇ ಸಾವು ಸಂಭವಿಸಿದೆ ಎಂದು ಆರೋಪಿಸಿ ಗ್ರಾಮಸ್ಥರು ಠಾಣೆಯೊಳಗೆ ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಯಳನಾಡು ಗ್ರಾಮದಲ್ಲಿ ನಿನ್ನೆ ಸಂಜೆ ಜೂಜಾಟ ನಡೆಯುತ್ತಿದೆ ಎಂಬ ದೂರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಹುಳಿಯಾರು ಪೊಲೀಸರು, ಸಿದ್ಧರಾಮೇಶ್ವರ ದೇವಸ್ಥಾನದ ಗುಡಿಗೌಡರಾದ ಕಾಂತರಾಜು ಸೇರಿದಂತೆ ಆರು ಮಂದಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು.ಪೊಲೀಸರು ವಿಚಾರಣೆ…

Read More

‘ಧುರಂದರ್ 2’ ಚಿತ್ರದಲ್ಲಿ ಅಕ್ಷಯ್ ಖನ್ನಾ ಇರೋದು ಖಚಿತ; ಸಿಕ್ತು ಪಕ್ಕಾ ಸಾಕ್ಷಿ – Kannada News | Akshaye Khanna returns in Dhurandhar 2 Team confirms by tagging

2025ರಲ್ಲಿ ಭಾರಿ ಯಶಸ್ಸು ಕಂಡ ಸಿನಿಮಾ ಎಂದರೆ ಅದು ‘ಧುರಂಧರ್’. ಈ ಸಿನಿಮಾದಲ್ಲಿ ಹೀರೋ ರಣವೀರ್ ಸಿಂಗ್. ಆದರೆ ಹೆಚ್ಚು ಹೈಲೈಟ್ ಆಗಿದ್ದು ಖಳನಟ ಅಕ್ಷಯ್ ಖನ್ನಾ. ಪ್ರೇಕ್ಷಕರು ಅಕ್ಷಯ್ ಖನ್ನಾ (Akshaye Khanna) ನಟನೆಯನ್ನು ಸಖತ್ ಇಷ್ಟಪಟ್ಟರು. ಈ ಚಿತ್ರದಿಂದಾಗಿ ಅಕ್ಷಯ್ ಖನ್ನಾ ಅವರ ಖ್ಯಾತಿ ಹೆಚ್ಚಾಯಿತು. ಈಗ ‘ಧುರಂದರ್ 2’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಆದರೆ ಈ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಇರುತ್ತಾರಾ ಇಲ್ಲವಾ ಎಂಬ ಪ್ರಶ್ನೆ ಎದುರಾಗಿತ್ತು. ಯಾಕೆಂದರೆ, ‘ಧುರಂದರ್’ ಕ್ಲೈಮ್ಯಾಕ್ಸ್​​ನಲ್ಲಿ ಅಕ್ಷಯ್…

Read More

CSK ಅಂಪೈರ್​ಗಳೊಂದಿಗೆ ಫಿಕ್ಸಿಂಗ್​ ಮಾಡ್ತಿದ್ರು: ಗಂಭೀರ ಆರೋಪ – Kannada News | Lalit Modi’s Umpire Fixing Allegation Against CSK

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​​ನ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿ ವಿರುದ್ಧದ ಗಂಭೀರ ಆರೋಪವೊಂದು ಮತ್ತೆ ಮುನ್ನಲೆಗೆ ಬಂದಿದೆ. ಅದು ಸಹ ಪಂದ್ಯ ಗೆಲ್ಲಲು ಅಂಪೈರ್​​​ಗಳನ್ನ ಫಿಕ್ಸ್​ ಮಾಡುತ್ತಿದ್ದರು ಎಂಬ ಪ್ರಬಲ ಅಪಾದನೆಯೊಂದಿಗೆ. ಈ ಆರೋಪ ಮಾಡಿದ್ದು ಮತ್ಯಾರೂ ಅಲ್ಲ, ಐಪಿಎಲ್​​ನ ಮಾಜಿ ಅಧ್ಯಕ್ಷ ಲಲಿತ್ ಮೋದಿ. Source link

Read More

ಕೆಂಪುಕೋಟೆಗೆ ಬಂತು ಖಲಿಸ್ತಾನಿ ಉಗ್ರರಿಂದ ಬಾಂಬ್ ಬೆದರಿಕೆ – Kannada News | Security Heightened in Delhi After Threat Call Targets Red Fort, Assembly

ನವದೆಹಲಿ, ಫೆಬ್ರವರಿ 23: ಕೆಂಪುಕೋಟೆ, ದೆಹಲಿ ಸಚಿವಾಲಯ ಹಾಗೂ ದೆಹಲಿ ವಿಧಾನಸಭೆಯಲ್ಲಿ ಬಾಂಬ್(Bomb) ಇಡುವುದಾಗಿ ಖಲಿಸ್ತಾನಿ ಉಗ್ರರು ಬೆದರಿಕೆ ಹಾಕಿದ್ದಾರೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ದೆಹಲಿ ಪೊಲೀಸರು ಕೂಡಲೇ ಪ್ರತಿಕ್ರಿಯಿಸಿದ್ದು, ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಸಚಿವಾಲಯದಲ್ಲಿ ಸಂಪೂರ್ಣ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಈ ಇಮೇಲ್ ಖಲಿಸ್ತಾನಿ ಗುಂಪಿನ ಹೆಸರಿನಲ್ಲಿ ಬಂದಿದೆ ಎಂದು ವರದಿಯಾಗಿದೆ. ಬೆದರಿಕೆಯ ಮೂಲವನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ. ಕೆಂಪು ಕೋಟೆ ಪ್ರದೇಶದ ಬಳಿ ಭಯೋತ್ಪಾದಕ ಬೆದರಿಕೆ ಇದೆ ಎಂಬ ಗುಪ್ತಚರ ವರದಿಗಳ…

Read More

vX global- ವಲಸೆ ನೆರವು ಮತ್ತು ವರ್ಕ್ ಪರ್ಮಿಟ್ ವೀಸಾ ಪಡೆಯಲು ತಾಪತ್ರಯ ಬೇಡ; ವಿಎಕ್ಸ್ ಗ್ಲೋಬಲ್ ಸಂಪರ್ಕಿಸಿ – Kannada News | VXglobal the trusted immigration and work permit consultancy of GCC and India

ಬೆಂಗಳೂರು: ವಿಎಕ್ಸ್ ಗ್ಲೋಬಲ್ (vXglobal.co) ಭಾರತ ಹಾಗು ಗಲ್ಫ್ ದೇಶಗಳಲ್ಲಿ (ಜಿಸಿಸಿ) ಕಾರ್ಯನಿರ್ವಹಿಸುತ್ತಿರುವ ಪ್ರಮುಖ ವಲಸೆ ಹಾಗು ವರ್ಕ್ ಪರ್ಮಿಟ್ ಕನ್ಸಲ್ಟೆನ್ಸಿ ಸಂಸ್ಥೆ ಎನಿಸಿದೆ. ನ್ಯೂಜಿಲ್ಯಾಂಡ್, ಕೆನಡಾ, ಆಸ್ಟ್ರೇಲಿಯಾ ಹಾಗೂ ಐರೋಪ್ಯ ದೆಶಗಳಿಗೆ ವರ್ಕ್ ಪರ್ಮಿಟ್ ಹಾಗೂ ವೀಸಾ ಅಪ್ರೂವಲ್ ಒದಗಿಸಲು ನೆರವಾಗುತ್ತದೆ. ಶೇ. 96ರಷ್ಟು ಸಕ್ಸಸ್ ರೇಟ್ ಹೊಂದಿರುವ ಈ ಕನ್ಸಲ್ಟೆನ್ಸಿ ಕಂಪನಿಯು ವೃತ್ತಿಪರ, ಪಾರದರ್ಶಕ ಹಾಗೂ ವಿಶ್ವಸನೀಯ ಸೇವೆಗೆ ಹೆಸರಾಗಿದೆ. vXglobal.co ಅನ್ನು ಯಾಕೆ ಆಯ್ಕೆ ಮಾಡಬೇಕು? ಉತ್ತಮ ಯಶಸ್ಸಿನ ಪ್ರಮಾಣ: ನಮ್ಮ ಗ್ರಾಹಕರಲ್ಲಿ…

Read More

‘ಅಗ್ನಿಸಾಕ್ಷಿ’ ಪ್ರೋಮೋ ಬಿಡುಗಡೆ; ಬಿಸ್ನೆಸ್​​ಮೆನ್​ ಗೆಟಪ್ನಲ್ಲಿ ಬಂದ ಶಮಂತ್ ಬ್ರೋ ಗೌಡ – Kannada News | Agnisakshi Serial Returns: Shamanth Bro Gowda and Varshini Gowda in New Avatar

‘ಅಗ್ನಿಸಾಕ್ಷಿ’ ಧಾರಾವಾಹಿ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಈ ಧಾರಾವಾಹಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ಈ ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ಹಾಗೂ ವಿಜಯ್ ಸೂರ್ಯ, ಪ್ರಿಯಾಂಕಾ, ಮುಖ್ಯಮಂತ್ರಿ ಚಂದ್ರು ನಟಿಸಿದ್ದರು. ಈ ಧಾರಾವಾಹಿಯಿಂದ ವೈಷ್ಣವಿ ಜನಪ್ರಿಯತೆ ಪಡೆದರು. ಈಗ ಹಳೆ ಬಾಟಲಿ, ಹೊಸ ಮದ್ಯ ಎಂಬಂತೆ, ಇದೇ ಟೈಟಲ್ ಒಂದಿಗೆ ಹೊಸ ಪಾತ್ರದ ಮೂಲಕ ‘ಅಗ್ನಿಸಾಕ್ಷಿ’ ಧಾರಾವಾಹಿ ಬರುತ್ತಿದೆ. ಈ ಧಾರಾವಾಹಿಗೆ ಶಮಂತ್ ಬ್ರೋ ಗೌಡ ನಾಯಕನಾದರೆ, ವರ್ಷಿಣಿ ಗೌಡ ನಾಯಕಿ. ‘ಅಗ್ನಿಸಾಕ್ಷಿ’ ಧಾರಾವಾಹಿ…

Read More

SA vs NZ: 18 ರನ್​ಗೆ 5 ವಿಕೆಟ್; ಹೀನಾಯವಾಗಿ ಸೋತ ಆಫ್ರಿಕಾ

2026 ರ ಟಿ20 ವಿಶ್ವಕಪ್ ಸೆಮಿಫೈನಲ್ ಹಾಗೂ ಫೈನಲ್​ನಲ್ಲಿ ಮುಗ್ಗರಿಸಿದ್ದ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ (South Africa vs New Zealand) ಪ್ರಸ್ತುತ 5 ಪಂದ್ಯಗಳ ಟಿ20 ಸರಣಿಯನ್ನಾಡುತ್ತಿವೆ. ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎರಡಂಕಿ ಮೊತ್ತಕ್ಕೆ ಆಲೌಟ್ ಮಾಡಿ ಪಂದ್ಯ ಗೆದ್ದಿದ್ದ ದಕ್ಷಿಣ ಆಫ್ರಿಕಾ, ಎರಡನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ಹ್ಯಾಮಿಲ್ಟನ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾವನ್ನು 68 ರನ್‌ಗಳಿಂದ ಸೋಲಿಸಿ, ಐದು ಪಂದ್ಯಗಳ ಸರಣಿಯನ್ನು 1-1…

Read More

ಸಿ.ವಿ. ಶಿವಶಂಕರ್ ಕಲಾ ಪ್ರತಿಷ್ಠಾನದಿಂದ ಎರಡು ವಿಶೇಷ ಪ್ರಶಸ್ತಿ ಪ್ರದಾನ – Kannada News | CV Shivashankar Kala Prathishtana special award to Kaviraj and Sandeep Sunkad

‘ಸಿ.ವಿ. ಶಿವಶಂಕರ್ (CV Shivashankar) ಕಲಾ ಪ್ರತಿಷ್ಠಾನ’ದ ವತಿಯಿಂದ ಇತ್ತೀಚೆಗೆ ಎರಡು ವಿಶೇಷ ಪ್ರಶಸ್ತಿಗಳನ್ನು ಪ್ರದಾನಿಸಲಾಯಿತು. ಕವಿರಾಜ್ (Kaviraj) ಅವರಿಗೆ ‘ಭರವಸೆಯ ಬರಹಗಾರ’ ಪ್ರಶಸ್ತಿ ಮತ್ತು ಸಂದೀಪ್ ಸುಂಕದ್ ಅವರಿಗೆ ‘ನಿಷ್ಣಾತ ನಿರ್ದೇಶಕ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಡಾ. ಜಯಮಾಲಾ, ಹಿರಿಯ ನಟಿ ಡಾ. ಗಿರಿಜಾ ಲೋಕೇಶ್, ಹಿರಿಯ ರಾಜಕಾರಣಿ ಹಾಗೂ ಚಿತ್ರರಂಗದ ಕಾರ್ಯಕರ್ತ ಡಾ. ಮದನ್ ಪಟೇಲ್ ಮತ್ತು ಸದಾಶಿವ ಶೆಣೈ ಉಪಸ್ಥಿತರಿದ್ದರು. ಈ ವೇಳೆ ನಿರ್ದೇಶಕ ವೆಂಕಟ್ ಭಾರದ್ವಾಜ್ ಅವರು ಮಾಡಿದರು….

Read More

ಬೈ ಎಲೆಕ್ಷನ್​​: ಅಬ್ಬರದ ಕ್ಯಾಂಪೇನ್​​ ಮಧ್ಯೆ ಜಮೀರ್​​ಗೆ ಸಿಎಂ ತುರ್ತು ಬುಲಾವ್; ನಾಳೆ ಅಖಾಡಕ್ಕೆ ಸಚಿವ ಎಂಟ್ರಿ

ಬೆಂಗಳೂರು, ಏಪ್ರಿಲ್​ 04: ಉಭಯ ಕ್ಷೇತ್ರಗಳಲ್ಲಿ ಉಭಯ ಪಕ್ಷದಿಂದ ಮತ ಶಿಕಾರಿ ನಡೆಯುತ್ತಿದೆ. ಮತದಾನಕ್ಕೆ ಇನ್ನೂ ಐದು ದಿನ ಬಾಕಿ ಇದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯಲ್ಲಿ ಅಬ್ಬರದ ಪ್ರಚಾರ ಮಾಡಲಾಗಿದೆ. ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಎರಡನೇ ಸುತ್ತಿನ ಪ್ರಚಾರ ಮಾಡಿದ್ದು, ಅಭ್ಯರ್ಥಿ ಉಮೇಶ್ ಮೇಟಿ ಪರ ಅಬ್ಬರದ ಕ್ಯಾಂಪೇನ್ ಮಾಡಿದ್ದಾರೆ. ವಿವಿಧ ಸಮುದಾಯಗಳ ಮತಗಳ ಮೇಲೂ ಕಣ್ಣಿಡಲಾಗಿದೆ. ಈ ಮಧ್ಯೆ ಸಚಿವ ಜಮೀರ್​​ಗೆ ಸಿದ್ದರಾಮಯ್ಯರಿಂದ ತುರ್ತು ಬುಲಾವ್ ನೀಡಲಾಗಿದೆ. ಸದ್ಯ ಈ ವಿಚಾರ ಸಾಕಷ್ಟು…

Read More

Onion Ban City: ಭಾರತದ ಈ ಪಟ್ಟಣದಲ್ಲಿ ಈರುಳ್ಳಿ ಮಾರಾಟ ಮಾಡುವಂತಿಲ್ಲ, ನಿಷೇಧದ ಹಿಂದಿನ ಕುತೂಹಲಕಾರಿ ಸಂಗತಿ ಇಲ್ಲಿದೆ – Kannada News | Katra Onion Ban: Why Vaishno Devi’s Sacred Town Forbids Garlic and Tamasic Foods

ಈರುಳ್ಳಿ ಮಾರಾಟ ಮಾಡುವಂತಿಲ್ಲImage Credit source: gemini ai ಭಾರತ ವೈವಿಧ್ಯತೆಗಳ ನಾಡು. ಇಲ್ಲಿನ ಭಾಷೆ, ಉಡುಗೆ ತೊಡುಗೆ ಮಾತ್ರವಲ್ಲ, ಆಹಾರ ಪದ್ಧತಿಯೂ ಪ್ರತಿ ನೂರು ಕಿಲೋಮೀಟರ್‌ಗೆ ಬದಲಾಗುತ್ತದೆ. ದಕ್ಷಿಣ ಭಾರತದಲ್ಲಿ ಅಕ್ಕಿ ಪ್ರಧಾನವಾದರೆ, ಉತ್ತರದಲ್ಲಿ ಗೋಧಿಯದ್ದೇ ಕಾರುಬಾರು. ಆದರೆ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಭಾರತೀಯ ಅಡುಗೆಮನೆಯಲ್ಲಿ ಅತಿ ಹೆಚ್ಚು ಬಳಕೆಯಾಗುವ ಒಂದು ವಸ್ತುವೆಂದರೆ ಅದು ಈರುಳ್ಳಿ. ಸಾರು, ಪಲ್ಯ, ಬಿರಿಯಾನಿ ಏನೇ ಇರಲಿ, ಈರುಳ್ಳಿ ಇಲ್ಲದ ಅಡುಗೆಯನ್ನು ಕಲ್ಪಿಸಿಕೊಳ್ಳುವುದು ಕಷ್ಟ. ಆದರೆ, ಭಾರತದ ಸುಂದರ ಭೂಭಾಗವೊಂದರಲ್ಲಿ ಈರುಳ್ಳಿಯನ್ನು…

Read More