Headlines

ಸರ್ಕಾರದ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ಗೆ ಜೆಡಿಎಸ್​​ ​ದೂರು: ಆರೋಪವೇನು? – Kannada News | JDS Approaches Governor Against Karnataka Government Over Hate Speech Bill

ಬೆಂಗಳೂರು, ಡಿಸೆಂಬರ್​​ 31: ರಾಜ್ಯ ಸರ್ಕಾರದ ದ್ವೇಷ ಭಾಷಣ ಮಸೂದೆ, ರೈತರಿಗೆ ಪರಿಹಾರ ನೀಡುವಲ್ಲಿನ ವಿಳಂಬ ಮತ್ತು ಕೋಗಿಲು ಲೇಔಟ್‌ನಲ್ಲಿ ಮನೆಗಳ ತೆರವು ಕಾರ್ಯಾಚರಣೆ ವಿರುದ್ಧ ರಾಜ್ಯಪಾಲರಿಗೆ ಜೆಡಿಎಸ್​​ ದೂರು ಸಲ್ಲಿಸಿದೆ. ದ್ವೇಷ ಭಾಷಣ ಮಸೂದೆಯನ್ನು ಚರ್ಚೆಯಿಲ್ಲದೆ ಅಂಗೀಕರಿಸಲಾಗಿದೆ. ಇದು ವಾಕ್​​ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಕಾನೂನಾಗಿರುವ ಕಾರಣ ಬಿಲ್ ತಿರಸ್ಕಾರ ಮಾಡುವಂತೆ ಆಗ್ರಹಿಸಲಾಗಿದೆ.  ಕಲಬುರಗಿ, ಬೀದರ್, ಯಾದಗಿರಿ ಸೇರಿದಂತೆ ಹತ್ತು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಬೆಳೆಗಳು ನಾಶವಾಗಿದ್ದರೂ ಸರ್ಕಾರ ಸೂಕ್ತ ಪರಿಹಾರ ನೀಡಲು ವಿಫಲವಾಗಿದೆ. ಬೆಳಗಾವಿ…

Read More

ಬಿಕ್ಲು ಶಿವ ಕೊಲೆ ಕೇಸ್: ಜೈಲಿನಿಂದ ಹೊರಬಂದಿದ್ದರೂ ಭೈರತಿ ಬಸವರಾಜ್​​ಗೆ ಎದುರಾಯ್ತು ಸಂಕಷ್ಟ

ಬೆಂಗಳೂರು, ಏಪ್ರಿಲ್​​ 06: ರೌಡಿಶೀಟರ್​ ಬಿಕ್ಲು ಶಿವ ಕೊಲೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಇದೇ ಕೇಸ್​ನಲ್ಲಿ ಬಂಧನಕ್ಕೊಳಗಾಗಿದ್ದ ಕೆ.ಆರ್ ಪುರಂ ಶಾಸಕ ಭೈರತಿ ಬಸವರಾಜ್ (Byrathi Basavaraj) ಇತ್ತೀಚೆಗೆ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಇದೀಗ ಜಾಮೀನು ರದ್ದುಪಡಿಸುವಂತೆ ಕೋರಿ ಸಿಐಡಿ ಪೊಲೀಸರಿಂದ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ಆ ಮೂಲಕ ಭೈರತಿ ಬಸವರಾಜ್​​ಗೆ ಮತ್ತೆ ಸಂಕಷ್ಟ ಶುರುವಾಗಿದೆ. ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಕೆ.ಆರ್.ಪುರಂ ಬಿಜೆಪಿ ಶಾಸಕ…

Read More

IPL ಮುಕ್ತಾಯದ ಬೆನ್ನಲ್ಲೇ RCB ತಂಡದ ಮಾಸ್ಟರ್ ಪ್ಲ್ಯಾನ್ ರೆಡಿ! – Kannada News

ಬ್ಯಾಕ್-ಟು-ಬ್ಯಾಕ್ ಟ್ರೋಫಿ ಗೆದ್ದು ಐಪಿಎಲ್ 2026 ರ ಚಾಂಪಿಯನ್ ಆಗಿ ಹೊರಹೊಮ್ಮಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಈಗಲೇ 2027 ರ ಸೀಸನ್‌ ಮೇಲೆ ಕಣ್ಣಿಟ್ಟಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಫೈನಲ್ ಪಂದ್ಯದ ಭರ್ಜರಿ ಗೆಲುವಿನ ನಂತರ ಡ್ರೆಸ್ಸಿಂಗ್ ರೂಮ್​ನಲ್ಲಿ ಮಾತನಾಡಿದ ಆರ್‌ಸಿಬಿ ಕ್ರಿಕೆಟ್ ನಿರ್ದೇಶಕ ಮೋ ಬೊಬಾಟ್ ಇತಿಹಾಸ ಸೃಷ್ಟಿಸುವ ಹೊಸ ಗುರಿಯನ್ನು ತಂಡದ ಮುಂದೆ ಇಟ್ಟಿದ್ದಾರೆ. ಆರ್​ಸಿಬಿ ಮುನ್ನುಡಿ: ಗೆಲುವಿನ ಖುಷಿಯಲ್ಲಿದ್ದ ಆಟಗಾರರನ್ನು ಉದ್ದೇಶಿಸಿ ಮಾತನಾಡಿದ ಮೋ ಬೊಬಾಟ್, “ನಾನು ಕೊನೆಯದಾಗಿ ಒಂದು…

Read More

CSK vs SRH: ತವರಿನ ಕೊನೆಯ ಪಂದ್ಯದಲ್ಲೂ ಕಣಕ್ಕಿಳಿಯದ ಧೋನಿ; ನಾಯಕ ರುತುರಾಜ್ ಹೇಳಿದ್ದೇನು? – Kannada News | IPL 2026: MS Dhoni Misses CSK vs SRH; Gaikwad Confirms Injury, Hopes for Return

ಐಪಿಎಲ್ 2026 ರ 63 ನೇ ಪಂದ್ಯದಲ್ಲಿ ಸಿಎಸ್​ಕೆ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಈ ಪಂದ್ಯ ಸಿಎಸ್​ಕೆಯ ತವರು ಮೈದಾನವಾದ ಎಂಎ ಚಿದಂಬರಂ ಮೈದಾನದಲ್ಲಿ ನಡೆಯುತ್ತಿದೆ. ಇದು ತವರಿನಲ್ಲಿ ಸಿಎಸ್​ಕೆ ತಂಡದ ಕೊನೆಯ ಪಂದ್ಯವಾಗಿದೆ. ಈ ಪಂದ್ಯದ ಬಳಿಕ ಈ ಆವೃತ್ತಿಯಲ್ಲಿ ಸಿಎಸ್​ಕೆ ಈ ಮೈದಾನದಲ್ಲಿ ಯಾವುದೇ ಪಂದ್ಯವನ್ನು ಆಡುವುದಿಲ್ಲ. ಹೀಗಾಗಿ ಸಿಎಸ್​ಕೆ ತಂಡದ ಜೀವಾಳ ಎನಿಸಿಕೊಂಡಿರುವ ಮಾಜಿ ನಾಯಕ ಎಂಎಸ್ ಧೋನಿ ಈ ಪಂದ್ಯದಲ್ಲಾದರೂ ಆಡುತ್ತಾರಾ ಎಂದು ಕಾದು ಕುಳಿತಿದ್ದರು. ಆದರೆ…

Read More

Tax Collections: ಈ ವರ್ಷ ಸರ್ಕಾರಕ್ಕೆ ಸಿಕ್ಕಿದ ನಿವ್ವಳ ನೇರ ತೆರಿಗೆ ಸಂಗ್ರಹ 17 ಲಕ್ಷ ಕೋಟಿ ರೂ – Kannada News | Govt gets Rs 17 lakh crore net direct taxes this FY, 8pc more than last year

ನವದೆಹಲಿ, ಡಿಸೆಂಬರ್ 19: ಪ್ರಸಕ್ತ ಹಣಕಾಸು ವರ್ಷದಲ್ಲಿ ಇಲ್ಲಿಯವರೆಗೆ (2025ರ ಏಪ್ರಿಲ್ 1ರಿಂದ) ಭಾರತದಲ್ಲಿ ತೆರಿಗೆ ಸಂಗ್ರಹದಲ್ಲಿ ಗಣನೀಯ ಏರಿಕೆ ಆಗಿರುವುದು ಕಂಡು ಬಂದಿದೆ. ಸರ್ಕರವೇ ಬಿಡುಗಡೆ ಮಾಡಿದ ಅಂಕಿ ಅಂಶದ ಪ್ರಕಾರ ಈ ವರ್ಷ ಇಲ್ಲಿಯವರೆಗೆ (ಡಿ. 17) ಸಂಗ್ರಹವಾದ ನಿವ್ವಳ ನೇರ ತೆರಿಗೆಯು (Net Direct Taxes) 17.04 ಲಕ್ಷ ಕೋಟಿ ರೂಗಿಂತಲೂ ಅಧಿಕ ಇದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಸಿಕ್ಕಿದುದಕ್ಕಿಂತಲೂ ಶೇ. 8ರಷ್ಟು ಹೆಚ್ಚು ಟ್ಯಾಕ್ಸ್ ಕಲೆಕ್ಷನ್ ಆಗಿದೆ. ಈ ವರ್ಷದ…

Read More

ನೆಹರು ದಾಖಲೆ ಮುರಿದ ಪ್ರಧಾನಿ ಮೋದಿ: ಜಗತ್ತಿನಾದ್ಯಂತ ಹರಿದುಬಂದ ಅಭಿನಂದನೆಗಳ ಮಹಾಪೂರ, ವಿಶ್ವ ನಾಯಕರು ಹೇಳಿದ್ದೇನು? – Kannada News

ನವದೆಹಲಿ, ಜೂನ್ 10: ಭಾರತದ ಪ್ರಧಾನಿ ನರೇಂದ್ರ ಮೋದಿ(Narendra Modi) ಸತತ 4,399 ದಿನಗಳ ಸುಸ್ಥಿರ ಆಡಳಿತ ಪೂರೈಸಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಈ ಮೂಲಕ ಸ್ವತಂತ್ರ ಭಾರತದಲ್ಲಿ ಸತತವಾಗಿ ಅತಿ ದೀರ್ಘ ಅವಧಿಗೆ ಚುನಾಯಿತರಾದ ಮೊದ ಪ್ರಧಾನಿ ಎಂಬ ಐತಿಹಾಸಿಕ ಮೈಲಿಗಲ್ಲನ್ನು ಅವರು ಸ್ಥಾಪಿಸಿದ್ದಾರೆ. ಭಾರತವನ್ನು ವಿಶ್ವದ 5ನೇ ಅತಿ ದೊಡ್ಡ ಆರ್ಥಿಕತೆಯನ್ನಾಗಿ ಬೆಳೆಸಿದ ಹಾಗೂ ಜಾಗತಿಕ ವೇದಿಕೆಯಲ್ಲಿ ದೇಶದ ಕೀರ್ತಿ ಹೆಚ್ಚಿಸಿದ ಪ್ರಧಾನಿ ಮೋದಿಯವರ ಈ ಅಪೂರ್ವ…

Read More

ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಬೆಂಗಳೂರು, (ಏಪ್ರಿಲ್ 09): 2025-26ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu bangarappa) ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. 6,32,200 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 5,46,698 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಪೈಕಿ 2,32,928 ( 83.65%) ಬಾಲಕರು, 3,13,770 (88.70%) ಬಾಲಕಿಯರು ಉತ್ತೀರ್ಣರಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಇನ್ನು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5,46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಫಸ್ಟ್‌ ಟೈಂ…

Read More

ಲೈಂಗಿಕ ಕಿರುಕುಳ ಪ್ರಕರಣ; ಅವಿಮುಕ್ತೇಶ್ವರಾನಂದ ಸ್ವಾಮಿಗೆ ನಿರೀಕ್ಷಣಾ ಜಾಮೀನು

ಅಲಹಾಬಾದ್, ಮಾರ್ಚ್ 25: ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮಿಯವರ ವಿರುದ್ಧ ದಾಖಲಾದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅವರಿಗೆ ಮತ್ತು ಅವರ ಶಿಷ್ಯ ಸ್ವಾಮಿ ಮುಕುಂದಾನಂದ ಗಿರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅಲಹಾಬಾದ್ ಹೈಕೋರ್ಟ್ (Allahabad High Court) ಅವರಿಬ್ಬರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಅಂಗೀಕರಿಸಿದೆ. ನ್ಯಾಯಮೂರ್ತಿ ಜಿತೇಂದ್ರ ಕುಮಾರ್ ಸಿನ್ಹಾ ಅವರ ಏಕ ಪೀಠವು ಈ ತೀರ್ಪು ನೀಡಿದೆ. ಇದಕ್ಕೂ ಮೊದಲು ಫೆಬ್ರವರಿ 27ರಂದು ಅವಿಮುಕ್ತೇಶ್ವರಾನಂದ ಸ್ವಾಮೀಜಿ ಅವರ ಬಂಧನಕ್ಕೆ ತಡೆ ನೀಡಿ ಅಪ್ರಾಪ್ತ ಮಕ್ಕಳ ಮೇಲಿನ ಲೈಂಗಿಕ…

Read More

ಬ್ರಾಹ್ಮಣ ಸಮುದಾಯಕ್ಕೆ ಅವಮಾನ? ಮನೋಜ್ ಸಿನಿಮಾ ವಿರುದ್ಧ ಆಕ್ರೋಶ – Kannada News | Ghooskhor Pandat movie landed in controversy for its name

ಸಿನಿಮಾಗಳು (Cinema) ವಿವಾದಕ್ಕೆ ಸಿಲುಕುವುದು ತೀರ ಸಾಮಾನ್ಯ ಆಗಿಬಿಟ್ಟಿದೆ. ಸಿನಿಮಾಗಳಲ್ಲಿ ಜಾತಿ, ಧರ್ಮ, ಸಮುದಾಯ, ವೃತ್ತಿಯ ಅಪಮಾನ ಮಾಡಲಾಗಿದೆ ಎಂಬ ದೂರು ಇತ್ತೀಚೆಗೆ ಕೇಳಿ ಬರುತ್ತಲೇ ಇರುತ್ತವೆ. ಇದೀಗ ಇದೇ ಸಾಲಿಗೆ ಖ್ಯಾತ ನಟ ಮನೋಜ್ ಬಾಜಪೇಯಿ ನಟನೆಯ ಸಿನಿಮಾ ಸಹ ಸೇರಿಕೊಂಡಿದೆ. ಮನೋಜ್ ನಟನೆಯ ಹೊಸ ಸಿನಿಮಾ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಹೆಸರಿನ ಬಗ್ಗೆ ಇದೀಗ ಆಕ್ರೋಶ ವ್ಯಕ್ತವಾಗಿದೆ. ಸಿನಿಮಾದ ಹೆಸರು ಬದಲಾವಣೆ ಮಾಡದಿದ್ದಲ್ಲಿ ಸಿನಿಮಾ ಬಹಿಷ್ಕರಿಸುವುದಾಗಿ ಹಲವರು ಪೋಸ್ಟ್​​ಗಳನ್ನು ಹಂಚಿಕೊಂಡಿದ್ದಾರೆ. ಮನೋಜ್…

Read More

PSL 2026: ಪಾಕ್ ಸೂಪರ್ ಲೀಗ್​ನಲ್ಲಿ ಆಟಗಾರರ ಮಧ್ಯಯೇ ಗಲಾಟೆ: ವಾರ್ನರ್-ಇನ್ನೋರ್ವ ಪ್ಲೇಯರ್ ಮಧ್ಯೆ ಫೈಟ್

ಬೆಂಗಳೂರು (ಏ. 03): ಭಾರತದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಶುರುವಾಗಿದ್ದರೆ ಅತ್ತ ಪಾಕಿಸ್ತಾನದಲ್ಲಿ ಪಾಕಿಸ್ತಾನ ಸೂಪರ್ ಲೀಗ್ ನಡೆಯುತ್ತಿದೆ. ಐಪಿಎಲ್​ನಲ್ಲಿ ಅವಕಾಶ ಸಿಗದ ಕೆಲ ವಿದೇಶಿ ಆಟಗಾರರು ಪಿಎಸ್​ಎಲ್​ನಲ್ಲಿ ಕಣಕ್ಕಿಳಿದಿದ್ದಾರೆ. ಈ ಪೈಕಿ ಆಸ್ಟ್ರೇಲಿಯಾದ ದಂತಕಥೆ ಡೇವಿಡ್ ವಾರ್ನರ್ ಕೂಡ ಪಾಕಿಸ್ತಾನ ಸೂಪರ್ ಲೀಗ್ 2026 ರಲ್ಲಿ ಆಡುತ್ತಿದ್ದಾರೆ. ಏಪ್ರಿಲ್ 2 ರಂದು, ವಾರ್ನರ್ ನಾಯಕತ್ವದ ಕರಾಚಿ ಕಿಂಗ್ಸ್ ತಂಡ ರಾವಲ್​ಪಿಂಡಿಜ್ ವಿರುದ್ಧ ಸೆಣಸಾಡಿತು. ಆದರೆ, ಪಂದ್ಯದ ನಂತರ ಒಂದು ವಿಚಿತ್ರ ಘಟನೆ…

Read More