Headlines

ಡೀಸೆಲ್​​ ಬೆಲೆ ಹೆಚ್ಚಳದಿಂದ ವಾಯವ್ಯ ಸಾರಿಗೆ ಸಂಸ್ಥೆಗೆ ಸಂಕಷ್ಟ: ತಿಂಗಳಿಗೆ ಕೋಟ್ಯಂತರ ರೂ ಹೊರೆ! – Kannada News | Hubballi: Rising Diesel Prices Add Crores in Monthly Burden to NWKRTC

ಹುಬ್ಬಳ್ಳಿಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆImage Credit source: tv9 kannada ಹುಬ್ಬಳ್ಳಿ, ಮೇ 20: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ (Petrol, Diesel Price Hike) ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿವೆ. ಕೇವಲ ಒಂದು ವಾರದಲ್ಲಿ ಎರಡು ಬಾರಿ ಇಂಧನ ದರ ಹೆಚ್ಚಳವಾಗಿದ್ದು, ಇದು ಕೇವಲ ಸಾಮಾನ್ಯ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಿರುವುದಲ್ಲದೆ ರಾಜ್ಯದ ಸಾರಿಗೆ ನಿಗಮಗಳನ್ನೂ ಸಹ ತೀವ್ರ ಆರ್ಥಿಕ ಸಂಕಷ್ಟಕ್ಕೆ ದೂಡಿದೆ. ಅದರಲ್ಲೂ ಹುಬ್ಬಳ್ಳಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ವಾಯುವ್ಯ ಕರ್ನಾಟಕ…

Read More

ಬೈನಾನ್ಸ್ ಸೆಕ್ಯೂರಿಟಿ ಗೈಡ್: ಹ್ಯಾಕರ್‌ಗಳಿಂದ ನಿಮ್ಮ ಕ್ರಿಪ್ಟೋ ರಕ್ಷಿಸಲು 7 ಸಲಹೆಗಳು – Kannada News | Secure the Crypto trading in Binance using these 7 tools

ಕ್ರಿಪ್ಟೋಕರೆನ್ಸಿ ವ್ಯವಹಾರದಲ್ಲಿ (Crypto currency trading) ಸುರಕ್ಷತೆಯು ಅತ್ಯಂತ ಮುಖ್ಯವಾಗಿದೆ. ಹೆಚ್ಚಿನ ಸಂದರ್ಭಗಳಲ್ಲಿ ಹ್ಯಾಕಿಂಗ್ ನಡೆಯುವುದು ಪ್ಲಾಟ್‌ಫಾರ್ಮ್‌ನ ತಪ್ಪಿನಿಂದಲ್ಲ, ಬದಲಿಗೆ ಬಳಕೆದಾರರ ನಿರ್ಲಕ್ಷ್ಯದಿಂದ. ಬೈನಾನ್ಸ್‌ನಲ್ಲಿ (Binance) ಸುರಕ್ಷಿತವಾಗಿರಲು ಹೆಚ್ಚಿನ ಮಂದಿಗೆ ತಿಳಿಯದ ಕೆಲ ಟ್ರಿಕ್ಸ್​ಗಳಿವೆ. ಈ ಕೆಳಗಿನ 7 ಸೆಕ್ಯೂರಿಟಿ ಟೂಲ್‌ಗಳನ್ನು ಬಳಸಿದರೆ ಕ್ರಿಪ್ಟೋ ವ್ಯವಹಾರ ಸುರಕ್ಷಿತವಾಗಿರುತ್ತದೆ. ಬೈನಾನ್ಸ್ ಅಥೆಂಟಿಕೇಟರ್ (Binance Authenticator): ಕೇವಲ SMS OTP ಮೇಲೆ ಅವಲಂಬಿತರಾಗಬೇಡಿ, ಏಕೆಂದರೆ ‘ಸಿಮ್ ಸ್ವಾಪ್’ ಹಗರಣಗಳು ನಡೆಯುತ್ತಿವೆ. ಅಥೆಂಟಿಕೇಟರ್ ಆಪ್ ಬಳಸುವುದು ಹೆಚ್ಚು ಸುರಕ್ಷಿತ. ಆಂಟಿ-ಫಿಶಿಂಗ್ ಕೋಡ್…

Read More

ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಅಸಮಾಧಾನ – Kannada News | Mekedatu Project: Union Minister HD Kumaraswamy Expresses Displeasure Over Tamil Nadu’s Objections

ಮಂಡ್ಯ, ಜೂನ್​​ 21: ಮೇಕೆದಾಟು ಯೋಜನೆಗೆ ತಮಿಳುನಾಡು ನಿರಂತರವಾಗಿ ಆಕ್ಷೇಪ ವ್ಯಕ್ತಪಡಿಸುತ್ತಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಕುಡಿಯುವ ನೀರಿಗಾಗಿ ಮಾಡಲಾಗುತ್ತಿರುವ ಮೇಕೆದಾಟು ಯೋಜನೆಗೆ ತಮಿಳುನಾಡು ಸಹಮತ ಕೊಡಬೇಕು‌.ರಾಜಕೀಯ, ಪ್ರತಿಷ್ಠೆಗಾಗಿ ಅಲ್ಲಿನ ಪಕ್ಷಗಳು ದಬ್ಬಾಳಿಕೆ ಮಾಡಬಾರದು. ಈ ಕ್ಯಾತೆ 50 ವರ್ಷಗಳ ಹಳೆಯ ಸಮಸ್ಯೆಯಾಗಿದೆ. ಉತ್ತಮ ಮಳೆಯಾದಾಗ ಕರ್ನಾಟಕವು ನ್ಯಾಯಮಂಡಳಿ ಆದೇಶಕ್ಕಿಂತಲೂ ಎರಡು ಪಟ್ಟು ಹೆಚ್ಚು ನೀರನ್ನು ಬಿಡುಗಡೆ ಮಾಡಿದೆ. ಆದರೆ ನಮ್ಮಲ್ಲಿಯೇ ಜಲಾಶಯಗಳು ಭರ್ತಿಯಾಗದಿದ್ದಾಗಲೂ ನೀರಿಗಾಗಿ…

Read More

ಸೂಪರ್ ಓವರ್​ನಲ್ಲೂ ಹೀನಾಯ ದಾಖಲೆ ಬರೆದ LSG – Kannada News | IPL History Rewritten: LSG Crash to Lowest Ever Super Over Score

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅಂದಾಕ್ಷಣ ನೆನಪಿಗೆ ಬರುವುದು ಕೊನೆಯ ಎಸೆತದವರೆಗಿನ ರೋಚಕತೆ. ಪಂದ್ಯ ‘ಟೈ’ ಆದಾಗ ಫಲಿತಾಂಶ ನಿರ್ಧರಿಸುವ ‘ಸೂಪರ್ ಓವರ್’ ಪ್ರೇಕ್ಷಕರಲ್ಲಿ ಕುತೂಹಲವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಆದರೆ, 2026ರ ಏಪ್ರಿಲ್ 26ರಂದು ನಡೆದ ಪಂದ್ಯವೊಂದು ಬ್ಯಾಟಿಂಗ್ ವೈಫಲ್ಯದಿಂದಾಗಿ ಐಪಿಎಲ್ ಇತಿಹಾಸದ ಪುಟ ಸೇರಿರುವುದು ವಿಶೇಷ. ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ನಡುವೆ ನಡೆದ ಈ ಪಂದ್ಯದಲ್ಲಿ ಉಭಯ ತಂಡಗಳು 20 ಓವರ್​ಗಳಲ್ಲಿ 155…

Read More

Jitesh Sharma: ನನ್ನ ತಂದೆಗೆ ವಿಶ್ವಕಪ್‌ಗಿಂತ ಹೆಚ್ಚಾಗಿ ನನ್ನ ಅಗತ್ಯವಿತ್ತು!

ಈ ಬಾರಿಯ ಟಿ20 ವಿಶ್ವಕಪ್ ತಂಡದಲ್ಲಿ ಜಿತೇಶ್ ಶರ್ಮಾ ಕಾಣಿಸಿಕೊಂಡಿರಲಿಲ್ಲ. ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಗೂ ಮುನ್ನ ಭಾರತ ತಂಡದ ಭಾಗವಾಗಿದ್ದ ಜಿತೇಶ್ ಅವರನ್ನು ಏಕಾಏಕಿ ತಂಡದಿಂದ ಕೈ ಬಿಡಲಾಗಿತ್ತು. ಹೀಗೆ ತಂಡದಿಂದ ಕೈ ಬಿಟ್ಟಿದ್ದರ ಬಗ್ಗೆ ಯುವ ವಿಕೆಟ್ ಕೀಪರ್ ಬ್ಯಾಟರ್ ಮನಬಿಚ್ಚಿ ಮಾತನಾಡಿದ್ದಾರೆ. ಭಾರತ ತಂಡದಿಂದ, ಅದರಲ್ಲೂ ಟಿ20 ವಿಶ್ವಕಪ್​ನಿಂದ ನನ್ನನ್ನು ಕೈ ಬಿಟ್ಟಿದ್ದರ ಬಗ್ಗೆ ನನಗೆ ಯಾವುದೇ ವಿಷಾದವಿಲ್ಲ. ಏಕೆಂದರೆ ನನ್ನ ತಂದೆಗೆ ವಿಶ್ವಕಪ್‌ಗಿಂತ ಹೆಚ್ಚಾಗಿ ನನ್ನ ಅಗತ್ಯವಿತ್ತು ಎಂದು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ…

Read More

ಮತಾಂತರಕ್ಕೆ ಪ್ರಚೋದನೆ, ಹಿಂದೂ ಯುವತಿಯರ ಮೇಲೆ ಕಣ್ಣು, ನಾಸಿಕ್ ಟಿಸಿಎಸ್ ಕಚೇರಿಯಲ್ಲಿ ನಡೆದಿತ್ತಾ ಕಾರ್ಪೊರೇಟ್ ಜಿಹಾದ್, ಸಂತ್ರಸ್ತೆ ಹೇಳಿದ್ದೇನು? – Kannada News | TCS Nashik Corporate Jihad: Hindu Women Targeted for Conversion and Harassment

ನಾಸಿಕ್, ಏಪ್ರಿಲ್ 15: ಭಾರತದ ಅತಿದೊಡ್ಡ ಸಾಫ್ಟ್‌ವೇರ್ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ನಾಸಿಕ್ ಶಾಖೆಯಲ್ಲಿ ನಡೆದಿದೆ ಎನ್ನಲಾದ ಘಟನೆಗಳು ಇಡೀ ಐಟಿ ಲೋಕವನ್ನೇ ಬೆಚ್ಚಿಬೀಳಿಸಿವೆ. ಕೇವಲ ವೃತ್ತಿಪರ ಕೆಲಸಕ್ಕೆ ಸೀಮಿತವಾಗಬೇಕಿದ್ದ ಕಚೇರಿ ಆವರಣದಲ್ಲಿ ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ ಮತ್ತು ವ್ಯವಸ್ಥಿತ ಮತಾಂತರದ ಸಂಚು ನಡೆಯುತ್ತಿತ್ತು ಎಂಬ ಸ್ಫೋಟಕ ಮಾಹಿತಿ ತನಿಖೆಯಿಂದ ಹೊರಬಂದಿದೆ. ಹಿಂದೂ ಯುವತಿಯರೇ ಟಾರ್ಗೆಟ್! ಈ ಪ್ರಕರಣದಲ್ಲಿ ಸಾಕ್ಷಿಯೊಬ್ಬರು ನೀಡಿರುವ ಹೇಳಿಕೆ ಬೆಚ್ಚಿಬೀಳಿಸುವಂತಿದೆ. ಆರೋಪಿಗಳು ಇತರ ಪುರುಷ ಉದ್ಯೋಗಿಗಳಿಗೆ “ಹೋಗಿ ಹಿಂದೂ…

Read More

400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್? ಕರ್ನಾಟಕದಲ್ಲಿ ದೂರು ದಾಖಲಿಸಲು ಮುಂದಾದ ಸಂದೀಪ್ ಪಾಟೀಲ್ – Kannada News | Rs 400 Crore Robbery Case Takes New Turn? Complainant Sandeep Patil Plans to File Case in Karnataka

ಬೆಳಗಾವಿ, ಜನವರಿ 29: ಕರ್ನಾಟಕ ಮತ್ತು ಗೋವಾ ಗಡಿಯ ಚೋರ್ಲಾ ಘಾಟ್ ಬಳಿ ನಡೆದ 400 ಕೋಟಿ ರೂ. ಬೃಹತ್ ದರೋಡೆ ಪ್ರಕರಣದ ತನಿಖೆ ಚುರುಕುಗೊಂಡಿದ್ದರೂ, ದೂರುದಾರರು ಮಹಾರಾಷ್ಟ್ರ ವಿಶೇಷ ತನಿಖಾ ದಳ (ಎಸ್ಐಟಿ)ದ ಕಾರ್ಯವೈಖರಿ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದಾರೆ. ಪ್ರಕರಣ ದಾಖಲಾಗಿ 20 ದಿನಗಳು ಕಳೆದರೂ ದರೋಡೆ ಬಗ್ಗೆ ಯಾವುದೇ ಮಹತ್ವದ ಸುಳಿವು ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ, ದೂರುದಾರ ಸಂದೀಪ್ ಪಾಟೀಲ್ ಅವರು ಕರ್ನಾಟಕದಲ್ಲಿ ದೂರು ದಾಖಲಿಸಲು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಸಂದೀಪ್ ಪಾಟೀಲ್ ಅವರು…

Read More

ಹೆಗಲ ಮೇಲೆ ಕೈ ಹಾಕಿದ್ದಕ್ಕೆ ಅತಿಯಾಗಿ ಆಡಿದ್ದ ರಶ್ಮಿಕಾಗೆ ತಿರುಗೇಟು ಕೊಟ್ಟ ಶಾಹಿದ್ ಕಪೂರ್

ಬಾಲಿವುಡ್ ನಟ ಶಾಹಿದ್ ಕಪೂರ್ (Shahid Kapoor), ರಶ್ಮಿಕಾ ಮಂದಣ್ಣ ಮತ್ತು ಕೃತಿ ಸನನ್ ಅಭಿನಯದ ಬಹುನಿರೀಕ್ಷಿತ ‘ಕಾಕ್‌ಟೇಲ್ 2’ (Cocktail 2) ಸಿನಿಮಾ ಜೂನ್ 19ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಆದರೆ, ಸಿನಿಮಾ ತೆರೆಗೆ ಬರುವ ಮುನ್ನವೇ ಚಿತ್ರದ ಪ್ರಚಾರದ ವೇಳೆ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಒಟ್ಟಿಗೆ ನಿಂತು ಫೋಟೋಗೆ ಪೋಸ್ ನೀಡುವಾಗ ಶಾಹಿದ್ ಕಪೂರ್ ಅವರು ರಶ್ಮಿಕಾ ಮಂದಣ್ಣ (Rashmika Mandanna) ಅವರ ಹೆಗಲ ಮೇಲೆ ಕೈ ಹಾಕಿದ್ದಕ್ಕೆ…

Read More

ಡಾಬಸ್ ಪೇಟೆ ಬಳಿ ಸರಣಿ ಅಪಘಾತ: ಇಬ್ಬರ ಸ್ಥಿತಿ ಗಂಭೀರ, 10ಕ್ಕೂ ಹೆಚ್ಚು ಮಂದಿಗೆ ಗಾಯ – Kannada News | Multiple Vehicle Pile Up Near Dabaspet on Bengaluru–Tumakuru Highway; Two Critical, Over 10 Injured

ನೆಲಮಂಗಲ, ಮೇ 06:  ತಾಲೂಕಿನ ಡಾಬಸ್ ಪೇಟೆಯ ಅಂಚೆಮನೆ ಗೇಟ್ ಬಳಿಯ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ  ಸರಣಿ ಅಪಘಾತ ಸಂಭವಿಸಿದೆ.  ಬೈಕ್, ಎರಡು ಕಾರು, ಲಾರಿ, ಬಸ್,  ಪಿಕಪ್​​ ವಾಹನ ಅಪಘಾತಕ್ಕೀಡಾಗಿದ್ದು, ಡಿಕ್ಕಿಯ ರಭಸಕ್ಕೆ ಹೆದ್ದಾರಿಯಲ್ಲಿ ಪಿಕ್​​ಅಪ್​​ ವಾಹನ ಪಲ್ಟಿಯಾಗಿದೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗುದ್ದು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ದೌಡಾಯಿಸಿದ್ದಾರೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಮತ್ತಷ್ಟು ವಿಡಿಯೋ…

Read More

ಕಾಂಗ್ರೆಸ್​ ಎಡವಟ್ಟಿನಿಂದ ಮಧ್ಯಪ್ರದೇಶದಲ್ಲಿ 3 ರಾಜ್ಯಸಭಾ ಸ್ಥಾನದಲ್ಲೂ ಬಿಜೆಪಿಗೆ ಅವಿರೋಧ ಗೆಲುವು

ಭೋಪಾಲ್, ಜೂನ್ 11: ಮಧ್ಯಪ್ರದೇಶದ ರಾಜಕೀಯ ವಲಯದಲ್ಲಿ ಅತ್ಯಂತ ಪ್ರಮುಖ ಬೆಳವಣಿಗೆಯೊಂದರಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ (Meenakshi Natarajan) ಅವರ ನಾಮಪತ್ರ ತಿರಸ್ಕಾರಗೊಂಡ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿಯು (BJP) ರಾಜ್ಯದ ಮೂರೂ ರಾಜ್ಯಸಭಾ ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿದೆ. ಮಧ್ಯಪ್ರದೇಶದಲ್ಲಿ ತೆರವಾಗಿದ್ದ 3 ರಾಜ್ಯಸಭಾ ಸ್ಥಾನಗಳಿಗೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಪ್ರಮುಖ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರದಲ್ಲಿ ತಾಂತ್ರಿಕ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಅವರ ನಾಮಪತ್ರವನ್ನು ರದ್ದುಗೊಳಿಸಿದರು….

Read More