Headlines

ವಿಜಯ್ ಹಾಗೂ ಸಂಗೀತಾ ಭೇಟಿಗೆ ಕಾರಣವಾಗಿತ್ತು ಆ ಒಂದು ಸಿನಿಮಾ – Kannada News | Thalapathy Vijay CM: Political Triumph and Personal Storm The Sangeetha Divorce Saga

ದಳಪತಿ ವಿಜಯ್ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ. ಅವರು ಟಿವಿಕೆ ಪಕ್ಷವನ್ನು ಸ್ಥಾಪಿಸಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ 108 ಸ್ಥಾನಗಳನ್ನು ಗೆದ್ದಿದ್ದಾರೆ. ಈಗ, ತಮಿಳುನಾಡು ಹೊಸ ಸರ್ಕಾರ ರಚಿಸಲು ಸರ್ಕಸ್ ಮಾಡುತ್ತಿದ್ದಾರೆ. ಪಕ್ಷ ಸ್ಥಾಪನೆಯಾದ ಕೇವಲ ಎರಡು ವರ್ಷಗಳ ನಂತರ ವಿಜಯ್ ಮುಖ್ಯಮಂತ್ರಿಯಾಗಲಿದ್ದಾರೆ. ಇದರೊಂದಿಗೆ, ಇಡೀ ದೇಶವು ವಿಜಯ್ ಬಗ್ಗೆ.. ಅವರ ಚಲನಚಿತ್ರಗಳು ಮತ್ತು ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಲು ಆಸಕ್ತಿ ತೋರಿಸುತ್ತಿದೆ. ಕಳೆದ ಎರಡು ದಿನಗಳಿಂದ ನೆಟ್ಟಿಗರು ವಿಜಯ್ ಅವರ ವೈಯಕ್ತಿಕ ಜೀವನದ…

Read More

ಅಬ್ದುಲ್ ಜಬ್ಬಾರ್ ಬೆನ್ನಲ್ಲೇ ಜಮೀರ್ ಆಪ್ತೆಗೆ ಗೇಟ್‌ಪಾಸ್, ಉಪಾಧ್ಯಕ್ಷೆ ಸ್ಥಾನದಿಂದ ಉಚ್ಚಾಟನೆ! – Kannada News | Karnataka youth congress leader And Zameer Close Aide afreen khan expelled from Party

ಬೆಂಗಳೂರು, (ಏಪ್ರಿಲ್ 15): ದಾವಣಗೆರೆ (Davanagere) ದಂಗಲ್ ತೀವ್ರ ಸ್ವರೂಪ ಪಡೆದುಕೊಂಡಿದೆ. ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರಸ್​​ನಲ್ಲಿ  (Congress) ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಕೆಲವು ದಿನಗಳಿಂದ ಬಿಡುವಿಲ್ಲದ ರಾಜಕೀಯ ಚಟುವಟಿಕೆ ನಡೆಯುತ್ತಿವೆ. ಬೈ ಎಲೆಕ್ಷನ್​​ ವೇಳೆ ಪಕ್ಷ ವಿರೋಧ ಚಟುವಟಿಕೆ ಆರೋಪದ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೂ ಸಂಕಷ್ಟ ಎದುರಾಗಿದ್ದು, ಹೈಕಮಾಂಡ್ ಕ್ರಮದ ಬಗ್ಗೆ ಚಿಂತನೆ ನಡೆಸಿದೆ. ಇದರ…

Read More

ವೃತ್ತಿಪರ ಕೋರ್ಸ್‌ ಶುಲ್ಕ ಪಾವತಿ ದಿನಾಂಕ ವಿಸ್ತರಣೆ: ವಿವಿಧ ಹುದ್ದೆಗಳಿಗೆ ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರ ಪ್ರಕಟ – Kannada News | UGCET fee payment last Date Extended And Some Jobs Exams ki answer Released By KEA

ಬೆಂಗಳೂರು, (ಮಾರ್ಚ್ 04): ಇಂಜಿನಿಯರಿಂಗ್‌ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಹಾಗೂ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (karnataka examination authority) ವಿಸ್ತರಿಸಿದೆ. ಮಾರ್ಚ್ 7ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ. ಇದುವರೆಗೆ ಒಟ್ಟು 3.47 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 3.36 ಲಕ್ಷ ಮಂದಿ ನಿಗದಿತ ಶುಲ್ಕ ಪಾವತಿ ಮಾಡಿದ್ದಾರೆ. ಇನ್ನೂ 9 ಸಾವಿರ…

Read More

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್​​: ತಲೆಮರೆಸಿಕೊಂಡ ಸ್ವಯಂ ಘೋಷಿತ ದೇವಮಾನವ? – Kannada News | Self Proclaimed Godman Mallikarjuna Mutya Absconds After POCSO Case Filed

ಮಲ್ಲಿಕಾರ್ಜುನ ಮುತ್ಯಾImage Credit source: Google ಯಾದಗಿರಿ, ಫೆಬ್ರವರಿ 26: ಅಪ್ರಾಪ್ತ ಬಾಲಕಿಯ ಜೊತೆ ಅನುಚಿತವಾಗಿ ವರ್ತನೆ ಹಿನ್ನೆಲೆ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾನ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಬಂಧನದ ಭೀತಿ ಹಿನ್ನೆಲೆ ಪ್ರಕರಣ ದಾಖಲಾಗುತ್ತಿದ್ದಂತೆ ಮುತ್ಯಾ ನಾಪತ್ತೆಯಾಗಿದ್ದು, ತಲೆಮರೆಸಿಕೊಂಡಿರುವ ಸುದ್ದಿ ಹರಿದಾಡಿವೆ. ಘಟನೆ ಬಗ್ಗೆ ಮಕ್ಕಳ ಹಕ್ಕುಗಳ ಆಯೋಗ ಕೂಡ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಕಾರಣ ಸ್ವಯಂ ಘೋಷಿತ ದೇವಮಾನವನಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ….

Read More

‘ಟಾಕ್ಸಿಕ್’ ಟೀಸರ್ ನೋಡಿ ಆ ತಮಿಳು ಸಿನಿಮಾ ನೆನಪಿಸಿಕೊಳ್ಳುತ್ತಿರುವುದೇಕೆ? – Kannada News | Toxic movie teaser released, Some people comparing it with Mahaan movie story

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಇಂದು (ಫೆಬ್ರವರಿ 20) ಬಿಡುಗಡೆ ಆಗಿದೆ. ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಟೀಸರ್ ಬಿಡುಗಡೆ ಆಗಿದ್ದು, ಕೆಲವೇ ಗಂಟೆಗಳಲ್ಲಿ ಕೋಟ್ಯಂತರ ವೀವ್ಸ್​ಗಳನ್ನು ಪಡೆದುಕೊಂಡಿದೆ. ಈ ಹಿಂದೆ ಬಿಡುಗಡೆ ಆಗಿದ್ದ ಯಶ್ ಅವರ ಕ್ಯಾರೆಕ್ಟರ್ ಟೀಸರ್ ರೀತಿಯೇ ಈ ಟೀಸರ್ ಸಹ ಮಾಸ್ ಆಗಿ ಮೂಡಿಬಂದಿದೆ. ಟೀಸರ್​​ನಲ್ಲಿ ಯಶ್ ಅವರ ಎರಡು ಭಿನ್ನ ಲುಕ್​​ಗಳನ್ನು ತೋರಿಸಲಾಗಿದ್ದು, ಅಭಿಮಾನಿಗಳು ಯಶ್ ಅವರ ಲುಕ್​​ಗಳಿಗೆ ಮಾಸ್ ಅಪೀಲ್​​ಗೆ…

Read More

ಮದ್ಯದ ನಶೆಯಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ: ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದ ಯುವಕರು ಜೈಲುಪಾಲು – Kannada News | Bangalore: Drunk Youths Harass Women, Attack Police on New Year’s Eve, Land in Jail

ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದ ಯುವಕರು ಜೈಲುಪಾಲು ಬೆಂಗಳೂರು, ಜನವರಿ 3: ಹೊಸ ವರ್ಷ (New Year) ಬರಮಾಡಿಕೊಳ್ಳಲು ಬೆಂಗಳೂರಿನ (Bangalore) ಜನ ತುದಿಗಾಲಲ್ಲಿ ನಿಂತಿದ್ದರು. ಪಾರ್ಟಿ ಪಬ್ಬು ಎಂದು ಎಂಜಾಯ್ ಮಾಡಿದ್ದರು. ರಾತ್ರಿ ಇಡೀ ಕುಣಿದು ಕುಪ್ಪಳಿಸಿದ್ದರು. ಆ ಸಂದರ್ಭದಲ್ಲಿ ಮದ್ಯದ ನಶೆಯಲ್ಲಿದ್ದ ಇಬ್ಬರು ಯುವಕರು ಯಡವಟ್ಟು ಮಾಡಿಕೊಂಡು ಇದೀಗ ಜೈಲು ಪಾಲಾಗಿದ್ದಾರೆ. ತಮಿಳುನಾಡು ಮೂಲದ 22 ವರ್ಷದ ಅನ್ಶ್ ಮೆಹ್ತಾ ಮತ್ತು ಪರ್ವ್ ರಾತಿ ಬೊಮ್ಮನಹಳ್ಳಿಯಲ್ಲಿ ಮನೆ ಮಾಡಿಕೊಂಡಿದ್ದು, ಖಾಸಗಿ ಕಂಪನಿ ಉದ್ಯೋಗಿಗಳು. 31…

Read More

ನಾಯಕರೊಂದಿಗೆ ಹಾಸಿಗೆ ಹಂಚಿಕೊಳ್ಳದೆ ಮಹಿಳೆಯರು ರಾಜಕೀಯಕ್ಕೆ ಬರುವುದು ಅಸಾಧ್ಯ; ನಾಲಿಗೆ ಹರಿಬಿಟ್ಟ ಪಪ್ಪು ಯಾದವ್ – Kannada News | Women cannot enter politics without entering Male Leader Room Pappu Yadav controversial remarks

ನವದೆಹಲಿ, ಏಪ್ರಿಲ್ 21: ಸ್ವತಂತ್ರವಾಗಿ ಸ್ಪರ್ಧಿಸಿ ಬಿಹಾರದ ಸಂಸದರಾಗಿರುವ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ (Pappu Yadav) ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಭಾರೀ ಸುದ್ದಿಯಲ್ಲಿದ್ದಾರೆ. ಮಹಿಳೆಯರು ರಾಜಕೀಯಕ್ಕೆ ಬರುವುದು ಬಹಳ ಕಷ್ಟ. ಶೇ. 90ರಷ್ಟು ಮಹಿಳೆಯರು ಹಿರಿಯ ನಾಯಕರ ರೂಂನೊಳಗೆ ಹೋಗಿ ಅವರೊಂದಿಗೆ ಮಂಚ ಹಂಚಿಕೊಳ್ಳದೆ ರಾಜಕಾರಣಿಯಾಗಲು ಸಾಧ್ಯವಿಲ್ಲ. ಬಹುತೇಕ ಮಹಿಳೆಯರು ಹಿರಿಯರ ರಾಜಕಾರಣಿಗಳೊಂದಿಗೆ ಲೈಂಗಿಕತೆಯ ರಾಜಿ ಮಾಡಿಕೊಂಡಿರುತ್ತಾರೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪಪ್ಪು ಯಾದವ್ ಅವರಿಗೆ ಮಹಿಳಾ ಆಯೋಗ ನೋಟಿಸ್ ಜಾರಿ…

Read More

ಮೂಡಬಿದ್ರೆ ಇನ್ಸ್​ಪೆಕ್ಟರ್​​​ ಕಾಮಕಾಂಡ ಕೇಸ್​ ಸಿಐಡಿಗೆ ಹಸ್ತಾಂತರ: ‘ಪೋಲಿ’ಸಪ್ಪಗೆ ಮತ್ತೆ ಸಂಕಷ್ಟ

ಮಂಗಳೂರು, ಮಾರ್ಚ್​ 23: ಮೂಡಬಿದ್ರೆ ಪೊಲೀಸ್ ಇನ್ಸ್​ಪೆಕ್ಟರ್​​ ಸಂದೇಶ್ (Inspector Sandesh) ಕಾಮಕಾಂಡದ ಸುದ್ದಿ ಹೊರಬೀಳುತ್ತಲೇ ಅಮಾನತು ಮಾಡಲಾಗಿತ್ತು. ಅವರ ವಿರುದ್ಧ ಆರೋಪ ಮಾಡಿದ್ದ ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್​ ಮಾಡಿದ್ದ ಆರೋಪಗಳು ಸುಳ್ಳು ಅಂತಾ ಪೊಲೀಸ್ ತನಿಖೆ ಹೇಳಿತ್ತು. ಇದೆಲ್ಲದರ ಮಧ್ಯೆ ಇದೀಗ ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿ ಸೋಮವಾರ ಆದೇಶ ಹೊರಡಿಸಿದೆ. ಆ ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸರ್ಕಾರ ಆದೇಶ ಬೆನ್ನಲ್ಲೇ ಸದ್ಯ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪ್ರಕರಣವನ್ನು…

Read More

ಇದು ನನ್ನ ಕೊನೆಯ ರ‍್ಯಾಲಿ, ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದ ಮಣ್ಣಿನಲ್ಲಿ ಪ್ರಧಾನಿ ಮೋದಿ ವಿಜಯಘೋಷ – Kannada News | West Bengal: Narendra Modi Signals Final Campaign Rally, Eyes Return for Swearing In

ಕೋಲ್ಕತ್ತಾ, ಏಪ್ರಿಲ್ 27: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಬರಾಕ್‌ಪೋರ್‌ನಲ್ಲಿ ಬಿಜೆಪಿಯ ಬಲ ಪ್ರದರ್ಶನ ಮಾಡಿದರು. ತಮ್ಮ ಭಾಷಣದ ಉದ್ದಕ್ಕೂ ವಿಜಯದ ಆತ್ಮವಿಶ್ವಾಸವನ್ನು ಪ್ರದರ್ಶಿಸಿದ ಅವರು, ಮುಂದಿನ ಬಾರಿ ಬರುವುದು ಬಿಜೆಪಿಯ ಪ್ರಮಾಣವಚನ ಸಮಾರಂಭಕ್ಕೆ ಎಂದು ಘೋಷಿಸುವ ಮೂಲಕ ರಾಜಕೀಯ ಸಂಚಲನ ಮೂಡಿಸಿದರು. ಈ ಚುನಾವಣೆಯಲ್ಲಿ ಇದು ನನ್ನ ಕೊನೆಯ ರ್ಯಾಲಿ, ಮೇ 4ರ ಫಲಿತಾಂಶದ ನಂತರ ಖಂಡಿತವಾಗಿಯೂ ಬಿಜೆಪಿಯ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ನಾನು…

Read More

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್: ಮತ್ತೋರ್ವನಿಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್​​ಐಎ ಕೋರ್ಟ್ – Kannada News | Shivamogga Trial blast case: convicted arafat gets 6 years Jail

ಶಿವಮೊಗ್ಗ, (ಏಪ್ರಿಲ್ 21): ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ  (shivamogga Trial blast case) ಸಂಬಂಧಿಸಿದಂತೆ ಅಪರಾಧಿ ಅರಾಫತ್ ಗೆ ಆರು ವರ್ಷ ಜೈಲು ಶಿಕ್ಷೆಯಾಗಿದೆ. ಟ್ರಯಲ್ ಬ್ಲಾಸ್ಟ್ ಕೇಸ್‌ನ 3ನೇ ಆರೋಪಿ ಅರಾಫತ್ ಅಲಿ  ಆರೋಪ ಸಾಬೀತಾಗಿದ್ದು, ಈ ಸಂಬಂಧ ಇಂದು ಏಪ್ರಿಲ್ 21) ಅರಾಫತ್ ಗೆ ಆರು ವರ್ಷ ಜೈಲು ಶಿಕ್ಷೆ ವಿಧಿಸಿ ಎನ್ ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಇದರೊಂದಿಗೆ ಪ್ರಕರಣ ಸಂಬಂಧ 12 ಜನ ಆರೋಪಿಗಳ ಪೈಕಿ ಮೂವರಿಗೆ ಶಿಕ್ಷೆಯಾಗಿದ್ದು,…

Read More