Headlines

ಮಕರ ಸಂಕ್ರಮಣದಂದು ವಿಜಯಪುರ ಸಿದ್ದೇಶ್ವರ ಜಾತ್ರಾ ಸೊಬಗು: 8 ದಿನ ನಡೆಯುವ ಜಾತ್ರೆಯ ವಿಶೇಷತೆ ತಿಳಿಯಿರಿ – Kannada News | Vijayapura Siddeshwara Fair on Makar Sankranti: Know the special features of the 8 day fair

ವಿಜಯಪುರದಲ್ಲಿ ಸದ್ಯ ಶ್ರೀ ಸಿದ್ದೇರಶ್ವರ ದೇವಸ್ಥಾನದ ಜಾತ್ರಾ ಸಂಭ್ರಮ ಮನೆ ಮಾಡಿದೆ. 8 ದಿನಗಳ ಕಾಲ ನಡೆಯುವ ಜಾತ್ರೆಗೆ ಶತಮಾನದ ಐತಿಹ್ಯವಿದೆ. ನಂದಿಕೋಲು ಮೆರವಣಿಗೆ, ಭೋಗಿ, ಸಿದ್ದರಾಮ ಮಂತ್ರದಂಡ ವಿವಾಹ ಕಾರ್ಯಕ್ರಮ ಹೀಗೆ ಸಾಲು ಸಾಲು ಧಾರ್ಮಿಕ ಕಾರ್ಯಗಳಿಗೆ ಹಾಗೂ ಮನರಂಜನೆಗೆ ಜಾತ್ರೆ ಸಾಕ್ಷಿಯಾಗಿದೆ.   Source link

Read More

Horoscope Today 22 January : ಇಂದು ಈ ರಾಶಿಯವರು ಮಾತನ್ನು ಉಳಿಸಿಕೊಳ್ಳುವರು

ಮೇಷ ರಾಶಿ: ಬೆಂಕಿಯ ಸಹವಾಸ ಮಾಡಿಯೂ ಅವಘಡ ಆಗುವುದಿಲ್ಲ ಎನ್ನಲಾಗದು. ಹೂಡಿಕೆಯನ್ನು ಇತರರ ಒತ್ತಾಯದ ಮೇಲೆ ಮಾಡಬೇಕಾದೀತು. ಮನೆಯ ಖರೀದಿಯ ಬಗ್ಗೆ ಆಲೋಚನೆಗಳು ಬರಲಿವೆ. ಇಂದು ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದ್ದು ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ನಿರ್ಧಾರವನ್ನು ಮಾಡಲು ಸರಿಯಾದ ವ್ಯಕ್ತಿಗಳು ಸಿಗುವರು. ನಿಮ್ಮಿಂದ ಉಪಕಾರವನ್ನು ಪಡೆದವರೇ ನಿಮ್ಮ ಶತ್ರಗಳಾದಾರು. ಸಂಗಾತಿಯು ನಿಮ್ಮನ್ನು ನಿರ್ಲಕ್ಷಿಸಬಹುದು. ನಿಮ್ಮ ಬಗ್ಗೆ ನಿಮಗೇ ನಂಬಿಕೆ ಕಡಿಮೆ ಆಗಬಹುದು. ಮೃದುವಾದ ಮಾತು ನಿಮ್ಮ ಕೃತಕತೆಯಂತೆ ತೋರಿಸಬಹುದು. ನೀವೊಬ್ಬ ಸುಳ್ಳುಗಾರರೆನ್ನುವಂತೆ ಇತರರು ಬಿಂಬಿಸುವರು. ವೃಷಭ ರಾಶಿ: ಇಂದು…

Read More

‘ಇದು ಕರ್ಮ’; ಇಶನ್ ಕಿಶನ್​ಗೆ ಚೆನ್ನೈ ಫ್ಯಾನ್ಸ್ ತಿರುಗೇಟು

ಚೆನ್ನೈ vs ಎಸ್​​ಆರ್​ಎಚ್​ ಪಂದ್ಯದಲ್ಲಿ ಹೈದರಾಬಾದ್ ತಂಡ ಗೆದ್ದು ಬೀಗಿತ್ತು. ಇದಾದ ಬಳಿಕ ಇಶನ್ ಕಿಶನ್ ಅವರು ನಡೆದುಕೊಂಡ ರೀತಿ ಚರ್ಚೆಗೆ ಗ್ರಾಸವಾಗಿತ್ತು. ‘ವಿಸಿಲ್ ಹೊಡೆಯುತ್ತಾ ಮನೆಗೆ ಹೋಗಿ’ ಎಂದು ಕಿಶನ್ ಹೇಳಿದ್ದರು. ಅಲ್ಲದೆ, ಹೋಗಿ ಹೋಗಿ ಎಂದು ಸನ್ನೆ ಮಾಡಿದ್ದರು. ಈಗ ಎಲಿಮಿನೇಟರ್ ಪಂದ್ಯದಲ್ಲಿ ಇಶಾನ್ ತಂಡವೇ ಹೊರ ಹೋಗಿದ್ದಾರೆ. ಇದಾದ ಬಳಿಕ ಚೆನ್ನೈ ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ. ಇದನ್ನು ಕರ್ಮ ಎಂದು ಕರೆದಿದ್ದಾರೆ. ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Sainik School Recruitment 2026: ಸೈನಿಕ್ ಶಾಲೆಯಲ್ಲಿ ಬೋಧಕ-ಬೋಧಕೇತರ ಹುದ್ದೆಗಳಿಗೆ ನೇಮಕಾತಿ; 10ನೇ ತರಗತಿ ಪಾಸಾದವರಿಗೂ ಅವಕಾಶ!

ನೀವು ಶಿಕ್ಷಣ ಕ್ಷೇತ್ರ ಅಥವಾ ಆಡಳಿತಾತ್ಮಕ ವಿಭಾಗದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುತ್ತಿದ್ದರೆ, ಹರಿಯಾಣದ ರೇವಾರಿಯಲ್ಲಿರುವ ಸೈನಿಕ್ ಶಾಲೆಯು ನಿಮಗಾಗಿ ಒಂದು ಸುವರ್ಣಾವಕಾಶವನ್ನು ತಂದಿದೆ. ಬೋಧಕ ಮತ್ತು ಬೋಧಕೇತರ ವಿಭಾಗದ ವಿವಿಧ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆಯಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ನೇಮಕಾತಿ ಪ್ರಕ್ರಿಯೆಯು ಮಾರ್ಚ್ 28 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 17 ವರೆಗೆ ಸಮಯವಕಾಶವಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ ಒಟ್ಟು ಐದು ಪ್ರಮುಖ ಹುದ್ದೆಗಳನ್ನು ಭರ್ತಿ…

Read More

ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್

ಧನುಷ್ ಅವರ ಪತ್ನಿ ಸಂಜನಾ ಬಗ್ಗೆ ಅವರ ತಾಯಿ ಮಾತನಾಡಿದ್ದಾರೆ. ಸಂಬಂಧಿಯನ್ನೇ ಧನುಷ್​​ಗೆ ತರಲಾಯಿತು. ಧನುಷ್ ಎಂಗೇಜ್​​ಮೆಂಟ್ ವಿಷಯವನ್ನು ಧನುಷ್ ತಾಯಿ ವಿವರಿಸಿದ್ದಾರೆ. ‘ಸಂಜನಾ ನಾಮಕರಣಕ್ಕೆ ಧನುಷ್​​ ಕೈಯಿಂದ ಉಂಗುರ ಹಾಕಿಸಲಾಗಿತ್ತು. ಆಗಲೇ ಎಂಗೇಜ್​​ಮೆಂಟ್ ನಡೆದಿತ್ತು’ ಎಂದಿದ್ದಾರೆ ಅವರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

IPL 2026: ಮೊದಲ ಗೆಲುವಿನ ಹುಡುಕಾಟದಲ್ಲಿ ಸಿಎಸ್​ಕೆ; ತಂಡದಲ್ಲಿ ಏನೆಲ್ಲಾ ಬದಲಾವಣೆ?

ಐಪಿಎಲ್ 2026 (IPL 2026) ರ ಏಳನೇ ಪಂದ್ಯವು ಏಪ್ರಿಲ್ 3 ರ ಶುಕ್ರವಾರದಂದು ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ (CSK vs PBKS) ನಡುವೆ ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಆರಂಭವಾಗಲಿದೆ. ಕಳೆದ ಆವೃತ್ತಿಯಲ್ಲಿ ಈ ಎರಡೂ ತಂಡಗಳ ನಡುವೆ ನಡೆದ 2 ಪಂದ್ಯಗಳನ್ನು ಪಂಜಾಬ್ ಕಿಂಗ್ಸ್ ಗೆದ್ದುಕೊಂಡಿದೆ. ಹೀಗಾಗಿ ಹಿಂದಿನ ಸೋಲುಗಳಿಗೆ ಸೇಡು ತೀರಿಸಿಕೊಳ್ಳಲು ಸಿಎಸ್​ಕೆ ಸಿದ್ಧವಾಗಿದೆ. ಆದಾಗ್ಯೂ ಈ ಆವೃತ್ತಿಯಲ್ಲಿ…

Read More

ಮದುವೆಯಲ್ಲಿ ರಶ್ಮಿಕಾ ಮಂದಣ್ಣ ಆಸೆ ಈಡೇರಿಸಿದ ವಿಜಯ್ ದೇವರಕೊಂಡ – Kannada News | Vijay Devarakonda Fulfill Rashmika Mandanna Desire In Their wedding

ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಫೆಬ್ರವರಿ 26 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ವಿವಾಹ ಸಮಾರಂಭವು ಉದಯಪುರದಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ಮೊದಲು, ತೆಲುಗು ಮತ್ತು ನಂತರ ಕೊಡವ ವಿವಾಹ ವಿಧಿವಿಧಾನಗಳ ಪ್ರಕಾರ ಆಚರಣೆಗಳನ್ನು ನಡೆಸಲಾಯಿತು. ಈ ವಿವಾಹ ಸಮಾರಂಭ ಎಲ್ಲರನ್ನೂ ಆಕರ್ಷಿಸಿದೆ. ರಶ್ಮಿಕಾ ಮತ್ತು ವಿಜಯ್ ಅವರ ಆದ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಥೀಮ್ ಅನ್ನು ನಿರ್ಧರಿಸಲಾಯಿತು. ರಶ್ಮಿಕಾ-ವಿಜಯ್ ಅವರ ಹಲ್ದಿ ಸಮಾರಂಭವು ಫೆಬ್ರವರಿ 25 ರಂದು ನಡೆಯಿತು. ಇಬ್ಬರೂ ಅದರ ಕೆಲವು ಫೋಟೋಗಳನ್ನು ಇನ್ಸ್ಟಾ…

Read More

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಕೈ ಶಾಸಕಿ – Kannada News | Congress MLA Nayana Motamma Hits Back Against Obscene Commenters In Instagram

ಚಿಕ್ಕಮಗಳೂರು, (ಜನವರಿ 12):  ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ವಿರುದ್ಧ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಹಾಗೂ ಅವಮಾನಕಾರಿ ಕಾಮೆಂಟ್‌ಗಳನ್ನು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಾಮನಗರ ಮೂಲದ ಯಕ್ಷಿತ್ ರಾಜ್ ಎಂಬ ಯುವಕನನ್ನು ಮೂಡಿಗೆರೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಸಂಬಂಧ ಖುದ್ದು ‘ಕೈ’ ಶಾಸಕಿ ನಯನಾ ಮೋಟಮ್ಮ ಪ್ರತಿಕ್ರಿಯಿಸಿದ್ದು, ಪರ್ಸನಲ್ ಮತ್ತು ರಾಜಕೀಯ ವಿಚಾರವಾಗಿ 2 ಇನ್​​ಸ್ಟಾಗ್ರಾಮ್ ಖಾತೆ ಇದೆ. ಈ ನಡುವೆ ಪರ್ಸನಲ್ ಖಾತೆಗೆ ಕೆಟ್ಟ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಅಧಿಕಾರಕ್ಕೆ ತಂತ್ರಗಳ ಮಾಡುವರು

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಮಘಾ, ಯೋಗ : ಶೂಲಿ, ಕರಣ : ಬವ, ಸೂರ್ಯೋದಯ – 06 – 22 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

RCB ಆಟಗಾರನ ನಿಧಾನಗತಿಯ ಬ್ಯಾಟಿಂಗ್: ಆದರೂ ರೋಚಕ ಗೆಲುವು! – Kannada News

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್ ಟೂರ್ನಿಯ 52ನೇ ಪಂದ್ಯದಲ್ಲಿ ಎಸೆಕ್ಸ್ ತಂಡವು ರೋಚಕ ಜಯ ಸಾಧಿಸಿದೆ. ಚೆಲ್ಮ್ಸ್‌ಫೋರ್ಡ್​ನ ಕೌಂಟ್ರಿ ಗ್ರೌಂಡ್​ನಲ್ಲಿ ನಡೆದ ಈ ಪಂದ್ಯದಲ್ಲಿ ಎಸೆಕ್ಸ್ ಹಾಗು ಕೆಂಟ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಂಟ್ ತಂಡದ ನಾಯಕ ಸ್ಯಾಮ್ ಬಿಲ್ಲಿಂಗ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಎಸೆಕ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಪೌಲ್ ವಾಲ್ಟರ್ 17 ರನ್​ಗಳಿಸಿ ಔಟಾದರೆ, ಮೈಕೆಲ್ ಪೆಪ್ಪೆರ್ 6 ರನ್​ಗಳಿಗೆ ಇನಿಂಗ್ಸ್…

Read More