Headlines

ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿರುವ ಭಾರತದ ಎಲ್​ಪಿಜಿ ಟ್ಯಾಂಕರ್​ಗಳಲ್ಲಿ ಗ್ಯಾಸ್ ಎಷ್ಟು ದಿನಕ್ಕಾಗುವಷ್ಟಿದೆ ಗೊತ್ತಾ?

ನವದೆಹಲಿ, ಮಾರ್ಚ್ 18: ಇರಾನ್ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿಗೆ (Hormuz Strait) ತಡೆ ಬಿದ್ದಿದ್ದು, ಗಲ್ಫ್ ರಾಷ್ಟ್ರಗಳಿಂದ ತೈಲ ಮತ್ತಿತರ ಸರಕುಗಳನ್ನು ಹೊತ್ತ ಹಡಗುಗಳು ಹೊರ ಹೋಗಲಾಗದೆ ಸಮುದ್ರದ ನೀರಿನಲ್ಲೇ ನೆಲೆ ನಿಂತಿವೆ. ಈ ಸಮುದ್ರ ಮಾರ್ಗದಿಂದಲೇ ಭಾರತಕ್ಕೆ ಬೇಕಾದ ಹೆಚ್ಚಿನ ಎಲ್​ಪಿಜಿ ಸರಬರಾಜು (LPG supply) ಆಗುವುದು. ದೇಶದಲ್ಲಿ ಎಲ್​ಪಿಜಿಗೆ ಹಾಹಾಕಾರ ನಡೆಯುತ್ತಿರುವಂತೆಯೇ ಹಾರ್ಮುಜ್ ಜಲಸಂಧಿ ಮೂಲಕ ಮೂರು ಭಾರತೀಯ ಎಲ್​ಪಿಜಿ ಟ್ಯಾಂಕರ್​ಗಳು ಭಾರತವನ್ನು ತಲುಪಿವೆ. ಈ ಮೂರು ಹೊರತುಪಡಿಸಿ ಇನ್ನೂ 22 ಭಾರತೀಯ ನೌಕೆಗಳು…

Read More

ರಾಜಕಾರಣಿಗಳ ಮಗಳಂದಿರ ಜತೆ ಯುವಕನ ಕಾಮಕೇಳಿ: ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿ ಮೊಹಮ್ಮದ್ ಸವದ್ ಬಂಧನ – Kannada News | Kodagu: Videos of Youth With Several Young Women Go Viral, Mohammed Savad Arrested in Madikeri

ಆರೋಪಿ ಮೊಹಮ್ಮದ್ ಸವದ್ ಹಾಗೂ ಯುವಕರ ಮೇಲಿನ ಹಲ್ಲೆಯ ವಿಡಿಯೋದ ಸ್ಕ್ರೀನ್​ಗ್ರ್ಯಾಬ್Image Credit source: tv9 ಮಡಿಕೇರಿ, ಜನವರಿ 29: ಕೊಡಗು (Kodagu) ಜಿಲ್ಲೆಯಲ್ಲಿ ಯುವಕನೊಬ್ಬ ಹಲವು ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ರಾಸಲೀಲೆ ನಡೆಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಸಂಚಲನ ಮೂಡಿಸಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಮೊಹಮ್ಮದ್ ಸವದ್ ಎಂಬ ಯುವಕನನ್ನು ಮಡಿಕೇರಿ (Madikeri) ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ…

Read More

ಯುವಕನನ್ನ ಹತ್ಯೆಗೈದು ಹೈವೇನಲ್ಲಿ ಶವ ಬಿಸಾಡಿದ ದುಷ್ಕರ್ಮಿಗಳು: ಸಾಕ್ಷ್ಯನಾಶಕ್ಕೆ ಮಾಡಿದ್ದೇನು ಗೊತ್ತಾ? – Kannada News | Hubballi: young man Brutaly murder; The perpetrators threw the body on the road

ಹುಬ್ಬಳ್ಳಿ, ಫೆಬ್ರವರಿ 25: ಯುವಕನ್ನು ಬರ್ಬರವಾಗಿ ಹತ್ಯೆಗೈದ (murder) ದುಷ್ಕರ್ಮಿಗಳ ಗ್ಯಾಂಗ್ ಶವವನ್ನ ರಸ್ತೆಯಲ್ಲಿ ಎಸೆದು ಹೋಗಿರುವಂತಹ ಘಟನೆ ಹುಬ್ಬಳ್ಳಿಯ (Hubballi) ಗದಗ ರಸ್ತೆಯಲ್ಲಿರುವ ಐಟಿಸಿ ಗೋದಾಮಿನ ಬಳಿ ಕೃತ್ಯ ನಡೆದಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಮಂಜುನಾಥ ಗಾಣಿಗೇರ(29) ಕೊಲೆಯಾದ ಯುವಕ. ಸದ್ಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಕ್ಷ್ಯನಾಶಕ್ಕೆ ಮಾಡಿದ್ದೇನು ಗೊತ್ತಾ? ಮಂಜುನಾಥ ಗಾಣಿಗೇರ ಕೊಲೆಗೆ ಸದ್ಯ ನಿಖರ ಮಾಹಿತಿ ತಿಳಿದುಬಂದಿಲ್ಲ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಶವ…

Read More

ಬೆಂಗಳೂರು ಆರ್​​ಸಿಬಿ ಫ್ಯಾನ್ಸ್​​​ಗೆ ಬಿಗ್​ ಶಾಕ್ ನೀಡಿದ ಪೊಲೀಸ್ ಆಯುಕ್ತ ಶ್ರೀಮಂತ್ ಕುಮಾರ್ ಸಿಂಗ್!

ಬೆಂಗಳೂರ, ಮೇ,31: ಐಪಿಎಲ್ 2026 ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ನಡುವಿನ ಹಣಾಹಣಿಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಕಟ್ಟುನಿಟ್ಟಿನ ನಿಯಮಗಳನ್ನು ಪ್ರಕಟಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಶ್ರೀಮಂತ್ ಕುಮಾರ್ ಸಿಂಗ್ ಅವರು ಸಾರ್ವಜನಿಕ ಸಂಭ್ರಮಾಚರಣೆಗೆ ಸಂಬಂಧಿಸಿದಂತೆ ಡಿಸಿಪಿಗಳಿಗೆ ವಿಶೇಷ ಸೂಚನೆಗಳನ್ನು ನೀಡಿದ್ದಾರೆ. ಕಳೆದ ವರ್ಷದ ಅನುಭವಗಳನ್ನು ಗಮನದಲ್ಲಿಟ್ಟುಕೊಂಡು, ಈ ಬಾರಿ ರಸ್ತೆಗಳಲ್ಲಿ ಮೆರವಣಿಗೆ, ಪಟಾಕಿ ಸಿಡಿಸುವುದು, ವಾಹನಗಳ ಮೇಲೆ ಹತ್ತಿ ಕುಣಿಯುವುದು ಮತ್ತು ವೀಲಿಂಗ್ ಮಾಡುವಂತಹ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ….

Read More

ಬೆಂಗಳೂರು: 67 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಅಪರಾಧಿಯ ಹೆಡೆಮುರಿ ಕಟ್ಟಿದ ಪೊಲೀಸ್ – Kannada News | Bengaluru Police Arrest Syed Abrar, Accused in 67 Criminal Cases

ಬೆಂಗಳೂರು, ಜೂನ್​​ 24: ಡಿಕೆ ಶಿವಕುಮಾರ್ (DK Shivakumar) ಸಿಎಂ ಆಗಿ​ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಹಿರಿಯ ಅಧಿಕಾರಿಗಳ ಸಭೆ ಮಾಡಿ ಪ್ರತಿ ಠಾಣೆ ವ್ಯಾಪ್ತಿಯಲ್ಲೂ ಆ್ಯಂಟಿ ರೌಡಿ ಸ್ಕ್ವಾಡ್ ರಚನೆಗೆ ಸೂಚಿಸಿದ್ದರು. ಆ ಮೂಲಕ ರೌಡಿಗಳನ್ನ ಮಟ್ಟಹಾಕಲು ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಹೀಗಾಗಿ 67 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಅಪರಾಧಿ (Notorious criminal) ಸೈಯದ್ ಅಬ್ರಾರ್​ನನ್ನು ಬಾಣಸವಾಡಿ ಠಾಣೆಯ ಪೊಲೀಸರು ಇದೀಗ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ವಿಚಾರಣೆ ವೇಳೆ ಕುಖ್ಯಾತ ಅಪರಾಧಿಯ ಹಿನ್ನೆಲೆ ಬೆಳಕಿಗೆ ಪೊಲೀಸರು ಮನೆಗಳ್ಳತನ ಪ್ರಕರಣವೊಂದರ…

Read More

Video: ಪತಿಯ ಅಂತ್ಯಕ್ರಿಯೆಗೆ ಇನ್ನೂ ಕಣ್ಣು ಬಿಡದ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ – Kannada News | Life and Loss in One Day: wife Attends Soldier’s Funeral on a Stretcher in Satara

ಸತಾರ, ಜನವರಿ 12: ಇಂಥಾ ಸ್ಥಿತಿ ಯಾರಿಗೂ ಬೇಡ, ಇಬ್ಬರೂ ತಮ್ಮ ಮುದ್ದು ಮಗುವಿನ ಬರುವಿಕೆಗಾಗಿ ಕಾತುರದಿಂದ ಕಾದಿದ್ದರು. ಇನ್ನೇನು ಹೆರಿಗೆ ದಿನವೂ ಬಂದೇ ಬಟ್ಟಿತ್ತು, ಅಲ್ಲಿ ಪತ್ನಿ ಹೆರಿಗೆ ನೋವಿನಿಂದ ಬಳಲುತ್ತಿದ್ದರೆ ಇತ್ತ ಪತಿ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಅದಾದ ಬಳಿಕ ಸುಸೂತ್ರವಾಗಿ ಹೆರಿಗೆ ಏನೋ ಆಯಿತು ಆದರೆ ಮಗುವನ್ನು ನೋಡಲು ತಂದೆಯೇ ಇರಲಿಲ್ಲ. ಇದು ಸೈನಿಕನ ಕುಟುಂಬದ ಮನಕಲಕುವ ಕತೆ. ಪಿತೃತ್ವ ರಜೆ ಪಡೆದು ಊರಿಗೆ ಬಂದಿದ್ದ ಸೈನಿಕ ಪ್ರಮೋದ್ ಪರಶುರಾಮ್, ಬೈಕಿನಲ್ಲಿ ತೆರಳುತ್ತಿರುವಾಗ ಪಿಕಪ್…

Read More

ಬಾಲಿವುಡ್‌ನಲ್ಲಿ ಲಿಂಗ ತಾರತಮ್ಯ: ಸಂಭಾವನೆ ವಿಚಾರದಲ್ಲಿ ಕೃತಿ ಸನನ್ ಬೇಸರ – Kannada News | Kriti Sanon opens up about gender pay gap and bias in Hindi Film Industry

ಬಾಲಿವುಡ್‌ನಲ್ಲಿ ನಾಯಕ ನಟರಿಗೆ ಸಿಗುವ ಪ್ರಾಮುಖ್ಯತೆ ಮತ್ತು ಸಂಭಾವನೆ ನಾಯಕಿಯರಿಗೆ ಸಿಗುತ್ತಿಲ್ಲ ಎಂಬ ಚರ್ಚೆ ಇಂದು ನಿನ್ನೆಯದಲ್ಲ. ಈಗ ಇದೇ ವಿಷಯವಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೃತಿ ಸನನ್ (Kriti Sanon) ಧ್ವನಿ ಎತ್ತಿದ್ದಾರೆ. ಚಿತ್ರದ ಬಜೆಟ್ ಕಡಿತ ಮಾಡುವ ಸಂದರ್ಭ ಬಂದಾಗ ಮೊದಲು ಕತ್ತರಿ ಬೀಳುವುದು ನಟಿಯರ ಸಂಭಾವನೆಗೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ‘ಜಿಕ್ಯೂ ಇಂಡಿಯಾ’ ಮ್ಯಾಗಜಿನ್‌ಗೆ ನೀಡಿದ ಸಂದರ್ಶನದಲ್ಲಿ ಅವರು ಈ ಕುರಿತು ಮಾತನಾಡಿದರು. ‘ಚಿತ್ರದ ಬಜೆಟ್‌ನಲ್ಲಿ ಸಿಂಹಪಾಲು ನಾಯಕ…

Read More

ಅಜ್ಜನ ಕ್ಷೇತ್ರದಿಂದ ಗೆದ್ದು ಅವರ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್​ – Kannada News | Samarth takes Oath as MLA On His grandfather Shamanur shivashankarappa Name

ಬೆಂಗಳೂರು, (ಮೇ 14): ಬಾಗಲಕೋಟೆ (Bagalkot) ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ ಗೆದ್ದಿರುವ ಕಾಂಗ್ರೆಸ್​​ನ (Congress) ಉಮೇಶ್ ಮೇಟಿ ಮತ್ತು ದಾವಣಗೆರೆ (Davanagere) ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಸಮರ್ಥ್ ಮಲ್ಲಿಕಾರ್ಜುನ್ ಇಂದು(ಮೇ 14) ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಮೇಶ್ ಮೇಟಿ ಮತ್ತು ಸಮರ್ಥ ಮಲ್ಲಿಕಾರ್ಜುನ್ ಅವರಿಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಇನ್ನು ಸಮರ್ಥ್​, ಮೃತ ತಮ್ಮ ಅಜ್ಜ…

Read More

ಪ್ರೇಯಸಿಗೆ ಕೈಕೊಟ್ಟು ಮತ್ತೊಬ್ಬಳ ಜತೆ ಕದ್ದುಮುಚ್ಚಿ ಮದ್ವೆ: ಪ್ರಿಯಕರನ್ನ ಜೈಲಿಗಟ್ಟಿದ ಯುವತಿ – Kannada News | Chikkamagaluru: Ex Lover Arrested After Marrying Another Woman

ಚಿಕ್ಕಮಗಳೂರು, ಡಿಸೆಂಬರ್​​ 23: ಅವರಿಬ್ಬರೂ 10 ವರ್ಷಗಳಿಂದ ಪ್ರೀತಿಸುತ್ತಿದ್ದರು (Love). ಮದುವೆಯಾಗುವುದಾಗಿ ನಂಬಿಸಿದ್ದ ಯುವಕ ಬಳಿಕ ಪ್ರೇಯಸಿಗೆ ಕೈ ಕೊಟ್ಟು ಮತ್ತೊಬ್ಬಳ ಜೊತೆ ಮದುವೆಯಾಗಿದ್ದ. ಬೇರೆಯವರನ್ನ ಮದುವೆಯಾಗುತ್ತಿದ್ದಂತೆ ಇತ್ತ ಪ್ರೇಯಸಿ ಹುಡುಗನ ಮನೆ, ಕಲ್ಯಾಣ ಮಂಟಪಕ್ಕೆ ಹೋಗಿ ನನ್ನನ್ನು ಮದುವೆಯಾಗುವಂತೆ ಪಟ್ಟು ಹಿಡಿದು ರಂಪಾಟ ಮಾಡಿರುವಂತಹ ಘಟನೆ ಚಿಕ್ಕಮಗಳೂರಿನ (Chikkamagaluru) ದೊಡ್ಡೇಗೌಡ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಕಾನೂನು ಹೋರಾಟದ ಶಪತ ಮಾಡಿದ್ದ ನೊಂದ ಯುವತಿ, ಮೋಸ ಮಾಡಿದ್ದ ಲವರ್​​ನನ್ನು ಜೈಲಿಗೆ ಕಳುಹಿಸಿದ್ದಾರೆ. ಚಿಕ್ಕಮಗಳೂರು ನಗರದ ಕಲ್ಯಾಣ ನಗರದ…

Read More

ಶಿವಮೊಗ್ಗ: ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲು – Kannada News | Shivamogga Bhadra Canal Tragedy: 4 Family Members Drown

ಶಿವಮೊಗ್ಗ, ಜನವರಿ 18: ಕಾಲುಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲಾದ (death) ಘಟನೆ ಜಿಲ್ಲೆಯ ಭದ್ರಾವತಿ (Bhadravati) ತಾಲೂಕಿನ ಅರಬಿಳಚಿ ಕ್ಯಾಂಪ್​ನ ಭದ್ರಾ ನಾಲೆಯಲ್ಲಿ ನಡೆದಿದೆ. ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದ ದುರಂತ ಸಂಭವಿಸಿದೆ. ನೀಲಾ ಬಾಯಿ(50), ಮಗ ರವಿ(23), ಮಗಳು ಶ್ವೇತಾ(24) ಮತ್ತು ಅಳಿಯ ಪರಶುರಾಮ(28) ಮೃತರು. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಡೆದದ್ದೇನು? ಮಾರಿ ಹಬ್ಬಕ್ಕೆಂದು ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್​​ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಈ…

Read More