Headlines

ಟಿ20 ವಿಶ್ವಕಪ್​ ನಡುವೆ ಊರಿಗೆ ತೆರಳಿ ಸಿಕ್ಕಾಕೊಂಡ ನ್ಯೂಝಿಲೆಂಡ್ ಆಟಗಾರ – Kannada News | NZ vs SA: Has Matt Henry rejoined New Zealand squad?

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಇಂದು (ಮಾ.4) ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ನಿರ್ಣಾಯಕ ಪಂದ್ಯದಲ್ಲಿ ನ್ಯೂಝಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಕಣಕ್ಕಿಳಿಯಲಿದ್ದಾರಾ? ಎಂಬುದೇ ಈಗ ದೊಡ್ಡ ಪ್ರಶ್ನೆ. ಏಕೆಂದರೆ ಮಂಗಳವಾರ ಸಂಜೆ ತನಕ ಹೆನ್ರಿ ನ್ಯೂಝಿಲೆಂಡ್ ತಂಡವನ್ನು ಕೂಡಿಕೊಂಡಿರಲಿಲ್ಲ. ಇಂಗ್ಲೆಂಡ್ ವಿರುದ್ಧದ ಸೂಪರ್-8 ಪಂದ್ಯದ ಮುಕ್ತಾಯದ ಬೆನ್ನಲ್ಲೇ ಮ್ಯಾಟ್ ಹೆನ್ರಿ ನ್ಯೂಝಿಲೆಂಡ್​ಗೆ ತೆರಳಿದ್ದರು. ತಮ್ಮ ಎರಡನೇ ಮಗುವಿನ…

Read More

‘ಭೂತ್ ಬಂಗ್ಲ’ ಸಿನಿಮಾದ ಟೀಸರ್ ನೋಡಿದ್ರಾ? ಹಾರರ್ ಜೊತೆ ಭರ್ಜರಿ ಕಾಮಿಡಿ

ಬಾಲಿವುಡ್‌ನ ಎವರ್‌ಗ್ರೀನ್ ಹಿಟ್ ಜೋಡಿ ಅಕ್ಷಯ್ ಕುಮಾರ್ (Akshay Kumar) ಮತ್ತು ಖ್ಯಾತ ನಿರ್ದೇಶಕ ಪ್ರಿಯದರ್ಶನ್ ಸುಮಾರು 14 ವರ್ಷಗಳ ಸುದೀರ್ಘ ಗ್ಯಾಪ್ ನಂತರ ಮತ್ತೆ ಒಂದಾಗಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಹಾರರ್-ಕಾಮಿಡಿ ಸಿನಿಮಾ ‘ಭೂತ್ ಬಂಗ್ಲ’ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಈಗ ಈ ಸಿನಿಮಾದ ಟೀಸರ್ (Bhooth Bangla Teaser) ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಕೆರಳಿಸಿದೆ. ಈ ಸಿನಿಮಾದ ಪ್ರಚಾರದಲ್ಲಿ ಅಕ್ಷಯ್ ಕುಮಾರ್ ಅವರು ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ. ‘ಹೇರಾ ಫೇರಿ’, ‘ಭೂಲ್ ಭುಲಯ್ಯ’,…

Read More

Daily Devotional: ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಕಾಲಾಷ್ಟಮಿಯು ಮಹತ್ತರವಾದ ಪ್ರಭಾವವನ್ನು ಬೀರುವ, ಪರಿವರ್ತನೆ ಮತ್ತು ಅದೃಷ್ಟವನ್ನು ತರುವ, ಸಂಕಟಗಳನ್ನು ದೂರಮಾಡುವ ವಿಶೇಷ ಪರ್ವಕಾಲವಾಗಿದೆ. ಪ್ರತಿ ತಿಂಗಳ ಕೃಷ್ಣ ಪಕ್ಷದ ಅಷ್ಟಮಿ ತಿಥಿಯನ್ನು ಕಾಲಾಷ್ಟಮಿ ಎಂದು ಕರೆಯಲಾಗುತ್ತದೆ. ಈ ದಿನದಂದು ಶಿವನ ಉಗ್ರ ರೂಪವಾದ ಕಾಲಭೈರವನನ್ನು ಆರಾಧಿಸಲಾಗುತ್ತದೆ. ಕಾಲಭೈರವನು ಕಾಲದ ಅಧಿಪತಿಯಾಗಿದ್ದು, ಅತ್ಯಂತ ಬೇಗ ಫಲಿತಾಂಶಗಳನ್ನು ನೀಡುವ ಶಕ್ತಿಯನ್ನು ಹೊಂದಿದ್ದಾನೆ. ಮನೆ ಕಟ್ಟುವ ಕನಸು, ವಿವಾಹ, ಮಕ್ಕಳ ಪ್ರಾಪ್ತಿ, ಆರೋಗ್ಯ…

Read More

ಸೈಲೆಂಟ್ ಆಗಿ ಬಿಗ್ ಬಾಸ್ ಮನೆ ಒಳಗೆ ಬಂದು ಅಧ್ವಾನ ಮಾಡಿದ ರಕ್ಷಿತಾ ಶೆಟ್ಟಿ – Kannada News | Rakshitha Shetty Make bigg Boss house mess Other Contestants In Shocks

ಬಿಗ್ ಬಾಸ್ ಮನೆಯ ಸ್ಪರ್ಧಿಗಳಾದ ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಅವರನ್ನು ಸೀಕ್ರೆಟ್​ ರೂಂನಲ್ಲಿ ಇಡಲಾಗಿದೆ. ಅವರು ಸೈಲೆಂಟ್ ಆಗಿ ದೊಡ್ಮನೆ ಒಳಗೆ ಬಂದಿದ್ದಾರೆ. ಬಂದು ಇಡೀ ಮನೆಯನ್ನು ಗಲೀಜು ಮಾಡಿದ್ದಾರೆ. ಹಾಗಂತ ಇದು ರಕ್ಷಿತಾ ಅವರ ಸ್ವ ಇಚ್ಛೆಯಿಂದ ಮಾಡಿದ್ದಲ್ಲ. ಇದು ಬಿಗ್ ಬಾಸ್​ನ ಆದೇಶ ಆಗಿತ್ತು. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಕೊಪ್ಪಳ: ಅಲ್ಪಸಂಖ್ಯಾತ ಇಲಾಖೆ ವಸತಿ ಶಾಲೆಯ ಪಿಯು ವಿದ್ಯಾರ್ಥಿನಿ ಗರ್ಭಿಣಿ! – Kannada News | PU Student Found Pregnant at Koppal Morarji Desai Residential School; Accused Arrested, Safety Concerns Raised

ಕೊಪ್ಪಳ, ಫೆಬ್ರವರಿ 24: ಕೊಪ್ಪಳ (Koppal) ಜಿಲ್ಲೆಯ ಅಲ್ಪಸಂಖ್ಯಾತ ಇಲಾಖೆ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿಶಾಲೆಯಲ್ಲಿ ಪಿಯು ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮದುವೆಯಾಗುವುದಾಗಿ ಆಮಿಷವೊಡ್ಡಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಆರೋಪಿಯು ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ. ಮದುವೆಯ ಆಮಿಷವೊಡ್ಡಿ ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಈ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಫೆಬ್ರವರಿ…

Read More

ಕಾಡಾನೆಗಳ ಉಪಟಳದಿಂದ ಪಾರು ಮಾಡುತ್ತೆ ಟೆಂಟಕಲ್ ಫೆನ್ಸಿಂಗ್: ಹೇಗೆ ಗೊತ್ತೇ? – Kannada News | Tentacle Fencing Emerges as Effective Solution to Curb Wild Elephant Menace in Chikkamagaluru

ಚಿಕ್ಕಮಗಳೂರು ಕಾಡಾನೆ ಹಾವಳಿImage Credit source: tv9 ಚಿಕ್ಕಮಗಳೂರು, ಮಾರ್ಚ್ 5: ಕಾಫಿನಾಡು ಚಿಕ್ಕಮಗಳೂರಿನ (Chikkamagaluru) ಮಲೆನಾಡು ಭಾಗದಲ್ಲಿ ಕಾಡಾನೆಗಳ (Wild Elephants) ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗುತ್ತಿದೆ. ಕಾಫಿ ತೋಟಗಳು, ಭತ್ತದ ಗದ್ದೆಗಳು ಮತ್ತು ಜನವಸತಿ ಪ್ರದೇಶಗಳಲ್ಲಿ ಕಾಡಾನೆಗಳು ನಿರಂತರ ಸಂಚಾರ ನಡೆಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈಗಾಗಲೇ ಕಾಡಾನೆ ದಾಳಿಗೆ ಹಲವರು ಮೃತಪಟ್ಟ ಘಟನೆಗಳು ವರದಿಯಾಗಿದ್ದು, ಸ್ಥಳೀಯರು ಭೀತಿಯಲ್ಲಿ ಜೀವನ ನಡೆಸುವಂತಾಗಿದೆ. ಕಾಡಾನೆಗಳ ಶಾಶ್ವತ ನಿಯಂತ್ರಣಕ್ಕಾಗಿ ರೈಲ್ವೆ ಬ್ಯಾರಿಕೇಡ್, ಅಗೆದ ಹೊಂಡಗಳು (ಟ್ರೆಂಚ್), ಸೊಲಾರ್ ಬೇಲಿ…

Read More

ಜೂನಿಯರ್ ಮಹೇಶ್ ಬಾಬು ಕಂಡ ಎಗ್ಸೈಟ್​​​ಮೆಂಟ್​​​ನಲ್ಲಿ ಅಭಿಮಾನಿ ಮಾಡಿದ್ದೇನು ನೋಡಿ – Kannada News | Junior Mahesh Babu Viral: Fan Hugs Lookalike, Boosting Star’s Public Appeal

ಸ್ಟಾರ್ ಹೀರೋಗಳು ಎದುರಾದರೆ ಸಾಕು ಅಭಿಮಾನಿಗಳು ಬಂದು ಮುತ್ತಿಕೊಳ್ಳುತ್ತಾರೆ. ಹೀಗಾಗಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಭದ್ರತೆಯೊಂದಿಗೆ ಬರುತ್ತಾರೆ. ಹೀಗಾಗಿ ಎಲ್ಲರಿಗೂ ಭೇಟಿಯ ಅದೃಷ್ಟ ಸಿಗೋದಿಲ್ಲ. ಈ ಕಾರಣದಿಂದಲೇ, ಅವರಂತೆ ಕಾಣೋ ಜೂನಿಯರ್ ಆರ್ಟಿಸ್ಟ್​​​ಗಳಿಗೂ ಸಾಕಷ್ಟು ಬೇಡಿಕೆ ಇರುತ್ತದೆ.ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಜೂನಿಯರ್ ಮಹೇಶ್ ಬಾಬು (Mahesh Babu) ಅವರನ್ನು ನೋಡಿದ ಅಭಿಮಾನಿ ಸಖತ್ ಖುಷಿಯಾಗಿದ್ದಾರೆ. ಅವರನ್ನು ಎತ್ತಾಡಿಸಿದ್ದಾರೆ. ಮಹೇಶ್ ಬಾಬು ಅವರು ಸ್ಟಾರ್ ನಟ. ಅವರ ಸಿನಿಮಾ ನೋಡಲು ಫ್ಯಾನ್ಸ್ ಕಾಯುತ್ತಾರೆ. ಅವರನ್ನು ಭೇಟಿ ಮಾಡೋದು ಅಸಾಧ್ಯವಾದ…

Read More

ಮದುವೆಯಾಗುವುದಾಗಿ ನಂಬಿಸಿ ಮೋಸ; ಮೊಹಮ್ಮದ್ ಶಮಿ ಸಹೋದರನ ಮೇಲೆ ಗಂಭೀರ ಆರೋಪ – Kannada News | Mohammed Kaif Fraud Allegations: Shami’s Brother Accused of Marriage Deceit and Betrayal

ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ( Mohammed Shami) ಅವರ ವೃತ್ತಿಜೀವನದ ಜೊತೆಗೆ ವೈಯಕ್ತಿಕ ಜೀವನವೂ ಹಳಿತಪ್ಪಿದೆ. ಶಮಿ ಟೀಂ ಇಂಡಿಯಾದಲ್ಲಿ ಕಾಣಿಸಿಕೊಂಡು ವರ್ಷಗಳೇ ಕಳೆದಿವೆ. ಇತ್ತ ಶಮಿ ಅವರ ವೈವಾಹಿಕ ಜೀವನವೂ ಮುರಿದುಬಿದ್ದಿದೆ. 2014 ರಲ್ಲಿ ಶಮಿ, ಹಸಿನ್ ಜಹಾನ್ ಅವರನ್ನು ವಿವಾಹವಾಗಿದ್ದರು. ಆದರೆ 2018 ರಲ್ಲಿ ಹಸಿನ್ ಜಹಾನ್, ಶಮಿ ಮತ್ತು ಅವರ ಕುಟುಂಬದ ವಿರುದ್ಧ ಕೌಟುಂಬಿಕ ಹಿಂಸೆ, ವರದಕ್ಷಿಣೆ ಕಿರುಕುಳ ಮತ್ತು ಮ್ಯಾಚ್ ಫಿಕ್ಸಿಂಗ್ ಸೇರಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದರು….

Read More

2026 T20 WC Final Prize Money: ಗೆದ್ದ ತಂಡದ ಮೇಲೆ ಹಣದ ಮಳೆ; ಸೋತ ತಂಡಕ್ಕೂ ಸಿಗಲಿದೆ ಕೋಟಿ

ಫೆಬ್ರವರಿ 7 ರಿಂದ ಆರಂಭವಾಗಿದ್ದ 2026 ರ ಟಿ20 ವಿಶ್ವಕಪ್ ಈಗ ಅಂತಿಮ ಹಂತವನ್ನು ತಲುಪಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಫೈನಲ್ ಪಂದ್ಯ ಮಾರ್ಚ್ 8 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಒಂದೆಡೆ ಭಾರತ ಸತತ ಎರಡನೇ ಟ್ರೋಫಿ ಮೇಲೆ ಕಣ್ಣಿಟ್ಟಿದ್ದರೆ, ನ್ಯೂಜಿಲೆಂಡ್ ಚೊಚ್ಚಲ ಟಿ20 ವಿಶ್ವಕಪ್ ಗೆಲುವಿಗಾಗಿ ಎದುರು ನೋಡುತ್ತಿದೆ. ಇದರ ಜೊತೆಗೆ ಚಾಂಪಿಯನ್ ತಂಡದ ಮೇಲೆ ಕೋಟಿಗಳ ಮಳೆ ಸುರಿಸಲು ಐಸಿಸಿ ತಯಾರಿ ಮಾಡಿಕೊಂಡಿದೆ. ಹಿಂದಿನ ಒಂಬತ್ತು ಟಿ20 ವಿಶ್ವಕಪ್…

Read More

Valentine’s 2026 Date: ಫೆಬ್ರವರಿ 14 ರಂದೇ ಪ್ರೇಮಿಗಳ ದಿನ ಆಚರಿಸುವುದು ಏಕೆ? ಇಲ್ಲಿದೆ ಕಾರಣ – Kannada News | Valentine’s Week 2026 Valentine’s Day Date, History, Significance, Importance, Celebration details in Kannada

ನಾಳೆ ಪ್ರೇಮಿಗಳ ದಿನ (Valentine’s Day). ಪ್ರೀತಿಸುವ ವ್ಯಕ್ತಿಗಳ ಪಾಲಿಗೆ ಫೆಬ್ರವರಿ 14 ಸಂಭ್ರಮದ ದಿನ. ತಮ್ಮನ್ನು ಇಷ್ಟ ಪಡುವ ಮನಸ್ಸುಗಳನ್ನು ಖುಷಿ ಪಡಿಸಲು ಯುವಕ ಯುವತಿಯರು ಕಾಯುವ ದಿನವಿದು. ತಮ್ಮ ಪ್ರೀತಿಯನ್ನು ಪ್ರೇಮಿಗಳು ಕಾರ್ಡ್‌ಗಳು, ಹೂವುಗಳು ಅಥವಾ ಚಾಕೊಲೇಟ್‌ಗಳನ್ನು ನೀಡಿ ವ್ಯಕ್ತಪಡಿಸುತ್ತಾರೆ. ಹೆಚ್ಚಿನವರು ದುಬಾರಿ ಬೆಲೆಯ ಗಿಫ್ಟ್, ಡಿನ್ನರ್, ಟ್ರಿಪ್ ಎಂದೆಲ್ಲಾ ಪ್ಲಾನ್ ಮಾಡಿಕೊಂಡು ಪ್ರೇಮಿಗಳ ದಿನವನ್ನು ವಿಭಿನ್ನವಾಗಿ ಸೆಲೆಬ್ರೇಟ್ ಮಾಡುತ್ತಾರೆ. ಪ್ರೇಮಿಗಳ ದಿನ ಆಚರಿಸುವ ಮುನ್ನ ಈ ದಿನದ ಇತಿಹಾಸ, ಮಹತ್ವ ತಿಳಿದುಕೊಳ್ಳಿ. ಪ್ರೇಮಿಗಳ…

Read More