Headlines

Chanakya Niti: ಈ ಐದು ಗುಣಗಳಿರುವ ಹೆಣ್ಣಿನ ಮನೆ ಸ್ವರ್ಗದಂತಿರುತ್ತದೆ ಎಂದಿದ್ದಾರೆ ಚಾಣಕ್ಯ – Kannada News | Chanakya Niti: Peace and happiness reign in the home of a woman with these qualities

ಹೆಣ್ಣನ್ನು ಮನೆಯ ಕಣ್ಣು, ಮನೆಯ (home) ನಂದಾದೀಪ ಎಂದು ಹೇಳಲಾಗುತ್ತದೆ. ಈ ಮಾತು ಅಕ್ಷರಶಃ ನಿಜ, ಏಕೆಂದರೆ ಕುಟುಂಬವನ್ನು ಮುನ್ನಡೆಸುವಲ್ಲಿ ಮಹಿಳೆಯರು ಬಹುಮುಖ್ಯ ಪಾತ್ರವನ್ನು ವಹಿಸುತ್ತಾರೆ. ಕುಟುಂಬದ ಉನ್ನತಿ-ಅವನತಿ ಕೂಡ ಅವರ ಮೇಲೆಯೇ ನಿಂತಿರುತ್ತದೆ. ಅದಕ್ಕಾಗಿಯೇ ಉತ್ತಮ ಗುಣವುಳ್ಳ ಹೆಣ್ಣನ್ನೇ ಮದುವೆಯಾಗಬೇಕು ಎಂದು ಹಿರಿಯರು ಹೇಳೋದು. ಅಂತಹ ಮಹಿಳೆಯರು ಮನೆಯನ್ನು ಸ್ವರ್ಗವನ್ನಾಗಿಸುತ್ತಾರೆ. ಅದರಲ್ಲೂ ಈ ಕೆಲವೊಂದು ಗುಣಗಳನ್ನು ಹೊಂದಿರುವ ಹೆಣ್ಣು ಇರುವಂತಹ ಮನೆಯಲ್ಲಿ ಹೊಂದಾಣಿಕೆ ಶಾಂತಿ, ಸಂತೋಷ, ನೆಮ್ಮದಿಗೆ ಯಾವುದೇ ಕೊರತೆಯಿಲ್ಲ ಎಂದು ಆಚಾರ್ಯ ಚಾಣಕ್ಯರು ವರ್ಣಿಸಿದ್ದಾರೆ….

Read More

ಈ ರಾಶಿಗೆ ಶುಕ್ರನ ಪ್ರವೇಶ: ಒಂದಲ್ಲ 10 ರಾಜ ಯೋಗ, ಆದರೆ ಈ ನಿರ್ಧಾರದಿಂದ ಜೀವನವೇ ನಾಶವಾಗಬಹುದು – Kannada News | Taurus Monthly Astrology: Planetary Transits, Shubha

ಈ ತಿಂಗಳು ವೃಷಭ ರಾಶಿಯವರಿಗೆ ಹೆಚ್ಚು ಮಿಶ್ರ ಫಲಗಳಿಂದ ಕೂಡಿದೆ. ರಾಶ್ಯಾಧಿಪತಿ ಶುಕ್ರನ ಸಂಚಾರ ಮತ್ತು ಪ್ರಭಾವವು ಜೀವನದ ವಿವಿಧ ಆಯಾಮಗಳ ಮೇಲೆ ನೇರ ಪರಿಣಾಮ ಬೀರಲಿದೆ. ಶುಕ್ರನು ನಿಮ್ಮ ರಾಶಿಯಲ್ಲಿ ಸಂಚಾರವಾಗಲಿದೆ ಮತ್ತು ಶನಿಯು ಈ ರಾಶಿಯ ಮೇಲೆ ದೃಷ್ಟಿ ಇಡುವನು. ಆಗಾಗ ಉಂಟಾಗುವ ಚಂದ್ರನ ಸಂಯೋಗ ಮತ್ತು ದೃಷ್ಟಿಯಿಂದ ಮಾನಸಿಕ ಸ್ಥಿತಿಯೂ ವಿಚಿತ್ರವಾಗಬಹುದು. ​ ಶುಭ ದಶೆ ​ಶುಕ್ರ ದಶೆ : ನಿಮ್ಮ ರಾಶ್ಯಾಧಿಪತಿಯಾದ ಶುಕ್ರನು ಬಲವಾಗಿದ್ದರೆ, ಈ ತಿಂಗಳು ಸುಖ-ಸಂತೋಷದ ವೃದ್ಧಿಯಾಗಲಿದೆ. ಹೊಸ…

Read More

ಎಂಬಿಎ ಕಾಲಘಟ್ಟ ಮುಗಿಯಿತು, ಈಗ ಬೇಕಿರೋದು ಟ್ರೇಡ್ ಸ್ಕಿಲ್ಸ್: ಮುಖ್ಯ ಆರ್ಥಿಕ ಸಲಹೆಗಾರ ಅನಂತ ನಾಗೇಶ್ವರನ್ ಸಲಹೆ – Kannada News | No MBA, future jobs will be of trade skills, says Chief Economic Advisor V Anantha Nageswaran

ವಿ. ಅನಂತ ನಾಗೇಶ್ವರನ್Image Credit source: PTI ನವದೆಹಲಿ, ಜೂನ್ 16: ಭಾರತ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾದ (CEA) ವಿ. ಅನಂತ ನಾಗೇಶ್ವರನ್ ಅವರು ದೇಶದ ಪ್ರಸ್ತುತ ಶಿಕ್ಷಣ ವ್ಯವಸ್ಥೆ ಮತ್ತು ಉದ್ಯೋಗ ಮಾರುಕಟ್ಟೆಯ ಕುರಿತು ಅತ್ಯಂತ ಕಟು ವಾಸ್ತವವನ್ನು ಬಿಚ್ಚಿಟ್ಟಿದ್ದಾರೆ. “ಕೇವಲ ದೊಡ್ಡ ಪದವಿಗಳನ್ನು (Degrees) ಪಡೆಯುವುದರಿಂದ ಉದ್ಯೋಗ ಸಿಗುವುದಿಲ್ಲ. ಇಂದಿನ ಮಾರುಕಟ್ಟೆಗೆ ಬೇಕಿರುವುದು ಉದ್ಯೋಗದ ಕೌಶಲ್ಯಗಳು (Employability). ಯುವಜನರು ಕೇವಲ ಸರ್ಟಿಫಿಕೇಟ್‌ಗಳ ಹಿಂದೆ ಓಡುವ ಬದಲು ಪ್ರಾಯೋಗಿಕ ಕೌಶಲ್ಯ ಮತ್ತು ಉತ್ತಮ ಆರೋಗ್ಯವನ್ನು…

Read More

ಬಿಕ್ಲು ಶಿವ ಕೊಲೆ ಕೇಸ್​​: ಬೈರತಿ ಬಸವರಾಜ್​​ಗಾಗಿ​ ತಲಾಶ್, ಪುಣೆಯಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ? – Kannada News | Biklu Shiva Murder Case: CID Searches for Byrati Basavaraj; Is the BJP MLA Hiding in Pune

ಬೆಂಗಳೂರು, ಡಿಸೆಂಬರ್​ 20: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ  (Biklu Shiva) ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ (Byrati Basavaraj) ಬಂಧನ ಭೀತಿ ಎದುರಾಗಿದೆ. ಶುಕ್ರವಾರ ಹೈಕೋರ್ಟ್​​ ತನಿಖೆಗೆ ನೀಡಿದ್ದ ತಡೆ ತೆರವು ಮತ್ತು ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದೆ. ಇದರ ಬೆನ್ನಲ್ಲೇ ಬೈರತಿ ಬಸವರಾಜ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸಂಪರ್ಕಕ್ಕೆ ಸಿಗುತ್ತಿಲ್ಲ. ಬಂಧನ ಭೀತಿ ಹಿನ್ನಲ್ಲೆ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಸದ್ಯ…

Read More

2 ಶತಕದೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್ – Kannada News | Ryan Rickleton becomes the first player to score 2 Hundreds in the SA20 History

ಸೌತ್ ಆಫ್ರಿಕಾ ಟಿ20 ಲೀಗ್​ನ ಸೀಸನ್​ವೊಂದರಲ್ಲಿ ಎರಡು ಶತಕಗಳನ್ನು ಬಾರಿಸುವ ಮೂಲಕ ರಯಾನ್ ರಿಕೆಲ್ಟನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಜೋಹಾನ್ಸ್​ಬರ್ಗ್​ನಲ್ಲಿ ನಡೆದ ಈ ಟೂರ್ನಿಯ 20ನೇ ಪಂದ್ಯದಲ್ಲಿ ಎಂಐ ಕೇಪ್​ಟೌನ್ ಹಾಗೂ ಜೋಬರ್ಗ್​ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಎಂಐ ಕೇಪ್​ಟೌನ್ ಪರ ಆರಂಭಿಕನಾಗಿ ಕಣಕ್ಕಿಳಿದ ರಯಾನ್ ರಿಕೆಲ್ಟನ್ 60 ಎಸೆತಗಳಲ್ಲಿ 9 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 113 ರನ್ ಬಾರಿಸಿದರು. ಈ ಶತಕದ…

Read More

‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ – Kannada News | Om Prakash Rao Anaji Nagaraj talk about Bheema Theeradalli movie re release

ನೈಜ ಘಟನೆ ಆಧಾರಿತ ‘ಭೀಮ ತೀರದಲ್ಲಿ’ (Bheema Theeradalli) ಸಿನಿಮಾ 2012ರಲ್ಲಿ ಬಿಡುಗಡೆ ಆಗಿತ್ತು. ದುನಿಯಾ ವಿಜಯ್ ಅವರು ಈ ಸಿನಿಮಾದಲ್ಲಿ ಮುಖ್ಯಪಾತ್ರ ಮಾಡಿದ್ದರು. ಈಗ 14 ವರ್ಷಗಳ ಬಳಿಕ ಈ ಚಿತ್ರವನ್ನು ಮತ್ತೆ ರಿಲೀಸ್ ಮಾಡಲು ತಯಾರಿ ನಡೆದಿದೆ. ಆ ಬಗ್ಗೆ ನಿರ್ಮಾಪಕ ಅಣಜಿ ನಾಗರಾಜ್ ಮತ್ತು ನಿರ್ದೇಶಕ ಓಂ ಪ್ರಕಾಶ್ ರಾವ್ (Om Prakash Rao) ಅವರು ಮಾತಾಡಿದ್ದಾರೆ. ‘ಈ ರೀತಿಯ ಸಿನಿಮಾವನ್ನು ನಮಗೆ ಈಗ ಮಾಡೋಕೆ ಆಗಲ್ಲ. ಹೊಸ ತಂತ್ರಜ್ಞಾನವನ್ನು ಅಳವಡಿಸಿ ಮರು…

Read More

ಮೃತ್ಯು ಮಡಿಲಲ್ಲಿ ಒಂದು ಗಂಟೆ! ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ ‘ಫ್ಲೈ 91’ ವಿಮಾನ – Kannada News | Fly91 Hubballi Incident: Technical Glitch Weather Delays Landing, Passengers Face Fear

ಹುಬ್ಬಳ್ಳಿ, ಏ.22: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ‘ಫ್ಲೈ 91’ ಸಂಸ್ಥೆಯ ವಿಮಾನವು ಮತ್ತೊಮ್ಮೆ ಲ್ಯಾಂಡಿಂಗ್ ಸಮಸ್ಯೆಗೆ ಸಿಲುಕಿದ್ದು, ಪ್ರಯಾಣಿಕರಲ್ಲಿ ಭೀತಿ ಮೂಡಿಸಿದೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ವಿಮಾನವು ನಿಗದಿತ ಸಮಯಕ್ಕೆ ಲ್ಯಾಂಡ್ ಆಗಲಾಗದೆ ಸುಮಾರು ಒಂದು ಗಂಟೆ ಕಾಲ ಆಗಸದಲ್ಲೇ ಸುತ್ತಾಡಿದ ಘಟನೆ ನಿನ್ನೆ ನಡೆದಿದೆ. ನಿನ್ನೆ ಸಂಜೆ 7 ಗಂಟೆಗೆ ಬೆಂಗಳೂರಿನಿಂದ ಹೊರಟಿದ್ದ IC3412 AT-76 ಸಂಖ್ಯೆಯ ಫ್ಲೈ 91 ವಿಮಾನವು ರಾತ್ರಿ 8:15ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಲ್ಯಾಂಡಿಂಗ್ ವೇಳೆ ತಾಂತ್ರಿಕ ತೊಂದರೆ…

Read More

ಯಲಹಂಕ ರೈಲು ನಿಲ್ದಾಣದಲ್ಲಿ ಸಿಕ್ತು 19 ಲಕ್ಷ ರೂ ಮೌಲ್ಯದ ಚಿನ್ನಾಭರಣ: ಪ್ರಾಮಾಣಿಕತೆ ಮೆರೆದ RPF – Kannada News | Bengaluru: RPF Staff Return Lost Gold Jewellery Worth 19 Lakh to Passenger

ಪ್ರಯಾಣಿಕರಿಗೆ ಚಿನ್ನಾಭರಣ ಹಿಂದಿರುಗಿಸಿದ RPF ಸಿಬ್ಬಂದಿImage Credit source: tv9 kannada ಬೆಂಗಳೂರು, ಫೆಬ್ರವರಿ 09: ಪ್ರಯಾಣಿಕರೊಬ್ಬರು ಕಳೆದುಕೊಂಡಿದ್ದ ಸುಮಾರು 19 ಲಕ್ಷ ರೂ ಮೌಲ್ಯದ ಚಿನ್ನಾಭರಣ ಮತ್ತು ನಗದು ಇರುವ ಟ್ರಾಲಿ ಬ್ಯಾಗ್‌ನ್ನು ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ಪತ್ತೆಹಚ್ಚಿ ವಾಪಸ್ ನೀಡಿದ್ದಾರೆ. ಯಲಹಂಕ ರೈಲು ನಿಲ್ದಾಣದಲ್ಲಿ ಟ್ರ್ಯಾಲಿ ಬ್ಯಾಗ್ ಕಳೆದುಕೊಂಡಿದ್ದರು. ಇದೀಗ ವಾಪಸ್​ ಸಿಕ್ಕ ಬೆನ್ನಲ್ಲೇ ಪ್ರಯಾಣಿಕ ನಿಟ್ಟುಸಿರು ಬಿಟ್ಟಿದ್ದಾರೆ. RPF ಸಿಬ್ಬಂದಿ ತ್ವರಿತ ಮತ್ತು ಪ್ರಾಮಾಣಿಕ ಕ್ರಮಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ….

Read More

ಕುಂಟುತ್ತಾ ಸಾಗಿದ ತುಂಗಭದ್ರಾ ಡ್ಯಾಂ ಗೇಟ್ ರಿಪೇರಿ ಕಾರ್ಯ: ನೀರು ಸಂಗ್ರಹಕ್ಕೆ ತೊಂದರೆ, ರೈತರಲ್ಲಿ ಆಂತಕ – Kannada News | Tungabhadra Dam Crest Gate Repair Slows: Farmers Fear Water Scarcity in Kalyana Karnataka

ತುಂಗಭದ್ರಾ ಡ್ಯಾಂ, ಗೇಟ್ ರಿಪೇರಿ ಕಾರ್ಯ ಬಳ್ಳಾರಿ, ಫೆಬ್ರವರಿ 19: ತುಂಗಭದ್ರಾ ಡ್ಯಾಂ (Tungabhadra dam) ಕಲ್ಯಾಣ ಕರ್ನಾಟಕದ ಜೀವನಾಡಿ. ಈ ಡ್ಯಾಂ‌‌ನ ಕ್ರೆಸ್ಟ್ ಗೇಟ್‌ಗಳ ರಿಪೇರಿ ಕಾರ್ಯ ಮಂದಗತಿಯಲ್ಲಿ ಸಾಗುತ್ತಿದೆ. ಕುಂಟುತ್ತಾ ಸಾಗಿರುವ ಗೇಟ್ (crust gate)  ರಿಪೇರಿ ಕಾರ್ಯದಿಂದ ರೈತರು ಆತಂಕಗೊಂಡಿದ್ದಾರೆ. ಮೇ ತಿಂಗಳ ಅಂತ್ಯದೊಳಗೆ ಡ್ಯಾಂ ಗೇಟ್ ರಿಪೇರಿ ಕಾರ್ಯ ಮುಗಿಯದಿದ್ದರೇ ಡ್ಯಾಂ‌ನಲ್ಲಿ ನೀರು ಸಂಗ್ರಹಿಸುವುದು ಕಷ್ಟ ಎನ್ನುತ್ತಿದ್ದಾರೆ. ಜನರು ಹಾಗೂ ರೈತರಲ್ಲಿ ಆತಂಕ ಕಲ್ಯಾಣ ಕರ್ನಾಟಕ ಭಾಗದ ಜೀವನಾಡಿ ತುಂಗಭದ್ರಾ ಡ್ಯಾಂ….

Read More

ಬಿಸಿಲ ಝಳದಿಂದ ತತ್ತರಿಸಿದ ಜನತೆ: ಇನ್ನೂ 3 ದಿನ ಉಷ್ಣ ಅಲೆ, ಬೆಂಗಳೂರಿಗೂ ತಟ್ಟಲಿದೆ ತಾಪಮಾನ ಏರಿಕೆ ಬಿಸಿ – Kannada News | Karnataka Heatwave Alert: Kalaburagi Records 44 degree celsius, Special Wards for Children in Yadgir as Mercury Soars

ಬೆಂಗಳೂರು, ಏಪ್ರಿಲ್ 17: ಕರ್ನಾಟಕದಲ್ಲಿ (Karnataka Weather) ಬಿಸಿಲಿನ ಪ್ರತಾಪ ಮಿತಿಮೀರಿದ್ದು, ಜನಸಾಮಾನ್ಯರು ಅಕ್ಷರಶಃ ಕಾದ ಕಾವಲಿಯ ಮೇಲೆ ಕುಳಿತಂತಾಗಿದ್ದಾರೆ. ಹವಾಮಾನ ಇಲಾಖೆಯ (IMD) ಇತ್ತೀಚಿನ ವರದಿಯಂತೆ, ಬಿಸಿಲಿನ ತಾಪಮಾನ ಇಷ್ಟು ದಿನ ಒಂದು ಲೆಕ್ಕವಾದರೆ, ಇನ್ಮುಂದೆ ಇನ್ನೊಂದು ಲೆಕ್ಕ ಎಂಬಂತೆ ತೀವ್ರಗೊಳ್ಳಲಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಂತೂ ಸೂರ್ಯನ ಶಾಖಕ್ಕೆ ಜನ ಒದ್ದಾಡುವಂತಾಗಿದೆ. ಉತ್ತರ ಕರ್ನಾಟಕದ ಕೆಲವು ದೇಗುಲಗಳಲ್ಲಿ ದರ್ಶನದ ಸಮಯವನ್ನೇ ಬದಲು ಮಾಡಲಾಗಿದ್ದು, ಕೆಲವು ಜಿಲ್ಲೆಗಳ ಆಸ್ಪತ್ರೆಗಳಲ್ಲಿ ವಿಶೇಷ ‘ಹೀಟ್ ವೇವ್’ ವಾರ್ಡ್‌ಗಳನ್ನು ಆರಂಭಿಸಲಾಗಿದೆ. ಯಾದಗಿರಿ,…

Read More