Headlines

Video: ಅಸ್ಸಾಂನಲ್ಲಿ ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ, 8 ಗಂಟೆಯಲ್ಲಿ ಈಗ 5 ಗಂಟೆಗಳಲ್ಲಿ ಪ್ರಯಾಣಿಸಬಹುದು

ಅಸ್ಸಾಂ, ಮಾರ್ಚ್​ 14: ಅಸ್ಸಾಂನ ಸಿಲ್ಚಾರ್‌ನಲ್ಲಿ ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್ ಯೋಜನೆಗೆ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ.ಇದು ಈಶಾನ್ಯ ಭಾರತದ ಮೊದಲ ಪ್ರವೇಶ-ನಿಯಂತ್ರಿತ, ಹಸಿರು ಮೈದಾನ, ನಾಲ್ಕು ಪಥ, ಹೈ-ಸ್ಪೀಡ್ ಕಾರಿಡಾರ್ ಆಗಲಿದೆ. ಸರಿಸುಮಾರು 166 ಕಿಲೋಮೀಟರ್ ಉದ್ದದ ಈ ಯೋಜನೆಯನ್ನು ಸುಮಾರು 22,860 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಈ ಕಾರಿಡಾರ್ ಮೇಘಾಲಯ ಮತ್ತು ಅಸ್ಸಾಂ ನಡುವಿನ ಸಂಪರ್ಕವನ್ನು ಸುಧಾರಿಸುತ್ತದೆ. ಈ ಯೋಜನೆ ಪೂರ್ಣಗೊಂಡ ನಂತರ, ಗುವಾಹಟಿ ಮತ್ತು ಸಿಲ್ಚಾರ್ ನಡುವಿನ ಅಂತರವನ್ನು ಕಡಿಮೆ ಮಾಡುತ್ತದೆ,…

Read More

ಈ ಲಕ್ಷಣಗಳು ದೇಹದಲ್ಲಿ ಕಂಡುಬಂದ್ರೆ ನಿಮಗೆ ಹೃದಯದಲ್ಲಿ ಬ್ಲಾಕೇಜ್ ಇರಬಹುದು ಎಚ್ಚರ!

ಇತ್ತೀಚೆಗೆ ಹೃದಯ ಸಂಬಂಧ ಕಾಯಿಲೆಗಳು ಹೆಚ್ಚಾಗಿ ಕಂಡುಬರುತ್ತಿವೆ. ಅದರಲ್ಲೂ ಹೃದಯಾಘಾತ ಕೇಸ್ಗಳು ಯುವಕರಲ್ಲೂ ಗಣನೀಯವಾಗಿ ಹೆಚ್ಚುತ್ತಿವೆ. ಈ ಹಾರ್ಟ್ ಅಟ್ಯಾಕ್ಗೆ ಹೃದಯದ ನರಗಳಲ್ಲಿ ಉಂಟಾಗುವ ಬ್ಲಾಕೇಜ್ ಕೂಡ ಪ್ರಮುಖ ಕಾರಣಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಅಷ್ಟಕ್ಕೂ ಹೃದಯದಲ್ಲಿ ಬ್ಲಾಕೇಜ್ ಏಕೆ ಉಂಟಾಗುತ್ತದೆ? ಅದರ ಆರಂಭಿಕ ಲಕ್ಷಣಗಳು ಯಾವುವು ಮತ್ತು ಅದನ್ನು ಹೇಗೆ ನಿಯಂತ್ರಿಸಬಹುದು? ಎಂಬುದನ್ನು ತಿಳಿದುಕೊಳ್ಳುವ ಅಗತ್ಯ ಇಂದಿಗಿದೆ. ಹೃದಯದ ನರಗಳಲ್ಲಿ ಕೊಬ್ಬು (ಫ್ಯಾಟ್) ಅಥವಾ ಕೊಲೆಸ್ಟ್ರಾಲ್ ಶೇಖರೆಯಾಗುವುದರಿಂದ ರಕ್ತದ ಹರಿವು ಸರಿಯಾಗಿ ಆಗುವುದಿಲ್ಲ. ಇದರಿಂದ ಹೃದಯಕ್ಕೆ…

Read More

ಮುಟ್ಟಾದ ಹೆಣ್ಣುಮಕ್ಕಳು ಶಬರಿಮಲೆಗೆ ಹೋಗಬಹುದೇ? ಸುಪ್ರೀಂನಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ ಶುರು

ನವದೆಹಲಿ, ಏಪ್ರಿಲ್ 07: ಶಬರಿಮಲೆ(Sabarimala) ಅಯ್ಯಪ್ಪ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ 2018ರ ತೀರ್ಪಿನ ಮರುಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 7 ರಿಂದ ಆರಂಭಿಸಿದೆ. 9 ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಈ ಸಂವೇದನಾಶೀಲ ಪ್ರಕರಣವನ್ನು ಪರಿಶೀಲಿಸುತ್ತಿದೆ. 10-50 ವರ್ಷದ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿದ್ದ ಹಿಂದಿನ ತೀರ್ಪನ್ನು ಭಕ್ತರು ಮತ್ತು ಕೇರಳ ಸರ್ಕಾರ ವಿರೋಧಿಸಿದ್ದು, ಈ ಬಾರಿಯ ವಿಚಾರಣೆಯಲ್ಲಿ ಧಾರ್ಮಿಕ ಆಚರಣೆ ಮತ್ತು ಸಂವಿಧಾನಿಕ ಹಕ್ಕುಗಳ ಸಮತೋಲನದ ಕುರಿತು ಚರ್ಚೆ ನಡೆಯಲಿದೆ….

Read More

ಒಂದು ಹಾಡಿನಿಂದ 70 ಕೋಟಿ ಗಳಿಕೆ, ಗಾಯಕನಿಗೆ ಸಿಕ್ಕಿದ್ದೆಷ್ಟು? – Kannada News | Amaal Malik says his Sooraj Dooba Hai song earns 70 crore rs

ಸಿನಿಮಾಗಳ (Cinema) ಆಡಿಯೋ ಹಕ್ಕುಗಳು ಕೋಟ್ಯಂತರ ರೂಪಾಯಿಗೆ ಮಾರಾಟ ಆಗುತ್ತವೆ. ಮುಂಚೆಯೆಲ್ಲ ಜನ ಸಿನಿಮಾಗಳ ಸಿಡಿ, ಕ್ಯಾಸೆಟ್ ಖರೀದಿ ಮಾಡಿ ಹಾಡು ಕೇಳುತ್ತಿದ್ದರು. ಆದರೆ ಈಗ ಯೂಟ್ಯೂಬ್, ಸ್ಪೋಟಿಫೈ, ಅಮೆಜಾನ್ ಮ್ಯೂಸಿಕ್, ಜಿಯೋ ಸಾವನ್ ರೀತಿಯ ಅಪ್ಲಿಕೇಶನ್​​ಗಳಲ್ಲಿ ಹಾಡುಗಳನ್ನು ಕೇಳುತ್ತಾರೆ. ಯೂಟ್ಯೂಬ್​​ಗಳೆಲ್ಲ ಹಾಡುಗಳನ್ನು ಜನ ಉಚಿತವಾಗಿ ನೋಡುತ್ತಾರೆ. ಆದರೆ ಇದರಿಂದಲೇ ಆಡಿಯೋ ಸಂಸ್ಥೆಗಳಿಗೆ ಭಾರಿ ಮೊತ್ತದ ಹಣ ಬರುತ್ತದೆ. ಈ ಬಗ್ಗೆ ಇದೀಗ ಹಿಂದಿಯ ಸಂಗೀತ ನಿರ್ದೇಶಕರೊಬ್ಬರು ಮಾತನಾಡಿದ್ದಾರೆ. ಅಮಾಲ್ ಮಲ್ಲಿಕ್, ಬಾಲಿವುಡ್​ನ ಜನಪ್ರಿಯ ಸಂಗೀತ ನಿರ್ದೇಶಕ…

Read More

‘ಸಲ್ಮಾನ್​ಗೆ ಹೆದರಿ ಪಾದದ ಧೂಳನ್ನು ನೆಕ್ಕಲು ಹೊರಟಿದ್ದಾರೆ’; ಕಾಲಾ ಹಿರಣ್ ನಿರ್ಮಾಪಕರ ಆರೋಪ – Kannada News | Kaala Hiran Film Controversy: Govind Namdev vs. Producer on Salman Khan Blackbuck Case

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಕೃಷ್ಣಮೃಗ ಬೇಟೆ ಪ್ರಕರಣವನ್ನು ಆಧರಿಸಿ ಸಿದ್ಧವಾಗುತ್ತಿರುವ ‘ಕಾಲಾ ಹಿರಣ್’ ಚಿತ್ರದ ಸುತ್ತಲಿನ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇತ್ತೀಚೆಗೆ ಬಿಡುಗಡೆಯಾದ ಈ ಚಿತ್ರದ ಟೀಸರ್ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಚಿತ್ರದಲ್ಲಿ ವಕೀಲರ ಪಾತ್ರ ಮಾಡಿರುವ ಹಿರಿಯ ನಟ ಗೋವಿಂದ್ ನಾಮ್‌ದೇವ್ ನಿರ್ಮಾಪಕರ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಆದರೆ, ಈಗ ನಿರ್ಮಾಪಕ ಅಮಿತ್ ಜಾನಿ ಅವರು ನಟನ ಆರೋಪಗಳಿಗೆ ಖಡಕ್ ತಿರುಗೇಟು ನೀಡಿದ್ದು, ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದಾರೆ….

Read More

‘ಪರಾಶಕ್ತಿ’ ಸಿನಿಮಾ ಬ್ಯಾನ್ ಮಾಡಿ: ಕಾಂಗ್ರೆಸ್ ಆಗ್ರಹ, ಕಾರಣವೇನು? – Kannada News | Tamil Nadu congress demand ban on Parasakthi movie

ತಮಿಳುನಾಡು ಚಿತ್ರರಂಗಕ್ಕೆ ಈ ಸಂಕ್ರಾಂತಿ ಅಥವಾ ಪೊಂಗಲ್ ವಿವಾದಾತ್ಮಕವಾಗಿ ಪರಿಣಮಿಸಿದೆ. ಜನವರಿ 09ರಂದು ಬಿಡುಗಡೆ ಆಗಬೇಕಿದ್ದ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾ ಬಿಡುಗಡೆ ಆಗಲಿಲ್ಲ. ಸಿನಿಮಾ ವಿವಾದದಲ್ಲಿ ಸಿಲುಕಿಕೊಂಡಿದ್ದು ಪ್ರಕರಣ ನ್ಯಾಯಾಲಯದಲ್ಲಿದೆ. ‘ಜನ ನಾಯಗನ್’ ಎದುರು ಬಿಡುಗಡೆ ಆದ ‘ಪರಾಶಕ್ತಿ’ಗೂ ಸಹ ಸೆನ್ಸಾರ್ ಸಮಸ್ಯೆ ಎದುರಾಗಿತ್ತು, ಬರೋಬ್ಬರಿ 23 ಕಟ್​​ಗಳನ್ನು ಸಿನಿಮಾಕ್ಕೆ ಸೂಚಿಸಲಾಗಿತ್ತು. ಆದರೆ ಕೊನೆಗೂ ಸಿನಿಮಾ ಬಿಡುಗಡೆ ಆಗಿದ್ದು, ಬಿಡುಗಡೆ ಆದ ಬಳಿಕ ಸಿನಿಮಾಕ್ಕೆ ಒಂದಾದ ಮೇಲೊಂದರಂತೆ ಸಮಸ್ಯೆ ಎದುರಾಗುತ್ತಲೇ…

Read More

ಆಲಿಯಾ ಭಟ್ ಧರಿಸಿದ ಬಟ್ಟೆ ಮಾಡಲು ಬೇಕಾಯ್ತು 2 ತಿಂಗಳು – Kannada News | Alia Bhatt’s Rahul Mishra Couture: 1370 Hours of Craftsmanship and Eco Message

ಆಲಿಯಾ ಭಟ್ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ತಮ್ಮ ಉಡುಪುಗಳ ಮೂಲಕ ಯಾವಾಗಲೂ ಗಮನ ಸೆಳೆಯುತ್ತಾರೆ. ಈಗ ಅವರ ಉಡುಪೊಂದು ಗಮನ ಸೆಳೆದಿದೆ. ಝೆಂಡಾಯಾ ಮತ್ತು ಗಿಗಿ ಹಡಿದ್ ಅವರಂತಹ ಅಂತರರಾಷ್ಟ್ರೀಯ ನಟಿಯರಿಂದ ಮೆಚ್ಚುಗೆ ಪಡೆದ ಪ್ರಸಿದ್ಧ ವಿನ್ಯಾಸಕ ವಿನ್ಯಾಸಗೊಳಿಸಿದ್ದಾರೆ.ರಾಹುಲ್ ಮಿಶ್ರಾ ವಿನ್ಯಾಸಗೊಳಿಸಿದ ಈ ಅದ್ಭುತ ಉಡುಪಿನ ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ. ವಿನ್ಯಾಸಕ ರಾಹುಲ್ ಮಿಶ್ರಾ ಈ ಉಡುಪನ್ನು ನೋಯ್ಡಾದಲ್ಲಿರುವ ತಮ್ಮ ಅಟೆಲಿಯರ್‌ನಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಿದ್ದಾರೆ. ಇದನ್ನು ತಯಾರಿಸಲು 1,370 ಗಂಟೆಗಳು ಬೇಕಾಯಿತು….

Read More

ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ಟೀಂ ಇಂಡಿಯಾದ ಐವರಿಗೆ ಅಗ್ರಸ್ಥಾನ – Kannada News | ICC Rankings: 5 Indian Cricketers Crowned No.1; Suryakumar Yadav Drops Out of Top 10

ಐಸಿಸಿ ಮೂರು ಮಾದರಿಗಳ ಇತ್ತೀಚಿನ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದೆ. ಒಂದಲ್ಲ, ಎರಡಲ್ಲ, ಐದು ಭಾರತೀಯ ಆಟಗಾರರು ಈ ಶ್ರೇಯಾಂಕದಲ್ಲಿ ನಂ. 1 ಸ್ಥಾನವನ್ನು ಅಲಂಕರಿಸಿದ್ದಾರೆ. ಟೆಸ್ಟ್, ಏಕದಿನ, ಟಿ20 ಕ್ರಿಕೆಟ್​ನಲ್ಲಿ ಟೀಂ ಇಂಡಿಯಾದ ಆಟಗಾರರು ಪ್ರಾಬಲ್ಯ ಸಾಧಿಸಿದ್ದಾರೆ. ರೋಹಿತ್ ಶರ್ಮಾ ಏಕದಿನ ಶ್ರೇಯಾಂಕದಲ್ಲಿ ನಂ. 1 ಬ್ಯಾಟ್ಸ್‌ಮನ್ ಆಗಿ ಮುಂದುವರೆದಿದ್ದಾರೆ. ಜಸ್ಪ್ರೀತ್ ಬುಮ್ರಾ ಟೆಸ್ಟ್ ಶ್ರೇಯಾಂಕದಲ್ಲಿ ನಂ. 1 ಬೌಲರ್ ಆಗಿದ್ದರೆ, ರವೀಂದ್ರ ಜಡೇಜಾ ಟೆಸ್ಟ್ ಆಲ್‌ರೌಂಡರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ ಅಭಿಷೇಕ್ ಶರ್ಮಾ ಟಿ 20…

Read More

ಹರಾಜಿನಲ್ಲಿ 14 ಪಾಕಿಸ್ತಾನಿಯರು: ಐಪಿಎಲ್ ಫ್ರಾಂಚೈಸಿ ಮೇಲೆ ಎಲ್ಲರ ಕಣ್ಣು! – Kannada News | 14 Pakistan players in The Hundred auction list

ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್​ನ 6ನೇ ಸೀಸನ್​ನ ಹರಾಜಿಗಾಗಿ ವೇದಿಕೆ ಸಿದ್ಧವಾಗಿದೆ. ಮಾರ್ಚ್ 11 ಮತ್ತು 12 ರಂದು ನಡೆಯಲಿರುವ ಈ ಹರಾಜಿಗಾಗಿ ಒಟ್ಟು 14 ಪಾಕಿಸ್ತಾನ್ ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಆರಂಭದಲ್ಲಿ 63 ಪಾಕ್ ಆಟಗಾರರು ಹೆಸರು ನೋಂದಣಿ ಮಾಡಿಕೊಂಡಿದ್ದರು. ಆದರೆ ಶಾರ್ಟ್ ಲಿಸ್ಟ್ ಮಾಡಲಾದ ಪಟ್ಟಿಯಲ್ಲಿ ಕೇವಲ 14 ಆಟಗಾರರು ಮಾತ್ರ ಸ್ಥಾನ ಪಡೆದಿದ್ದಾರೆ. ಇತ್ತ ಹರಾಜಿನಲ್ಲಿ ಪಾಕ್ ಆಟಗಾರರು ಕಾಣಿಸಿಕೊಂಡ ಬೆನ್ನಲ್ಲೇ ಎಲ್ಲರ ಕಣ್ಣು ಐಪಿಎಲ್ ಫ್ರಾಂಚೈಸಿಗಳ ಮೇಲೆ…

Read More

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌

ಹಾಸನ, ಜನವರಿ 24: ವೀರಪ್ಪನ್​ ಹಿಡಿಯಲು ಹೋಗಿದ್ದ ಪೊಲೀಸರಿಗೆ ರಾಜ್ಯದ ಇತಿಹಾಸದಲ್ಲಿ ದೇವೇಗೌಡರು ಉಡುಗೊರೆ ಕೊಟ್ಟಿದ್ದರು. ಆದರೆ ಇದೀಗ ಯಾವುದೋ ಅಧಿಕಾರಿಗಳಿಗೆ 30 ಲಕ್ಷ ರೂ ಉಡುಗೊರೆ ಕೊಟ್ಟಿದ್ದಾರೆ. ಆ ಮೂಲಕ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ ಎಸ್​ಐಟಿ ಅಧಿಕಾರಿಗಳಿಗೆ ನೀಡಿರುವ ಬಹುಮಾನದ ಬಗ್ಗೆ ಪರೋಕ್ಷವಾಗಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ. ಹಾಸನದ JDS ಸಮಾವೇಶದಲ್ಲಿ ಮಾತನಾಡಿದ ಅವರು, ಸರ್ಕಾರದ ಅಧಿಕಾರಿಗಳನ್ನ ದುರುಪಯೋಗ ಮಾಡಿಕೊಳ್ಳಬೇಕು ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ…

Read More